ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಹರತಾಳು 100% ಸಾಧನೆ – ಅಧಿಕಾರಿಗಳನ್ನು ಸನ್ಮಾನಿಸಿದ ಹರತಾಳು ಹಾಲಪ್ಪ
ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಹರತಾಳು 100% ಸಾಧನೆ – ಅಧಿಕಾರಿಗಳನ್ನು ಸನ್ಮಾನಿಸಿದ ಹರತಾಳು ಹಾಲಪ್ಪ Haratalu Gram Panchayat Booth…
ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರ ಅದ್ದೂರಿ ಪದಗ್ರಹಣ ಸಮಾರಂಭ – ನೂತನ ಅಧ್ಯಕ್ಷೆ ಶ್ವೇತಾ ಬಂಡಿ ಹೇಳಿದ್ದೇನು.!? ಶಿವಮೊಗ್ಗ : ನೂತನ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆಯಾಗಿ ಅಧಿಕಾರ ವಹಿಸಿಕೊಂಡಿರುವ ಶ್ವೇತಾ ಬಂಡಿ ಅದ್ದೂರಿ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ತುಂಗಭದ್ರಾ ನದಿಯಷ್ಟು ಬೃಹತ್ ಶಕ್ತಿ ತುಂಬಿದೆ ಎಂದು ಬಣ್ಣಿಸಿದರು. ಬಂಜಾರ ಕನ್ವೆಕ್ಷನ್ ಹಾಲ್ನಲ್ಲಿ ನಡೆದ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ಸಮಾಜದಲ್ಲಿ ಧ್ವನಿ ಇಲ್ಲದ ಮಹಿಳೆಯರನ್ನು ನಾಲ್ಕು ಗೋಡೆಗಳ…
ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ವರ್ಗಾವಣೆ ಹೊಸನಗರ ತಹಶೀಲ್ದಾರ್ ಆಗಿ 08-11-2023 ರಂದು ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನಮನ್ನಣೆ ಗಳಿಸಿದ್ದರು. ಹೊಸನಗರ ತಾಲೂಕಿನ ತಹಶೀಲ್ದಾರ್ ರಶ್ಮಿ ಹಾಲೇಶ್ ರವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ರಶ್ಮಿ ಹೆಚ್. ಅವರನ್ನು ಸಾಗರಕ್ಕೆ ವರ್ಗಾವಣೆಗೊಳಿಸಲಾಗಿದೆ. ಹೊಸನಗರ ತಹಶೀಲ್ದಾರ್ ಆಗಿ 08-11-2023 ರಂದು ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನಮನ್ನಣೆ ಗಳಿಸಿದ್ದರು….
ಹೃದಯಾಘಾತದಿಂದ ಪದವಿ ವಿದ್ಯಾರ್ಥಿ ಸಾವು! ಹೃದಯಾಘಾತ ಹಾಗೂ ನ್ಯೂಮೋನಿಯಾದಿಂದ ಶ್ರೀನಿಧಿ ಮೃತಪಟ್ಟಿದ್ಧಾನೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಲವಲವಿಕೆಯಿಂದಿದ್ದ ಯುವಕ ಶ್ರೀನಿಧಿಯ ಅಕಾಲಿಕ ನಿಧನ ಗ್ರಾಮದಲ್ಲಿ ಶೋಕದ ವಾತಾವರಣ ಉಂಟು ಮಾಡಿದೆ. ಶಿವಮೊಗ್ಗ: ಹೃದಯಾಘಾತದಿಂದ ಪದವಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಶಿವಮೊಗ್ಗ ನಗರದ ಹೊರವಲಯ ಬಸವನಗಂಗೂರು ಗ್ರಾಮದಲ್ಲಿ ನಡೆದಿದೆ. ಶ್ರೀನಿಧಿ (20) ಮೃತಪಟ್ಟ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಈತ ನಗರದ ಡಿವಿಎಸ್ ಕಾಲೇಜ್ ನಲ್ಲಿ ಅಂತಿಮ ಪದವಿ ಅಭ್ಯಾಸ ಮಾಡುತ್ತಿದ್ದ. ಜೂನ್ 29 ರ ಭಾನುವಾರ ಮುಂಜಾನೆ…
ಪಿಡಿಓ ಹುದ್ದೆ ಮೇಲ್ದರ್ಜೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ – ಗ್ರಾಮ ಪಂಚಾಯತ್ ಗಳ ಸೇವೆಗಳು ಸಂಪೂರ್ಣ ಬಂದ್ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ನಡೆಸುತ್ತಿರುವ ಅನಿರ್ದಿಷ್ಟ ಕಾಲ ಮುಷ್ಕರಕ್ಕೆ ಬೆಂಬಲ ಸೂಚಿಸುವ ಸಲುವಾಗಿ ಗ್ರಾಮ ಪಂಚಾಯತ್ ಗಳ ಸೇವೆಗಳನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಉಳಿದಿರುವ ಹುದ್ದೆಗಳ ಭರ್ತಿ, ಪಿಡಿಒ ಹುದ್ದೆಯನ್ನು ಮೇಲ್ದರ್ಜೆಗೆ ಸೇರ್ಪಡಿಸಿಕೊಳ್ಳಬೇಕೆಂದು, ಕಾರ್ಯದರ್ಶಿ ಗ್ರೇಡ್ ಒನ್ ಹುದ್ದೆಯಿಂದ ಪಿಡಿಒ ಆಗಿ ಮುಂಬಡ್ತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ,…
ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಹರತಾಳು 100% ಸಾಧನೆ – ಅಧಿಕಾರಿಗಳನ್ನು ಸನ್ಮಾನಿಸಿದ ಹರತಾಳು ಹಾಲಪ್ಪ Haratalu Gram Panchayat Booth No. 195 becomes the first booth in Sagar-Hosanagara constituency to achieve 100% voter list revision. Former Minister Haratalu Halappa felicitates BLO, PDO and officials. ಹೊಸನಗರ: ಸಾಗರ–ಹೊಸನಗರ ವಿಧಾನಸಭಾ ಕ್ಷೇತ್ರದಲ್ಲಿ ಶೇ.100ರಷ್ಟು ಮತದಾರರ ಪಟ್ಟಿ ಪರಿಷ್ಕರಣೆ ಪೂರ್ಣಗೊಳಿಸಿದ ಮೊದಲ ಬೂತ್ ಎಂಬ ಹೆಗ್ಗಳಿಕೆಗೆ ಹರತಾಳು ಗ್ರಾಮ ಪಂಚಾಯಿತಿ…
17 ವರ್ಷಗಳ ಬಳಿಕ ಮಹಾರಾಜ ಟ್ರೋಫಿ ಶಿವಮೊಗ್ಗದ ಮಡಿಲಿಗೆ: ಶಿವಮೊಗ್ಗ ಯೋಧಾಸ್ಗೆ ಅದ್ದೂರಿ ಸನ್ಮಾನ Shivamogga Yodhas received a grand felicitation after winning the Maharaja Trophy (KPL) for the first time in 17 years. The team was honored at KSCA Navule Stadium, and CEO Mithun donated ₹5 lakh to late cricketer Akshay’s family. ಶಿವಮೊಗ್ಗ, ಜು. 21: 17 ವರ್ಷಗಳ ಬಳಿಕ…
ಅಂಗನವಾಡಿ ಕಾರ್ಯಕರ್ತೆ-ಸಹಾಯಕಿಯರ ಅಂತಿಮ ಆಯ್ಕೆ ಪಟ್ಟಿ ಪ್ರಕಟ Women and Child Development Department has released the final selection list for Anganwadi Workers and Helpers in Shivamogga district. A total of 461 posts, including 53 Workers and 408 Helpers, have been filled. ಶಿವಮೊಗ್ಗ, ಜು.21: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು,…
ಹೊಟ್ಟೆ ನೋವು ಎಂದು ಆಸ್ಪತ್ರೆಗೆ ಹೋದ ಮಹಿಳೆ… ಸ್ಕ್ಯಾನಿಂಗ್ನಲ್ಲಿ ಪತ್ತೆಯಾದ 8.38 ಕೆಜಿ ಗಡ್ಡೆ! ವೈದ್ಯರಿಗೂ ಅಚ್ಚರಿ Doctors at Shikaripura MCH Hospital successfully removed an 8.38 kg ovarian tumor from a 48-year-old woman after a two-hour surgery. The patient is recovering well. ಶಿಕಾರಿಪುರ, ಜು.21: ಶಿಕಾರಿಪುರ ಪಟ್ಟಣದ ಕೆಎಚ್ಬಿ ಕಾಲೋನಿಯಲ್ಲಿರುವ ತಾಯಿ ಮತ್ತು ಮಕ್ಕಳ ಆಸ್ಪತ್ರೆ (ಎಂಸಿಹೆಚ್)ಯಲ್ಲಿ ಮಹಿಳೆಯೊಬ್ಬರ ಹೊಟ್ಟೆಯಿಂದ 8.38 ಕೆಜಿ ತೂಕದ ಬೃಹತ್…
ತಲೆಗೆ ಮಚ್ಚಿನಿಂದ ಹಲ್ಲೆ ಮಾಡಿ ಮಹಿಳೆ ಕೊಲೆ: ಆರೋಪಿಗೆ ಜೀವಾವಧಿ ಶಿಕ್ಷೆ A Shivamogga court has sentenced a 25-year-old man to life imprisonment and imposed a ₹50,000 fine for the 2020 murder of a woman over a land dispute in Soraba taluk, Shivamogga district. ಸೊರಬ: ಜಾಗದ ವಿಚಾರವಾಗಿ ಉಂಟಾದ ವಿವಾದದಲ್ಲಿ ಮಹಿಳೆಯೊಬ್ಬರ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ಕೊಲೆ ಮಾಡಿದ ಪ್ರಕರಣದ ಆರೋಪಿಗೆ…
