Headlines

ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರ ಅದ್ದೂರಿ ಪದಗ್ರಹಣ ಸಮಾರಂಭ – ನೂತನ ಅಧ್ಯಕ್ಷೆ ಶ್ವೇತಾ ಬಂಡಿ ಹೇಳಿದ್ದೇನು.!?

ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರ ಅದ್ದೂರಿ ಪದಗ್ರಹಣ ಸಮಾರಂಭ – ನೂತನ ಅಧ್ಯಕ್ಷೆ ಶ್ವೇತಾ ಬಂಡಿ ಹೇಳಿದ್ದೇನು.!? ಶಿವಮೊಗ್ಗ : ನೂತನ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆಯಾಗಿ ಅಧಿಕಾರ ವಹಿಸಿಕೊಂಡಿರುವ ಶ್ವೇತಾ ಬಂಡಿ ಅದ್ದೂರಿ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ತುಂಗಭದ್ರಾ ನದಿಯಷ್ಟು ಬೃಹತ್ ಶಕ್ತಿ  ತುಂಬಿದೆ ಎಂದು ಬಣ್ಣಿಸಿದರು. ಬಂಜಾರ ಕನ್ವೆಕ್ಷನ್ ಹಾಲ್‌ನಲ್ಲಿ ನಡೆದ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ಸಮಾಜದಲ್ಲಿ ಧ್ವನಿ ಇಲ್ಲದ ಮಹಿಳೆಯರನ್ನು ನಾಲ್ಕು ಗೋಡೆಗಳ…

Read More

ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ವರ್ಗಾವಣೆ

ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ವರ್ಗಾವಣೆ ಹೊಸನಗರ ತಹಶೀಲ್ದಾರ್ ಆಗಿ 08-11-2023 ರಂದು ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನಮನ್ನಣೆ ಗಳಿಸಿದ್ದರು. ಹೊಸನಗರ ತಾಲೂಕಿನ ತಹಶೀಲ್ದಾರ್ ರಶ್ಮಿ ಹಾಲೇಶ್ ರವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ರಶ್ಮಿ ಹೆಚ್. ಅವರನ್ನು ಸಾಗರಕ್ಕೆ ವರ್ಗಾವಣೆಗೊಳಿಸಲಾಗಿದೆ. ಹೊಸನಗರ ತಹಶೀಲ್ದಾರ್ ಆಗಿ 08-11-2023 ರಂದು ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನಮನ್ನಣೆ ಗಳಿಸಿದ್ದರು….

Read More

ಹೃದಯಾಘಾತದಿಂದ ಪದವಿ ವಿದ್ಯಾರ್ಥಿ ಶ್ರೀನಿಧಿ ಸಾವು!

ಹೃದಯಾಘಾತದಿಂದ ಪದವಿ ವಿದ್ಯಾರ್ಥಿ ಸಾವು! ಹೃದಯಾಘಾತ ಹಾಗೂ ನ್ಯೂಮೋನಿಯಾದಿಂದ ಶ್ರೀನಿಧಿ ಮೃತಪಟ್ಟಿದ್ಧಾನೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಲವಲವಿಕೆಯಿಂದಿದ್ದ ಯುವಕ ಶ್ರೀನಿಧಿಯ ಅಕಾಲಿಕ ನಿಧನ ಗ್ರಾಮದಲ್ಲಿ ಶೋಕದ ವಾತಾವರಣ ಉಂಟು ಮಾಡಿದೆ. ಶಿವಮೊಗ್ಗ:  ಹೃದಯಾಘಾತದಿಂದ ಪದವಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಶಿವಮೊಗ್ಗ ನಗರದ ಹೊರವಲಯ ಬಸವನಗಂಗೂರು ಗ್ರಾಮದಲ್ಲಿ ನಡೆದಿದೆ. ಶ್ರೀನಿಧಿ (20) ಮೃತಪಟ್ಟ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಈತ ನಗರದ ಡಿವಿಎಸ್ ಕಾಲೇಜ್ ನಲ್ಲಿ ಅಂತಿಮ ಪದವಿ ಅಭ್ಯಾಸ ಮಾಡುತ್ತಿದ್ದ. ಜೂನ್ 29 ರ ಭಾನುವಾರ ಮುಂಜಾನೆ…

Read More

ಪಿಡಿಓ ಹುದ್ದೆ ಮೇಲ್ದರ್ಜೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ – ಗ್ರಾಮ ಪಂಚಾಯತ್ ಗಳ ಸೇವೆಗಳು ಸಂಪೂರ್ಣ ಬಂದ್

