Headlines

ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರ ಅದ್ದೂರಿ ಪದಗ್ರಹಣ ಸಮಾರಂಭ – ನೂತನ ಅಧ್ಯಕ್ಷೆ ಶ್ವೇತಾ ಬಂಡಿ ಹೇಳಿದ್ದೇನು.!?

ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರ ಅದ್ದೂರಿ ಪದಗ್ರಹಣ ಸಮಾರಂಭ – ನೂತನ ಅಧ್ಯಕ್ಷೆ ಶ್ವೇತಾ ಬಂಡಿ ಹೇಳಿದ್ದೇನು.!? ಶಿವಮೊಗ್ಗ : ನೂತನ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆಯಾಗಿ ಅಧಿಕಾರ ವಹಿಸಿಕೊಂಡಿರುವ ಶ್ವೇತಾ ಬಂಡಿ ಅದ್ದೂರಿ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ತುಂಗಭದ್ರಾ ನದಿಯಷ್ಟು ಬೃಹತ್ ಶಕ್ತಿ  ತುಂಬಿದೆ ಎಂದು ಬಣ್ಣಿಸಿದರು. ಬಂಜಾರ ಕನ್ವೆಕ್ಷನ್ ಹಾಲ್‌ನಲ್ಲಿ ನಡೆದ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ಸಮಾಜದಲ್ಲಿ ಧ್ವನಿ ಇಲ್ಲದ ಮಹಿಳೆಯರನ್ನು ನಾಲ್ಕು ಗೋಡೆಗಳ…

Read More

ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ವರ್ಗಾವಣೆ

ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ವರ್ಗಾವಣೆ ಹೊಸನಗರ ತಹಶೀಲ್ದಾರ್ ಆಗಿ 08-11-2023 ರಂದು ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನಮನ್ನಣೆ ಗಳಿಸಿದ್ದರು. ಹೊಸನಗರ ತಾಲೂಕಿನ ತಹಶೀಲ್ದಾರ್ ರಶ್ಮಿ ಹಾಲೇಶ್ ರವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ರಶ್ಮಿ ಹೆಚ್. ಅವರನ್ನು ಸಾಗರಕ್ಕೆ ವರ್ಗಾವಣೆಗೊಳಿಸಲಾಗಿದೆ. ಹೊಸನಗರ ತಹಶೀಲ್ದಾರ್ ಆಗಿ 08-11-2023 ರಂದು ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನಮನ್ನಣೆ ಗಳಿಸಿದ್ದರು….

Read More

ಹೃದಯಾಘಾತದಿಂದ ಪದವಿ ವಿದ್ಯಾರ್ಥಿ ಶ್ರೀನಿಧಿ ಸಾವು!

ಹೃದಯಾಘಾತದಿಂದ ಪದವಿ ವಿದ್ಯಾರ್ಥಿ ಸಾವು! ಹೃದಯಾಘಾತ ಹಾಗೂ ನ್ಯೂಮೋನಿಯಾದಿಂದ ಶ್ರೀನಿಧಿ ಮೃತಪಟ್ಟಿದ್ಧಾನೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಲವಲವಿಕೆಯಿಂದಿದ್ದ ಯುವಕ ಶ್ರೀನಿಧಿಯ ಅಕಾಲಿಕ ನಿಧನ ಗ್ರಾಮದಲ್ಲಿ ಶೋಕದ ವಾತಾವರಣ ಉಂಟು ಮಾಡಿದೆ. ಶಿವಮೊಗ್ಗ:  ಹೃದಯಾಘಾತದಿಂದ ಪದವಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಶಿವಮೊಗ್ಗ ನಗರದ ಹೊರವಲಯ ಬಸವನಗಂಗೂರು ಗ್ರಾಮದಲ್ಲಿ ನಡೆದಿದೆ. ಶ್ರೀನಿಧಿ (20) ಮೃತಪಟ್ಟ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಈತ ನಗರದ ಡಿವಿಎಸ್ ಕಾಲೇಜ್ ನಲ್ಲಿ ಅಂತಿಮ ಪದವಿ ಅಭ್ಯಾಸ ಮಾಡುತ್ತಿದ್ದ. ಜೂನ್ 29 ರ ಭಾನುವಾರ ಮುಂಜಾನೆ…

Read More

ಪಿಡಿಓ ಹುದ್ದೆ ಮೇಲ್ದರ್ಜೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ – ಗ್ರಾಮ ಪಂಚಾಯತ್ ಗಳ ಸೇವೆಗಳು ಸಂಪೂರ್ಣ ಬಂದ್

