Headlines

ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರ ಅದ್ದೂರಿ ಪದಗ್ರಹಣ ಸಮಾರಂಭ – ನೂತನ ಅಧ್ಯಕ್ಷೆ ಶ್ವೇತಾ ಬಂಡಿ ಹೇಳಿದ್ದೇನು.!?

ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರ ಅದ್ದೂರಿ ಪದಗ್ರಹಣ ಸಮಾರಂಭ – ನೂತನ ಅಧ್ಯಕ್ಷೆ ಶ್ವೇತಾ ಬಂಡಿ ಹೇಳಿದ್ದೇನು.!? ಶಿವಮೊಗ್ಗ : ನೂತನ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆಯಾಗಿ ಅಧಿಕಾರ ವಹಿಸಿಕೊಂಡಿರುವ ಶ್ವೇತಾ ಬಂಡಿ ಅದ್ದೂರಿ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ತುಂಗಭದ್ರಾ ನದಿಯಷ್ಟು ಬೃಹತ್ ಶಕ್ತಿ  ತುಂಬಿದೆ ಎಂದು ಬಣ್ಣಿಸಿದರು. ಬಂಜಾರ ಕನ್ವೆಕ್ಷನ್ ಹಾಲ್‌ನಲ್ಲಿ ನಡೆದ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ಸಮಾಜದಲ್ಲಿ ಧ್ವನಿ ಇಲ್ಲದ ಮಹಿಳೆಯರನ್ನು ನಾಲ್ಕು ಗೋಡೆಗಳ…

Read More

ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ವರ್ಗಾವಣೆ

ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ವರ್ಗಾವಣೆ ಹೊಸನಗರ ತಹಶೀಲ್ದಾರ್ ಆಗಿ 08-11-2023 ರಂದು ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನಮನ್ನಣೆ ಗಳಿಸಿದ್ದರು. ಹೊಸನಗರ ತಾಲೂಕಿನ ತಹಶೀಲ್ದಾರ್ ರಶ್ಮಿ ಹಾಲೇಶ್ ರವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ರಶ್ಮಿ ಹೆಚ್. ಅವರನ್ನು ಸಾಗರಕ್ಕೆ ವರ್ಗಾವಣೆಗೊಳಿಸಲಾಗಿದೆ. ಹೊಸನಗರ ತಹಶೀಲ್ದಾರ್ ಆಗಿ 08-11-2023 ರಂದು ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನಮನ್ನಣೆ ಗಳಿಸಿದ್ದರು….

Read More

ಹೃದಯಾಘಾತದಿಂದ ಪದವಿ ವಿದ್ಯಾರ್ಥಿ ಶ್ರೀನಿಧಿ ಸಾವು!

ಹೃದಯಾಘಾತದಿಂದ ಪದವಿ ವಿದ್ಯಾರ್ಥಿ ಸಾವು! ಹೃದಯಾಘಾತ ಹಾಗೂ ನ್ಯೂಮೋನಿಯಾದಿಂದ ಶ್ರೀನಿಧಿ ಮೃತಪಟ್ಟಿದ್ಧಾನೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಲವಲವಿಕೆಯಿಂದಿದ್ದ ಯುವಕ ಶ್ರೀನಿಧಿಯ ಅಕಾಲಿಕ ನಿಧನ ಗ್ರಾಮದಲ್ಲಿ ಶೋಕದ ವಾತಾವರಣ ಉಂಟು ಮಾಡಿದೆ. ಶಿವಮೊಗ್ಗ:  ಹೃದಯಾಘಾತದಿಂದ ಪದವಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಶಿವಮೊಗ್ಗ ನಗರದ ಹೊರವಲಯ ಬಸವನಗಂಗೂರು ಗ್ರಾಮದಲ್ಲಿ ನಡೆದಿದೆ. ಶ್ರೀನಿಧಿ (20) ಮೃತಪಟ್ಟ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಈತ ನಗರದ ಡಿವಿಎಸ್ ಕಾಲೇಜ್ ನಲ್ಲಿ ಅಂತಿಮ ಪದವಿ ಅಭ್ಯಾಸ ಮಾಡುತ್ತಿದ್ದ. ಜೂನ್ 29 ರ ಭಾನುವಾರ ಮುಂಜಾನೆ…