ಪಿಡಿಓ ಹುದ್ದೆ ಮೇಲ್ದರ್ಜೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ – ಗ್ರಾಮ ಪಂಚಾಯತ್ ಗಳ ಸೇವೆಗಳು ಸಂಪೂರ್ಣ ಬಂದ್ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ನಡೆಸುತ್ತಿರುವ ಅನಿರ್ದಿಷ್ಟ ಕಾಲ ಮುಷ್ಕರಕ್ಕೆ‌ ಬೆಂಬಲ ಸೂಚಿಸುವ ಸಲುವಾಗಿ ಗ್ರಾಮ ಪಂಚಾಯತ್ ಗಳ ಸೇವೆಗಳನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಉಳಿದಿರುವ ಹುದ್ದೆಗಳ ಭರ್ತಿ, ಪಿಡಿಒ ಹುದ್ದೆಯನ್ನು ಮೇಲ್ದರ್ಜೆಗೆ ಸೇರ್ಪಡಿಸಿಕೊಳ್ಳಬೇಕೆಂದು, ಕಾರ್ಯದರ್ಶಿ ಗ್ರೇಡ್ ಒನ್ ಹುದ್ದೆಯಿಂದ ಪಿಡಿಒ ಆಗಿ ಮುಂಬಡ್ತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ,…

Read More

ಅಡುಗೆ ಅನಿಲ ದುರುಪಯೋಗದ ಶಂಕೆ | ತಹಶೀಲ್ದಾರ್ ನೇತೃತ್ವದಲ್ಲಿ ಹೋಟೆಲ್-ಗೋದಾಮುಗಳ ತಪಾಸಣೆ

Food department officials led by Tehsildar Bharat Raj conducted a surprise inspection on hotels and warehouses in Hosanagara following complaints about irregular commercial LPG cylinder supply and illegal gas storage. ಹೊಸನಗರ : ಅಡುಗೆ ಅನಿಲ ಪೂರೈಕೆಗೆ ಸಂಬಂಧಿಸಿದಂತೆ ಸರ್ಕಾರದ ಎಸ್ಮಾ (ESMA) ಜಾರಿಯಾದ ಹಿನ್ನೆಲೆಯಲ್ಲಿ, ಹೊಸನಗರ ಪಟ್ಟಣದಲ್ಲಿ ಆಹಾರ ಇಲಾಖೆ ಅಧಿಕಾರಿಗಳು ವಿವಿಧ ಹೋಟೆಲ್‌ಗಳು ಮತ್ತು ಗೋದಾಮುಗಳ ಮೇಲೆ ದಿಢೀರ್ ದಾಳಿ ನಡೆಸಿದರು. ತಹಶೀಲ್ದಾರ್…

Read More

RIPPONPETE |ಕೆದಲುಗುಡ್ಡೆ ಶ್ರೀ ಶನೇಶ್ವರ ದೇವಾಲಯದಲ್ಲಿ ನಾಳೆ 29ನೇ ವರ್ಷದ ಜಾತ್ರಾ ಮಹೋತ್ಸವ

The 29th annual Jatra Mahotsava of Sri Shaneshwara Temple at Kedalugudde near Ripponpet will be held on March 14, 2026 with various religious rituals and traditional celebrations. ರಿಪ್ಪನ್‌ಪೇಟೆ : ಇಲ್ಲಿನ ಕೆದಲುಗುಡ್ಡೆ ಗ್ರಾಮದ ಶ್ರೀ ಶನೇಶ್ವರ ದೇವಾಲಯದಲ್ಲಿ 29ನೇ ವರ್ಷದ ಜಾತ್ರಾ ಮಹೋತ್ಸವವು ಮಾರ್ಚ್ 14, 2026 ರಂದು ಶನಿವಾರ ಅದ್ಧೂರಿಯಾಗಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ದೇವಾಲಯದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಮಾರ್ಚ್ 13…

Read More

ಅತಿಶಯ ಶ್ರೀಕ್ಷೇತ್ರ ಹೊಂಬುಜ | ಶ್ರೀ ಮಹಾರಥೋತ್ಸವ – ಭಕ್ತಿಭಾವ ಸಂಗಮ

The annual Maha Rathotsava of Shri Parshwanath Swamy and Goddess Padmavathi Devi was celebrated with great devotion at the historic Jain pilgrimage center Hombuja, under the divine guidance of Swastishri Dr. Devendrakirti Bhattaraka Mahaswamiji. ಅತಿಶಯ ಶ್ರೀಕ್ಷೇತ್ರ ಹೊಂಬುಜ | ಶ್ರೀ ಮಹಾರಥೋತ್ಸವ – ಭಕ್ತಿಭಾವ ಸಂಗಮ ಹೊಂಬುಜ : ಐತಿಹಾಸಿಕ ಜೈನ ಧಾರ್ಮಿಕ ಹಿನ್ನಲೆಯ ಅತಿಶಯ ಶ್ರೀಕ್ಷೇತ್ರ ಹೊಂಬುಜ ಶ್ರೀ ಪಾರ್ಶ್ವನಾಥ ಸ್ವಾಮಿ,…