ಪಿಡಿಓ ಹುದ್ದೆ ಮೇಲ್ದರ್ಜೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ – ಗ್ರಾಮ ಪಂಚಾಯತ್ ಗಳ ಸೇವೆಗಳು ಸಂಪೂರ್ಣ ಬಂದ್ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ನಡೆಸುತ್ತಿರುವ ಅನಿರ್ದಿಷ್ಟ ಕಾಲ ಮುಷ್ಕರಕ್ಕೆ‌ ಬೆಂಬಲ ಸೂಚಿಸುವ ಸಲುವಾಗಿ ಗ್ರಾಮ ಪಂಚಾಯತ್ ಗಳ ಸೇವೆಗಳನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಉಳಿದಿರುವ ಹುದ್ದೆಗಳ ಭರ್ತಿ, ಪಿಡಿಒ ಹುದ್ದೆಯನ್ನು ಮೇಲ್ದರ್ಜೆಗೆ ಸೇರ್ಪಡಿಸಿಕೊಳ್ಳಬೇಕೆಂದು, ಕಾರ್ಯದರ್ಶಿ ಗ್ರೇಡ್ ಒನ್ ಹುದ್ದೆಯಿಂದ ಪಿಡಿಒ ಆಗಿ ಮುಂಬಡ್ತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ,…

Read More

ರಿಪ್ಪನ್ ಪೇಟೆ ಕೆನರಾ ಬ್ಯಾಂಕ್: ‘ಕನ್ನಡ್ ಗೊತ್ತಿಲ್ಲ’ ಎನ್ನುವ ಸಿಬ್ಬಂದಿಗಳಿಂದ ಅನ್ನದಾತನಿಗೆ ಅವಮಾನ – ಹಿಂದಿ ದಬ್ಬಾಳಿಕೆಗೆ ಭುಗಿಲೆದ್ದ ಜನಾಕ್ರೋಶ!

ರಿಪ್ಪನ್ ಪೇಟೆ ಕೆನರಾ ಬ್ಯಾಂಕ್: ‘ಕನ್ನಡ್ ಗೊತ್ತಿಲ್ಲ’ ಎನ್ನುವ ಸಿಬ್ಬಂದಿಗಳಿಂದ ಅನ್ನದಾತನಿಗೆ ಅವಮಾನ – ಹಿಂದಿ ದಬ್ಬಾಳಿಕೆಗೆ ಭುಗಿಲೆದ್ದ ಜನಾಕ್ರೋಶ! Public outrage erupts at Canara Bank in Ripponpet over alleged discrimination against Kannada-speaking farmers. Customers claim language barriers, loan delays, and demand immediate action from higher authorities. ರಿಪ್ಪನ್ ಪೇಟೆ: ಬಾನಿನ ಮಳೆಯೂ ಕೈಕೊಟ್ಟು, ಬೆಳೆಯೂ ಇಲ್ಲದೆ ತುತ್ತು ಅನ್ನಕ್ಕೂ ಪರದಾಡುತ್ತಿರುವ ನಮ್ಮ ರೈತರಿಗೆ, ಕಷ್ಟಕಾಲದಲ್ಲಿ…

Read More

ಆಟವಾಡುತ್ತಾ ರಸ್ತೆಗೆ ಬಂದ ಪುಟ್ಟ 6 ವರ್ಷದ ಬಾಲಕ – ಕ್ಷಣಾರ್ಧದಲ್ಲೇ ಕಾರು ಡಿಕ್ಕಿ, ದಾರುಣ ಸಾವು

ಆಟವಾಡುತ್ತಾ ರಸ್ತೆಗೆ ಬಂದ ಪುಟ್ಟ 6 ವರ್ಷದ ಬಾಲಕ – ಕ್ಷಣಾರ್ಧದಲ್ಲೇ ಕಾರು ಡಿಕ್ಕಿ, ದಾರುಣ ಸಾವು A six-year-old boy was killed after being hit by a car while playing near the roadside at Gundugadde in Thirthahalli taluk, Shivamogga district. Police have registered a case and are investigating the tragic accident. ತೀರ್ಥಹಳ್ಳಿ: ಆಟವಾಡುತ್ತಾ ಏಕಾಏಕಿ ರಸ್ತೆಗೆ ಬಂದಿದ್ದ 6 ವರ್ಷದ ಬಾಲಕನಿಗೆ…

