ಪಿಡಿಓ ಹುದ್ದೆ ಮೇಲ್ದರ್ಜೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ – ಗ್ರಾಮ ಪಂಚಾಯತ್ ಗಳ ಸೇವೆಗಳು ಸಂಪೂರ್ಣ ಬಂದ್

ಪಿಡಿಓ ಹುದ್ದೆ ಮೇಲ್ದರ್ಜೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ – ಗ್ರಾಮ ಪಂಚಾಯತ್ ಗಳ ಸೇವೆಗಳು ಸಂಪೂರ್ಣ ಬಂದ್ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ನಡೆಸುತ್ತಿರುವ ಅನಿರ್ದಿಷ್ಟ ಕಾಲ ಮುಷ್ಕರಕ್ಕೆ‌ ಬೆಂಬಲ ಸೂಚಿಸುವ ಸಲುವಾಗಿ ಗ್ರಾಮ ಪಂಚಾಯತ್ ಗಳ ಸೇವೆಗಳನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಉಳಿದಿರುವ ಹುದ್ದೆಗಳ ಭರ್ತಿ, ಪಿಡಿಒ ಹುದ್ದೆಯನ್ನು ಮೇಲ್ದರ್ಜೆಗೆ ಸೇರ್ಪಡಿಸಿಕೊಳ್ಳಬೇಕೆಂದು, ಕಾರ್ಯದರ್ಶಿ ಗ್ರೇಡ್ ಒನ್ ಹುದ್ದೆಯಿಂದ ಪಿಡಿಒ ಆಗಿ ಮುಂಬಡ್ತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ,…

Read More

ಅಮ್ಮನಘಟ್ಟ ಶ್ರೀಜೇನುಕಲ್ಲಮ್ಮ ದೇವಸ್ಥಾನ – 108 ಮೆಟ್ಟಿಲುಗಳ ನಿರ್ಮಾಣಕ್ಕೆ ಸಂಸದರಿಂದ ಶಿಲನ್ಯಾಸ

ಅಮ್ಮನಘಟ್ಟ ಶ್ರೀಜೇನುಕಲ್ಲಮ್ಮ ದೇವಸ್ಥಾನ – 108 ಮೆಟ್ಟಿಲುಗಳ ನಿರ್ಮಾಣಕ್ಕೆ ಸಂಸದರಿಂದ ಶಿಲನ್ಯಾಸ ದೇವಸ್ಥಾನದ ಅಭಿವೃದ್ದಿಗೆ ಮಾತೃಶ್ರೀ ಹೆಸರಿನಲ್ಲಿ ವೈಯಕ್ತಿಕ 10 ಲಕ್ಷ ದೇಣಿಗೆ ನೀಡಿದ ಬಿವೈಆರ್ ರಿಪ್ಪನ್ ಪೇಟೆ : ಇತಿಹಾಸ ಪ್ರಸಿದ್ದ ಅಮ್ಮನಘಟ್ಟ ಜೇನುಕಲ್ಲಮ್ಮ ದೇವಸ್ಥಾನದ 108 ಮೆಟ್ಟಿಲು ನಿರ್ಮಾಣಕ್ಕೆ ಶಿವಮೊಗ್ಗ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ದೇಣಿಗೆ ನೀಡುವ ಮೂಲಕ ಶಿಲನ್ಯಾಸ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ದೇವಿಯ ದರ್ಶನಕ್ಕೆ ಭಕ್ತರು ಮೆಟ್ಟಿಲ ಮೇಲೆ ನಡೆದು ಬರುವಾಗ ಸಂಸದರ ಹೆಸರು ನೆನಪು ಮಾಡಿಕೊಳ್ಳುತ್ತಾ ನಮಗೆ…

Read More

ಎಲ್ಲೆಲ್ಲೂ RCB ಹವಾ – ರಕ್ತದಾನ, ಪ್ರಾರ್ಥನೆ  ; RCB ಅಭಿಮಾನಿಗಳಿಗೆ ಖುಷಿ ಸುದ್ದಿ ಕೊಟ್ಟ ಶಾಸಕ ಬೇಳೂರು

