ರಿಪ್ಪನ್‌ಪೇಟೆಯ ಹೆಮ್ಮೆಯ ವಿದ್ಯಾದೇಗುಲಕ್ಕೆ 100 ವರ್ಷ; ಸೆ.10ರಂದು ಹಳೆಯ ವಿದ್ಯಾರ್ಥಿಗಳ ಮಹತ್ವದ ಸಭೆ

ರಿಪ್ಪನ್‌ಪೇಟೆಯ ಹೆಮ್ಮೆಯ ವಿದ್ಯಾದೇಗುಲಕ್ಕೆ 100 ವರ್ಷ; ಸೆ.10ರಂದು ಹಳೆಯ ವಿದ್ಯಾರ್ಥಿಗಳ ಮಹತ್ವದ ಸಭೆ ಶತಮಾನೋತ್ಸವ ಆಚರಣೆಗೆ ಭರ್ಜರಿ ಸಿದ್ಧತೆ : ಪೂರ್ವಭಾವಿ ಸಭೆ ಯಶಸ್ವಿ Ripponpete Government Higher Primary Boys School, established in 1926, is preparing for its historic centenary celebrations. A key alumni meeting will be held on September 10 to form the centenary celebration committee. ರಿಪ್ಪನ್‌ಪೇಟೆ: ಜ್ಞಾನದ ದೇಗುಲವಾಗಿ 1926ರಲ್ಲಿ ಸ್ಥಾಪನೆಯಾಗಿ…

Read More

ಗಣೇಶೋತ್ಸವ ಹಿನ್ನೆಲೆ: ಸೆ.4ರಂದು ರಿಪ್ಪನ್‌ಪೇಟೆಯಲ್ಲಿ ಎಎಸ್‌ಪಿ ಭಾನುಪ್ರಕಾಶ್ ನೇತೃತ್ವದಲ್ಲಿ ಶಾಂತಿ ಸಭೆ

ಗಣೇಶೋತ್ಸವ ಹಿನ್ನೆಲೆ: ಸೆ.4ರಂದು ರಿಪ್ಪನ್‌ಪೇಟೆಯಲ್ಲಿ ಎಎಸ್‌ಪಿ ಭಾನುಪ್ರಕಾಶ್ ನೇತೃತ್ವದಲ್ಲಿ ಶಾಂತಿ ಸಭೆ A peace meeting for Ganesh festival committees will be held on September 4, 2026, at GSB Community Hall in Ripponpete under the leadership of Thirthahalli ASP. ರಿಪ್ಪನ್‌ಪೇಟೆ: ಮುಂಬರುವ ಗಣೇಶೋತ್ಸವದ ಹಿನ್ನೆಲೆಯಲ್ಲಿ ಶಾಂತಿ, ಸೌಹಾರ್ದತೆ ಹಾಗೂ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಉದ್ದೇಶದಿಂದ ರಿಪ್ಪನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗಣಪತಿ ಸೇವಾ ಸಮಿತಿಗಳ…

Read More

ನೀರಿನಲ್ಲಿ ಅಡಗಿ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಲು ಯತ್ನ ; ಸಿನಿಮೀಯ ರೀತಿಯಲ್ಲಿ ರೌಡಿಶೀಟರ್‌ನನ್ನು ಬಂಧಿಸಿದ ಪೊಲೀಸರು

ನೀರಿನಲ್ಲಿ ಅಡಗಿ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಲು ಯತ್ನ ; ಸಿನಿಮೀಯ ರೀತಿಯಲ್ಲಿ ರೌಡಿಶೀಟರ್‌ನನ್ನು ಬಂಧಿಸಿದ ಪೊಲೀಸರು Bhadravathi police dramatically arrested rowdy-sheeter Dilip alias Kariya, who was hiding underwater in a stream to evade arrest. He faces 16 criminal cases. ಭದ್ರಾವತಿ: ಪೊಲೀಸರಿಂದ ತಪ್ಪಿಸಿಕೊಳ್ಳಲು ಹಳ್ಳದ ನೀರಿನ ಅಡಿಯಲ್ಲಿ ಅಡಗಿ ಕುಳಿತಿದ್ದ ರೌಡಿಶೀಟರ್‌ನನ್ನು ಭದ್ರಾವತಿ ನ್ಯೂ ಟೌನ್ ಠಾಣೆ ಪೊಲೀಸರು ಸಿನಿಮೀಯ ರೀತಿಯಲ್ಲಿ ಪತ್ತೆಹಚ್ಚಿ ಬಂಧಿಸಿರುವ ಘಟನೆ ನಡೆದಿದೆ….

