Headlines

ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರ ಅದ್ದೂರಿ ಪದಗ್ರಹಣ ಸಮಾರಂಭ – ನೂತನ ಅಧ್ಯಕ್ಷೆ ಶ್ವೇತಾ ಬಂಡಿ ಹೇಳಿದ್ದೇನು.!?

ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರ ಅದ್ದೂರಿ ಪದಗ್ರಹಣ ಸಮಾರಂಭ – ನೂತನ ಅಧ್ಯಕ್ಷೆ ಶ್ವೇತಾ ಬಂಡಿ ಹೇಳಿದ್ದೇನು.!? ಶಿವಮೊಗ್ಗ : ನೂತನ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆಯಾಗಿ ಅಧಿಕಾರ ವಹಿಸಿಕೊಂಡಿರುವ ಶ್ವೇತಾ ಬಂಡಿ ಅದ್ದೂರಿ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ತುಂಗಭದ್ರಾ ನದಿಯಷ್ಟು ಬೃಹತ್ ಶಕ್ತಿ  ತುಂಬಿದೆ ಎಂದು ಬಣ್ಣಿಸಿದರು. ಬಂಜಾರ ಕನ್ವೆಕ್ಷನ್ ಹಾಲ್‌ನಲ್ಲಿ ನಡೆದ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ಸಮಾಜದಲ್ಲಿ ಧ್ವನಿ ಇಲ್ಲದ ಮಹಿಳೆಯರನ್ನು ನಾಲ್ಕು ಗೋಡೆಗಳ…

Read More

ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ವರ್ಗಾವಣೆ

ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ವರ್ಗಾವಣೆ ಹೊಸನಗರ ತಹಶೀಲ್ದಾರ್ ಆಗಿ 08-11-2023 ರಂದು ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನಮನ್ನಣೆ ಗಳಿಸಿದ್ದರು. ಹೊಸನಗರ ತಾಲೂಕಿನ ತಹಶೀಲ್ದಾರ್ ರಶ್ಮಿ ಹಾಲೇಶ್ ರವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ರಶ್ಮಿ ಹೆಚ್. ಅವರನ್ನು ಸಾಗರಕ್ಕೆ ವರ್ಗಾವಣೆಗೊಳಿಸಲಾಗಿದೆ. ಹೊಸನಗರ ತಹಶೀಲ್ದಾರ್ ಆಗಿ 08-11-2023 ರಂದು ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನಮನ್ನಣೆ ಗಳಿಸಿದ್ದರು….

Read More

ಹೃದಯಾಘಾತದಿಂದ ಪದವಿ ವಿದ್ಯಾರ್ಥಿ ಶ್ರೀನಿಧಿ ಸಾವು!

ಹೃದಯಾಘಾತದಿಂದ ಪದವಿ ವಿದ್ಯಾರ್ಥಿ ಸಾವು! ಹೃದಯಾಘಾತ ಹಾಗೂ ನ್ಯೂಮೋನಿಯಾದಿಂದ ಶ್ರೀನಿಧಿ ಮೃತಪಟ್ಟಿದ್ಧಾನೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಲವಲವಿಕೆಯಿಂದಿದ್ದ ಯುವಕ ಶ್ರೀನಿಧಿಯ ಅಕಾಲಿಕ ನಿಧನ ಗ್ರಾಮದಲ್ಲಿ ಶೋಕದ ವಾತಾವರಣ ಉಂಟು ಮಾಡಿದೆ. ಶಿವಮೊಗ್ಗ:  ಹೃದಯಾಘಾತದಿಂದ ಪದವಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಶಿವಮೊಗ್ಗ ನಗರದ ಹೊರವಲಯ ಬಸವನಗಂಗೂರು ಗ್ರಾಮದಲ್ಲಿ ನಡೆದಿದೆ. ಶ್ರೀನಿಧಿ (20) ಮೃತಪಟ್ಟ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಈತ ನಗರದ ಡಿವಿಎಸ್ ಕಾಲೇಜ್ ನಲ್ಲಿ ಅಂತಿಮ ಪದವಿ ಅಭ್ಯಾಸ ಮಾಡುತ್ತಿದ್ದ. ಜೂನ್ 29 ರ ಭಾನುವಾರ ಮುಂಜಾನೆ…