ಎಲ್ಲೆಲ್ಲೂ RCB ಹವಾ – ರಕ್ತದಾನ, ಪ್ರಾರ್ಥನೆ  ; RCB ಅಭಿಮಾನಿಗಳಿಗೆ ಖುಷಿ ಸುದ್ದಿ ಕೊಟ್ಟ ಶಾಸಕ ಬೇಳೂರು ಸುಮಾರು 60 ದಿನಗಳ ಕಾಲ ಕ್ರಿಕೆಟ್‌ ಅಭಿಮಾನಿಗಳಿಗೆ ಹಬ್ಬದೂಟವನ್ನು ಉಣ ಬಡಿಸಿದ್ದ ಇಂಡಿಯನ್ ಪ್ರೀಮಿಯರ್ ಲೀಗ್‌ಗೆ ಇಂದು ತೆರೆ ಬೀಳಲಿದೆ.18ನೇ ಆವೃತ್ತಿಯ ಐಪಿಎಲ್‌ ಫೈನಲ್‌ನಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಕಾದಾಟ ನಡೆಸಲಿವೆ. ಉಭಯ ತಂಡಗಳು ಸತತ 17 ವರ್ಷ ಕಠಿಣ ತಪ್ಪಸ್ಸನ್ನೇ ಮಾಡಿದ್ದು, ಟ್ರೋಫಿಗೆ ಮುತ್ತಿಡುವ ಕನಸು ಕಾಣುತ್ತಿವೆ. ಇಬ್ಬರಲ್ಲಿ ಒಬ್ಬರ…

Read More

ಲಾರಿ ಹರಿದು ಮೂರು ವರ್ಷದ ಬಾಲಕ ಸಾವು

ಲಾರಿ ಹರಿದು ಮೂರು ವರ್ಷದ ಬಾಲಕ ಸಾವು ಅಂಗನವಾಡಿಯಲ್ಲಿದ್ದ ಬಾಲಕ ಅಜ್ಜಿಯನ್ನು ಕಂಡು ರಸ್ತೆ ದಾಟುತ್ತಿರುವ ವೇಳೆ ಘಟನೆ ಸಂಭವಿಸಿದೆ. ಲಾರಿ ಚಾಲಕನ ಅಜಾಗರೂಕತೆ ಮತ್ತು ಅತಿವೇಗವೇ ಬಾಲಕನ ಸಾವಿಗೆ ಕಾರಣ ಎಂದು ಮೃತ ಬಾಲಕನ ಅಜ್ಜಿ ನಸೀಮಾ  ಬಾನು ದೂರಿದ್ದಾರೆ.. ಸೊರಬ: ರಸ್ತೆ ದಾಟುವಾಗ ಲಾರಿಯೊಂದು ಬಾಲಕನ ಮೇಲೆ ಹರಿದ ಪರಿಣಾಮ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ತಾಲೂಕಿನ ಕೆರೆಕೊಪ್ಪ ಗ್ರಾಮದಲ್ಲಿ  ಸೋಮವಾರ ನಡೆದಿದೆ. ಶಿರಸಿಯ ಅತಾವುಲ್ಲಾ ಖಾನ್ ಹಾಗೂ ಫರೀನಾ ಬೇಗಂ ಅವರ…

Read More

ವೈದ್ಯಕೀಯ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಸಾವು

ವೈದ್ಯಕೀಯ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಸಾವು ವೈದ್ಯಕೀಯ ಶಿಕ್ಷಣವನ್ನ ಮುಗಿಸಿ ಇಂಟರ್ ಶಿಪ್ ನ್ನ ಮುಗಿಸುವ ಹಂತದಲ್ಲಿದ್ದ ವೇಳೆ ವಿದ್ಯಾರ್ಥಿನಿ ವಿಷ್ಣುಪ್ರಿಯ ಎಂಬ ಸುಮಾರು 22 ವರ್ಷದ ಯುವತಿ ನೇಣಿಗೆ ಶರಣಾಗಿದ್ದಾರೆ. ಶಿವಮೊಗ್ಗ ನಗರದ ಸುಬ್ಬಯ್ಯ ಮೆಡಿಕಲ್ ಕಾಲೇಜಿನ ವೈದ್ಯಕೀಯ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಸುಬ್ಬಯ್ಯ ಮೆಡಿಕಲ್ ಕಾಲೇಜಿನ ವೈದ್ಯಕೀಯ ಇಂಟರ್ ಶಿಪ್ ವಿದ್ಯಾರ್ಥಿನಿ ವಿಷ್ಣು ಪ್ರಿಯ ಹಾಸ್ಟೆಲ್ ನಲ್ಲಿ ನೇಣಿಗೆ ಶರಣಾಗಿದ್ದಾರೆ.  ವೈದ್ಯಕೀಯ ಶಿಕ್ಷಣವನ್ನ ಮುಗಿಸಿ ಇಂಟರ್…