Read More

ಅಜಾಗರೂಕ ಚಾಲನೆಯಿಂದ ಕೆರೆಗೆ ನುಗ್ಗಿದ ಲಾರಿ! ತಪ್ಪಿದ ಭಾರಿ ದುರಂತ

ಅಜಾಗರೂಕ ಚಾಲನೆಯಿಂದ ಕೆರೆಗೆ ನುಗ್ಗಿದ ಲಾರಿ! ತಪ್ಪಿದ ಭಾರಿ ದುರಂತ A container lorry allegedly driven recklessly under the influence of alcohol lost control and plunged into a roadside lake near Ulloor village in Sagar taluk. Local residents rescued the driver safely. ಸಾಗರ: ಮದ್ಯದ ಅಮಲಿನಲ್ಲಿ ಅಜಾಗರೂಕತೆಯಿಂದ ಕಂಟೇನರ್ ಲಾರಿ ಚಲಾಯಿಸಿದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕೆರೆಗೆ ಲಾರಿ ನುಗ್ಗಿದ…

Read More

ರಿಪ್ಪನ್‌ಪೇಟೆ ಶಾಲಾ ಮಕ್ಕಳ ಕ್ರೀಡಾಕೂಟದಲ್ಲಿ ಅನಾಹುತ; ಡಿಸ್ಕಸ್ ತಲೆಗೆ ಬಿದ್ದು ಶಿಕ್ಷಕ ಗಂಭೀರ ಗಾಯ

ರಿಪ್ಪನ್‌ಪೇಟೆ ಶಾಲಾ ಮಕ್ಕಳ ಕ್ರೀಡಾಕೂಟದಲ್ಲಿ ಅನಾಹುತ; ಡಿಸ್ಕಸ್ ತಲೆಗೆ ಬಿದ್ದು ಶಿಕ್ಷಕ ಗಂಭೀರ ಗಾಯ A physical education teacher was seriously injured after a discus thrown by a student accidentally hit his head during the Under-17 zonal level sports meet at Chennegowda Stadium in Ripponpete. ರಿಪ್ಪನ್‌ಪೇಟೆ: ಪಟ್ಟಣದ ಚಿನ್ನೆಗೌಡ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ 17 ವರ್ಷದೊಳಗಿನ ವಿದ್ಯಾರ್ಥಿಗಳ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಆಕಸ್ಮಿಕ ಘಟನೆ ಸಂಭವಿಸಿದ್ದು,…

Read More

ನೆಲ್ಲಿಬೀಡು ಟಿಪ್ಪರ್ – ಬೈಕ್ ಅಪಘಾತ: ಮಗಳ ಸಾವಿನ ಬಳಿಕ ಚಿಕಿತ್ಸೆ ಫಲಿಸದೆ ತಂದೆಯೂ ಮೃತ್ಯು

ನೆಲ್ಲಿಬೀಡು ಟಿಪ್ಪರ್ – ಬೈಕ್ ಅಪಘಾತ: ಮಗಳ ಸಾವಿನ ಬಳಿಕ ಚಿಕಿತ್ಸೆ ಫಲಿಸದೆ ತಂದೆಯೂ ಮೃತ್ಯು A tragic tipper-bike accident near Nellibeedu in Sagar taluk has claimed the lives of father Neelakumar Jain and his daughter Archana Jain. ಸಾಗರ : ತಾಲ್ಲೂಕಿನ ತುಮರಿ ಸಮೀಪದ ನೆಲ್ಲಿಬೀಡು ಗ್ರಾಮದಲ್ಲಿ ಮರಳು ತುಂಬಿದ ಟಿಪ್ಪರ್ ಲಾರಿ ಬೈಕ್‌ಗೆ ಡಿಕ್ಕಿ ಹೊಡೆದ ಭೀಕರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಳೂರು ಗ್ರಾಮದ ನೀಲಕುಮಾರ್…

Read More

ಬಾಲಕ ಓಡಿಸಿದ ಬೊಲೆರೊ, ದಂಡ ಕಟ್ಟಿದ ತಂದೆ! ₹26,500 ಫೈನ್

ಬಾಲಕ ಓಡಿಸಿದ ಬೊಲೆರೊ, ದಂಡ ಕಟ್ಟಿದ ತಂದೆ! ₹26,500 ಫೈನ್ A Shivamogga court fined a father ₹26,500 after his 16-year-old son was found driving a Mahindra Bolero on Thirthahalli Road. ಶಿವಮೊಗ್ಗ: ಅಪ್ರಾಪ್ತ ಬಾಲಕನಿಗೆ ಮಹೀಂದ್ರಾ ಬೊಲೆರೊ ವಾಹನ ಚಾಲನೆ ಮಾಡಲು ಅವಕಾಶ ನೀಡಿದ ಪ್ರಕರಣದಲ್ಲಿ ವಾಹನದ ಮಾಲೀಕರಾದ ತಂದೆಗೆ ಶಿವಮೊಗ್ಗ ನ್ಯಾಯಾಲಯ ₹26,500 ದಂಡ ವಿಧಿಸಿದೆ. ಅಪ್ರಾಪ್ತ ಮಕ್ಕಳ ಕೈಗೆ ವಾಹನ ನೀಡದಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ…

