ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ – ಕೆರೆಗೆ ಹಾರಿ ಸಾಗರದ ಯುವತಿ

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ – ಕೆರೆಗೆ ಹಾರಿ ಸಾಗರದ ಯುವತಿ A 22-year-old woman from Sagara allegedly died by suicide after harassment and blackmail by a youth in Bengaluru. HSR Layout police have registered a case and are investigating. ಬೆಂಗಳೂರು: ಯುವಕನೊಬ್ಬನ ಕಿರುಕುಳ ಹಾಗೂ ಬ್ಲ್ಯಾಕ್‌ಮೇಲ್‌ನಿಂದ ಬೇಸತ್ತು ಸಾಗರ ಮೂಲದ 22 ವರ್ಷದ ಯುವತಿ ಬೆಂಗಳೂರಿನ ಅಗರ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ…

Read More

ಬೆದರಿಸಿ ಹಣ, ಮೊಬೈಲ್ ದೋಚಿದ್ದ ಮೂವರು ಆರೋಪಿಗಳು ಪೊಲೀಸರ ಬಲೆಗೆ

ಬೆದರಿಸಿ ಹಣ, ಮೊಬೈಲ್ ದೋಚಿದ್ದ ಆರೋಪಿಗಳು ಪೊಲೀಸರ ಬಲೆಗೆ Shivamogga Tunganaagar police arrested three accused in a robbery case at Harekere Ring Road and recovered ₹30,500 cash, two mobile phones and an Innova car. ಶಿವಮೊಗ್ಗ: ನಗರದ ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ಹರಕೆರೆ ರಿಂಗ್ ರೋಡ್ ರಸ್ತೆಯಲ್ಲಿ ಇಬ್ಬರು ಸಾರ್ವಜನಿಕರನ್ನು ಬೆದರಿಸಿ, ಹಲ್ಲೆ ನಡೆಸಿ ಹಣ ಹಾಗೂ ಮೊಬೈಲ್ ಫೋನ್‌ಗಳನ್ನು ಕಿತ್ತುಕೊಂಡು ಪರಾರಿಯಾಗಿದ್ದ ಪ್ರಕರಣವನ್ನು ಪೊಲೀಸರು…

Read More

ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ

ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ Six people were arrested for allegedly illegally cutting sandalwood trees in a reserved forest area at Savemardi Kaval village under Tarikere forest range, Shivamogga district. ತರೀಕೆರೆ: ಭದ್ರಾವತಿ ವಿಭಾಗದ ತರೀಕೆರೆ ವಲಯದ ಹುಣಸಘಟ್ಟ ಶಾಖೆ ವ್ಯಾಪ್ತಿಯ ಸಾವೆಮರಡಿ ಕಾವಲ್ ಗ್ರಾಮದ ಸರ್ವೆ ನಂಬರ್‌ 2ರ ಪರಿಭಾವಿತ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಶ್ರೀಗಂಧದ ಮರಗಳನ್ನು…

Read More

ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ

ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ South Western Railway extends temporary stoppages of Mysuru-Talaguppa express trains at Arasalu and Kumsi stations from August 24 to September 23, 2026. ಶಿವಮೊಗ್ಗ: ಪ್ರಯಾಣಿಕರ ಅನುಕೂಲವನ್ನು ಗಮನದಲ್ಲಿಟ್ಟುಕೊಂಡು ಅರಸಾಳು ಹಾಗೂ ಕುಂಸಿ ರೈಲು ನಿಲ್ದಾಣಗಳಲ್ಲಿ ಕೆಲವು ರೈಲುಗಳಿಗೆ ನೀಡಲಾಗಿದ್ದ ತಾತ್ಕಾಲಿಕ ನಿಲುಗಡೆಯ ಅವಧಿಯನ್ನು ನೈರುತ್ಯ ರೈಲ್ವೆ ಮತ್ತೊಂದು ತಿಂಗಳ ಕಾಲ ವಿಸ್ತರಿಸಿದೆ. ಮೈಸೂರು ವಿಭಾಗದ ನೈರುತ್ಯ…

Read More

ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ

ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ Tourist bus and fish transport goods vehicle collide near Bilalukoppa on the Thirthahalli-MegaraValli road. No casualties or serious injuries reported. ತೀರ್ಥಹಳ್ಳಿ: ತೀರ್ಥಹಳ್ಳಿ–ಮೇಗರವಳ್ಳಿ ಮಾರ್ಗದ ರಂಜದಕಟ್ಟೆ ಸಮೀಪದ ಬಿಳಲುಕೊಪ್ಪ ಬಳಿ ಪ್ರವಾಸಿ ಬಸ್ ಹಾಗೂ ಮೀನಿನ ಸಾಗಾಟದ ಗೂಡ್ಸ್ ವಾಹನದ ನಡುವೆ ಅಪಘಾತ ಸಂಭವಿಸಿದೆ. ಮಾಹಿತಿಯ ಪ್ರಕಾರ, ತಿರುಪತಿಗೆ ತೆರಳುತ್ತಿದ್ದ ಪ್ರವಾಸಿ ಬಸ್‌ವೊಂದು ಬಿಳಲುಕೊಪ್ಪದ ಟೀ ಕ್ಯಾಂಟೀನ್‌ವೊಂದರ ಬಳಿ…