Read More

ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ: ವೈದ್ಯಕೀಯ ವಿದ್ಯಾರ್ಥಿನಿ ಸಾವು , ಮತ್ತೊರ್ವಳ ಸ್ಥಿತಿ ಗಂಭೀರ!

A tragic accident occurred inside the Meggan Hospital campus in Shivamogga where a water tanker collided with a Jupiter scooter, killing pediatric PG student Lavanya (25) from Karkala and injuring another medical student. ಶಿವಮೊಗ್ಗ : ನಗರದ ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಶುಕ್ರವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೆಡಿಕಲ್ ಕಾಲೇಜಿನ ಪಿಡಿಯಾಟ್ರಿಕ್ ಪಿ.ಜಿ ವಿದ್ಯಾರ್ಥಿನಿಯೊಬ್ಬರು ದುರ್ಘಟನೆಯಲ್ಲಿ ಸಾವನ್ನಪ್ಪಿದ್ದು, ಇನ್ನೊಬ್ಬ ವಿದ್ಯಾರ್ಥಿನಿ ಗಂಭೀರ ಗಾಯಗೊಂಡ…

Read More

ರಿಪ್ಪನ್ ಪೇಟೆಯಲ್ಲಿ ಸಂಚಾರ ನಿಯಮ ಉಲ್ಲಂಘನೆಗೆ ಆನ್‌ಲೈನ್ ದಂಡ : ವಾಹನ ಸವಾರರಿಗೆ ಎಚ್ಚರಿಕೆ

Ripponpete police introduce an online traffic fine system where rule violations like riding without a helmet or triple riding are captured via mobile cameras and fines are sent directly to vehicle owners through SMS. ರಿಪ್ಪನ್ ಪೇಟೆಯಲ್ಲಿ ಸಂಚಾರ ನಿಯಮ ಉಲ್ಲಂಘನೆಗೆ ಆನ್‌ಲೈನ್ ದಂಡ : ವಾಹನ ಸವಾರರಿಗೆ ಎಚ್ಚರಿಕೆ ಹೆಲ್ಮೆಟ್ ಹಾಕದೇ ಪೇಟೆಗೆ ಬರ್ತೀರಾ? ಹುಷಾರ್… ಮೊಬೈಲ್‌ಗೆ ‘ಟಿನ್’ ಅಂತ ದಂಡದ ಮೆಸೇಜ್…

Read More

ನಾಪತ್ತೆಯಾಗಿದ್ದ ಮ್ಯಾಥ್ಯೂ ಪಿ ಎಂ ಪತ್ತೆಯಾಗಿದ್ದಾರೆ

ರಿಪ್ಪನ್‌ಪೇಟೆ: ಪಟ್ಟಣದ ತೀರ್ಥಹಳ್ಳಿ ರಸ್ತೆಯ ಕುವೆಂಪು ನಗರದಿಂದ ನಾಪತ್ತೆಯಾಗಿದ್ದ ಮ್ಯಾಥ್ಯೂ ಪಿ.ಎಂ (68) ಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಆರೋಗ್ಯದಲ್ಲಿ ಸ್ವಲ್ಪ ಏರುಪೇರಾದ ಹಿನ್ನಲೆಯಲ್ಲಿ ಅವರು ಪರಿಚಯಸ್ಥರ ಮನೆಯಲ್ಲಿ ಇದ್ದರು ಎನ್ನಲಾಗುತಿದ್ದು ಸದ್ಯ ಅವರು ಶಿವಮೊಗ್ಗದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ ಎಂದು ತಿಳಿದುಬಂದಿದೆ.