Read More

ಹೊಸನಗರ : ಸೊನಲೆಯಲ್ಲಿ ಕ್ಷುಲ್ಲಕ ವಿಚಾರಕ್ಕೆ ಚಾಕುವಿನಿಂದ ಇರಿದು ವ್ಯಕ್ತಿಯ ಕೊಲೆ

ಹೊಸನಗರ : ಸೊನಲೆಯಲ್ಲಿ ಕ್ಷುಲ್ಲಕ ವಿಚಾರಕ್ಕೆ ಚಾಕುವಿನಿಂದ ಇರಿದು ವ್ಯಕ್ತಿಯ ಕೊಲೆ A timber cutting worker was allegedly murdered by two co-workers in Sonale village of Hosanagara taluk, Shivamogga district, after an argument over family matters. Hosanagara Police have registered a murder case and launched an investigation. ಹೊಸನಗರ: ಸಹೋದ್ಯೋಗಿಯ ಸಂಸಾರದ ವಿಚಾರವಾಗಿ ಬುದ್ಧಿವಾದ ಹೇಳಿದ್ದನ್ನು ಮನಸ್ಸಿಗೆ ತೆಗೆದುಕೊಂಡು ಇಬ್ಬರು ಸೇರಿ ಟಿಂಬರ್…

Read More

ಉಕ್ಕಿ ಹರಿದ ಹೊಳೆಯಲ್ಲಿ ಕೊಚ್ಚಿಕೊಂಡು ಹೋದ ವ್ಯಕ್ತಿ; 15 ದಿನಗಳ ಬಳಿಕ ಸಿಕ್ಕ ಮೃತದೇಹ

ಉಕ್ಕಿ ಹರಿದ ಹೊಳೆಯಲ್ಲಿ ಕೊಚ್ಚಿಕೊಂಡು ಹೋದ ವ್ಯಕ್ತಿ; 15 ದಿನಗಳ ಬಳಿಕ ಸಿಕ್ಕ ಮೃತದೇಹ Body of a 62-year-old man who was swept away in a stream during heavy rains in Shivamogga’s Thirthahalli taluk has been recovered after 15 days of search operations. ಶಿವಮೊಗ್ಗ: ಭಾರೀ ಮಳೆಯ ನಡುವೆ ತೋಟದ ಕೆಲಸಕ್ಕೆ ತೆರಳಿದ್ದ ವೇಳೆ ಹೊಳೆಯಲ್ಲಿ ಕೊಚ್ಚಿಕೊಂಡು ಹೋಗಿದ್ದ ವ್ಯಕ್ತಿಯ ಮೃತದೇಹ ಸುಮಾರು 15 ದಿನಗಳ…

Read More

ಕೆಲಸಕ್ಕೆಂದು ಬಂದವ ಬೈಕ್ ಪಡೆದು ಪರಾರಿ; ಪ್ರಕರಣ ದಾಖಲು

ಕೆಲಸಕ್ಕೆಂದು ಬಂದವ ಬೈಕ್ ಪಡೆದು ಪರಾರಿ; ಶಿವಮೊಗ್ಗದಲ್ಲಿ ಪ್ರಕರಣ ದಾಖಲು A man who came seeking work allegedly fled with a Hero HF Deluxe motorcycle after gaining the owner’s trust in Shivamogga. A case has been registered at Kote Police Station. ಶಿವಮೊಗ್ಗ: ಕೆಲಸಕ್ಕೆಂದು ಬಂದಿದ್ದ ಅಪರಿಚಿತ ವ್ಯಕ್ತಿಯೊಬ್ಬ ನಂಬಿಕೆ ಗಳಿಸಿ ಬೈಕ್ ಪಡೆದುಕೊಂಡು ಪರಾರಿಯಾಗಿರುವ ಘಟನೆ ಶಿವಮೊಗ್ಗ ನಗರದ ವಿದ್ಯಾನಗರದಲ್ಲಿ ನಡೆದಿದೆ. ದುರ್ಗಮ್ಮ ಬೀದಿ…

Read More

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಪತ್ನಿ ಚನ್ನಮ್ಮ ನಿಧನ Former Prime Minister H.D. Deve Gowda’s wife Chennamma passes away at 85 in Bengaluru after prolonged illness. JDS leaders and family mourn her demise. ಬೆಂಗಳೂರು: ಭಾರತದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಧರ್ಮಪತ್ನಿ ಚನ್ನಮ್ಮ (85) ಅವರು ಶನಿವಾರ ನಿಧನರಾಗಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಆರೋಗ್ಯದಲ್ಲಿ ಏರುಪೇರು ಕಂಡುಬಂದ…

Read More

ಐಷರಾಮಿ ವಾಹನದಲ್ಲಿ ದನ ಕಳ್ಳತನ: ಕಾರು ಸಮೇತ ಆರೋಪಿಗಳ ಹೆಡೆಮುರಿ ಕಟ್ಟಿದ ರಿಪ್ಪನ್‌ಪೇಟೆ ಪೊಲೀಸರು

