ರಿಪ್ಪನ್‌ಪೇಟೆ, ಹರತಾಳು, ಗರ್ತಿಕೆರೆಯಲ್ಲಿ ರಾಯರ 355ನೇ ಆರಾಧನೆ; ಹರಿದು ಬಂದ ಭಕ್ತ ಸಾಗರ

ರಿಪ್ಪನ್‌ಪೇಟೆ, ಹರತಾಳು, ಗರ್ತಿಕೆರೆಯಲ್ಲಿ ರಾಯರ 355ನೇ ಆರಾಧನೆ; ಹರಿದು ಬಂದ ಭಕ್ತ ಸಾಗರ Thousands of devotees participated in Sri Guru Raghavendra Swamy’s 355th Aradhana Mahotsava held at Ripponpet, Haratallu and Garthekere in Shivamogga district. ರಿಪ್ಪನ್‌ಪೇಟೆ: ಮಲೆನಾಡಿನ ವಿವಿಧೆಡೆ ಶ್ರೀ ಗುರು ರಾಘವೇಂದ್ರಸ್ವಾಮಿಗಳ 355ನೇ ಆರಾಧನಾ ಮಹೋತ್ಸವ ಭಕ್ತಿಭಾವ ಮತ್ತು ಸಂಭ್ರಮದ ವಾತಾವರಣದಲ್ಲಿ ವಿಜೃಂಭಣೆಯಿಂದ ನಡೆಯಿತು. ರಿಪ್ಪನ್‌ಪೇಟೆ ಪಟ್ಟಣದ ಕಿರು ಮಂತ್ರಾಲಯ, ಜಿ.ಎಸ್.ಬಿ. ಸಮಾಜ, ಸಮೀಪದ ಗರ್ತಿಕೆರೆ ಹಾಗೂ…

Read More

ಹೊಸನಗರ ಪಿಎಸ್‌ಐ ಶಂಕರ್ ಗೌಡ ಪಾಟೀಲ್ ವರ್ಗಾವಣೆ; ನೂತನ ಪಿಎಸ್‌ಐ ಆಗಿ ಸಂತೋಷ್ ಬಾಗೋಜಿ ಅಧಿಕಾರ ಸ್ವೀಕಾರ

ಹೊಸನಗರ ಪಿಎಸ್‌ಐ ಶಂಕರ್ ಗೌಡ ಪಾಟೀಲ್ ವರ್ಗಾವಣೆ; ನೂತನ ಪಿಎಸ್‌ಐ ಆಗಿ ಸಂತೋಷ್ ಬಾಗೋಜಿ ಅಧಿಕಾರ ಸ್ವೀಕಾರ Hosanagara PSI Shankar Gowda Patil has been transferred, while Santosh Bagoji has assumed charge as the new Police Sub-Inspector of Hosanagara Police Station. ಹೊಸನಗರ : ಹೊಸನಗರ ಪೊಲೀಸ್ ಠಾಣೆಯಲ್ಲಿ ಪಿಎಸ್‌ಐ ಹುದ್ದೆಯಲ್ಲಿ ಬದಲಾವಣೆಯಾಗಿದ್ದು, ಕಳೆದ ಎರಡು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ಪಿಎಸ್‌ಐ ಶಂಕರ್ ಗೌಡ ಪಾಟೀಲ್ ಅವರನ್ನು ತಕ್ಷಣದಿಂದ…

Read More

ದೇವಸ್ಥಾನಕ್ಕೆ ತೆರಳಿದ್ದ ಪೋಷಕರು ವಾಪಸ್ ಬರುವಷ್ಟರಲ್ಲಿ ಸಂಭವಿಸಿತ್ತು ದುರಂತ – 9ನೇ ತರಗತಿ ವಿದ್ಯಾರ್ಥಿನಿ ಸಾವು

ದೇವಸ್ಥಾನಕ್ಕೆ ತೆರಳಿದ್ದ ಪೋಷಕರು ವಾಪಸ್ ಬರುವಷ್ಟರಲ್ಲಿ ಸಂಭವಿಸಿತ್ತು ದುರಂತ – 9ನೇ ತರಗತಿ ವಿದ್ಯಾರ್ಥಿನಿ ಸಾವು A tragic incident in Shivamogga as a Class 9 student allegedly died by suicide. Tunganagar police have registered a case and are investigating after recovering a note. ಶಿವಮೊಗ್ಗ: ನಗರದ ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 9ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಆತ್ಮ*ಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು…