Read More

ಪಿಡಿಓ ಹುದ್ದೆ ಮೇಲ್ದರ್ಜೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ – ಗ್ರಾಮ ಪಂಚಾಯತ್ ಗಳ ಸೇವೆಗಳು ಸಂಪೂರ್ಣ ಬಂದ್

ಪಿಡಿಓ ಹುದ್ದೆ ಮೇಲ್ದರ್ಜೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ – ಗ್ರಾಮ ಪಂಚಾಯತ್ ಗಳ ಸೇವೆಗಳು ಸಂಪೂರ್ಣ ಬಂದ್ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ನಡೆಸುತ್ತಿರುವ ಅನಿರ್ದಿಷ್ಟ ಕಾಲ ಮುಷ್ಕರಕ್ಕೆ‌ ಬೆಂಬಲ ಸೂಚಿಸುವ ಸಲುವಾಗಿ ಗ್ರಾಮ ಪಂಚಾಯತ್ ಗಳ ಸೇವೆಗಳನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಉಳಿದಿರುವ ಹುದ್ದೆಗಳ ಭರ್ತಿ, ಪಿಡಿಒ ಹುದ್ದೆಯನ್ನು ಮೇಲ್ದರ್ಜೆಗೆ ಸೇರ್ಪಡಿಸಿಕೊಳ್ಳಬೇಕೆಂದು, ಕಾರ್ಯದರ್ಶಿ ಗ್ರೇಡ್ ಒನ್ ಹುದ್ದೆಯಿಂದ ಪಿಡಿಒ ಆಗಿ ಮುಂಬಡ್ತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ,…

Read More

ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ : ₹65 ಸಾವಿರ ಮೌಲ್ಯದ 1 ಕೆಜಿ 261 ಗ್ರಾಂ ಗಾಂಜಾ ವಶ

ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ : ₹65 ಸಾವಿರ ಮೌಲ್ಯದ 1 ಕೆಜಿ 261 ಗ್ರಾಂ ಗಾಂಜಾ ವಶ Shivamogga Doddapete Police arrested a man for illegally selling ganja and seized 1.261 kg of cannabis worth around ₹65,000 during a raid near Palak Shadi Mahal. ಶಿವಮೊಗ್ಗ: ನಗರದಲ್ಲಿ ಕಾನೂನುಬಾಹಿರವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಜಾಲದ ವಿರುದ್ಧ ದೊಡ್ಡಪೇಟೆ ಪೊಲೀಸರು ಯಶಸ್ವಿ ಕಾರ್ಯಾಚರಣೆ ನಡೆಸಿ ಓರ್ವ…

Read More

ಶರಾವತಿ ಜಲವಿದ್ಯುತ್ ಕೇಂದ್ರದಲ್ಲಿ ಪೈಪ್ ಲೀಕೇಜ್: ಸಿಬ್ಬಂದಿಯ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ

ಶರಾವತಿ ಜಲವಿದ್ಯುತ್ ಕೇಂದ್ರದಲ್ಲಿ ಪೈಪ್ ಲೀಕೇಜ್: ಸಿಬ್ಬಂದಿಯ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ Water leakage was reported in the penstock drain pipe of Unit-7 at Sharavathi Hydroelectric Power Station near Sagar. Prompt action by officials prevented a major mishap, and operations at three units were temporarily halted. ಸಾಗರ: ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಲಿಂಗನಮಕ್ಕಿ ಜಲಾಶಯ ವ್ಯಾಪ್ತಿಯಲ್ಲಿರುವ ಶರಾವತಿ ಜಲವಿದ್ಯುತ್ ಉತ್ಪಾದನಾ…

Read More

ಬೈಕ್ ಗೆ ಅಡ್ಡ ಬಂದ ಪ್ರಾಣಿ ತಪ್ಪಿಸಲು ಹೋಗಿ ಅಪಘಾತ: ಚಿಕಿತ್ಸೆ ಫಲಿಸದೆ ಫೈನಾನ್ಸ್ ಸಿಬ್ಬಂದಿ ಸಾವು

