ರಿಪ್ಪನ್ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (18-06-2026) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…
ರಿಪ್ಪನ್ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (18-06-2026) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ…
ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರ ಅದ್ದೂರಿ ಪದಗ್ರಹಣ ಸಮಾರಂಭ – ನೂತನ ಅಧ್ಯಕ್ಷೆ ಶ್ವೇತಾ ಬಂಡಿ ಹೇಳಿದ್ದೇನು.!? ಶಿವಮೊಗ್ಗ : ನೂತನ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆಯಾಗಿ ಅಧಿಕಾರ ವಹಿಸಿಕೊಂಡಿರುವ ಶ್ವೇತಾ ಬಂಡಿ ಅದ್ದೂರಿ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ತುಂಗಭದ್ರಾ ನದಿಯಷ್ಟು ಬೃಹತ್ ಶಕ್ತಿ ತುಂಬಿದೆ ಎಂದು ಬಣ್ಣಿಸಿದರು. ಬಂಜಾರ ಕನ್ವೆಕ್ಷನ್ ಹಾಲ್ನಲ್ಲಿ ನಡೆದ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ಸಮಾಜದಲ್ಲಿ ಧ್ವನಿ ಇಲ್ಲದ ಮಹಿಳೆಯರನ್ನು ನಾಲ್ಕು ಗೋಡೆಗಳ…
ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ವರ್ಗಾವಣೆ ಹೊಸನಗರ ತಹಶೀಲ್ದಾರ್ ಆಗಿ 08-11-2023 ರಂದು ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನಮನ್ನಣೆ ಗಳಿಸಿದ್ದರು. ಹೊಸನಗರ ತಾಲೂಕಿನ ತಹಶೀಲ್ದಾರ್ ರಶ್ಮಿ ಹಾಲೇಶ್ ರವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ರಶ್ಮಿ ಹೆಚ್. ಅವರನ್ನು ಸಾಗರಕ್ಕೆ ವರ್ಗಾವಣೆಗೊಳಿಸಲಾಗಿದೆ. ಹೊಸನಗರ ತಹಶೀಲ್ದಾರ್ ಆಗಿ 08-11-2023 ರಂದು ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನಮನ್ನಣೆ ಗಳಿಸಿದ್ದರು….
ಹೃದಯಾಘಾತದಿಂದ ಪದವಿ ವಿದ್ಯಾರ್ಥಿ ಸಾವು! ಹೃದಯಾಘಾತ ಹಾಗೂ ನ್ಯೂಮೋನಿಯಾದಿಂದ ಶ್ರೀನಿಧಿ ಮೃತಪಟ್ಟಿದ್ಧಾನೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಲವಲವಿಕೆಯಿಂದಿದ್ದ ಯುವಕ ಶ್ರೀನಿಧಿಯ ಅಕಾಲಿಕ ನಿಧನ ಗ್ರಾಮದಲ್ಲಿ ಶೋಕದ ವಾತಾವರಣ ಉಂಟು ಮಾಡಿದೆ. ಶಿವಮೊಗ್ಗ: ಹೃದಯಾಘಾತದಿಂದ ಪದವಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಶಿವಮೊಗ್ಗ ನಗರದ ಹೊರವಲಯ ಬಸವನಗಂಗೂರು ಗ್ರಾಮದಲ್ಲಿ ನಡೆದಿದೆ. ಶ್ರೀನಿಧಿ (20) ಮೃತಪಟ್ಟ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಈತ ನಗರದ ಡಿವಿಎಸ್ ಕಾಲೇಜ್ ನಲ್ಲಿ ಅಂತಿಮ ಪದವಿ ಅಭ್ಯಾಸ ಮಾಡುತ್ತಿದ್ದ. ಜೂನ್ 29 ರ ಭಾನುವಾರ ಮುಂಜಾನೆ…
ಪಿಡಿಓ ಹುದ್ದೆ ಮೇಲ್ದರ್ಜೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ – ಗ್ರಾಮ ಪಂಚಾಯತ್ ಗಳ ಸೇವೆಗಳು ಸಂಪೂರ್ಣ ಬಂದ್ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ನಡೆಸುತ್ತಿರುವ ಅನಿರ್ದಿಷ್ಟ ಕಾಲ ಮುಷ್ಕರಕ್ಕೆ ಬೆಂಬಲ ಸೂಚಿಸುವ ಸಲುವಾಗಿ ಗ್ರಾಮ ಪಂಚಾಯತ್ ಗಳ ಸೇವೆಗಳನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಉಳಿದಿರುವ ಹುದ್ದೆಗಳ ಭರ್ತಿ, ಪಿಡಿಒ ಹುದ್ದೆಯನ್ನು ಮೇಲ್ದರ್ಜೆಗೆ ಸೇರ್ಪಡಿಸಿಕೊಳ್ಳಬೇಕೆಂದು, ಕಾರ್ಯದರ್ಶಿ ಗ್ರೇಡ್ ಒನ್ ಹುದ್ದೆಯಿಂದ ಪಿಡಿಒ ಆಗಿ ಮುಂಬಡ್ತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ,…
