ಕಾರ್ಮಿಕರ ಸಂಘಟನೆ ವಿರುದ್ಧದ ಆರೋಪಗಳು ನಿರಾಧಾರ: ಸುಂದರ್ ಬಾಬು
ಕಾರ್ಮಿಕರ ಸಂಘಟನೆ ವಿರುದ್ಧದ ಆರೋಪಗಳು ನಿರಾಧಾರ: ಸುಂದರ್ ಬಾಬು Ripponpete: Akhila Karnataka Building Workers Organization district president…
ಕಾರ್ಮಿಕರ ಸಂಘಟನೆ ವಿರುದ್ಧದ ಆರೋಪಗಳು ನಿರಾಧಾರ: ಸುಂದರ್ ಬಾಬು Ripponpete: Akhila Karnataka Building Workers Organization district president Sunder Babu said allegations against the organization are baseless and denied claims of excess charges for labour cards. ರಿಪ್ಪನ್ಪೇಟೆ: ಕಟ್ಟಡ ಕಾರ್ಮಿಕರಿಗೆ ಸರ್ಕಾರದ ಸವಲತ್ತುಗಳನ್ನು ಯಾವುದೇ ಅಡೆತಡೆಯಿಲ್ಲದೆ ಮತ್ತು ಪ್ರಾಮಾಣಿಕವಾಗಿ ತಲುಪಿಸುವ ಏಕೈಕ ಗುರಿ ಹೊಂದಿರುವ ನಮ್ಮ ಅಖಿಲ ಕರ್ನಾಟಕ ಕಟ್ಟಡ ಕಾರ್ಮಿಕರ ಸಂಘಟನೆಯ ವಿರುದ್ಧ ಇತ್ತೀಚೆಗೆ ಕೇಳಿಬಂದಿರುವ…
ಅಂತರರಾಷ್ಟ್ರೀಯ ಕರಾಟೆ ಪಂದ್ಯಾವಳಿಯಲ್ಲಿ ರಿಪ್ಪನ್ಪೇಟೆಯ ಅಪೇಕ್ಷಾಗೆ ರನ್ನರ್ಅಪ್ ಸಾಧನೆ Ripponpete’s Apeksha K. secured second place and runner-up honors in the Kata category at the 7th International Karate Championship held in Shivamogga ಶಿವಮೊಗ್ಗ: ಶಿವಮೊಗ್ಗದಲ್ಲಿ ನಡೆದ 7ನೇ ಅಂತರರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ರಿಪ್ಪನ್ಪೇಟೆಯ ವಿದ್ಯಾಸಂಘ ಶಿಶುಮಂದಿರದ ಸ್ಥಳೀಯ ಕರಾಟೆ ತರಗತಿಯ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮಾಡಿದ್ದಾರೆ. ಪಂದ್ಯಾವಳಿಯ ‘ಕಟಾ’ ವಿಭಾಗದಲ್ಲಿ ಭಾಗವಹಿಸಿದ್ದ ರಿಪ್ಪನ್ಪೇಟೆಯ ಅಪೇಕ್ಷಾ ಕೆ. ಅವರು…
ಆಗುಂಬೆಯಲ್ಲಿ ಮಕ್ಕಳೊಂದಿಗೆ ಗದ್ದೆಗಿಳಿದ ಪೊಲೀಸ್ ಅಧಿಕಾರಿ; ಹೂಟಿ–ನಾಟಿ ಕಲಿಸಿದ PSI ಶಿವನಗೌಡ ಪಾಟೀಲ್ Agumbe PSI Shivanagowda Patil joined students of Honnetalu Government School in paddy transplantation and taught them practical farming skills during an agricultural study programme. ಶಿವಮೊಗ್ಗ: ಶಾಲಾ ಮಕ್ಕಳೊಂದಿಗೆ ಖಾಕಿ ಸಮವಸ್ತ್ರದಲ್ಲೇ ಗದ್ದೆಗಿಳಿದು ಭತ್ತದ ಸಸಿ ನಾಟಿ ಮಾಡುವ ಮೂಲಕ ಆಗುಂಬೆ ಪೊಲೀಸ್ ಸಬ್ಇನ್ಸ್ಪೆಕ್ಟರ್ ಶಿವನಗೌಡ ಪಾಟೀಲ್ ಗಮನ ಸೆಳೆದಿದ್ದಾರೆ. ತೀರ್ಥಹಳ್ಳಿ ತಾಲೂಕಿನ ಆಗುಂಬೆ…
ವಿದ್ಯಾರ್ಥಿನಿಯನ್ನು ಬೆದರಿಸಿ 15 ಗ್ರಾಂ ಚಿನ್ನದ ಸರ ಕಿತ್ತುಕೊಂಡು ಪರಾರಿಯಾದ ದುಷ್ಕರ್ಮಿ College student threatened and robbed of a 15-gram gold chain on Puradalu Road in Shivamogga. Tunganagar police have registered a case and launched an investigation. ಶಿವಮೊಗ್ಗ: ನಗರದ ಪುರದಾಳು ರಸ್ತೆಯಲ್ಲಿ ಕಾಲೇಜು ವಿದ್ಯಾರ್ಥಿನಿಯೊಬ್ಬರಿಗೆ ಬೆದರಿಕೆ ಹಾಕಿ, ಆಕೆ ಧರಿಸಿದ್ದ ಸುಮಾರು 15 ಗ್ರಾಂ ತೂಕದ ಚಿನ್ನದ ಸರವನ್ನು ಕಿತ್ತುಕೊಂಡು ಅಪರಿಚಿತ ವ್ಯಕ್ತಿಯೊಬ್ಬ ಪರಾರಿಯಾಗಿರುವ ಘಟನೆ…
ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ A 9-foot-long python was safely rescued from behind a house in Chandragutti village of Soraba taluk by Forest Department officials and released into the forest. ಸೊರಬ: ತಾಲೂಕಿನ ಚಂದ್ರಗುತ್ತಿ ಗ್ರಾಮದ ಮನೆಯೊಂದರ ಹಿಂಭಾಗದಲ್ಲಿ ಸುಮಾರು 9 ಅಡಿ ಉದ್ದದ ಹೆಬ್ಬಾವು ಕಾಣಿಸಿಕೊಂಡಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿತ್ತು. ಬಳಿಕ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಹೆಬ್ಬಾವನ್ನು ಸುರಕ್ಷಿತವಾಗಿ ಸೆರೆಹಿಡಿದು…
ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್ಮೇಲ್ ಆರೋಪ – ಕೆರೆಗೆ ಹಾರಿ ಸಾಗರದ ಯುವತಿ A 22-year-old woman from Sagara allegedly died by suicide after harassment and blackmail by a youth in Bengaluru. HSR Layout police have registered a case and are investigating. ಬೆಂಗಳೂರು: ಯುವಕನೊಬ್ಬನ ಕಿರುಕುಳ ಹಾಗೂ ಬ್ಲ್ಯಾಕ್ಮೇಲ್ನಿಂದ ಬೇಸತ್ತು ಸಾಗರ ಮೂಲದ 22 ವರ್ಷದ ಯುವತಿ ಬೆಂಗಳೂರಿನ ಅಗರ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ…
ಬೆದರಿಸಿ ಹಣ, ಮೊಬೈಲ್ ದೋಚಿದ್ದ ಆರೋಪಿಗಳು ಪೊಲೀಸರ ಬಲೆಗೆ Shivamogga Tunganaagar police arrested three accused in a robbery case at Harekere Ring Road and recovered ₹30,500 cash, two mobile phones and an Innova car. ಶಿವಮೊಗ್ಗ: ನಗರದ ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ಹರಕೆರೆ ರಿಂಗ್ ರೋಡ್ ರಸ್ತೆಯಲ್ಲಿ ಇಬ್ಬರು ಸಾರ್ವಜನಿಕರನ್ನು ಬೆದರಿಸಿ, ಹಲ್ಲೆ ನಡೆಸಿ ಹಣ ಹಾಗೂ ಮೊಬೈಲ್ ಫೋನ್ಗಳನ್ನು ಕಿತ್ತುಕೊಂಡು ಪರಾರಿಯಾಗಿದ್ದ ಪ್ರಕರಣವನ್ನು ಪೊಲೀಸರು…
ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ Six people were arrested for allegedly illegally cutting sandalwood trees in a reserved forest area at Savemardi Kaval village under Tarikere forest range, Shivamogga district. ತರೀಕೆರೆ: ಭದ್ರಾವತಿ ವಿಭಾಗದ ತರೀಕೆರೆ ವಲಯದ ಹುಣಸಘಟ್ಟ ಶಾಖೆ ವ್ಯಾಪ್ತಿಯ ಸಾವೆಮರಡಿ ಕಾವಲ್ ಗ್ರಾಮದ ಸರ್ವೆ ನಂಬರ್ 2ರ ಪರಿಭಾವಿತ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಶ್ರೀಗಂಧದ ಮರಗಳನ್ನು…
ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ South Western Railway extends temporary stoppages of Mysuru-Talaguppa express trains at Arasalu and Kumsi stations from August 24 to September 23, 2026. ಶಿವಮೊಗ್ಗ: ಪ್ರಯಾಣಿಕರ ಅನುಕೂಲವನ್ನು ಗಮನದಲ್ಲಿಟ್ಟುಕೊಂಡು ಅರಸಾಳು ಹಾಗೂ ಕುಂಸಿ ರೈಲು ನಿಲ್ದಾಣಗಳಲ್ಲಿ ಕೆಲವು ರೈಲುಗಳಿಗೆ ನೀಡಲಾಗಿದ್ದ ತಾತ್ಕಾಲಿಕ ನಿಲುಗಡೆಯ ಅವಧಿಯನ್ನು ನೈರುತ್ಯ ರೈಲ್ವೆ ಮತ್ತೊಂದು ತಿಂಗಳ ಕಾಲ ವಿಸ್ತರಿಸಿದೆ. ಮೈಸೂರು ವಿಭಾಗದ ನೈರುತ್ಯ…
ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ Tourist bus and fish transport goods vehicle collide near Bilalukoppa on the Thirthahalli-MegaraValli road. No casualties or serious injuries reported. ತೀರ್ಥಹಳ್ಳಿ: ತೀರ್ಥಹಳ್ಳಿ–ಮೇಗರವಳ್ಳಿ ಮಾರ್ಗದ ರಂಜದಕಟ್ಟೆ ಸಮೀಪದ ಬಿಳಲುಕೊಪ್ಪ ಬಳಿ ಪ್ರವಾಸಿ ಬಸ್ ಹಾಗೂ ಮೀನಿನ ಸಾಗಾಟದ ಗೂಡ್ಸ್ ವಾಹನದ ನಡುವೆ ಅಪಘಾತ ಸಂಭವಿಸಿದೆ. ಮಾಹಿತಿಯ ಪ್ರಕಾರ, ತಿರುಪತಿಗೆ ತೆರಳುತ್ತಿದ್ದ ಪ್ರವಾಸಿ ಬಸ್ವೊಂದು ಬಿಳಲುಕೊಪ್ಪದ ಟೀ ಕ್ಯಾಂಟೀನ್ವೊಂದರ ಬಳಿ…