Read More

ಸ್ಫೋಟಕ ಸಿಡಿದು ಹಸು ಸಾವು: ಓರ್ವ ಬಂಧನ

ಸ್ಫೋಟಕ ಸಿಡಿದು ಹಸು ಸಾವು: ಓರ್ವ ಬಂಧನ ಸ್ಫೋಟಕ ಸಿಡಿದು ಹಸು ಸಾವು: ಓರ್ವ ಬಂಧನ ಸ್ಫೋಟಕ ಸಿಡಿದು ಹಸು ಸಾವು: ಓರ್ವ ಬಂಧನ ಹಂದಿ ಶಿಕಾರಿಗೆಂದು ಇಟ್ಟಿದ್ದ ಸ್ಫೋಟಕ ಸಿಡಿದು ಹಸು ಮೃತಪಟ್ಟಿರುವ ಘಟನೆ ಭದ್ರಾವತಿ ನಗರದ ಬೊಮ್ಮನಕಟ್ಟೆ ಬಡಾವಣೆಯ ಮೂಲೆಕಟ್ಟೆಯಲ್ಲಿ ನಡೆದಿದೆ. ಘಟನೆ ಸಂಬಂಧ ಆರೋಪಿ ಗುರು (45) ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಗುರು ಹಂದಿ ಶಿಕಾರಿಗೆಂದು ಸಿಡಿಮದ್ದು ತಯಾರು ಮಾಡಿದ್ದನು. ಹಿಂದಿನ ದಿನ ಸಿಡಿಮದ್ದು ತಯಾರಿಸಿ ಒಣಗಲೆಂದು ತನ್ನ ಮನೆ ಪಕ್ಕದ…

Read More

SAGARA | ಮನೆ ಹಾಗೂ ದನಗಳ್ಳತನ ಮಾಡುತಿದ್ದ ಆರೋಪಿಗಳ ಬಂಧನ – ಲಕ್ಷಾಂತರ ರೂ ಮೌಲ್ಯದ ನಗದು , ಚಿನ್ನಾಭರಣ ವಶಕ್ಕೆ..!

SAGARA | ಮನೆ ಹಾಗೂ ದನಗಳ್ಳತನ ಮಾಡುತಿದ್ದ ಆರೋಪಿಗಳ ಬಂಧನ – ಲಕ್ಷಾಂತರ ರೂ ಮೌಲ್ಯದ ನಗದು , ಚಿನ್ನಾಭರಣ ವಶಕ್ಕೆ..! ಸಾಗರ : ಪಟ್ಟಣದ ಪೇಟೆ ಠಾಣೆಯ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಮನೆಗಳ್ಳತನ, ದನಗಳ್ಳತನ ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಾಲ್ವರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು, 2 ಲಕ್ಷ ಮೌಲ್ಯದ ಚಿನ್ನಾಭರಣ, 20 ಲಕ್ಷ ಮೌಲ್ಯದ ವಾಹನ ಜಪ್ತಿ ಮಾಡಿದ್ದಾರೆ. ಇಂದು ಪತ್ರಿಕಾ ಗೋಷ್ಠಿಯಲ್ಲಿ ಸಾಗರ ಡಿವೈಎಸ್ಪಿ ಗೋಪಾಲಕೃಷ್ಣ ಟಿ ನಾಯ್ಕ್ ಅವರು ಮಾಹಿತಿ ನೀಡಿದ್ದು,…