ರಿಪ್ಪನ್ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (18-06-2026) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… Power outage announced in Ripponpet and surrounding areas on June 18, 2026, due to quarterly maintenance work at the 110/11 KV substation. Electricity supply will remain suspended from 10 AM to 6 PM in several Gram Panchayat limits. ರಿಪ್ಪನ್ಪೇಟೆ…
ಹೇಳಿದ ಜಾಗಕ್ಕೆ ಆಟೋ ತರಲಿಲ್ಲವೆಂದು ಬ್ಲೇಡ್ನಿಂದ ಹಲ್ಲೆ; ಮೂವರ ವಿರುದ್ಧ ಎಫ್ಐಆರ್ Three unidentified youths allegedly attacked an auto-rickshaw driver with a blade in Shivamogga after an argument over dropping them at a specific location. A case has been registered at Tunganagar Police Station. ಶಿವಮೊಗ್ಗ, ಜೂನ್ 17: ಕೇಳಿದ ಸ್ಥಳದವರೆಗೆ ಆಟೋ ತರಲಿಲ್ಲ ಎಂಬ ಕಾರಣಕ್ಕೆ ಆಟೋ ಚಾಲಕನ ಮೇಲೆ ಮೂವರು ಯುವಕರು…
ಸಿಗರೇಟ್ ಇಲ್ಲ ಎಂದಿದ್ದಕ್ಕೆ ವೃದ್ಧೆ ಮೇಲೆ ಹಲ್ಲೆ; ಆರೋಪಿಗಳಿಗಾಗಿ ಪೊಲೀಸರ ಬಲೆ An elderly woman running a petty shop in Shivamogga was allegedly assaulted and threatened by two youths after she informed them that cigarettes were out of stock. Police have registered a case and launched a search for the accused. ಶಿವಮೊಗ್ಗ: ಸಿಗರೇಟ್ ಕೇಳಿದ ವೇಳೆ ಅಂಗಡಿಯಲ್ಲಿ ಸ್ಟಾಕ್ ಇಲ್ಲ…
ಕೃಷಿ ಉತ್ಪನ್ನದ ಗುಣಮಟ್ಟದ ಬಗ್ಗೆ ಗಂಭೀರ ಆರೋಪ – ದೂರು ದಾಖಲು | ಅಡಿಕೆ ಬೆಳೆಗಾರರು ನೋಡಲೇಬೇಕಾದ ಸುದ್ದಿ! Farmer Abhilash B from Punaje village in Hosanagara has lodged a complaint alleging quality issues in an agricultural product used in his arecanut plantation, seeking laboratory testing and official investigation. ಹೊಸನಗರ: ತಾಲೂಕಿನ ಪುಣಜೆ ಗ್ರಾಮದ ರೈತ ಹಾಗೂ ಯುವ ಮುಖಂಡ ಅಭಿಲಾಶ್ ಬಿ ಚಿಕ್ಕಮಣತಿ…
ಪ್ರಿಯಕರನ ಕ್ರೌರ್ಯಕ್ಕೆ ಬಲಿಯಾದ 20 ವರ್ಷದ ಯುವತಿ: ಲಿವಿಂಗ್-ಟು-ಗೆದರ್ ಸಂಬಂಧ ದುರಂತ ಅಂತ್ಯ A 20-year-old woman was allegedly strangled to death by her live-in partner in Bengaluru after an argument over her plan to visit her hometown. Police have arrested the accused and launched an investigation. ಬೆಂಗಳೂರು, ಜೂ.17: ಲಿವಿಂಗ್-ಟು-ಗೆದರ್ ಸಂಬಂಧದಲ್ಲಿದ್ದ ಪ್ರೇಯಸಿ ಊರಿಗೆ ಹೋಗಿ ಬರುವುದಾಗಿ ತಿಳಿಸಿದ್ದಕ್ಕೆ ಕೋಪಗೊಂಡ ಪ್ರಿಯಕರ ಆಕೆಯನ್ನು…
