ಕೆಂಚನಾಲ ಮಾರಿಕಾಂಬಾ ಜಾತ್ರಾ ಮಹೋತ್ಸವ: ಭಕ್ತಿಭಾವದ ಸಾಗರದಲ್ಲಿ ಮಿಂದೆದ್ದ ಭಕ್ತ ಸಮೂಹ
ಕೆಂಚನಾಲ ಮಾರಿಕಾಂಬಾ ಜಾತ್ರಾ ಮಹೋತ್ಸವ: ಭಕ್ತಿಭಾವದ ಸಾಗರದಲ್ಲಿ ಮಿಂದೆದ್ದ ಭಕ್ತ ಸಮೂಹ Kenchanaala Marikamba Jatre was celebrated with…
ಕೆಂಚನಾಲ ಮಾರಿಕಾಂಬಾ ಜಾತ್ರಾ ಮಹೋತ್ಸವ: ಭಕ್ತಿಭಾವದ ಸಾಗರದಲ್ಲಿ ಮಿಂದೆದ್ದ ಭಕ್ತ ಸಮೂಹ Kenchanaala Marikamba Jatre was celebrated with great devotion and enthusiasm as thousands of devotees gathered to seek the blessings of Sri Marikamba Devi. ಕೆಂಚನಾಲ: ಐತಿಹಾಸಿಕ ಹಿನ್ನೆಲೆಯುಳ್ಳ ಪ್ರಸಿದ್ಧ ಕೆಂಚನಾಲ ಶ್ರೀ ಮಾರಿಕಾಂಬಾ ದೇವಿಯ ವಾರ್ಷಿಕ ಜಾತ್ರಾ ಮಹೋತ್ಸವವು ಅತ್ಯಂತ ವಿಜೃಂಭಣೆ ಹಾಗೂ ಸಡಗರ-ಸಂಭ್ರಮದಿಂದ ಜರುಗಿತು. ಮುಂಜಾನೆಯಿಂದಲೇ ದೇವಾಲಯದ ಆವರಣದಲ್ಲಿ ಸಾವಿರಾರು ಸಂಖ್ಯೆಯಲ್ಲಿ ನೆರೆದ ಭಕ್ತಾದಿಗಳು…
ಹಸೆಮಣೆಗಿಂತ ವೃತ್ತಿಜೀವನಕ್ಕೆ ಆದ್ಯತೆ: ಬದಲಾಗುತ್ತಿರುವ ಭಾರತೀಯ ಮಹಿಳೆಯರ ಮನಸ್ಥಿತಿ! Changing trends among Indian women show a growing preference for education, career, financial independence and personal choice over traditional marriage expectations. ಭಾರತೀಯ ಸಮಾಜದಲ್ಲಿ ವಿವಾಹಕ್ಕೆ ನೀಡಲಾಗುತ್ತಿದ್ದಸಾಂಪ್ರದಾಯಿಕ ಆದ್ಯತೆಯ ನಡುವೆ ಇದೀಗ ಮಹತ್ವದ ಬದಲಾವಣೆಗಳು ಗೋಚರಿಸುತ್ತಿವೆ. ಶಿಕ್ಷಣ, ಉದ್ಯೋಗ, ಆರ್ಥಿಕ ಸ್ವಾವಲಂಬನೆ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿರುವ ಮಹಿಳೆಯರು ಮದುವೆಯನ್ನು ಜೀವನದ ಅನಿವಾರ್ಯ ಹಂತವಾಗಿ ಪರಿಗಣಿಸುವ ಬದಲು,…
ಮಳೆಯಿಂದ ಬಸ್ ನಿಲ್ದಾಣದಲ್ಲಿ ನಿಂತಿದ್ದವರು ಪೊಲೀಸರ ಬಲೆಗೆ : ಸಾವಿರಾರು ಮೌಲ್ಯದ ಗಾಂಜಾ ವಶ Three people were arrested in NR Pura taluk of Shivamogga district for allegedly transporting and selling cannabis. Police seized cannabis worth around ₹50,000 and two bikes. ಶಿವಮೊಗ್ಗ: ಮಳೆಯಿಂದಾಗಿ ಬಸ್ ನಿಲ್ದಾಣದಲ್ಲಿ ಆಶ್ರಯ ಪಡೆದಿದ್ದ ವೇಳೆ ಗಾಂಜಾ ಸಾಗಿಸುತ್ತಿದ್ದ ಮೂವರು ಆರೋಪಿಗಳು ಪೊಲೀಸರ ಬಲೆಗೆ ಬಿದ್ದಿರುವ ಘಟನೆ ಎನ್.ಆರ್.ಪುರ ತಾಲೂಕಿನ ಮುತ್ತಿನಕೊಪ್ಪ…
ಕಾವೇರಿ ಲೋನ್ ಸರ್ವೀಸ್ ನಂಬಿ ₹12.50 ಲಕ್ಷ ಕಳೆದುಕೊಂಡ ರೈತ; ಯೂಟ್ಯೂಬ್ ಜಾಹೀರಾತು ಮೂಲಕ ವಂಚನೆ Farmer from Thirthahalli loses ₹12.50 lakh after falling for a fake loan advertisement on YouTube. Cyber crime police have registered a case and begun investigation. ತೀರ್ಥಹಳ್ಳಿ: ಯೂಟ್ಯೂಬ್ನಲ್ಲಿ ಪ್ರಸಾರವಾದ ಸಾಲ ನೀಡುವ ಜಾಹೀರಾತನ್ನು ನಂಬಿದ ತೀರ್ಥಹಳ್ಳಿಯ ರೈತರೊಬ್ಬರು ಬರೋಬ್ಬರಿ ₹12.50 ಲಕ್ಷ ಹಣ ಕಳೆದುಕೊಂಡಿರುವ ಘಟನೆ ನಡೆದಿದೆ. ಈ ಕುರಿತು…
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಆರೋಪಿ ಪ್ರದೋಷ್ಗೆ ‘ಮಾಫಿ ಸಾಕ್ಷಿ’ಯಾಗಲು ಕೋರ್ಟ್ ಅಸ್ತು Renukaswamy murder case takes a major turn as Bengaluru court allows accused A-14 Pradosh to turn approver. Details of the latest court development involving Darshan and Pavithra Gowda. ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಪವಿತ್ರಾ ಗೌಡ ಅವರಿಗೆ ಮತ್ತಷ್ಟು ಕಾನೂನು ಸಂಕಷ್ಟ ಎದುರಾಗುವ ಸಾಧ್ಯತೆ…