Read More

ಅಂಗಲಾಚಿದರು ಬಿಡದ ದುಷ್ಕರ್ಮಿಗಳು, ಬೇಕರಿಗೆ ನುಗ್ಗಿ ವ್ಯಕ್ತಿಯ ಬರ್ಬರ ಹತ್ಯೆ – ಹಳೇ ವೈಷಮ್ಯಕ್ಕೆ ಸಿನಿಮೀಯ ಶೈಲಿಯಲ್ಲಿ ಕೊಲೆ

ಅಂಗಲಾಚಿದರು ಬಿಡದ ದುಷ್ಕರ್ಮಿಗಳು, ಬೇಕರಿಗೆ ನುಗ್ಗಿ ವ್ಯಕ್ತಿಯ ಬರ್ಬರ ಹತ್ಯೆ – ಹಳೇ ವೈಷಮ್ಯಕ್ಕೆ ಸಿನಿಮೀಯ ಶೈಲಿಯಲ್ಲಿ ಕೊಲೆ ಸಿನಿಮಾ ಶೈಲಿಯಲ್ಲಿ ಬೇಕರಿಗೆ ನುಗ್ಗಿ ಮನಬಂದಂತೆ ಓರ್ವ ವ್ಯಕ್ತಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆಮಾಡಿರುವಂತಹ ಘಟನೆ ಶನಿವಾರ ಜಿಲ್ಲೆಯ ಕುಷ್ಟಗಿ ತಾಲೂಕಿನ ತಾವರಗೇರಾದಲ್ಲಿ ನಡೆದಿದೆ. ಚನ್ನಪ್ಪ ಹುಸೇನಪ್ಪ ನಾರಿನಾಳ (35) ಹತ್ಯೆಗೊಳಗಾದ ವ್ಯಕ್ತಿ. ಚನ್ನಪ್ಪ ಕೈ ಮುಗಿದು ಪರಿಪರಿಯಾಗಿ ಬೇಡಿಕೊಂಡರೂ ದುಷ್ಕರ್ಮಿಗಳು ಬೇಕರಿಯಲ್ಲಿ ಅಟ್ಟಾಡಿಸಿ ಮನಸೋಇಚ್ಛೆ ಹಲ್ಲೆ ಮಾಡಿದ್ದಾರೆ. ಬಳಿಕ ಬೇಕರಿಯಿಂದ ಹೊರಗಡೆ ಎಳೆದುಕೊಂಡು ಹೋಗಿ ಕೊಲೆ…

Read More

ಬಂಕಾಪುರದಲ್ಲಿ ಮಹಾರಾಣಾ ಪ್ರತಾಪ್ ಸಿಂಹ ಜಯಂತ್ಯೋತ್ಸವ

ಬಂಕಾಪುರದಲ್ಲಿ ಮಹಾರಾಣಾ ಪ್ರತಾಪ್ ಸಿಂಹ ಜಯಂತ್ಯೋತ್ಸವ ಬಂಕಾಪುರ : ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಂಕಾಪುರ ಪಟ್ಟಣದ ಕನೋಜಗಲ್ಲಿಯ ಈಶ್ವರ್ ದೇವಸ್ಥಾನದಲ್ಲಿ ನಡೆದ ಮಹಾರಾಣಾ ಪ್ರತಾಪ್ ಸಿಂಹ ಅವರ ಜಯಂತೋತ್ಸವಕ್ಕೆ ಪುರಸಭೆ ಸದಸ್ಯ ರಾಜೇಂದ್ರ ಟೋಪಣ್ಣವರ್ ಚಾಲನೆ ನೀಡಿದರು. ಭಾರತೀಯ ಇತಿಹಾಸದಲ್ಲಿ ಅತ್ಯಂತ ಧೈರ್ಯಶಾಲಿ ಆಡಳಿತಗಾರರಲ್ಲಿ ಮಹಾರಾಣಾ ಪ್ರತಾಪ್ ಸಿಂಹ ಅವರು ಒಬ್ಬರಾಗಿದ್ದರು. ಎಂದು ಪುರಸಭೆ ಸದಸ್ಯ ರಾಜೇಂದ್ರ ಟೋಪಣ್ಣವರು ಹೇಳಿದರು. ಪ್ರತಾಪ್ ಸಿಂಹ ಅವರು ಅಪ್ರತಿಮ ದೇಶಭಕ್ತರಾಗಿ ಮೊಘಲ್ ಸಾಮ್ರಾಜ್ಯದ ಅಕ್ಬರ್ ದಬ್ಬಾಳಿಕೆ ವಿರುದ್ಧ ಧ್ವನಿ…