ಬೈಕ್ ಗೆ ಅಡ್ಡ ಬಂದ ಪ್ರಾಣಿ ತಪ್ಪಿಸಲು ಹೋಗಿ ಅಪಘಾತ: ಚಿಕಿತ್ಸೆ ಫಲಿಸದೆ ಫೈನಾನ್ಸ್ ಸಿಬ್ಬಂದಿ ಸಾವು A 25-year-old finance company collection executive died after losing control of his bike while trying to avoid an animal on the road near Kallapura in Channagiri, Shivamogga district. ಶಿವಮೊಗ್ಗ: ಚನ್ನಗಿರಿ ತಾಲ್ಲೂಕಿನ ಜೋಳದಾಳ್ ರಸ್ತೆಯ ಕಲ್ಲಾಪುರ ಗ್ರಾಮದ ಬಳಿ ರಸ್ತೆಗೆ ಅಡ್ಡ ಬಂದ ಪ್ರಾಣಿಯನ್ನು ತಪ್ಪಿಸಲು ಹೋಗಿ…

Read More

ಸಿಕ್ಕ ಚಿನ್ನದ ಸರದ ವಿಚಾರದಲ್ಲಿ ಕಿರಿಕ್ – ಗರ್ಭಿಣಿ ಸೇರಿದಂತೆ ನಾಲ್ವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ!

ಸಿಕ್ಕ ಚಿನ್ನದ ಸರದ ವಿಚಾರದಲ್ಲಿ ಕಿರಿಕ್ – ಗರ್ಭಿಣಿ ಸೇರಿದಂತೆ ನಾಲ್ವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ! Four members of a family, including a pregnant woman, were injured in a deadly weapon attack following a dispute over a gold chain in Shivamogga’s Rajiv Gandhi Colony. The victims are undergoing treatment at McGann Hospital. ಶಿವಮೊಗ್ಗ, ಜೂನ್ 26: ನಗರದ ರಾಜೀವ್ ಗಾಂಧಿ ಬಡಾವಣೆಯಲ್ಲಿ…

Read More

ಪತ್ರೋಡೆ ಎಲೆ ಕೊಯ್ಯಲು ಮರ ಹತ್ತಿದ್ದ ಯುವಕನಿಗೆ ವಿದ್ಯುತ್ ಶಾಕ್; ಸ್ಥಳದಲ್ಲೇ ದುರ್ಮರಣ

ಪತ್ರೋಡೆ ಎಲೆ ಕೊಯ್ಯಲು ಮರ ಹತ್ತಿದ್ದ ಯುವಕನಿಗೆ ವಿದ್ಯುತ್ ಶಾಕ್; ಸ್ಥಳದಲ್ಲೇ ದುರ್ಮರಣ A young man from Indiranagar, Tirthahalli, died after being electrocuted while climbing a tree to pluck leaves for patrode near Lakkunda. Agumbe Police have registered a case. ತೀರ್ಥಹಳ್ಳಿ, ಜೂನ್ 26: ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಲಕ್ಕುಂದ ಸಮೀಪ ಪತ್ರೋಡೆ ಎಲೆ ಕೊಯ್ಯಲು ಮರ ಹತ್ತಿದ್ದ ವೇಳೆ ವಿದ್ಯುತ್ ತಂತಿ ತಗುಲಿ…

Read More

ಕರ್ನಾಟಕದಲ್ಲಿ ಇಂದಿನಿಂದ ಮುಂಗಾರು ಅಬ್ಬರ: ಶಿವಮೊಗ್ಗ ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಎಚ್ಚರಿಕೆ !

