Headlines

ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರ ಅದ್ದೂರಿ ಪದಗ್ರಹಣ ಸಮಾರಂಭ – ನೂತನ ಅಧ್ಯಕ್ಷೆ ಶ್ವೇತಾ ಬಂಡಿ ಹೇಳಿದ್ದೇನು.!?

ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರ ಅದ್ದೂರಿ ಪದಗ್ರಹಣ ಸಮಾರಂಭ – ನೂತನ ಅಧ್ಯಕ್ಷೆ ಶ್ವೇತಾ ಬಂಡಿ ಹೇಳಿದ್ದೇನು.!? ಶಿವಮೊಗ್ಗ : ನೂತನ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆಯಾಗಿ ಅಧಿಕಾರ ವಹಿಸಿಕೊಂಡಿರುವ ಶ್ವೇತಾ ಬಂಡಿ ಅದ್ದೂರಿ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ತುಂಗಭದ್ರಾ ನದಿಯಷ್ಟು ಬೃಹತ್ ಶಕ್ತಿ  ತುಂಬಿದೆ ಎಂದು ಬಣ್ಣಿಸಿದರು. ಬಂಜಾರ ಕನ್ವೆಕ್ಷನ್ ಹಾಲ್‌ನಲ್ಲಿ ನಡೆದ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ಸಮಾಜದಲ್ಲಿ ಧ್ವನಿ ಇಲ್ಲದ ಮಹಿಳೆಯರನ್ನು ನಾಲ್ಕು ಗೋಡೆಗಳ…

Read More

ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ವರ್ಗಾವಣೆ

ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ವರ್ಗಾವಣೆ ಹೊಸನಗರ ತಹಶೀಲ್ದಾರ್ ಆಗಿ 08-11-2023 ರಂದು ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನಮನ್ನಣೆ ಗಳಿಸಿದ್ದರು. ಹೊಸನಗರ ತಾಲೂಕಿನ ತಹಶೀಲ್ದಾರ್ ರಶ್ಮಿ ಹಾಲೇಶ್ ರವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ರಶ್ಮಿ ಹೆಚ್. ಅವರನ್ನು ಸಾಗರಕ್ಕೆ ವರ್ಗಾವಣೆಗೊಳಿಸಲಾಗಿದೆ. ಹೊಸನಗರ ತಹಶೀಲ್ದಾರ್ ಆಗಿ 08-11-2023 ರಂದು ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನಮನ್ನಣೆ ಗಳಿಸಿದ್ದರು….

Read More

ಹೃದಯಾಘಾತದಿಂದ ಪದವಿ ವಿದ್ಯಾರ್ಥಿ ಶ್ರೀನಿಧಿ ಸಾವು!

ಹೃದಯಾಘಾತದಿಂದ ಪದವಿ ವಿದ್ಯಾರ್ಥಿ ಸಾವು! ಹೃದಯಾಘಾತ ಹಾಗೂ ನ್ಯೂಮೋನಿಯಾದಿಂದ ಶ್ರೀನಿಧಿ ಮೃತಪಟ್ಟಿದ್ಧಾನೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಲವಲವಿಕೆಯಿಂದಿದ್ದ ಯುವಕ ಶ್ರೀನಿಧಿಯ ಅಕಾಲಿಕ ನಿಧನ ಗ್ರಾಮದಲ್ಲಿ ಶೋಕದ ವಾತಾವರಣ ಉಂಟು ಮಾಡಿದೆ. ಶಿವಮೊಗ್ಗ:  ಹೃದಯಾಘಾತದಿಂದ ಪದವಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಶಿವಮೊಗ್ಗ ನಗರದ ಹೊರವಲಯ ಬಸವನಗಂಗೂರು ಗ್ರಾಮದಲ್ಲಿ ನಡೆದಿದೆ. ಶ್ರೀನಿಧಿ (20) ಮೃತಪಟ್ಟ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಈತ ನಗರದ ಡಿವಿಎಸ್ ಕಾಲೇಜ್ ನಲ್ಲಿ ಅಂತಿಮ ಪದವಿ ಅಭ್ಯಾಸ ಮಾಡುತ್ತಿದ್ದ. ಜೂನ್ 29 ರ ಭಾನುವಾರ ಮುಂಜಾನೆ…

Read More

ಪಿಡಿಓ ಹುದ್ದೆ ಮೇಲ್ದರ್ಜೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ – ಗ್ರಾಮ ಪಂಚಾಯತ್ ಗಳ ಸೇವೆಗಳು ಸಂಪೂರ್ಣ ಬಂದ್