ಐಷರಾಮಿ ವಾಹನದಲ್ಲಿ ದನ ಕಳ್ಳತನ: ವಾಹನ ಸಮೇತ ಆರೋಪಿಗಳ ಹೆಡೆಮುರಿ ಕಟ್ಟಿದ ರಿಪ್ಪನ್‌ಪೇಟೆ ಪೊಲೀಸರು Ripponpet police have cracked a cattle theft case involving a luxury vehicle, arresting two accused within 15 days. The swift operation was led by PSI Raju Reddy. Read the full crime report on Postman News. ರಿಪ್ಪನ್‌ಪೇಟೆ: ಯಾರಿಗೂ ಅನುಮಾನ ಬಾರದಂತೆ ಐಷರಾಮಿ ವಾಹನವನ್ನು ಬಳಸಿಕೊಂಡು ಜಾನುವಾರುಗಳನ್ನು ಕಳವು…

Read More

ಪರಿಸರ ಸಂರಕ್ಷಣೆಗೆ ನಿತ್ಯ ಜಾಗೃತಿ ಅಗತ್ಯ – ಪಿಎಸ್‌ಐ ರಾಜುರೆಡ್ಡಿ | ರಿಪ್ಪನ್‌ಪೇಟೆಯಲ್ಲಿ ರೋಟರಿ ಕ್ಲಬ್‌ನಿಂದ ವನಮಹೋತ್ಸವ

ಪರಿಸರ ಸಂರಕ್ಷಣೆಗೆ ನಿತ್ಯ ಜಾಗೃತಿ ಅಗತ್ಯ – ಪಿಎಸ್‌ಐ ರಾಜುರೆಡ್ಡಿ | ರಿಪ್ಪನ್‌ಪೇಟೆಯಲ್ಲಿ ರೋಟರಿ ಕ್ಲಬ್‌ನಿಂದ ವನಮಹೋತ್ಸವ PSI Rajureddy stressed the need for continuous environmental awareness during a Vanamahotsava sapling plantation drive organized by Rotary Club on the Hosanagara Road divider. ರಿಪ್ಪನ್‌ಪೇಟೆ: ಪರಿಸರ ದಿನಾಚರಣೆ ಅಥವಾ ವನಮಹೋತ್ಸವವನ್ನು ಕೇವಲ ಒಂದು ದಿನ ಆಚರಿಸಿದರೆ ಸಾಕಾಗುವುದಿಲ್ಲ. ಪರಿಸರ ಸಂರಕ್ಷಣೆ ಕುರಿತು ಪ್ರತಿದಿನವೂ ಜಾಗೃತಿ ವಹಿಸುವುದು ಅತ್ಯಗತ್ಯ. ಇಲ್ಲವಾದರೆ…

Read More

ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಯುವಕ ಹೃದಯಾಘಾತದಿಂದ ಸಾವು

ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಯುವಕ ಹೃದಯಾಘಾತದಿಂದ ಸಾವು A 28-year-old tourist from Bengaluru died of a suspected heart attack near Kodachadri in Shivamogga district before beginning his trek. The incident marks the second such death in the area within a month. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣವಾದ ಕೊಡಚಾದ್ರಿ ಸಮೀಪ ಪ್ರವಾಸಿಗನೊಬ್ಬ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು…

Read More

ರಿಪ್ಪನ್‌ಪೇಟೆ ಪೊಲೀಸ್ ಠಾಣೆಗೆ ಎಸ್‌ಪಿ ನಿಖಿಲ್ ಭೇಟಿ : ಕಾರ್ಯವೈಖರಿ ಪರಿಶೀಲನೆ

ರಿಪ್ಪನ್‌ಪೇಟೆ ಪೊಲೀಸ್ ಠಾಣೆಗೆ ಎಸ್‌ಪಿ ನಿಖಿಲ್ ಭೇಟಿ : ಕಾರ್ಯವೈಖರಿ ಪರಿಶೀಲನೆ Shivamogga SP B. Nikhil visited Ripponpet Police Station on Friday to inspect police functioning, review pending cases, assess public grievance handling, and issue key instructions to officers for effective law enforcement. ರಿಪ್ಪನ್‌ಪೇಟೆ: ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಬಿ. ನಿಖಿಲ್ ಅವರು ಶುಕ್ರವಾರ ರಿಪ್ಪನ್‌ಪೇಟೆ ಪೊಲೀಸ್ ಠಾಣೆಗೆ ಭೇಟಿ ನೀಡಿ…

Read More