ಶೆಟ್ಟಿಬೀಡು ಬಳಿ ಭೀಕರ ಕಾರು ಅಪಘಾತ: ನಾಲ್ಕು ಪಲ್ಟಿಯಾದ ಕಾರು – ಮೂವರಿಗೆ ಗಂಭೀರ ಗಾಯ, ವೃದ್ದೆಯ ಸ್ಥಿತಿ ಚಿಂತಾಜನಕ
ಶೆಟ್ಟಿಬೀಡು ಬಳಿ ಭೀಕರ ಕಾರು ಅಪಘಾತ: ನಾಲ್ಕು ಪಲ್ಟಿಯಾದ ಕಾರು – ಮೂವರಿಗೆ ಗಂಭೀರ ಗಾಯ, ವೃದ್ದೆಯ ಸ್ಥಿತಿ ಚಿಂತಾಜನಕ…
ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರ ಅದ್ದೂರಿ ಪದಗ್ರಹಣ ಸಮಾರಂಭ – ನೂತನ ಅಧ್ಯಕ್ಷೆ ಶ್ವೇತಾ ಬಂಡಿ ಹೇಳಿದ್ದೇನು.!? ಶಿವಮೊಗ್ಗ : ನೂತನ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆಯಾಗಿ ಅಧಿಕಾರ ವಹಿಸಿಕೊಂಡಿರುವ ಶ್ವೇತಾ ಬಂಡಿ ಅದ್ದೂರಿ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ತುಂಗಭದ್ರಾ ನದಿಯಷ್ಟು ಬೃಹತ್ ಶಕ್ತಿ ತುಂಬಿದೆ ಎಂದು ಬಣ್ಣಿಸಿದರು. ಬಂಜಾರ ಕನ್ವೆಕ್ಷನ್ ಹಾಲ್ನಲ್ಲಿ ನಡೆದ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ಸಮಾಜದಲ್ಲಿ ಧ್ವನಿ ಇಲ್ಲದ ಮಹಿಳೆಯರನ್ನು ನಾಲ್ಕು ಗೋಡೆಗಳ…
ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ವರ್ಗಾವಣೆ ಹೊಸನಗರ ತಹಶೀಲ್ದಾರ್ ಆಗಿ 08-11-2023 ರಂದು ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನಮನ್ನಣೆ ಗಳಿಸಿದ್ದರು. ಹೊಸನಗರ ತಾಲೂಕಿನ ತಹಶೀಲ್ದಾರ್ ರಶ್ಮಿ ಹಾಲೇಶ್ ರವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ರಶ್ಮಿ ಹೆಚ್. ಅವರನ್ನು ಸಾಗರಕ್ಕೆ ವರ್ಗಾವಣೆಗೊಳಿಸಲಾಗಿದೆ. ಹೊಸನಗರ ತಹಶೀಲ್ದಾರ್ ಆಗಿ 08-11-2023 ರಂದು ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನಮನ್ನಣೆ ಗಳಿಸಿದ್ದರು….
ಹೃದಯಾಘಾತದಿಂದ ಪದವಿ ವಿದ್ಯಾರ್ಥಿ ಸಾವು! ಹೃದಯಾಘಾತ ಹಾಗೂ ನ್ಯೂಮೋನಿಯಾದಿಂದ ಶ್ರೀನಿಧಿ ಮೃತಪಟ್ಟಿದ್ಧಾನೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಲವಲವಿಕೆಯಿಂದಿದ್ದ ಯುವಕ ಶ್ರೀನಿಧಿಯ ಅಕಾಲಿಕ ನಿಧನ ಗ್ರಾಮದಲ್ಲಿ ಶೋಕದ ವಾತಾವರಣ ಉಂಟು ಮಾಡಿದೆ. ಶಿವಮೊಗ್ಗ: ಹೃದಯಾಘಾತದಿಂದ ಪದವಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಶಿವಮೊಗ್ಗ ನಗರದ ಹೊರವಲಯ ಬಸವನಗಂಗೂರು ಗ್ರಾಮದಲ್ಲಿ ನಡೆದಿದೆ. ಶ್ರೀನಿಧಿ (20) ಮೃತಪಟ್ಟ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಈತ ನಗರದ ಡಿವಿಎಸ್ ಕಾಲೇಜ್ ನಲ್ಲಿ ಅಂತಿಮ ಪದವಿ ಅಭ್ಯಾಸ ಮಾಡುತ್ತಿದ್ದ. ಜೂನ್ 29 ರ ಭಾನುವಾರ ಮುಂಜಾನೆ…
ಪಿಡಿಓ ಹುದ್ದೆ ಮೇಲ್ದರ್ಜೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ – ಗ್ರಾಮ ಪಂಚಾಯತ್ ಗಳ ಸೇವೆಗಳು ಸಂಪೂರ್ಣ ಬಂದ್ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ನಡೆಸುತ್ತಿರುವ ಅನಿರ್ದಿಷ್ಟ ಕಾಲ ಮುಷ್ಕರಕ್ಕೆ ಬೆಂಬಲ ಸೂಚಿಸುವ ಸಲುವಾಗಿ ಗ್ರಾಮ ಪಂಚಾಯತ್ ಗಳ ಸೇವೆಗಳನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಉಳಿದಿರುವ ಹುದ್ದೆಗಳ ಭರ್ತಿ, ಪಿಡಿಒ ಹುದ್ದೆಯನ್ನು ಮೇಲ್ದರ್ಜೆಗೆ ಸೇರ್ಪಡಿಸಿಕೊಳ್ಳಬೇಕೆಂದು, ಕಾರ್ಯದರ್ಶಿ ಗ್ರೇಡ್ ಒನ್ ಹುದ್ದೆಯಿಂದ ಪಿಡಿಒ ಆಗಿ ಮುಂಬಡ್ತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ,…