Read More

ಬಂಕಾಪುರ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿ ಸೋಮಣ್ಣ ಕುರಿ ನೇಮಕ – ಶಾಸಕರಿಂದ ಅಭಿನಂದನೆ

ಬಂಕಾಪುರ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿ ಸೋಮಣ್ಣ ಕುರಿ ನೇಮಕ – ಶಾಸಕರಿಂದ ಅಭಿನಂದನೆ ಬಂಕಾಪುರ  : ಹಾವೇರಿ ಜಿಲ್ಲೆಯ ಶಿಗ್ಗಾವಿ ಸವಣೂರ ಶಾಸಕ ಅವರ  ಯಾಸಿರ್ ಖಾನ್ ಪಠಾಣ್ ಅವರ ಸೂಚನೆ ಮೇರೆಗೆ ಕಾಂಗ್ರೆಸ್ ಪಕ್ಷದ ಬಂಕಾಪುರ ಶಹರ ಘಟಕದ ಅಧ್ಯಕ್ಷರಾಗಿ ಪುರಸಭೆ ನಾಮ ನಿರ್ದೇಶನ ಸದಸ್ಯ ಸೋಮಣ್ಣಾ ಕುರಿ ಅವರನ್ನು ನೇಮಕ ಮಾಡಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಂಜೀವ ಕುಮಾರ್ ನೀರಲಗಿ ಭಾನುವಾರ ಆದೇಶ ಹೋರಡಿಸಿದ್ದಾರೆ. ಪಕ್ಷದ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೊಡೆಸಿಕೊಳ್ಳಬೇಕು ಮತ್ತು ಬರುವ ಪಡೆದು, ಪಕ್ಷದ…

Read More

ತಳಲೆ ಸರ್ಕಾರಿ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ಕೆ ವಿ ಗಣಪತಿ ರವರಿಗೆ ಆತ್ಮೀಯ ಬೀಳ್ಕೊಡುಗೆ

ತಳಲೆ ಸರ್ಕಾರಿ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ಕೆ ವಿ ಗಣಪತಿ ರವರಿಗೆ ಆತ್ಮೀಯ ಬೀಳ್ಕೊಡುಗೆ ರಿಪ್ಪನ್ ಪೇಟೆ : : ಗುರುಗಳು ವಿದ್ಯಾರ್ಥಿಗಳಿಗೆ ಅಕ್ಕರೆ ತೋರಿದರೆ ಸಕ್ಕರೆಯ ಜೀವನ ಅವರದಾಗುತ್ತದೆ. ಇದರಿಂದ ಗುರು, ಶಿಷ್ಯರ ಸಂಬಂಧ ಪರಿ ಶುದ್ಧವಾಗಿ, ವಿದ್ಯಾರ್ಥಿಗಳು ಸಮಾಜದಲ್ಲಿ ಉತ್ತಮ ಪ್ರಜೆಗಳಾಗಿ ಭವಿಷ್ಯದಲ್ಲಿ ಯಶಸ್ಸು ಕಾಣಲು ಸಾಧ್ಯ ಎಂದು ನಿವೃತ್ತ ಕ್ಷೇತ್ರ ಶಿಕ್ಷಣಾಧಿಕಾರಿ ವೀರಭದ್ರಪ್ಪ ಹೇಳಿದರು. ತಳಲೆ ಗ್ರಾಮದ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯೋಪಾಧ್ಯಾಯರಾಗಿ 33 ವರ್ಷ ಸುದೀರ್ಘ ಸೇವೆ ಸಲ್ಲಿಸಿ…

Read More