Read More

ಸುಳುಕೋಡು ಜಯಣ್ಣ ನಿಧನ

Sulukodu Jayanna, a well-known farmer and philanthropist from Sulukodu village in Heddaripura GP limits near Ripponpete, passed away after a brief illness. His sudden demise has saddened villagers and well-wishers. ರಿಪ್ಪನ್‌ಪೇಟೆ ಸಮೀಪದ ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಳುಕೋಡು ಗ್ರಾಮದ ಯಶಸ್ವಿ ಕೃಷಿಕ ಸುಳುಕೋಡು ಜಯಣ್ಣ ಅವರು ಅಲ್ಪಕಾಲದ ಅನಾರೋಗ್ಯದಿಂದ ಗುರುವಾರ ಬೆಳಿಗ್ಗೆ ನಿಧನರಾದರು. ಕೆಲವು ದಿನಗಳ ಹಿಂದೆ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ…

Read More

ಹೊಂಬುಜದಲ್ಲಿ ಪ್ರೊ. ಶಾಂತಿನಾಥ ದಿಬ್ಬದರಿಗೆ ‘ಸಿದ್ಧಾಂತಕೀರ್ತಿ’ ಪ್ರಶಸ್ತಿ ಪ್ರದಾನ

Prof. Shantinath Dibbada was honored with the Siddhantakeerthi Award at Hombuja Sri Kshetra. Religious leaders and dignitaries praised his contributions to Jain literature and research. ಹೊಂಬುಜ : ಜೈನ ಧರ್ಮವು ಜೈನ ಸಾಹಿತ್ಯದ ಮೂಲಕ ಜಗತ್ತಿಗೆ ಅಮೂಲ್ಯ ವೃತ್ತಾಂತಗಳನ್ನು ನೀಡಿದ್ದು, ಆದಿಕವಿ ಪಂಪನ ಕೃತಿಗಳು ಇಂದಿನ ಕಾಲದಲ್ಲಿಯೂ ಪ್ರಸ್ತುತತೆಯನ್ನು ಹೊಂದಿವೆ ಎಂದು ಸಂಶೋಧಕ ಹಾಗೂ ವಿಶ್ರಾಂತ ಕುಲಸಚಿವರಾದ ಪ್ರೊ. ಶಾಂತಿನಾಥ ದಿಬ್ಬದರವರು ಅಭಿಪ್ರಾಯಪಟ್ಟರು. ಹೊಂಬುಜ ಶ್ರೀಕ್ಷೇತ್ರದ ವತಿಯಿಂದ…

Read More

BMS ಪದವಿಯಲ್ಲಿ ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ಪಡೆದ ಕೋಡೂರಿನ ಸಂಜನಾ ಎಸ್ ರಾವ್‌ – 5 ಚಿನ್ನದ ಪದಕ ಬಾಚಿಕೊಂಡ ಗ್ರಾಮೀಣ ಪ್ರತಿಭೆ

Dr. Sanjana S Rao from Koduru village in Hosanagara taluk secured State First Rank in BAMS under RGUHS and won 5 gold medals for outstanding academic performance. ಹೊಸನಗರ: ಹೊಸನಗರ ತಾಲ್ಲೂಕಿನ ಕೋಡೂರು ಗ್ರಾಮದ ವಿದ್ಯಾರ್ಥಿನಿ ಡಾ. ಸಂಜನಾ ಎಸ್ ರಾವ್ ಅವರು ಬಿಎಎಂಎಸ್ ಪದವಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ಪಡೆದು ವಿಶಿಷ್ಟ ಸಾಧನೆ ಮಾಡಿದ್ದಾರೆ. ಕೊಪ್ಪ (ಚಿಕ್ಕಮಗಳೂರು)ದಲ್ಲಿರುವ ಆರೂರು ಲಕ್ಷ್ಮಿನಾರಾಯಣ ರಾವ್ ಸ್ಮಾರಕ ಆಯುರ್ವೇದ…

Read More

ಪೊಕ್ಸೊ ಪ್ರಕರಣ: ಬಾಲಕಿಗೆ ಲೈಂಗಿಕ ದೌರ್ಜನ್ಯ – ಯುವಕನಿಗೆ 20 ವರ್ಷ ಕಠಿಣ ಜೈಲುಶಿಕ್ಷೆ

A Shivamogga court has sentenced a Shiralakoppa youth to 20 years of rigorous imprisonment and imposed a ₹1 lakh fine in a POCSO case involving sexual assault of a minor girl after luring her with a promise of marriage. ಶಿವಮೊಗ್ಗ: ಅಪ್ರಾಪ್ತ ಬಾಲಕಿಯನ್ನು ಮದುವೆಯಾಗುತ್ತೇನೆ ಎಂದು ನಂಬಿಸಿ ಪರಿಚಯ ಮಾಡಿಕೊಂಡು ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಶಿರಾಳಕೊಪ್ಪದ ಯುವಕನಿಗೆ…

Read More