ಶೆಟ್ಟಿಬೀಡು ಬಳಿ ಭೀಕರ ಕಾರು ಅಪಘಾತ: ನಾಲ್ಕು ಪಲ್ಟಿಯಾದ ಕಾರು – ಮೂವರಿಗೆ ಗಂಭೀರ ಗಾಯ, ವೃದ್ದೆಯ ಸ್ಥಿತಿ ಚಿಂತಾಜನಕ Three people were seriously injured after a car overturned multiple times near Shettibidu close to Ripponpet in Hosanagara taluk. An elderly woman remains in critical condition. ರಿಪ್ಪನ್ಪೇಟೆ: ಹೊಸನಗರ ತಾಲೂಕಿನ ರಿಪ್ಪನ್ಪೇಟೆ ಸಮೀಪದ ಶೆಟ್ಟಿಬೀಡು ಬಳಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ನಾಲ್ಕು ಬಾರಿ ಪಲ್ಟಿಯಾದ…
ಶಿವಮೊಗ್ಗ ಜೈಲಿಗೆ ಕರೆದೊಯ್ಯುವಾಗ ಆರೋಪಿ ಬಟ್ಟೆಮಲ್ಲಪ್ಪ ಸರ್ಕಲ್ನಲ್ಲಿ ಸಿನಿಮೀಯ ಎಸ್ಕೇಪ್! ಊಟ ಕೇಳಿದ ಆರೋಪಿ ಅಧಿಕಾರಿಗಳನ್ನು ಯಾಮಾರಿಸಿ ಪರಾರಿ; ಹೊಸನಗರದಲ್ಲಿ ಪ್ರಕರಣ ದಾಖಲು A 36-year-old accused escaped from Forest Department officials while being taken to Shivamogga Central Prison near Battemallappa Circle in Hosanagara taluk. Police have registered a case and launched a search. ಹೊಸನಗರ : ಶಿವಮೊಗ್ಗ ಕೇಂದ್ರ ಕಾರಾಗೃಹಕ್ಕೆ ಕರೆದೊಯ್ಯುವ ವೇಳೆ ಆರೋಪಿಯೊಬ್ಬ…
HUMCHA | ವಾಟೆಕೂಡ್ಲು ಗ್ರಾಮದಲ್ಲಿ ರಸ್ತೆ ಬದಿ ವಾಮಾಚಾರ ಪತ್ತೆ : ಠಾಣೆ ಮೆಟ್ಟಿಲೇರಿದ ಗ್ರಾಮಸ್ಥರು Villagers of Vatekodlu in Hosanagara taluk have lodged a complaint with Ripponpete Police after alleged black magic materials were found beside a village road, creating fear among residents and school children. ಹೊಸನಗರ, ಜು.16: ತಾಲೂಕಿನ ಹುಂಚ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊನ್ನೆಬೈಲು ಗ್ರಾಮದ ವಾಟೆಕೂಡ್ಲು ಪ್ರದೇಶದಲ್ಲಿ ರಸ್ತೆ…
ಕೊನೆಯ ಕ್ಷಣದ ಕಮ್ಬ್ಯಾಕ್! ಇಂಗ್ಲೆಂಡ್ ವಿರುದ್ಧ 2-1 ಜಯ ಸಾಧಿಸಿ ವಿಶ್ವಕಪ್ ಫೈನಲ್ಗೆ ಲಗ್ಗೆ ಇಟ್ಟ ಅರ್ಜೆಂಟಿನಾ Argentina defeated England 2-1 in a dramatic FIFA World Cup 2026 semifinal with late goals from Enzo Fernandez and Lautaro Martinez to book a place in the final against Spain. ಅಟ್ಲಾಂಟಾ, ಜು.16: 2026ರ ಫಿಫಾ ವಿಶ್ವಕಪ್ನ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಅರ್ಜೆಂಟಿನಾ ತಂಡವು…
ಶಿವಮೊಗ್ಗ : ಹೊತ್ತಿ ಉರಿದ ಪೇಪರ್ ಗೋಡೌನ್ – ಅಪಾರ ನಷ್ಟ A massive fire broke out at a paper warehouse in the Hale Mandli area on the outskirts of Shivamogga. Firefighters rushed to the spot and are battling the blaze, while police have launched an investigation into the cause. ಶಿವಮೊಗ್ಗ, ಜು. 15: ನಗರದ ಹೊರವಲಯದ ಹಳೆ ಮಂಡಳಿ ಪ್ರದೇಶದಲ್ಲಿರುವ…