ಕರ್ನಾಟಕದಲ್ಲಿ ಇಂದಿನಿಂದ ಮುಂಗಾರು ಅಬ್ಬರ: ಶಿವಮೊಗ್ಗ ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಎಚ್ಚರಿಕೆ ! IMD forecasts active monsoon across Karnataka from June 26, with heavy rain alert for Shivamogga, Coastal Karnataka, Malnad and several other districts over the next week. ಬೆಂಗಳೂರು, ಜೂನ್ 26: ಜೂನ್ ತಿಂಗಳ ಕೊನೆಯ ವಾರಕ್ಕೆ ಕಾಲಿಟ್ಟರೂ ರಾಜ್ಯದಲ್ಲಿ ವಾಡಿಕೆಯಂತೆ ಮುಂಗಾರು ಚುರುಕುಗೊಳ್ಳದ ಹಿನ್ನೆಲೆಯಲ್ಲಿ ಆತಂಕಗೊಂಡಿದ್ದ ಜನರಿಗೆ ಇದೀಗ ಭಾರತೀಯ…

Read More

ಕಾಡಂಚಿನ ಒಂಟಿ ಜೀವಕ್ಕೆ ಆಸರೆಯಾದ ಖಾಕಿ ಪಡೆ : ಗೌರಮ್ಮಜ್ಜಿಯ ಕೊನೆಗಾಲದಲ್ಲಿ ಸಿಕ್ಕಿತು ಬೆಚ್ಚಗಿನ ಸೂರು

ಕಾಡಂಚಿನ ಒಂಟಿ ಜೀವಕ್ಕೆ ಆಸರೆಯಾದ ಖಾಕಿ ಪಡೆ : ಗೌರಮ್ಮಜ್ಜಿಯ ಕೊನೆಗಾಲದಲ್ಲಿ ಸಿಕ್ಕಿತು ಬೆಚ್ಚಗಿನ ಸೂರು In a heartwarming act of humanity, Shivamogga Police and Lions Club built a safe home for 70-year-old Gauramma, who had been living alone in a fragile hut on the edge of a forest. Read the inspiring story of compassion, community service, and hope….

Read More

ಅರಸಾಳು ಬಳಿ ಅಕ್ರಮ ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರ ದಾಳಿ; 9 ಮಂದಿ ಹಾಗೂ ನಗದು ವಶಕ್ಕೆ!

ಅರಸಾಳು ಬಳಿ ಅಕ್ರಮ ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರ ದಾಳಿ; 9 ಮಂದಿ ಹಾಗೂ ನಗದು ವಶಕ್ಕೆ! Ripponpet Police registered a case against individuals allegedly involved in illegal card gambling near Arasalu village after obtaining permission from the court. Further legal action is underway. ರಿಪ್ಪನ್‌ಪೇಟೆ, ಜೂನ್ 25: ಅರಸಾಳು ಗ್ರಾಮದ ಮಾಣಿಕೆರೆ ಸಮೀಪದ ನೀಲಗಿರಿ ತೋಪಿನಲ್ಲಿ ಅಕ್ರಮವಾಗಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ 9 ಮಂದಿಯನ್ನು…

Read More

1999ರಲ್ಲಿ ಕಾಣೆಯಾದ ಯುವಕನ ಸುಳಿವಿಗಾಗಿ ಮತ್ತೆ ಶೋಧ ಕಾರ್ಯ – ಮಾಹಿತಿ ನೀಡಲು ಪೊಲೀಸರ ಮನವಿ

1999ರಲ್ಲಿ ಕಾಣೆಯಾದ ಯುವಕನ ಸುಳಿವಿಗಾಗಿ ಮತ್ತೆ ಶೋಧ ಕಾರ್ಯ – ಮಾಹಿತಿ ನೀಡಲು ಪೊಲೀಸರ ಮನವಿ Maluru Police have appealed to the public for help in tracing Sohan, a youth who went missing from Thirthahalli region in 1999. Citizens with any information are requested to contact the police. ತೀರ್ಥಹಳ್ಳಿ : ಸುಮಾರು 26 ವರ್ಷಗಳ ಹಿಂದೆ ಕಾಣೆಯಾಗಿದ್ದ ಯುವಕನೊಬ್ಬನ ಪತ್ತೆಗೆ ಮಾಳೂರು ಪೊಲೀಸರು…

Read More