Read More

ಸಾಗರ ಗ್ರಾಮಾಂತರ ಠಾಣೆಯ ನೂತನ ಪಿಎಸ್‌ಐ ಆಗಿ ಶಂಕರ್ ಗೌಡ ಪಾಟೀಲ್ ನೇಮಕ

ಸಾಗರ ಗ್ರಾಮಾಂತರ ಠಾಣೆಯ ನೂತನ ಪಿಎಸ್‌ಐ ಆಗಿ ಶಂಕರ್ ಗೌಡ ಪಾಟೀಲ್ ನೇಮಕ PSI Shankar Gowda Patil has been appointed as the new Police Sub-Inspector of Sagar Rural Police Station with immediate effect. ಸಾಗರ : ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಪಿಎಸ್‌ಐ) ಹುದ್ದೆಗೆ ಶಂಕರ್ ಗೌಡ ಪಾಟೀಲ್ ಅವರನ್ನು ನೇಮಕ ಮಾಡಲಾಗಿದೆ. ಪೊಲೀಸ್ ಇಲಾಖೆಯ ಆಡಳಿತಾತ್ಮಕ ಬದಲಾವಣೆಯ ಭಾಗವಾಗಿ ಈ ನೇಮಕಾತಿ ನಡೆದಿದ್ದು, ಅವರು…

Read More

ಶತಮಾನದ ಸಂಭ್ರಮದಲ್ಲಿ ರಿಪ್ಪನ್‌ಪೇಟೆ ಬಾಲಕರ ಶಾಲೆ: ಸೆ. 3ಕ್ಕೆ ಹಳೆಯ ವಿದ್ಯಾರ್ಥಿಗಳ ಪೂರ್ವಭಾವಿ ಸಭೆ

ಶತಮಾನದ ಸಂಭ್ರಮದಲ್ಲಿ ರಿಪ್ಪನ್‌ಪೇಟೆ ಬಾಲಕರ ಶಾಲೆ: ಸೆ. 3ಕ್ಕೆ ಹಳೆಯ ವಿದ್ಯಾರ್ಥಿಗಳ ಪೂರ್ವಭಾವಿ ಸಭೆ Ripponpete Government Model Boys School is preparing to celebrate its historic centenary. A preliminary meeting of alumni and well-wishers will be held on September 3 at 2 PM. ರಿಪ್ಪನ್‌ಪೇಟೆ: ಪಟ್ಟಣದ ಪ್ರತಿಷ್ಠಿತ ಹಾಗೂ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯ ರೂಪಿಸಿರುವ ಸರ್ಕಾರಿ ಮಾದರಿ ಬಾಲಕರ ಪಾಠ ಶಾಲೆಯು ಇದೀಗ ಅಮೃತ ಮಹೋತ್ಸವ…

Read More

ಪ್ಲಾಸ್ಟಿಕ್ ಚೀಲಗಳ ನಡುವೆ ಅಡಗಿದ್ದ 7.5 ಅಡಿ ಬೃಹತ್ ಹೆಬ್ಬಾವು ಸೆರೆ

ಪ್ಲಾಸ್ಟಿಕ್ ಚೀಲಗಳ ನಡುವೆ ಅಡಗಿದ್ದ 7.5 ಅಡಿ ಬೃಹತ್ ಹೆಬ್ಬಾವು ಸೆರೆ A 7.5-foot-long, 10 kg giant python was safely rescued from between plastic bags behind Bhairava Transport Factory near Thirthahalli by snake rescuer Snake Kiran. ತೀರ್ಥಹಳ್ಳಿ: ಪಟ್ಟಣದ ಮುಖ್ಯ ರಸ್ತೆಯ ಸಮೀಪದ ಭೈರವ ಟ್ರಾನ್ಸ್‌ಪೋರ್ಟ್ ಫ್ಯಾಕ್ಟರಿ ಹಿಂಭಾಗದಲ್ಲಿ ಪ್ಲಾಸ್ಟಿಕ್ ಚೀಲಗಳ ನಡುವೆ ಅಡಗಿಕೊಂಡಿದ್ದ ಬೃಹತ್ ಗಾತ್ರದ ಹೆಬ್ಬಾವನ್ನು ಉರಗ ರಕ್ಷಕ ಸ್ನೇಕ್ ಕಿರಣ್ ಸುರಕ್ಷಿತವಾಗಿ ರಕ್ಷಿಸಿದ್ದಾರೆ….

Read More