Headlines

ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರ ಅದ್ದೂರಿ ಪದಗ್ರಹಣ ಸಮಾರಂಭ – ನೂತನ ಅಧ್ಯಕ್ಷೆ ಶ್ವೇತಾ ಬಂಡಿ ಹೇಳಿದ್ದೇನು.!?

ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರ ಅದ್ದೂರಿ ಪದಗ್ರಹಣ ಸಮಾರಂಭ – ನೂತನ ಅಧ್ಯಕ್ಷೆ ಶ್ವೇತಾ ಬಂಡಿ ಹೇಳಿದ್ದೇನು.!? ಶಿವಮೊಗ್ಗ : ನೂತನ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆಯಾಗಿ ಅಧಿಕಾರ ವಹಿಸಿಕೊಂಡಿರುವ ಶ್ವೇತಾ ಬಂಡಿ ಅದ್ದೂರಿ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ತುಂಗಭದ್ರಾ ನದಿಯಷ್ಟು ಬೃಹತ್ ಶಕ್ತಿ  ತುಂಬಿದೆ ಎಂದು ಬಣ್ಣಿಸಿದರು. ಬಂಜಾರ ಕನ್ವೆಕ್ಷನ್ ಹಾಲ್‌ನಲ್ಲಿ ನಡೆದ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ಸಮಾಜದಲ್ಲಿ ಧ್ವನಿ ಇಲ್ಲದ ಮಹಿಳೆಯರನ್ನು ನಾಲ್ಕು ಗೋಡೆಗಳ…

Read More

ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ವರ್ಗಾವಣೆ

ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ವರ್ಗಾವಣೆ ಹೊಸನಗರ ತಹಶೀಲ್ದಾರ್ ಆಗಿ 08-11-2023 ರಂದು ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನಮನ್ನಣೆ ಗಳಿಸಿದ್ದರು. ಹೊಸನಗರ ತಾಲೂಕಿನ ತಹಶೀಲ್ದಾರ್ ರಶ್ಮಿ ಹಾಲೇಶ್ ರವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ರಶ್ಮಿ ಹೆಚ್. ಅವರನ್ನು ಸಾಗರಕ್ಕೆ ವರ್ಗಾವಣೆಗೊಳಿಸಲಾಗಿದೆ. ಹೊಸನಗರ ತಹಶೀಲ್ದಾರ್ ಆಗಿ 08-11-2023 ರಂದು ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನಮನ್ನಣೆ ಗಳಿಸಿದ್ದರು….

Read More

ಹೃದಯಾಘಾತದಿಂದ ಪದವಿ ವಿದ್ಯಾರ್ಥಿ ಶ್ರೀನಿಧಿ ಸಾವು!

ಹೃದಯಾಘಾತದಿಂದ ಪದವಿ ವಿದ್ಯಾರ್ಥಿ ಸಾವು! ಹೃದಯಾಘಾತ ಹಾಗೂ ನ್ಯೂಮೋನಿಯಾದಿಂದ ಶ್ರೀನಿಧಿ ಮೃತಪಟ್ಟಿದ್ಧಾನೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಲವಲವಿಕೆಯಿಂದಿದ್ದ ಯುವಕ ಶ್ರೀನಿಧಿಯ ಅಕಾಲಿಕ ನಿಧನ ಗ್ರಾಮದಲ್ಲಿ ಶೋಕದ ವಾತಾವರಣ ಉಂಟು ಮಾಡಿದೆ. ಶಿವಮೊಗ್ಗ:  ಹೃದಯಾಘಾತದಿಂದ ಪದವಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಶಿವಮೊಗ್ಗ ನಗರದ ಹೊರವಲಯ ಬಸವನಗಂಗೂರು ಗ್ರಾಮದಲ್ಲಿ ನಡೆದಿದೆ. ಶ್ರೀನಿಧಿ (20) ಮೃತಪಟ್ಟ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಈತ ನಗರದ ಡಿವಿಎಸ್ ಕಾಲೇಜ್ ನಲ್ಲಿ ಅಂತಿಮ ಪದವಿ ಅಭ್ಯಾಸ ಮಾಡುತ್ತಿದ್ದ. ಜೂನ್ 29 ರ ಭಾನುವಾರ ಮುಂಜಾನೆ…

Read More

ಪಿಡಿಓ ಹುದ್ದೆ ಮೇಲ್ದರ್ಜೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ – ಗ್ರಾಮ ಪಂಚಾಯತ್ ಗಳ ಸೇವೆಗಳು ಸಂಪೂರ್ಣ ಬಂದ್