ಪಿಡಿಓ ಹುದ್ದೆ ಮೇಲ್ದರ್ಜೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ – ಗ್ರಾಮ ಪಂಚಾಯತ್ ಗಳ ಸೇವೆಗಳು ಸಂಪೂರ್ಣ ಬಂದ್ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ನಡೆಸುತ್ತಿರುವ ಅನಿರ್ದಿಷ್ಟ ಕಾಲ ಮುಷ್ಕರಕ್ಕೆ‌ ಬೆಂಬಲ ಸೂಚಿಸುವ ಸಲುವಾಗಿ ಗ್ರಾಮ ಪಂಚಾಯತ್ ಗಳ ಸೇವೆಗಳನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಉಳಿದಿರುವ ಹುದ್ದೆಗಳ ಭರ್ತಿ, ಪಿಡಿಒ ಹುದ್ದೆಯನ್ನು ಮೇಲ್ದರ್ಜೆಗೆ ಸೇರ್ಪಡಿಸಿಕೊಳ್ಳಬೇಕೆಂದು, ಕಾರ್ಯದರ್ಶಿ ಗ್ರೇಡ್ ಒನ್ ಹುದ್ದೆಯಿಂದ ಪಿಡಿಒ ಆಗಿ ಮುಂಬಡ್ತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ,…

Read More

ಹುಲಿಕಲ್ ಘಾಟಿಯಲ್ಲಿ ಶಟಲ್ ಬಸ್ ಸಂಚಾರಕ್ಕೆ ಹಸಿರು ನಿಶಾನೆ; ಜಿಲ್ಲಾಧಿಕಾರಿಯಿಂದ ಅಧಿಕೃತ ಆದೇಶ

ಹುಲಿಕಲ್ ಘಾಟಿಯಲ್ಲಿ ಶಟಲ್ ಬಸ್ ಸಂಚಾರಕ್ಕೆ ಹಸಿರು ನಿಶಾನೆ; ಜಿಲ್ಲಾಧಿಕಾರಿಯಿಂದ ಅಧಿಕೃತ ಆದೇಶ Shivamogga Deputy Commissioner has permitted shuttle bus services on Hulikal Ghat Road under specific safety conditions. Only designated mini buses with prescribed seating capacity, wheelbase, and weight limits will be allowed. ಹೊಸನಗರ : ಇತ್ತೀಚೆಗಷ್ಟೇ ಮಿನಿ ವಾಹನಗಳ ಸಂಚಾರಕ್ಕೆ ಭಾಗಶಃ ತೆರೆಯಲಾಗಿದ್ದ ಹುಲಿಕಲ್ ಘಾಟಿ ರಸ್ತೆಯಲ್ಲಿ ಇದೀಗ ಶಟಲ್ ಬಸ್‌ಗಳ…

Read More

ತಾಯಿ ಹಾಗೂ ಇಬ್ಬರು ಮಕ್ಕಳು ನಾಪತ್ತೆ; ಸುಳಿವು ಸಿಕ್ಕರೆ ಪೊಲೀಸರಿಗೆ ಮಾಹಿತಿ ನೀಡಲು ಮನವಿ

ತಾಯಿ ಹಾಗೂ ಇಬ್ಬರು ಮಕ್ಕಳು ನಾಪತ್ತೆ; ಸುಳಿವು ಸಿಕ್ಕರೆ ಪೊಲೀಸರಿಗೆ ಮಾಹಿತಿ ನೀಡಲು ಮನವಿ Mother Nagaveni and her two sons, Ashwath and Ashwin, have gone missing from Haraguvalli village in Shikaripura taluk since June 17. Shivamogga police have appealed to the public to share any information regarding their whereabouts. ಶಿವಮೊಗ್ಗ, ಜೂನ್ 19: ಶಿಕಾರಿಪುರ ತಾಲ್ಲೂಕಿನ ಹರಗುವಳ್ಳಿ ಗ್ರಾಮದ ನಿವಾಸಿ ನವೀನ್…

Read More

ಗಾಂಜಾ ಮಾರಾಟ ಜಾಲಕ್ಕೆ ಪೊಲೀಸರ ಬಲೆ: ಇಬ್ಬರು ಡ್ರಗ್ ಪೆಡ್ಲರ್‌ಗಳ ಬಂಧನ

ಗಾಂಜಾ ಮಾರಾಟ ಜಾಲಕ್ಕೆ ಪೊಲೀಸರ ಬಲೆ: ಇಬ್ಬರು ಡ್ರಗ್ ಪೆಡ್ಲರ್‌ಗಳ ಬಂಧನ Police arrested two alleged drug peddlers near Yatri Nivasa and seized 658 grams of ganja worth ₹15,000 during a raid based on credible information. ಶಿಕಾರಿಪುರ : ಶಿಕಾರಿಪುರ ಟೌನ್ ವ್ಯಾಪ್ತಿಯ ಯಾತ್ರಿ ನಿವಾಸದ ಸಮೀಪ ಸಾರ್ವಜನಿಕ ರಸ್ತೆಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಶಿಕಾರಿಪುರ ಟೌನ್ ಪೊಲೀಸರು ಬಂಧಿಸಿದ್ದಾರೆ. ಕಾರ್ಯಾಚರಣೆಯ ವೇಳೆ…