Read More

ಪಿಡಿಓ ಹುದ್ದೆ ಮೇಲ್ದರ್ಜೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ – ಗ್ರಾಮ ಪಂಚಾಯತ್ ಗಳ ಸೇವೆಗಳು ಸಂಪೂರ್ಣ ಬಂದ್

ಪಿಡಿಓ ಹುದ್ದೆ ಮೇಲ್ದರ್ಜೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ – ಗ್ರಾಮ ಪಂಚಾಯತ್ ಗಳ ಸೇವೆಗಳು ಸಂಪೂರ್ಣ ಬಂದ್ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ನಡೆಸುತ್ತಿರುವ ಅನಿರ್ದಿಷ್ಟ ಕಾಲ ಮುಷ್ಕರಕ್ಕೆ‌ ಬೆಂಬಲ ಸೂಚಿಸುವ ಸಲುವಾಗಿ ಗ್ರಾಮ ಪಂಚಾಯತ್ ಗಳ ಸೇವೆಗಳನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಉಳಿದಿರುವ ಹುದ್ದೆಗಳ ಭರ್ತಿ, ಪಿಡಿಒ ಹುದ್ದೆಯನ್ನು ಮೇಲ್ದರ್ಜೆಗೆ ಸೇರ್ಪಡಿಸಿಕೊಳ್ಳಬೇಕೆಂದು, ಕಾರ್ಯದರ್ಶಿ ಗ್ರೇಡ್ ಒನ್ ಹುದ್ದೆಯಿಂದ ಪಿಡಿಒ ಆಗಿ ಮುಂಬಡ್ತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ,…

Read More

ಸಿಗಂದೂರು ಸೇತುವೆ ಬಳಿ ಥಾರ್ ಜೀಪು ಪಲ್ಟಿ: ಹಲವರಿಗೆ ಸಣ್ಣಪುಟ್ಟ ಗಾಯ

A Mahindra Thar jeep overturned near Sigandur bridge in Sagar after the driver lost control at a dangerous curve. Several passengers sustained minor injuries and the vehicle was badly damaged. ಸಾಗರ: ತಾಲೂಕಿನ ಸಿಗಂದೂರು ಸೇತುವೆ ಸಮೀಪ ಭಾನುವಾರ ರಾತ್ರಿ ನಡೆದ ಅಪಘಾತದಲ್ಲಿ ಥಾರ್ ಜೀಪು ಪಲ್ಟಿಯಾಗಿ ವಾಹನದಲ್ಲಿದ್ದ ಕೆಲವರಿಗೆ ಸಣ್ಣಪುಟ್ಟ ಗಾಯಗಳಾದ ಘಟನೆ ಸಂಭವಿಸಿದೆ. ಸಿಗಂದೂರು ಕಡೆಯಿಂದ ಸಾಗರದತ್ತ ಪ್ರಯಾಣಿಸುತ್ತಿದ್ದ ಥಾರ್ ಜೀಪು ಸೇತುವೆಯ…

Read More

ಕೆಎಸ್‌ಆರ್‌ಟಿಸಿ ಬಸ್‌–ಬೈಕ್ ಮುಖಾಮುಖಿ ಡಿಕ್ಕಿ – ಬೈಕ್ ಸವಾರ ಸ್ಥಳದಲ್ಲೇ ಸಾವು

A 46-year-old bike rider, Keerthi Nayak, died on the spot after a head-on collision between a KSRTC bus and a TVS Victor bike near Holaluru in Shivamogga taluk. Police have registered a case ಶಿವಮೊಗ್ಗ: ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಬೈಕ್‌ ನಡುವೆ ಸಂಭವಿಸಿದ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ಶಿವಮೊಗ್ಗ ತಾಲೂಕಿನ ಹೊಳಲೂರು ಸಮೀಪ ನಡೆದಿದೆ. ಮೃತರನ್ನು ಕೀರ್ತಿ…

Read More

ಪ್ರೇಮ ಪ್ರಕರಣದ ಬೇಸರ: ಮರಕ್ಕೆ ನೇಣು ಬಿಗಿದುಕೊಂಡು ಯುವಕ ಆತ್ಮ*ಹತ್ಯೆ

A 26-year-old youth, Srijith Naik from Gandralli village in Hosanagar taluk, allegedly died by suicide by hanging from a tree near his house. Family members suspect mental distress following a past love case and alcohol addiction. ರಿಪ್ಪನ್‌ಪೇಟೆ : ಇಲ್ಲಿನ ಗರ್ತಿಕೆರೆ ಸಮೀಪದ ಗಂದ್ರಳ್ಳಿ ಗ್ರಾಮದಲ್ಲಿ ಯುವಕನೊಬ್ಬ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಮೃತರನ್ನು ಶ್ರೀಜಿತ್ ನಾಯ್ಕ (26) ಎಂದು…

Read More

ಹೊಂಬುಜ ಜೈನ ಮಠದಲ್ಲಿ ವೈಭವದ ಜಾತ್ರಾ ಮಹೋತ್ಸವ: ಮಾರ್ಚ್ 9 ರಿಂದ 14ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು

Religious celebrations at Hombuja Jain Math near Ripponpet from March 9–14 with Nagavahana, Simhavahana, Silver Chariot, Maha Rathotsava, 108 Kalasha Mahabhisheka and Siddhanta Keerthi award ceremony. ಹೊಂಬುಜ ಜೈನ ಮಠದಲ್ಲಿ ವೈಭವದ ಜಾತ್ರಾ ಮಹೋತ್ಸವ: ಮಾರ್ಚ್ 9 ರಿಂದ 14ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ರಿಪ್ಪನ್‌ಪೇಟೆ: ಕರ್ನಾಟಕದ ಪ್ರಸಿದ್ಧ ಜೈನರ ಪವಿತ್ರ ಕ್ಷೇತ್ರವಾಗಿರುವ ಸಮೀಪದ ಹೊಂಬುಜ ಜೈನ ಮಠದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವವು ಭಕ್ತಿಭಾವದಿಂದ ನಡೆಯಲಿದೆ. ಪರಮಪೂಜ್ಯ…

Read More

ಬೈಕ್ ಅಪಘಾತದಲ್ಲಿ Btv ವರದಿಗಾರ ಅನಿಲ್ ಸಾವು

BTV reporter Anil died after a tragic bike accident in Shivamogga near Vinobanagar Benki Nagar Road. He was undergoing treatment at a private hospital but succumbed to injuries. ಶಿವಮೊಗ್ಗ: ನಗರದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬಿ.ಟಿವಿ ವಾಹಿನಿಯ ವರದಿಗಾರರಾದ ಅನಿಲ್ ಅವರು ಮೃತಪಟ್ಟಿರುವ ಘಟನೆ ನಡೆದಿದೆ. ಕಳೆದ ರಾತ್ರಿ ನಗರದ ವಿನೋಬನಗರದ ಬೆಂಕಿ ನಗರ ರಸ್ತೆಯಲ್ಲಿ ಎರಡು ಬೈಕ್‌ಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಈ…

Read More

HOSANAGARA | ಬೈಕ್‌ನಲ್ಲಿ ಅಕ್ರಮವಾಗಿ ಶ್ರೀಗಂಧ ಸಾಗಾಣಿಕೆ : ಮೂವರ ಬಂಧನ, 28 ಕೆಜಿ ಶ್ರೀಗಂಧ ವಶಕ್ಕೆ

Three accused were arrested by forest officials for illegally cutting and transporting sandalwood in the Haridravathi Reserve Forest area of Hosanagara taluk in Shivamogga district. Around 28 kg of sandalwood was seized from the accused. HOSANAGARA | ಬೈಕ್‌ನಲ್ಲಿ ಅಕ್ರಮವಾಗಿ ಶ್ರೀಗಂಧ ಸಾಗಾಣಿಕೆ : ಮೂವರ ಬಂಧನ, 28 ಕೆಜಿ ಶ್ರೀಗಂಧ ವಶಕ್ಕೆ ಹೊಸನಗರ : ಅಕ್ರಮವಾಗಿ ಶ್ರೀಗಂಧ ಮರಗಳನ್ನು ಕಡಿದು ಬೈಕ್‌ನಲ್ಲಿ…

Read More

ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣವೇ ನಿಜವಾದ ಶಿಕ್ಷಣ : ಮುರುಘರಾಜೇಂದ್ರ ಮಹಾಸ್ವಾಮೀಜಿ

Jagadguru Dr. Mallikarjuna Murugharajendra Swamiji emphasized the importance of value-based education for children during the SSLC farewell and parents’ padapuja program held at Sri Gurubasaveshwara Kannada and English Medium School in Ripponpet. ರಿಪ್ಪನ್‌ಪೇಟೆ: ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ ದೊರೆತರೆ ಅದೇ ನಿಜವಾದ ಶಿಕ್ಷಣವಾಗುತ್ತದೆ. ತಂದೆ-ತಾಯಿ, ಗುರು ಹಾಗೂ ಹಿರಿಯರ ಮೇಲೆ ತೋರುವ ಭಕ್ತಿ-ಶ್ರದ್ಧೆಯೇ ನಮ್ಮ ಮುಂದಿನ ಜೀವನಕ್ಕೆ ದಾರಿದೀಪವಾಗುತ್ತದೆ ಎಂದು ಆನಂದಪುರ ಮುರುಘಾರಾಜೇಂದ್ರ ಮಠದ…

Read More

ಕರ್ತವ್ಯದಲ್ಲಿದ್ದ ಹೋಂ ಗಾರ್ಡ್‌ಗೆ ಕಮಾಂಡೆಂಟ್ ಕಪಾಳಮೋಕ್ಷ , ಜಾತಿ ನಿಂದನೆ ಮಾಡಿದ್ರಾ !? ಹೋಮ್ ಗಾರ್ಡ್ ಆರೋಪವೇನು!?

A Home Guard from Hosanagara, Mahesh (Madakari), has alleged physical assault and caste abuse by Shivamogga District Home Guard Commandant Chetan Kumar. The incident reportedly occurred at the commandant’s office, and the injured Home Guard is currently receiving treatment at Hosanagara Government Hospital. ಕರ್ತವ್ಯದಲ್ಲಿದ್ದ ಹೋಂ ಗಾರ್ಡ್‌ಗೆ ಕಮಾಂಡೆಂಟ್ ಕಪಾಳಮೋಕ್ಷ , ಜಾತಿ ನಿಂದನೆ ಮಾಡಿದ್ರಾ !? ಹೋಮ್ ಗಾರ್ಡ್…

Read More

ಮದುವೆ ಆಮಂತ್ರಣಕ್ಕೆ ತೆರಳಿದ ಕಾರು ಬೆಂಕಿಗಾಹುತಿ – ಬೆಳ್ಳೂರು ರಸ್ತೆ ಮಧ್ಯೆ ಧಗಧಗನೆ ಹೊತ್ತಿ ಉರಿದ ಕಾರು | ನಡೆದಿದ್ದೇನು!? ಇಲ್ಲಿದೆ ಸಂಪೂರ್ಣ ಮಾಹಿತಿ

A moving Maruti Omni car caught fire due to a suspected short circuit near Belluru village close to Ripponpet in Shivamogga district. The car was completely gutted in flames, while the occupants escaped safely. ಮದುವೆ ಆಮಂತ್ರಣಕ್ಕೆ ತೆರಳಿದ ಕಾರು ಬೆಂಕಿಗಾಹುತಿ – ಬೆಳ್ಳೂರು ರಸ್ತೆ ಮಧ್ಯೆ ಧಗಧಗನೆ ಹೊತ್ತಿ ಉರಿದ ಕಾರು | ನಡೆದಿದ್ದೇನು!? ಇಲ್ಲಿದೆ ಸಂಪೂರ್ಣ ಮಾಹಿತಿ ರಿಪ್ಪನ್‌ಪೇಟೆ : ಇಲ್ಲಿನ…

Read More

ಹೊಸನಗರ ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಗೆ ಗೋಕಾಕ್ ಮಾದರಿ ಚಳುವಳಿ: ಏಪ್ರಿಲ್ 6ರಂದು ಬೃಹತ್ ಪಾದಯಾತ್ರೆ

ಹೊಸನಗರ ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಗೆ ಗೋಕಾಕ್ ಮಾದರಿ ಚಳುವಳಿ: ಏಪ್ರಿಲ್ 6ರಂದು ಬೃಹತ್ ಪಾದಯಾತ್ರೆ A preparatory meeting held at Ripponpet announced a massive padayatra on April 6 demanding the restoration of the Hosanagara Assembly constituency, with support from political leaders and religious heads. ರಿಪ್ಪನ್‌ಪೇಟೆ: ಈ ಹಿಂದೆ ಇದ್ದ ಹೊಸನಗರ ವಿಧಾನಸಭಾ ಕ್ಷೇತ್ರವನ್ನು ಮರುಸ್ಥಾಪನೆ ಮಾಡುವ ಮೂಲಕ ಹಿಂದುಳಿದಿರುವ ಈ ತಾಲ್ಲೂಕಿನ ಅಭಿವೃದ್ಧಿಗೆ ವೇಗ…

Read More