ಪಿಡಿಓ ಹುದ್ದೆ ಮೇಲ್ದರ್ಜೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ – ಗ್ರಾಮ ಪಂಚಾಯತ್ ಗಳ ಸೇವೆಗಳು ಸಂಪೂರ್ಣ ಬಂದ್ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ನಡೆಸುತ್ತಿರುವ ಅನಿರ್ದಿಷ್ಟ ಕಾಲ ಮುಷ್ಕರಕ್ಕೆ‌ ಬೆಂಬಲ ಸೂಚಿಸುವ ಸಲುವಾಗಿ ಗ್ರಾಮ ಪಂಚಾಯತ್ ಗಳ ಸೇವೆಗಳನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಉಳಿದಿರುವ ಹುದ್ದೆಗಳ ಭರ್ತಿ, ಪಿಡಿಒ ಹುದ್ದೆಯನ್ನು ಮೇಲ್ದರ್ಜೆಗೆ ಸೇರ್ಪಡಿಸಿಕೊಳ್ಳಬೇಕೆಂದು, ಕಾರ್ಯದರ್ಶಿ ಗ್ರೇಡ್ ಒನ್ ಹುದ್ದೆಯಿಂದ ಪಿಡಿಒ ಆಗಿ ಮುಂಬಡ್ತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ,…

Read More

ತಂದೆಯ ಸಾವಿನ ನಡುವೆಯೂ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದ ವಿದ್ಯಾರ್ಥಿ

A heartbreaking incident in Shivamogga where a student appeared for SSLC exam despite his father’s death due to suicide caused by debt burden, drawing praise for his courage. ಶಿವಮೊಗ್ಗ : ವೈಯಕ್ತಿಕ ದುಃಖದ ನಡುವೆಯೂ ತನ್ನ ಭವಿಷ್ಯಕ್ಕಾಗಿ ಹೋರಾಟ ಮುಂದುವರಿಸಿದ ವಿದ್ಯಾರ್ಥಿಯೊಬ್ಬನ ಕಥೆ ಜಿಲ್ಲೆಯಲ್ಲೆಲ್ಲ ಮನಮುಟ್ಟುವಂತೆ ಮಾಡಿದೆ. ತಾಲೂಕಿನ ದ್ಯಾವಿನಕೆರೆ ಗ್ರಾಮದಲ್ಲಿ ನಡೆದ ಈ ಘಟನೆ ಸಮಾಜದ ಗಮನ ಸೆಳೆದಿದೆ. ದ್ಯಾವಿನಕೆರೆ ಗ್ರಾಮದ ನಿವಾಸಿ ಮಂಜುನಾಥ್…

Read More

ಅಪರಿಚಿತ ವಾಹನ ಡಿಕ್ಕಿ: ಬೈಕ್ ಸವಾರ ಸಾವು

A 32-year-old Bike rider died in a tragic accident after being hit by an unidentified vehicle on Channagiri Road in Holehonnur, Bhadravathi taluk, Shivamogga district. Police have registered a case. ಶಿವಮೊಗ್ಗ : ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಪಟ್ಟಣದ ಚನ್ನಗಿರಿ ರಸ್ತೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಮೃತಪಟ್ಟ ಘಟನೆ ವರದಿಯಾಗಿದೆ. ಮೃತರನ್ನು ದಸ್ತಗಿರ್ (32) ಎಂದು ಗುರುತಿಸಲಾಗಿದೆ. ಅವರು ನೃಪತುಂಗ ವೃತ್ತದ…

Read More

ಶ್ರೀ ರಾಮನವಮಿ ಸಂಭ್ರಮ: ವಿನಾಯಕ ವೃತ್ತದಲ್ಲಿ ಕೋಸಂಬರಿ–ಪಾನಕ ವಿತರಣೆ

Sri Ram Navami celebrated with devotion at Vinayaka Circle in Ripponpete, where Hindu Jagarana Vedike distributed kosambari and panaka to devotees ರಿಪ್ಪನ್ ಪೇಟೆ: ಪಟ್ಟಣದ ವಿನಾಯಕ ವೃತ್ತದಲ್ಲಿ ಶ್ರೀ ರಾಮನವಮಿ ಹಬ್ಬವನ್ನು ಭಕ್ತಿಭಾವದಿಂದ ವಿಜೃಂಭಣೆಯಿಂದ ಆಚರಿಸಲಾಯಿತು. ಹಿಂದೂ ಜಾಗರಣ ವೇದಿಕೆ ಆಶ್ರಯದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ರಾಮಭಕ್ತರು ಉತ್ಸಾಹದಿಂದ ಪಾಲ್ಗೊಂಡರು. ಹಬ್ಬದ ಅಂಗವಾಗಿ ಭಕ್ತರಿಗೆ ಕೋಸಂಬರಿ ಹಾಗೂ ಪಾನಕವನ್ನು ಪ್ರಸಾದವಾಗಿ ವಿತರಿಸಲಾಯಿತು. ಬಿಸಿಲಿನ ತಾಪಮಾನದಲ್ಲೂ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ…