ರಿಪ್ಪನ್ಪೇಟೆಯಲ್ಲಿ ಚೆನ್ನಮ್ಮ ದೇವೇಗೌಡರಿಗೆ ಶ್ರದ್ಧಾಂಜಲಿ: ಒಕ್ಕಲಿಗರ ಸಂಘ ಹಾಗೂ ಜೆಡಿಎಸ್ನಿಂದ ಸಂತಾಪ ಸಭೆ Ripponpet witnessed a condolence meeting organized by the Hosanagara Taluk Vokkaligara Sangha and JDS leaders to pay tribute to late Chennamma, wife of former Prime Minister H.D. Deve Gowda. ರಿಪ್ಪನ್ಪೇಟೆ: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರ ನಿಧನದ ಹಿನ್ನೆಲೆಯಲ್ಲಿ ಹೊಸನಗರ ತಾಲ್ಲೂಕು ಒಕ್ಕಲಿಗರ ಸಂಘ ಹಾಗೂ…
ಸೊನಲೆಯಲ್ಲಿ ಕಾರ್ಮಿಕನ ಹತ್ಯೆ ಪ್ರಕರಣ : ಇಬ್ಬರ ಬಂಧನ , ಘಟನೆ ಬಗ್ಗೆ ಎಸ್ ಪಿ ನಿಖಿಲ್ ಹೇಳಿದ್ದೇನು!? Two accused have been arrested in connection with the murder of a labourer in Sonale, Shivamogga district. SP Nikhil briefed the media on the investigation, motive, and the arrests made by the police. ಶಿವಮೊಗ್ಗ: ಹೆಂಡತಿಯೊಂದಿಗೆ ಸೇರಿ ಬಾಳುವಂತೆ ಬುದ್ಧಿವಾದ ಹೇಳಿದ ಸಹೋದ್ಯೋಗಿಯನ್ನೇ ಚಾಕುವಿನಿಂದ…
ಫೇಸ್ಬುಕ್ ಜಾಹೀರಾತಿನ ಮೂಲಕ ವಂಚನೆ; ಹಳೆ ನಾಣ್ಯಕ್ಕೆ ₹90 ಲಕ್ಷ ಕೊಡುತ್ತೇವೆಂದು ನಂಬಿಸಿ ₹11.20 ಲಕ್ಷ ವಂಚನೆ A Shivamogga resident lost ₹11.20 lakh in an online scam after fraudsters posing as an old coin company promised ₹90 lakh for antique coins and currency notes through a Facebook advertisement ಶಿವಮೊಗ್ಗ: ಫೇಸ್ಬುಕ್ನಲ್ಲಿ ಪ್ರಕಟವಾದ “Old Coin Company” ಎಂಬ ಜಾಹೀರಾತನ್ನು ನಂಬಿದ ಶಿವಮೊಗ್ಗದ ವ್ಯಕ್ತಿಯೊಬ್ಬರು,…
ರಿಪ್ಪನ್ ಪೇಟೆ ಕೆನರಾ ಬ್ಯಾಂಕ್: ‘ಕನ್ನಡ್ ಗೊತ್ತಿಲ್ಲ’ ಎನ್ನುವ ಸಿಬ್ಬಂದಿಗಳಿಂದ ಅನ್ನದಾತನಿಗೆ ಅವಮಾನ – ಹಿಂದಿ ದಬ್ಬಾಳಿಕೆಗೆ ಭುಗಿಲೆದ್ದ ಜನಾಕ್ರೋಶ! Public outrage erupts at Canara Bank in Ripponpet over alleged discrimination against Kannada-speaking farmers. Customers claim language barriers, loan delays, and demand immediate action from higher authorities. ರಿಪ್ಪನ್ ಪೇಟೆ: ಬಾನಿನ ಮಳೆಯೂ ಕೈಕೊಟ್ಟು, ಬೆಳೆಯೂ ಇಲ್ಲದೆ ತುತ್ತು ಅನ್ನಕ್ಕೂ ಪರದಾಡುತ್ತಿರುವ ನಮ್ಮ ರೈತರಿಗೆ, ಕಷ್ಟಕಾಲದಲ್ಲಿ…
ಆಟವಾಡುತ್ತಾ ರಸ್ತೆಗೆ ಬಂದ ಪುಟ್ಟ 6 ವರ್ಷದ ಬಾಲಕ – ಕ್ಷಣಾರ್ಧದಲ್ಲೇ ಕಾರು ಡಿಕ್ಕಿ, ದಾರುಣ ಸಾವು A six-year-old boy was killed after being hit by a car while playing near the roadside at Gundugadde in Thirthahalli taluk, Shivamogga district. Police have registered a case and are investigating the tragic accident. ತೀರ್ಥಹಳ್ಳಿ: ಆಟವಾಡುತ್ತಾ ಏಕಾಏಕಿ ರಸ್ತೆಗೆ ಬಂದಿದ್ದ 6 ವರ್ಷದ ಬಾಲಕನಿಗೆ…