ಕಾಡುಬೆಕ್ಕು ಬೇಟೆ: ನಾಡ ಬಂದೂಕು, ಗುಂಡುಗಳು ಹಾಗೂ ಮಾಂಸ ವಶ – ಆರೋಪಿಯ ವಿರುದ್ಧ ಕೇಸು ದಾಖಲು A man near Anavatti in Soraba taluk has been booked under the Arms Act for allegedly hunting a wildcat using an illegal country-made gun. Forest officials seized weapons, ammunition and cooked wildcat meat during a raid. ಸೊರಬ: ತಾಲ್ಲೂಕಿನ ಆನವಟ್ಟಿ ಸಮೀಪ ಅಕ್ರಮವಾಗಿ ನಾಡ…
ಜಿಮ್ ಮುಗಿಸಿ ಮನೆಗೆ ಬಂದ ಕೆಲವೇ ಕ್ಷಣದಲ್ಲಿ ಕುಸಿದು ಬಿದ್ದು ಸಾವು; ರಾಷ್ಟ್ರಮಟ್ಟದ ಬಾಡಿ ಬಿಲ್ಡರ್ ದುರ್ಮರಣ National-level bodybuilder Sushil Kumar, 26, from Davanagere, collapsed and died shortly after returning home from the gym. Doctors suspect a possible cardiac arrest. ರಾಷ್ಟ್ರಮಟ್ಟದಲ್ಲಿ ಹಲವು ಪ್ರಶಸ್ತಿಗಳನ್ನು ಗೆದ್ದು ಹೆಸರು ಮಾಡಿದ್ದ ಯುವ ಬಾಡಿ ಬಿಲ್ಡರ್ ಒಬ್ಬರು ಜಿಮ್ ಮುಗಿಸಿ ಮನೆಗೆ ಬಂದ ಕೆಲವೇ ಹೊತ್ತಿನಲ್ಲಿ ಏಕಾಏಕಿ ಕುಸಿದು ಬಿದ್ದು…
ಶಿಕಾರಿಪುರದಲ್ಲಿ ಟಿಟಿ ವಾಹನ ಪಲ್ಟಿ: ಮೂವರಿಗೆ ಗಂಭೀರ ಗಾಯ, ಹಲವರಿಗೆ ಗಾಯ Three passengers sustained serious injuries after a Tempo Traveller overturned near Nelavagilu Cross in Shikaripura taluk. Several others suffered minor injuries and are undergoing treatment. ಶಿಕಾರಿಪುರ: ತಾಲೂಕಿನ ನೆಲವಾಗಿಲು ಕ್ರಾಸ್ ಸಮೀಪ ಟೆಂಪೋ ಟ್ರಾವೆಲರ್ (ಟಿಟಿ) ವಾಹನ ಪಲ್ಟಿಯಾದ ಪರಿಣಾಮ ಮೂವರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ನಡೆದಿದೆ. ಲಭ್ಯ…
6 ವರ್ಷಗಳಿಂದ ಕೋರ್ಟ್ಗೆ ಗೈರು: ತಲೆಮರೆಸಿಕೊಂಡಿದ್ದ ರಸ್ತೆ ಅಪಘಾತ ಪ್ರಕರಣದ ಆರೋಪಿ ಬಂಧನ Shikaripura Rural Police arrested a road accident case accused who had been absconding and skipping court hearings for the past six years. The accused has been remanded to judicial custody. ಶಿವಮೊಗ್ಗ: ರಸ್ತೆ ಅಪಘಾತ ಪ್ರಕರಣವೊಂದರಲ್ಲಿ ಆರೋಪಿಯಾಗಿದ್ದ ವ್ಯಕ್ತಿಯು ಕಳೆದ ಆರು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಹಿನ್ನೆಲೆ, ಶಿಕಾರಿಪುರ…
ಯುವತಿಯ ಮನೆಯ ಕಾಂಪೌಂಡ್ನಲ್ಲಿ ವಿಷಪೂರಿತ ಹಾವು ಬಿಟ್ಟು ಪರಾರಿಯಾದ ದುಷ್ಕರ್ಮಿಗಳು; ಸಿಸಿಟಿವಿಯಲ್ಲಿ ಕೃತ್ಯ ಸೆರೆ Two unidentified men allegedly entered a house compound in Bhadravathi and released a venomous snake before fleeing the spot. The shocking incident was captured on CCTV, and police have launched an investigation. ಭದ್ರಾವತಿ: ಮನೆಯೊಳಗೆ ಒಬ್ಬಳೇ ಇದ್ದ ಯುವತಿಗೆ ಭಯ ಹುಟ್ಟಿಸುವ ಉದ್ದೇಶದಿಂದ ಅಪರಿಚಿತ ದುಷ್ಕರ್ಮಿಗಳು ವಿಷಪೂರಿತ ಹಾವನ್ನು…