Read More

ಪಾರದರ್ಶಕವಾಗಿ ನೆರವೇರಿದ ಕಲಾ ಕೌಸ್ತುಭ ಸಂಘದ ಲಕ್ಕಿ ಡ್ರಾ

Kala Kaustubha Kannada Sangha successfully conducted a transparent lucky draw event in Rippon Pete as part of its 32nd Kannada Rajyotsava celebrations, earning public trust and appreciation. ರಿಪ್ಪನ್ ಪೇಟೆ : ಪಟ್ಟಣದ ಕಲಾ ಕೌಸ್ತುಭ ಕನ್ನಡ ಸಂಘದ ವತಿಯಿಂದ ಆಯೋಜಿಸಲಾಗಿದ್ದ ಲಕ್ಕಿ ಡ್ರಾ ಕಾರ್ಯಕ್ರಮವು ವಿನಾಯಕ ವೃತ್ತದಲ್ಲಿ ಸಾರ್ವಜನಿಕರ ಸಮ್ಮುಖದಲ್ಲಿ ಯಶಸ್ವಿಯಾಗಿ ನೆರವೇರಿತು. ಸಂಘದ 32ನೇ ವರ್ಷದ ಕನ್ನಡ ರಾಜ್ಯೋತ್ಸವ ಆಚರಣೆಯ ಅಂಗವಾಗಿ ಈ ಲಕ್ಕಿ…

Read More

ಕೆರೆಗೆ ಕಾಲುಜಾರಿ ಬಿದ್ದು SSLC ವಿದ್ಯಾರ್ಥಿ ದುರ್ಮರಣ : ಕುಟುಂಬಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ಸಾಂತ್ವಾನ

SSLC student dies after slipping into a pond near Ripponpet. MLA Belur Gopalakrishna visits the bereaved family, offers condolences, and assures compensation. ರಿಪ್ಪನ್ ಪೇಟೆ : ಪಟ್ಟಣದ ಸಮೀಪದ ಬರುವೆ ಗ್ರಾಮದ ಗದ್ದೆಯೊಳಗಿನ ಕೆರೆಯಲ್ಲಿ ಕಾಲುಜಾರಿ ಬಿದ್ದು SSLC ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ ದುರ್ಘಟನೆಗೆ ಸಂಬಂಧಿಸಿದಂತೆ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಮೃತ ವಿದ್ಯಾರ್ಥಿಯ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವಾನ ಹೇಳಿದರು. ಮದೀನಾ ಕಾಲೋನಿಯಲ್ಲಿರುವ ಮೃತ ವಿದ್ಯಾರ್ಥಿ ಮಹಮ್ಮದ್…

Read More

ಮಲೆನಾಡಿನಲ್ಲಿ ಟಗರಿನ ಕಾಳಗ ಸಂಭ್ರಮ: ನಾಳೆಯಿಂದ ಕೆಂಚನಾಳದಲ್ಲಿ ರಾಜ್ಯ ಮಟ್ಟದ ಸ್ಪರ್ಧೆ

A state-level ram fight competition is set to take place in Kenchanala village near Ripponpet, marking a first for the Malnad region and promoting traditional rural sports and culture. ರಿಪ್ಪನ್ ಪೇಟೆ : ಕೆಂಚನಾಲ ಗ್ರಾಮವು ಭಾನುವಾರ (ಮಾ.29) ಗ್ರಾಮೀಣ ಕ್ರೀಡೆಗಳ ಸಂಭ್ರಮಕ್ಕೆ ಸಾಕ್ಷಿಯಾಗಲಿದ್ದು, ಶ್ರೀ ಮಾರಿಕಾಂಬ ಯುವಕರ ಬಳಗ ಮತ್ತು ಗ್ರಾಮಸ್ಥರ ಸಹಯೋಗದಲ್ಲಿ ರಾಜ್ಯ ಮಟ್ಟದ ಟಗರಿನ ಕಾಳಗವನ್ನು ಬೆಳಿಗ್ಗೆ 10 ಗಂಟೆಗೆ ಆಯೋಜಿಸಲಾಗಿದೆ…

Read More

ಕಣ್ಣಿನ ಕ್ಯಾನ್ಸರ್ ಗೆ ತುತ್ತಾಗಿದ್ದ ಪೃಥ್ವಿ ಬಾಳಿಗೆ ಬೆಳಕಾದ ಶಾಸಕ ಬೇಳೂರು ಗೋಪಾಲಕೃಷ್ಣ | ಸಂಪೂರ್ಣ ಚಿಕಿತ್ಸೆ ವೆಚ್ಚ ಭರಿಸುವ ಭರವಸೆ