ಚಲಿಸುತ್ತಿದ್ದಾಗಲೇ ಕಳಚಿ ಬಿದ್ದ KSRTC ಬಸ್ನ ಟೈರ್; ತಪ್ಪಿದ ಭಾರಿ ಅನಾಹುತ KSRTC bus travelling from Udupi to Shivamogga lost one of its wheels near Agumbe Gram Panchayat. The incident occurred while the bus was moving slowly, averting a major accident. ಆಗುಂಬೆ: ಉಡುಪಿಯಿಂದ ಶಿವಮೊಗ್ಗದತ್ತ ಸಂಚರಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ನ ಒಂದು ಬದಿಯ ಚಕ್ರ ಏಕಾಏಕಿ ಕಳಚಿಕೊಂಡ ಘಟನೆ ಆಗುಂಬೆಯಲ್ಲಿ ನಡೆದಿದೆ. ಆಗುಂಬೆ ಬಸ್ ನಿಲ್ದಾಣದ…
ಅಂಗನವಾಡಿ ಸಿಬ್ಬಂದಿಗೆ ಕನಿಷ್ಠ ವೇತನ ಜಾರಿಗೆ ಆಗ್ರಹ: ಜಿಲ್ಲಾಧಿಕಾರಿಗೆ 24 ಬೇಡಿಕೆಗಳ ಮನವಿ Anganwadi workers in Shivamogga demand minimum wages, social security and implementation of 24 demands. Protest held and memorandum submitted to the Deputy Commissioner. ಶಿವಮೊಗ್ಗ, ಆ.10: ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಕನಿಷ್ಠ ವೇತನ ಮತ್ತು ಸಾಮಾಜಿಕ ಭದ್ರತೆ ಕಲ್ಪಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸ್ವತಂತ್ರ ಸಂಘಟನೆ…
ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ ಖಂಡಿಸಿ ಹೊಸನಗರದಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ Hosanagar BJP stages a massive protest against the Congress government’s alleged administrative failures, farmer issues, power problems, social security delays and development concerns. ಹೊಸನಗರ, ಆ.10: ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ ಹಾಗೂ ಜನವಿರೋಧಿ ನೀತಿಗಳನ್ನು ಖಂಡಿಸಿ ಹೊಸನಗರ ತಾಲೂಕು ಬಿಜೆಪಿ ವತಿಯಿಂದ ಸೋಮವಾರ ಬೃಹತ್ ಪ್ರತಿಭಟನೆ ನಡೆಯಿತು. ರಾಜ್ಯ ಬಿಜೆಪಿ ಉಪಾಧ್ಯಕ್ಷ ಹಾಗೂ…
ತೀರ್ಥಹಳ್ಳಿ ಗುಡ್ಡ ಕುಸಿತ: ಸಂತ್ರಸ್ತರಿಗೆ ನಿವೇಶನ, ಮನೆ ನಿರ್ಮಾಣಕ್ಕೆ ನೆರವು – ಮಧು ಬಂಗಾರಪ್ಪ Minister Madhu Bangarappa visits the Thirthahalli landslide site, promises relief, housing support and financial assistance for affected families, and directs officials to take action on FIRs related to landslide incidents. ತೀರ್ಥಹಳ್ಳಿ, ಆ.9: ಕೆಲವು ದಿನಗಳ ಹಿಂದೆ ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಸಂಭವಿಸಿದ ಗುಡ್ಡ ಕುಸಿತದಿಂದ ಮೂವರು ಮೃತಪಟ್ಟಿದ್ದು, ಈ ಪ್ರದೇಶದಲ್ಲಿದ್ದ…
ಸಾಗರದಲ್ಲಿ ನಕಲಿ ನೋಟುಗಳ ಹಾವಳಿ ಆರೋಪ: ಸಣ್ಣ ವ್ಯಾಪಾರಿಗಳಿಗೆ ಸಂಕಷ್ಟ Fake currency circulation allegedly increasing in Sagara, Shivamogga, with ₹500, ₹200 and ₹50 counterfeit notes reportedly affecting small traders. Public urged to stay alert. ಸಾಗರ: ಸಾಗರ ನಗರದಲ್ಲಿ ಕಳೆದ ಎರಡು ತಿಂಗಳಿಂದ ನಕಲಿ ನೋಟುಗಳ ಚಲಾವಣೆ ಹೆಚ್ಚಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಸಾರ್ವಜನಿಕರು ಹಾಗೂ ಸಣ್ಣ ವ್ಯಾಪಾರಿಗಳು ಆತಂಕಕ್ಕೊಳಗಾಗಿದ್ದಾರೆ. ಪ್ರಮುಖವಾಗಿ ₹500, ₹200 ಹಾಗೂ ₹50…