Read More

ಕಣ್ಣೀರಿನಿಂದ ನೆಮ್ಮದಿಯತ್ತ: ಬಡ ತಾಯಿ-ಮಗಳಿಗೆ ಮನೆ ಕಟ್ಟಿಕೊಟ್ಟ ಗ್ರಾಮಸ್ಥರು

ಕಣ್ಣೀರಿನಿಂದ ನೆಮ್ಮದಿಯತ್ತ: ಬಡ ತಾಯಿ-ಮಗಳಿಗೆ ಮನೆ ಕಟ್ಟಿಕೊಟ್ಟ ಗ್ರಾಮಸ್ಥರು ಸುದ್ದಿ ಬದಲಿಸಿತು ಬದುಕು: ಪೋಸ್ಟ್ ಮ್ಯಾನ್ ನ್ಯೂಸ್ ವರದಿಯಿಂದ ನಿರ್ಗತಿಕ ಕುಟುಂಬಕ್ಕೆ ಸೂರು A Postman News report highlighting the plight of Shashikala and her disabled daughter in Melinasampalli village prompted MLA Belur Gopalakrishna, Asare Committee, officials and villagers to come together and build a permanent house for the family. ಶಿವಮೊಗ್ಗ ಜಿಲ್ಲೆಯ…

Read More

ಹೈಕೋರ್ಟ್‌ನ ಐತಿಹಾಸಿಕ ತೀರ್ಪು: ತಾತನ ಸ್ವಯಾರ್ಜಿತ ಆಸ್ತಿಯಲ್ಲಿ ಮೊಮ್ಮಕ್ಕಳಿಗೆ ಹಕ್ಕಿಲ್ಲ, ತಂದೆಯದ್ದೇ ಪರಮಾಧಿಕಾರ

ಹೈಕೋರ್ಟ್‌ನ ಐತಿಹಾಸಿಕ ತೀರ್ಪು: ತಾತನ ಸ್ವಯಾರ್ಜಿತ ಆಸ್ತಿಯಲ್ಲಿ ಮೊಮ್ಮಕ್ಕಳಿಗೆ ಹಕ್ಕಿಲ್ಲ, ತಂದೆಯದ್ದೇ ಪರಮಾಧಿಕಾರ High Court clarifies that grandchildren have no birthright claim over a grandfather’s self-acquired property. Once inherited by the son, it becomes his personal property with full ownership rights. ಕೌಟುಂಬಿಕ ಆಸ್ತಿ ಹಂಚಿಕೆ ವಿಚಾರದಲ್ಲಿ ಮಹತ್ವದ ಸ್ಪಷ್ಟನೆ ನೀಡಿರುವ ಹೈಕೋರ್ಟ್, ತಾತನ ಸ್ವಯಾರ್ಜಿತ ಆಸ್ತಿಯಲ್ಲಿ ಮೊಮ್ಮಕ್ಕಳಿಗೆ ಜನ್ಮತಃ ಹಕ್ಕು ಇರುವುದಿಲ್ಲ ಎಂದು ಮಹತ್ವದ…

Read More

24 ಗಂಟೆಯಲ್ಲೇ ಮಹಿಷಿ ಮಠ ಕಳವು ಪ್ರಕರಣ ಭೇದಿಸಿದ ಪೊಲೀಸರು : ₹1 ಕೋಟಿ ಮೌಲ್ಯದ ಚಿನ್ನ ಸಹಿತ ಆರೋಪಿ ವಶಕ್ಕೆ

24 ಗಂಟೆಯಲ್ಲೇ ಮಹಿಷಿ ಮಠ ಕಳವು ಪ್ರಕರಣ ಭೇದಿಸಿದ ಪೊಲೀಸರು : ₹1 ಕೋಟಿ ಮೌಲ್ಯದ ಚಿನ್ನ ಸಹಿತ ಆರೋಪಿ ವಶಕ್ಕೆ Shivamogga police solved the Mahishi Uttaradi Mutt gold theft case within 24 hours, arresting one accused and recovering stolen gold ornaments worth over ₹1 crore ಶಿವಮೊಗ್ಗ, ಜೂನ್ 18: ತೀರ್ಥಹಳ್ಳಿ ತಾಲ್ಲೂಕಿನ ಐತಿಹಾಸಿಕ ಮಹಿಷಿ ಉತ್ತರಾದಿ ಮಠದಲ್ಲಿ ನಡೆದಿದ್ದ ಒಂದು ಕೋಟಿ ರೂಪಾಯಿಗೂ ಅಧಿಕ…

Read More

ಹೊರಗುತ್ತಿಗೆ ಆಧಾರದಲ್ಲಿ ಪಶುವೈದ್ಯರ ನೇಮಕಕ್ಕೆ ಅರ್ಜಿ ಆಹ್ವಾನ

ಹೊರಗುತ್ತಿಗೆ ಆಧಾರದಲ್ಲಿ ಪಶುವೈದ್ಯರ ನೇಮಕಕ್ಕೆ ಅರ್ಜಿ ಆಹ್ವಾನ Shivamogga Wildlife Division has invited applications for one Veterinary Doctor on a contract basis for Sakrebailu Elephant Camp and wildlife rescue operations. Eligible candidates can apply before July 2, 2026. ಶಿವಮೊಗ್ಗ: ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿರುವ ಸಕ್ರೆಬೈಲು ಆನೆ ಬಿಡಾರ ಹಾಗೂ ವನ್ಯಜೀವಿ ರಕ್ಷಣಾ ಕಾರ್ಯಗಳಿಗಾಗಿ ಹೊರಗುತ್ತಿಗೆ ಆಧಾರದಲ್ಲಿ ಒಬ್ಬ ಪಶುವೈದ್ಯರನ್ನು ನೇಮಕ ಮಾಡಲು ಅರ್ಹ…

Read More

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (18-06-2026) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (18-06-2026) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… Power outage announced in Ripponpet and surrounding areas on June 18, 2026, due to quarterly maintenance work at the 110/11 KV substation. Electricity supply will remain suspended from 10 AM to 6 PM in several Gram Panchayat limits. ರಿಪ್ಪನ್‌ಪೇಟೆ…

Read More

ಹೇಳಿದ ಜಾಗಕ್ಕೆ ಆಟೋ ತರಲಿಲ್ಲವೆಂದು ಬ್ಲೇಡ್‌ನಿಂದ ಹಲ್ಲೆ; ಮೂವರ ವಿರುದ್ಧ ಎಫ್‌ಐಆರ್

ಹೇಳಿದ ಜಾಗಕ್ಕೆ ಆಟೋ ತರಲಿಲ್ಲವೆಂದು ಬ್ಲೇಡ್‌ನಿಂದ ಹಲ್ಲೆ; ಮೂವರ ವಿರುದ್ಧ ಎಫ್‌ಐಆರ್ Three unidentified youths allegedly attacked an auto-rickshaw driver with a blade in Shivamogga after an argument over dropping them at a specific location. A case has been registered at Tunganagar Police Station. ಶಿವಮೊಗ್ಗ, ಜೂನ್ 17: ಕೇಳಿದ ಸ್ಥಳದವರೆಗೆ ಆಟೋ ತರಲಿಲ್ಲ ಎಂಬ ಕಾರಣಕ್ಕೆ ಆಟೋ ಚಾಲಕನ ಮೇಲೆ ಮೂವರು ಯುವಕರು…

Read More

ಸಿಗರೇಟ್ ಇಲ್ಲ ಎಂದಿದ್ದಕ್ಕೆ ವೃದ್ಧೆ ಮೇಲೆ ಹಲ್ಲೆ; ಆರೋಪಿಗಳಿಗಾಗಿ ಪೊಲೀಸರ ಬಲೆ

ಸಿಗರೇಟ್ ಇಲ್ಲ ಎಂದಿದ್ದಕ್ಕೆ ವೃದ್ಧೆ ಮೇಲೆ ಹಲ್ಲೆ; ಆರೋಪಿಗಳಿಗಾಗಿ ಪೊಲೀಸರ ಬಲೆ An elderly woman running a petty shop in Shivamogga was allegedly assaulted and threatened by two youths after she informed them that cigarettes were out of stock. Police have registered a case and launched a search for the accused. ಶಿವಮೊಗ್ಗ: ಸಿಗರೇಟ್ ಕೇಳಿದ ವೇಳೆ ಅಂಗಡಿಯಲ್ಲಿ ಸ್ಟಾಕ್ ಇಲ್ಲ…

Read More