MLA extends financial support for a child battling cancer in Shivamogga, assuring full coverage of medical expenses and arranging treatment at a private hospital. ಹೊಸನಗರ : ಪತ್ರಿಕೋದ್ಯಮದ ಒಂದು ಸ್ಪಂದನೆ, ಒಂದು ವರದಿ… ಕೆಲವೊಮ್ಮೆ ಒಂದು ಕುಟುಂಬದ ಬದುಕನ್ನೇ ಬದಲಾಯಿಸಬಹುದು ಎಂಬುದಕ್ಕೆ ಹೊಸನಗರ ಸಮೀಪದ ಪುಟ್ಟ ಕಂದಮ್ಮ ಪೃಥ್ವಿಯ ಕಥೆ ಸ್ಪಷ್ಟ ಉದಾಹರಣೆಯಾಗಿದೆ. ಕಣ್ಣಿನ ಕ್ಯಾನ್ಸರ್‌ನಿಂದ ನರಳುತ್ತಿದ್ದ ಈ ಮಗುವಿನ ನೋವು, ಪೋಷಕರ ಅಳಲು, ಬಡತನದ ಅಸಹಾಯಕತೆ—ಇವೆಲ್ಲವನ್ನು…

Read More

ಆಕಸ್ಮಿಕವಾಗಿ ಕೆರೆಗೆ ಕಾಲುಜಾರಿ ಬಿದ್ದು SSLC ವಿದ್ಯಾರ್ಥಿ ಸಾವು

An SSLC student tragically died after slipping and falling into a pond in Baruve village near Ripponpet. The incident occurred while he was walking near a खेत bund with friends. Police have registered a case. ರಿಪ್ಪನ್ ಪೇಟೆ : ಪಟ್ಟಣದ ಸಮೀಪದ ಬರುವೆ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ಗದ್ದೆಯೊಳಗಿನ ಕೆರೆಗೆ ಆಕಸ್ಮಿಕವಾಗಿ ಕಾಲುಜಾರಿ ಬಿದ್ದ SSLC ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ್ದಾನೆ. ಮದೀನಾ ಕಾಲೋನಿ ನಿವಾಸಿ…

Read More

ಚಿಕಿತ್ಸೆಗೆ ಹಣವಿಲ್ಲ, ಬಿಪಿಎಲ್ ಕಾರ್ಡೂ ಇಲ್ಲ: ಕಣ್ಣಿನ ಕ್ಯಾನ್ಸರ್ ವಿರುದ್ಧ ಕಂದಮ್ಮನ ಹೋರಾಟ , ಬಡ ಪೋಷಕರ ಪರದಾಟ

A heartbreaking case from Hosanagara where a two-year-old child suffers from eye cancer, while poor parents struggle for treatment and BPL card due to Aadhaar issues. ಹೊಸನಗರ : ಬದುಕು ಕೆಲವೊಮ್ಮೆ ಇಷ್ಟು ಕಠಿಣ ಪರೀಕ್ಷೆ ಎದುರುಗೊಳ್ಳುತ್ತದೆ ಎಂಬುದಕ್ಕೆ ಎಡಚಿಟ್ಟೆ ಗ್ರಾಮದ ಈ ಕರುಣಾಜನಕ ಕತೆ ಸಾಕ್ಷಿಯಾಗಿದೆ. ಎರಡು ವರ್ಷದ ಕಂದಮ್ಮ ಪೃಥ್ವಿ ತನ್ನ ಬಾಲ್ಯದ ನಗುವನ್ನೇ ಕಳೆದುಕೊಂಡು, ಕಣ್ಣು ಕ್ಯಾನ್ಸರ್ ಎಂಬ ಭೀಕರ ರೋಗದೊಂದಿಗೆ ಹೋರಾಟ…

Read More

ಮನೆಯಲ್ಲಿ ನೇಣು ಬಿಗಿದುಕೊಂಡು ಯುವಕ ಸಾವು

A 23-year-old man from Kolavalli village near Ripponpet died by suicide late at night after returning home. Police have registered a case and are investigating the incident. ರಿಪ್ಪನ್ ಪೇಟೆ : ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಳವಳ್ಳಿ ಗ್ರಾಮದಲ್ಲಿ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕೊಳವಳ್ಳಿ ನಿವಾಸಿ ಸುನೀಲ್ ಬಿನ್ ವೀರಭದ್ರ (23) ಮೃತ ಯುವಕ. ಬುಧವಾರ ಸಂಜೆ ಕೆಲಸ ಮುಗಿಸಿಕೊಂಡು…

Read More