ಭಾರೀ ಮಳೆ : ಸಾಗರ ಮತ್ತು ತೀರ್ಥಹಳ್ಳಿ ತಾಲೂಕಿನ ಶಾಲಾ-ಕಾಲೇಜುಗಳಿಗೆ ನಾಳೆ (03-08-2026) ರಜೆ ಘೋಷಣೆ
ಭಾರೀ ಮಳೆ : ಸಾಗರ ಮತ್ತು ತೀರ್ಥಹಳ್ಳಿ ತಾಲೂಕಿನ ಶಾಲಾ-ಕಾಲೇಜುಗಳಿಗೆ ನಾಳೆ (03-08-2026) ರಜೆ ಘೋಷಣೆ Heavy rainfall has…
ಭಾರೀ ಮಳೆ : ಸಾಗರ ಮತ್ತು ತೀರ್ಥಹಳ್ಳಿ ತಾಲೂಕಿನ ಶಾಲಾ-ಕಾಲೇಜುಗಳಿಗೆ ನಾಳೆ (03-08-2026) ರಜೆ ಘೋಷಣೆ Heavy rainfall has prompted authorities to declare a holiday for all schools and colleges in Sagar and Thirthahalli taluks on Monday, August 3, 2026, as a precautionary measure. ಶಿವಮೊಗ್ಗ, ಆ.2: ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಸೋಮವಾರ (03-08-2026) ರಂದು ಸಾಗರ ಹಾಗೂ…
ಹೊಸನಗರ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ : ಅರಣ್ಯ ಇಲಾಖೆ ಸಿಬ್ಬಂದಿಗಳ ಮೇಲೆ ದಾಳಿ ಮಾಡಿ ಪರಾರಿಯಾಗಿದ್ದ ಆರೋಪಿ ಅರೆಸ್ಟ್ Hosanagara Police arrested an accused who had escaped after allegedly attacking Forest Department staff while being escorted to Shivamogga District Prison. He has been remanded to judicial custody. ಹೊಸನಗರ, ಆ.2: ಅರಣ್ಯ ಇಲಾಖೆ ಸಿಬ್ಬಂದಿಗಳ ಮೇಲೆ ದಾಳಿ ನಡೆಸಿ ನ್ಯಾಯಾಂಗ ಬಂಧನದಿಂದ ಪರಾರಿಯಾಗಿದ್ದ ಆರೋಪಿಯನ್ನು ಹೊಸನಗರ…
ಭೀಕರ ರಸ್ತೆ ಅಪಘಾತ: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ, ಓರ್ವ ಸ್ಥಳದಲ್ಲೇ ಸಾವು A 55-year-old man died on the spot after a head-on collision between a Nano car and an i20 near Umblebailu on the outskirts of Shivamogga. Tunganagar Police have registered a case and started an investigation. ಶಿವಮೊಗ್ಗ, ಆ.2: ನಗರದ ಹೊರವಲಯದ ಉಂಬ್ಳೇಬೈಲು ಸಮೀಪ ಭಾನುವಾರ ಸಂಭವಿಸಿದ ಭೀಕರ…
ಮಲೆನಾಡಿನಲ್ಲಿ ಮಳೆಯ ಅಬ್ಬರ: ತುಂಗಾ, ಭದ್ರಾ, ಲಿಂಗನಮಕ್ಕಿ ಜಲಾಶಯಗಳಿಗೆ ಭಾರೀ ಒಳಹರಿವು – ನದಿ ತೀರದ ಜನರಿಗೆ ಎಚ್ಚರಿಕೆ Heavy rainfall in Karnataka’s Malnad region has significantly increased inflow into the Tunga, Bhadra, and Linganamakki reservoirs in Shivamogga district. Authorities have warned people living along riverbanks to remain alert. ಶಿವಮೊಗ್ಗ, ಆ.2: ಮಲೆನಾಡು ಭಾಗದಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಜಿಲ್ಲೆಯ ಪ್ರಮುಖ…
ಶಿವಮೊಗ್ಗದಲ್ಲಿ ಪೊಲೀಸ್ ಕಾನ್ ಸ್ಟೆಬಲ್ ಲಿಖಿತ ಪರೀಕ್ಷೆ ಯಶಸ್ವಿ; 10,167 ಅಭ್ಯರ್ಥಿಗಳ ಹಾಜರಾತಿ Karnataka Civil Police Constable written examination was conducted successfully across 28 centres in Shivamogga district. A total of 10,167 candidates appeared for the recruitment exam amid tight security. ಶಿವಮೊಗ್ಗ: ಕರ್ನಾಟಕ ನಾಗರಿಕ ಪೊಲೀಸ್ ಕಾನಸ್ಟೆಬಲ್ ಹುದ್ದೆಗಳ ನೇಮಕಾತಿಗಾಗಿ ಭಾನುವಾರ ಶಿವಮೊಗ್ಗ ಜಿಲ್ಲೆಯ 28 ಪರೀಕ್ಷಾ ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲಾಯಿತು….