ಹೊಂಬುಜ ಮಠಕ್ಕೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಭೇಟಿ: ಶ್ರೀಗಳ ಆಶೀರ್ವಾದ ಪಡೆದು ಅಭಿವೃದ್ಧಿ ವಿಚಾರಗಳ ಕುರಿತು ಚರ್ಚೆ ಹೊಸನಗರ, ಜುಲೈ 15: ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ಹೊಸನಗರ ತಾಲೂಕಿನ ಹುಂಚದಲ್ಲಿರುವ ಐತಿಹಾಸಿಕ ಹೊಂಬುಜ ಜೈನ ಮಠಕ್ಕೆ ಭೇಟಿ ನೀಡಿ, ಮಠದ ಪೀಠಾಧಿಪತಿಗಳಾದ ದೇವೇಂದ್ರ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಸ್ವಾಮೀಜಿಗಳ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಸಚಿವರು ಶ್ರೀಗಳಿಗೆ ಗೌರವ ಸಮರ್ಪಣೆ ಸಲ್ಲಿಸಿ, ಕೆಲಕಾಲ ವಿವಿಧ ಸಾಮಾಜಿಕ ಹಾಗೂ ಅಭಿವೃದ್ಧಿ ಸಂಬಂಧಿತ ವಿಷಯಗಳ…
ಬ್ಯಾಂಕ್ಗಳ ದರ್ಬಾರಿಗೆ ಬ್ರೇಕ್ – ಹೊಸನಗರದ ಎಸ್ಬಿಐ ಬ್ಯಾಂಕ್ ಗೆ ಗ್ರಾಹಕ ಆಯೋಗದ ದಂಡದ ಬಿಸಿ.!? ಈ ಸುದ್ದಿ ನೋಡಿ Shivamogga Consumer Commission fined SBI Hosanagara Branch for illegally collecting excess interest on an education loan. The bank has been ordered to refund ₹41,199 with interest and pay compensation to the customer. ಶಿವಮೊಗ್ಗ, ಜು. 25: ಕೇಂದ್ರ ಸರ್ಕಾರದ ಶೈಕ್ಷಣಿಕ ಸಾಲದ ಬಡ್ಡಿ…
ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಅರ್ಜಿ ಆಹ್ವಾನ; ಜುಲೈ 31ರೊಳಗೆ ಆನ್ಲೈನ್ನಲ್ಲಿ ಸಲ್ಲಿಸಲು ಸೂಚನೆ Karnataka School Education Department has invited online applications for the 2026 State Best Teacher Award. Eligible government and aided school teachers can apply online before July 31, 2026. ಶಿವಮೊಗ್ಗ, ಜು. 15: 2026ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗಾಗಿ ಶಾಲಾ ಶಿಕ್ಷಣ ಇಲಾಖೆ ಆನ್ಲೈನ್ ಮೂಲಕ…
ಹೊಸನಗರದಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ಕಚೇರಿಗೆ ಸಚಿವ ಸತೀಶ್ ಜಾರಕಿಹೊಳಿ ಭೇಟಿ; ಸರ್ಕಾರಿ ಶಾಲೆಯ ಸ್ಥಿತಿಗತಿ ಪರಿಶೀಲನೆ PWD Minister Satish Jarkiholi visited MLA Beluru Gopalakrishna’s office in Hosanagara and later inspected the Government Model Girls Higher Primary School, encouraging students to participate in the Bharat Jodo Sports Meet. ಹೊಸನಗರ, ಜು. 14: ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ಹುಲಿಕಲ್ ಘಾಟ್ನಲ್ಲಿ…
ಹುಲಿಕಲ್ ಘಾಟ್ ಕಾಮಗಾರಿ ಪರಿಶೀಲಿಸಿದ ಸಚಿವ ಸತೀಶ್ ಜಾರಕಿಹೊಳಿ : ಗುಣಮಟ್ಟಕ್ಕೆ ರಾಜಿ ಬೇಡ, ಶೀಘ್ರ ಪೂರ್ಣಗೊಳಿಸಲು ಸೂಚನೆ PWD Minister Satish Jarkiholi inspected the ongoing retaining wall and road safety works at Hulikal Ghat in Shivamogga and directed officials to complete the project quickly without compromising quality. ಶಿವಮೊಗ್ಗ, ಜು.14: ಶಿವಮೊಗ್ಗ ಜಿಲ್ಲೆಯ ಹುಲಿಕಲ್ ಘಾಟ್ನಲ್ಲಿ ರಸ್ತೆ ಸುರಕ್ಷತೆಗಾಗಿ ಕೈಗೊಳ್ಳಲಾಗುತ್ತಿರುವ ತಡೆಗೋಡೆ (ರಿಟೇನಿಂಗ್ ವಾಲ್)…