Read More

ಬೈಕ್ ಸವಾರನ ಮೇಲೆ ಮುಸಿಯ ದಾಳಿ; ಗಂಭೀರ ಗಾಯ

ಬೈಕ್ ಸವಾರನ ಮೇಲೆ ಮುಸಿಯ ದಾಳಿ; ಗಂಭೀರ ಗಾಯ A bike rider was seriously injured after a monkey suddenly attacked him near Kashipur Gate in Shivamogga. Locals have urged the Forest Department to capture the monkey and ensure public safety. ಶಿವಮೊಗ್ಗ: ಬೈಕ್‌ನಲ್ಲಿ ತೆರಳಲು ಸಿದ್ಧರಾಗುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ಮುಸಿಯೊಂದು ಏಕಾಏಕಿ ದಾಳಿ ನಡೆಸಿದ ಘಟನೆ ನಗರದ ಕಾಶಿಪುರ ಗೇಟ್ ಬಳಿ ನಡೆದಿದೆ. ದಾಳಿಯಲ್ಲಿ…

Read More

ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ

ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ Rural teacher Ratnakumari from Samatagaru Government Higher Primary School in Hosanagara, Shivamogga, has been selected for the prestigious National Teachers Award. ಹೊಸನಗರ: ಗ್ರಾಮೀಣ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಸಲ್ಲಿಸಿದ ಗಮನಾರ್ಹ ಸೇವೆಯನ್ನು ಗುರುತಿಸಿ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಮಟಗಾರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ…

Read More

ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶ

ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were arrested for allegedly preparing to hunt wildlife at night in the Sirigere forest area of Hanagere Wildlife Range in Shivamogga. ಶಿವಮೊಗ್ಗ: ತಾಲೂಕಿನ ಹಣಗೇರಿ ವನ್ಯಜೀವಿ ವಲಯದ ಸಿರಿಗೆರೆ ಗ್ರಾಮದ ಅರಣ್ಯ ಪ್ರದೇಶದಲ್ಲಿ ರಾತ್ರಿ ವೇಳೆ ವನ್ಯಜೀವಿಗಳ ಬೇಟೆಗೆ ಸಜ್ಜಾಗಿದ್ದ ನಾಲ್ವರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ…

Read More

ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ

ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ nursing students died and 20 others were injured after a private tourist bus carrying students overturned near Aymangala in Chitradurga district, Karnataka. ಚಿತ್ರದುರ್ಗ: ವಿದ್ಯಾರ್ಥಿಗಳನ್ನು ಪ್ರವಾಸಕ್ಕೆ ಕರೆದೊಯ್ಯುತ್ತಿದ್ದ ಖಾಸಗಿ ಪ್ರವಾಸಿ ಬಸ್ ಪಲ್ಟಿಯಾಗಿ ಕಂದಕಕ್ಕೆ ಉರುಳಿದ ಪರಿಣಾಮ ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಮೃತಪಟ್ಟಿದ್ದು, 20 ಮಂದಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಹಿರಿಯೂರು ತಾಲೂಕಿನ ಐಮಂಗಲ…

Read More

ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ

ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ 55-year-old Bengaluru-based civil contractor Anil B. Ramdas has gone missing from Thirthahalli. Police seek public help to trace him. ಶಿವಮೊಗ್ಗ: ಬೆಂಗಳೂರಿನ ಕೊಡಿಗೆಹಳ್ಳಿಯ ವೆಲ್ ಪುಲಾ ಆಸ್ ಡೆಲ್ ಅಪಾರ್ಟ್‌ಮೆಂಟ್ ನಿವಾಸಿ, 55 ವರ್ಷದ ಸಿವಿಲ್ ಕಂಟ್ರಾಕ್ಟರ್ ಅನಿಲ್ ಬಿ. ರಾಮ್‌ದಾಸ್ ಅವರು ತೀರ್ಥಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಾಪತ್ತೆಯಾಗಿದ್ದಾರೆ. ಆಗಸ್ಟ್ 14ರಂದು ತೀರ್ಥಹಳ್ಳಿಯ ಮಯೂರ…

Read More