ತೀರ್ಥಹಳ್ಳಿಯಲ್ಲಿ ಗುಡ್ಡ ಕುಸಿತ ದುರಂತ: ಮಣ್ಣಿನಡಿ ಸಿಲುಕಿದ್ದ ಮೂವರ ಶವ ಎಂಟು ಗಂಟೆಗಳ ಕಾರ್ಯಾಚರಣೆ ಬಳಿಕ ಪತ್ತೆ Three workers trapped under a landslide in Gandhinagar, Tirthahalli, were found dead after an eight-hour rescue operation. Bodies shifted to Tirthahalli Government Hospital for postmortem. ತೀರ್ಥಹಳ್ಳಿ: ಪಟ್ಟಣದ ಗಾಂಧಿನಗರದಲ್ಲಿ ಸಂಭವಿಸಿದ ಭೀಕರ ಗುಡ್ಡ ಕುಸಿತ ದುರಂತದಲ್ಲಿ ಮಣ್ಣಿನಡಿ ಸಿಲುಕಿದ್ದ ಮೂವರ ಮೃತದೇಹಗಳನ್ನು ಅಗ್ನಿಶಾಮಕ ದಳ ಹಾಗೂ ಪೊಲೀಸ್ ಸಿಬ್ಬಂದಿ…
ತೀರ್ಥಹಳ್ಳಿಯಲ್ಲಿ ಗುಡ್ಡ ಕುಸಿತ ದುರಂತ: 3 ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರು ದುರ್ಮರಣ Three members of a family, including a 3-year-old child, died after a rain-triggered landslide struck their shed in Indira Nagar, Thirthahalli, Shivamogga district. ತೀರ್ಥಹಳ್ಳಿ: ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಇಂದಿರಾ ನಗರದಲ್ಲಿ ಭಾನುವಾರ ಮುಂಜಾನೆ ಸಂಭವಿಸಿದ ಭೀಕರ ಗುಡ್ಡ ಕುಸಿತದಲ್ಲಿ 3 ವರ್ಷದ ಮಗು ಸೇರಿದಂತೆ ಒಂದೇ ಕುಟುಂಬದ ಮೂವರು ಮೃತಪಟ್ಟಿರುವ…
ರಿಪ್ಪನ್ ಪೇಟೆ : ಚಲಿಸುತ್ತಿದ್ದ ಟಾಟಾ ಏಸ್ ಮೇಲೆ ಉರುಳಿದ ಬೃಹತ್ ಮರ – ವಾಹನದಲ್ಲಿ ಸಿಲುಕಿದ್ದ ಚಾಲಕನ ರಕ್ಷಣೆ A huge tree fell on a moving Bolero pickup near Baruve, Rippon Pete, trapping the driver inside the vehicle. Police, Gram Panchayat staff, and locals rescued the driver, who escaped with minor injuries. ರಿಪ್ಪನ್ ಪೇಟೆ, ಆ.1: ರಿಪ್ಪನ್ ಪೇಟೆ ಸಮೀಪದ ಬರುವೆ…
ರಿಪ್ಪನ್ಪೇಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ಡಿಜಿಟಲ್ ಕ್ರಾಂತಿ: ಮೊಬೈಲ್ ಆ್ಯಪ್ ‘ಇವಿಎಂ’ ಮೂಲಕ ಶಾಲಾ ಸಂಸತ್ ಚುನಾವಣೆ ಯಶಸ್ವಿ Ripponpet Government High School creates history by conducting its 2026-27 school parliament election using a completely mobile app-based EVM system, promoting eco-friendly practices and digital literacy among rural students. ರಿಪ್ಪನ್ಪೇಟೆ: ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳು ತಂತ್ರಜ್ಞಾನ ಅಳವಡಿಕೆ ಹಾಗೂ ನವೀನ ಪ್ರಯೋಗಗಳಲ್ಲಿ ನಗರದ ಪ್ರತಿಷ್ಠಿತ ಖಾಸಗಿ…
ಪ್ರೀತಿಸಿ ಮದುವೆಯಾದ ದಂಪತಿಯ ದಾಂಪತ್ಯಕ್ಕೆ ದುರಂತ ಅಂತ್ಯ; ಪತಿ ವಿರುದ್ಧ ಪ್ರಕರಣ A 24-year-old married woman died by suicide in Shivamogga. Based on her family’s complaint alleging mental harassment, police have registered a case against her husband and launched a search to arrest him. ಶಿವಮೊಗ್ಗ, ಆ.1: ನಗರದ ಶರಾವತಿ ನಗರದಲ್ಲಿ 24 ವರ್ಷದ ವಿವಾಹಿತೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ…