Headlines

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama unfolded in Hosanagara as forest officials attempted to evict a physically challenged youth from his residential plot. Angry villagers protested, leading to police intervention. Read the full ground report on Postman News Kannada. ಹೊಸನಗರ: ತಾಲೂಕಿನ ಗರ್ತಿಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಳೆಕೇವಿಯಲ್ಲಿರುವ…

Read More

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ!

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An abandoned Maruti Swift car belonging to Kudumallige Society CEO Madan was found in the Jamballi forest area, Hosanagara, following a massive corruption complaint. Search operations are currently underway. ರಿಪ್ಪನ್ ಪೇಟೆ : ಇಲ್ಲಿನ ಹೆದ್ದಾರಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಜಂಬಳ್ಳಿ ಬಳಿಯ ದಟ್ಟ ಅರಣ್ಯ…

Read More

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials seized 21 kg of deer meat and a Maruti Ertiga car in Ripponpet. The accused allegedly fled from the spot, and a case has been registered under the Wildlife Protection Act. ರಿಪ್ಪನ್‌ಪೇಟೆ: ಮಾರಾಟ ಮಾಡುವ ಉದ್ದೇಶದಿಂದ ಕಾರಿನಲ್ಲಿ ಸಂಗ್ರಹಿಸಿಡಲಾಗಿದ್ದ ಸುಮಾರು 21 ಕೆ.ಜಿ….

Read More

ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ

ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ Retired teacher and education enthusiast B. Shekarappa Master, 89, of Ripponpete has passed away after a brief illness. Rambhapuri Jagadguru has expressed condolences. ರಿಪ್ಪನ್‌ಪೇಟೆ: ಪಟ್ಟಣದ ಚೌಡೇಶ್ವರಿ ಬೀದಿಯ ನಿವಾಸಿ, ನಿವೃತ್ತ ಶಿಕ್ಷಕ ಹಾಗೂ ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ (89) ಅವರು ಅಲ್ಪಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಶಿಕ್ಷಕರಾಗಿ ಅತ್ಯಂತ ದಕ್ಷತೆ…

Read More

ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ

ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ ​ಮಾನವೀಯತೆಯೆಂಬುದು ಕೇವಲ ಮಾತಲ್ಲ, ಅದೊಂದು ನಿರಂತರ ಕಾಯಕ ಎಂಬುದನ್ನು ತಮ್ಮ ನಿಸ್ವಾರ್ಥ ಸೇವೆಯ ಮೂಲಕ ರಿಪ್ಪನ್‌ಪೇಟೆಯ ‘ಜಿಸಿಸಿ ಗ್ರೂಪ್’ (GCC Group) ಯುವಕರ ತಂಡ ಸಾಬೀತುಪಡಿಸಿದೆ. ತಾಯ್ನಾಡಿನಿಂದ ದೂರವಿರುವ ವಿದೇಶದಲ್ಲಿ ಹಗಲಿರುಳು ದುಡಿಯುತ್ತಿದ್ದರೂ, ತಮ್ಮ ಹುಟ್ಟೂರಿನ ಬಡವರ ಕಣ್ಣೊರೆಸುವ ಇವರ ಕಾರ್ಯವೈಖರಿ ನಿಜಕ್ಕೂ ಎಲ್ಲರಿಗೂ ಆದರ್ಶಪ್ರಾಯ.​ಈ ಯುವಪಡೆಯ ನೇತೃತ್ವ ವಹಿಸಿರುವ ಅಧ್ಯಕ್ಷರಾದ ಇಬ್ರಾಹಿಂ ಯಾಕೂಬ್ ಸಾಬ್ ಮತ್ತು ಅವರ…

Read More

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ – ಶಾಸಕ ಬೇಳೂರು ಗೋಪಾಲಕೃಷ್ಣ

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆಯಲ್ಲಿ ಈದ್ ಮಿಲಾದ್ ಅಂಗವಾಗಿ ಸೌಹಾರ್ಧ ಸಂಗಮ MLA Beluru Gopalakrishna emphasized the importance of children’s educational progress during the Eid Milad celebrations held in Ripponpete. ರಿಪ್ಪನ್‌ಪೇಟೆ : ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡುವ ಮೂಲಕ ಸುಸಂಸ್ಕೃತ ಸಮಾಜ ಮತ್ತು ಸದೃಢ ದೇಶ ನಿರ್ಮಾಣ ಮಾಡಬೇಕು ಹಾಗೆಯೇ ಉದ್ಯೋಗ ಕ್ಷೇತ್ರದಲ್ಲಿ ಅಲ್ಪಸಂಖ್ಯಾತರಿಗೆ ನೀಡಿರುವ…

Read More

ರಿಪ್ಪನ್‌ಪೇಟೆ ಗಣೇಶೋತ್ಸವ ರಾಜ್ಯಕ್ಕೇ ಮಾದರಿಯಾಗಲಿ: ಶಾಂತಿ ಸಮಿತಿ ಸಭೆಯಲ್ಲಿ ಎಎಸ್ ಪಿ ಡಾ. ಭಾನುಪ್ರಕಾಶ್ ಕರೆ

ರಿಪ್ಪನ್‌ಪೇಟೆ ಗಣೇಶೋತ್ಸವ ರಾಜ್ಯಕ್ಕೇ ಮಾದರಿಯಾಗಲಿ: ಶಾಂತಿ ಸಮಿತಿ ಸಭೆಯಲ್ಲಿ ಎಎಸ್ ಪಿ ಡಾ.ಭಾನುಪ್ರಕಾಶ್ ಕರೆ Thirthahalli DySP Dr. Bhanuprakash urges Rippanpete residents to celebrate Ganeshotsava peacefully within the legal framework. Strict ban on DJs and single-window clearance for pandal permissions announced. ರಿಪ್ಪನ್‌ಪೇಟೆ: ಕೇವಲ ಧಾರ್ಮಿಕ ಆಚರಣೆಯಾಗಿ ಉಳಿಯದೆ, ಸರ್ವ ಜನಾಂಗವನ್ನು ಒಗ್ಗೂಡಿಸುವ ವೇದಿಕೆಯಾಗಿ ಗಣೇಶೋತ್ಸವ ಮೂಡಿಬರಬೇಕು. ಕಾನೂನು ಚೌಕಟ್ಟಿನೊಳಗೆ ಹಬ್ಬವನ್ನು ಆಚರಿಸುವ ಮೂಲಕ ಸೌಹಾರ್ದತೆಗೆ ಹೆಸರಾದ…

Read More

ರಿಪ್ಪನ್‌ಪೇಟೆಯ ಹೆಮ್ಮೆಯ ವಿದ್ಯಾದೇಗುಲಕ್ಕೆ 100 ವರ್ಷ; ಸೆ.10ರಂದು ಹಳೆಯ ವಿದ್ಯಾರ್ಥಿಗಳ ಮಹತ್ವದ ಸಭೆ

ರಿಪ್ಪನ್‌ಪೇಟೆಯ ಹೆಮ್ಮೆಯ ವಿದ್ಯಾದೇಗುಲಕ್ಕೆ 100 ವರ್ಷ; ಸೆ.10ರಂದು ಹಳೆಯ ವಿದ್ಯಾರ್ಥಿಗಳ ಮಹತ್ವದ ಸಭೆ ಶತಮಾನೋತ್ಸವ ಆಚರಣೆಗೆ ಭರ್ಜರಿ ಸಿದ್ಧತೆ : ಪೂರ್ವಭಾವಿ ಸಭೆ ಯಶಸ್ವಿ Ripponpete Government Higher Primary Boys School, established in 1926, is preparing for its historic centenary celebrations. A key alumni meeting will be held on September 10 to form the centenary celebration committee. ರಿಪ್ಪನ್‌ಪೇಟೆ: ಜ್ಞಾನದ ದೇಗುಲವಾಗಿ 1926ರಲ್ಲಿ ಸ್ಥಾಪನೆಯಾಗಿ…

Read More

ಗಣೇಶೋತ್ಸವ ಹಿನ್ನೆಲೆ: ಸೆ.4ರಂದು ರಿಪ್ಪನ್‌ಪೇಟೆಯಲ್ಲಿ ಎಎಸ್‌ಪಿ ಭಾನುಪ್ರಕಾಶ್ ನೇತೃತ್ವದಲ್ಲಿ ಶಾಂತಿ ಸಭೆ

ಗಣೇಶೋತ್ಸವ ಹಿನ್ನೆಲೆ: ಸೆ.4ರಂದು ರಿಪ್ಪನ್‌ಪೇಟೆಯಲ್ಲಿ ಎಎಸ್‌ಪಿ ಭಾನುಪ್ರಕಾಶ್ ನೇತೃತ್ವದಲ್ಲಿ ಶಾಂತಿ ಸಭೆ A peace meeting for Ganesh festival committees will be held on September 4, 2026, at GSB Community Hall in Ripponpete under the leadership of Thirthahalli ASP. ರಿಪ್ಪನ್‌ಪೇಟೆ: ಮುಂಬರುವ ಗಣೇಶೋತ್ಸವದ ಹಿನ್ನೆಲೆಯಲ್ಲಿ ಶಾಂತಿ, ಸೌಹಾರ್ದತೆ ಹಾಗೂ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಉದ್ದೇಶದಿಂದ ರಿಪ್ಪನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗಣಪತಿ ಸೇವಾ ಸಮಿತಿಗಳ…

Read More

ನೀರಿನಲ್ಲಿ ಅಡಗಿ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಲು ಯತ್ನ ; ಸಿನಿಮೀಯ ರೀತಿಯಲ್ಲಿ ರೌಡಿಶೀಟರ್‌ನನ್ನು ಬಂಧಿಸಿದ ಪೊಲೀಸರು

ನೀರಿನಲ್ಲಿ ಅಡಗಿ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಲು ಯತ್ನ ; ಸಿನಿಮೀಯ ರೀತಿಯಲ್ಲಿ ರೌಡಿಶೀಟರ್‌ನನ್ನು ಬಂಧಿಸಿದ ಪೊಲೀಸರು Bhadravathi police dramatically arrested rowdy-sheeter Dilip alias Kariya, who was hiding underwater in a stream to evade arrest. He faces 16 criminal cases. ಭದ್ರಾವತಿ: ಪೊಲೀಸರಿಂದ ತಪ್ಪಿಸಿಕೊಳ್ಳಲು ಹಳ್ಳದ ನೀರಿನ ಅಡಿಯಲ್ಲಿ ಅಡಗಿ ಕುಳಿತಿದ್ದ ರೌಡಿಶೀಟರ್‌ನನ್ನು ಭದ್ರಾವತಿ ನ್ಯೂ ಟೌನ್ ಠಾಣೆ ಪೊಲೀಸರು ಸಿನಿಮೀಯ ರೀತಿಯಲ್ಲಿ ಪತ್ತೆಹಚ್ಚಿ ಬಂಧಿಸಿರುವ ಘಟನೆ ನಡೆದಿದೆ….

Read More