Read More

ಈದ್ ಮಿಲಾದ್ ಮೆರವಣಿಗೆಯಲ್ಲಿ ಡಿಜೆ ನಿಯಮ ಉಲ್ಲಂಘನೆ; ಶಿವಮೊಗ್ಗದಲ್ಲಿ ಒಟ್ಟು 5 ಪ್ರಕರಣ ದಾಖಲು

ಈದ್ ಮಿಲಾದ್ ಮೆರವಣಿಗೆಯಲ್ಲಿ ಡಿಜೆ ನಿಯಮ ಉಲ್ಲಂಘನೆ; ಶಿವಮೊಗ್ಗದಲ್ಲಿ ಒಟ್ಟು 5 ಪ್ರಕರಣ ದಾಖಲು Shivamogga police have registered three more cases over the alleged use of prohibited DJ systems and laser lights during Eid Milad processions, taking the total number of cases to five. ಶಿವಮೊಗ್ಗ: ನಗರದಲ್ಲಿ ನಡೆದ ಈದ್ ಮಿಲಾದ್ ಮೆರವಣಿಗೆ ವೇಳೆ ನಿಯಮಗಳನ್ನು ಉಲ್ಲಂಘಿಸಿ ನಿಷೇಧಿತ ಡಿಜೆ ಸಿಸ್ಟಮ್ ಹಾಗೂ ಲೇಸರ್…

Read More

ಶಿವಮೊಗ್ಗದಲ್ಲಿ ತಡರಾತ್ರಿ ಕಿಡಿಗೇಡಿಗಳ ಕೃತ್ಯ: ನಿಲ್ಲಿಸಿದ್ದ ಎರಡು ಬೈಕ್‌ಗಳಿಗೆ ಬೆಂಕಿ

ಶಿವಮೊಗ್ಗದಲ್ಲಿ ತಡರಾತ್ರಿ ಕಿಡಿಗೇಡಿಗಳ ಕೃತ್ಯ: ನಿಲ್ಲಿಸಿದ್ದ ಎರಡು ಬೈಕ್‌ಗಳಿಗೆ ಬೆಂಕಿ Miscreants allegedly set two parked bikes on fire late at night in Venkatesh Nagar, Shivamogga, creating panic among local residents. ಶಿವಮೊಗ್ಗ: ನಗರದ ವೆಂಕಟೇಶ ನಗರದಲ್ಲಿ ತಡರಾತ್ರಿ ಕಿಡಿಗೇಡಿಗಳು ನಿಲ್ಲಿಸಿದ್ದ ಎರಡು ಬೈಕ್‌ಗಳಿಗೆ ಬೆಂಕಿ ಹಚ್ಚಿ ಪರಾರಿಯಾಗಿರುವ ಘಟನೆ ನಡೆದಿದೆ. ವೆಂಕಟೇಶ ನಗರದ ಚಾನೆಲ್ ಏರಿಯಾ ಸಮೀಪದ 6ನೇ ತಿರುವಿನ 1ನೇ ಅಡ್ಡರಸ್ತೆಯಲ್ಲಿ ಈ ಘಟನೆ ನಡೆದಿದ್ದು, ರಸ್ತೆ…

Read More

ತೋಟದಲ್ಲಿ ಪ್ರತ್ಯಕ್ಷವಾದ 27.7 ಕೆಜಿ ಬೃಹತ್ ಹೆಬ್ಬಾವು!

ತೋಟದಲ್ಲಿ ಪ್ರತ್ಯಕ್ಷವಾದ 27.7 ಕೆಜಿ ಬೃಹತ್ ಹೆಬ್ಬಾವು! A massive 27.7 kg python was spotted in a plantation at Kadidal village in Thirthahalli, Shivamogga. Snake rescuer Chandru K. Nair safely rescued and released it into the forest. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹಾರೋಗೋಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಡಿದಾಳ್ ಗ್ರಾಮದಲ್ಲಿ ಬೃಹತ್ ಗಾತ್ರದ ಹೆಬ್ಬಾವೊಂದು ಕಾಣಿಸಿಕೊಂಡು ಸ್ಥಳೀಯರಲ್ಲಿ ಕೆಲಕಾಲ ಆತಂಕ ಮೂಡಿಸಿದ ಘಟನೆ ನಡೆದಿದೆ….

Read More

ತೀರ್ಥಹಳ್ಳಿಗೆ ಯುವ ಐಪಿಎಸ್ ಅಧಿಕಾರಿ: ನೂತನ ಡಿವೈಎಸ್ಪಿಯಾಗಿ ಭಾನುಪ್ರಕಾಶ್ ಜೆ. ನೇಮಕ

ತೀರ್ಥಹಳ್ಳಿಗೆ ಯುವ ಐಪಿಎಸ್ ಅಧಿಕಾರಿ: ನೂತನ ಡಿವೈಎಸ್ಪಿಯಾಗಿ ಭಾನುಪ್ರಕಾಶ್ ಜೆ. ನೇಮಕ Young IPS officer Bhanu Prakash J. has been appointed as the new DySP of Thirthahalli, taking charge with immediate effect following the retirement of Aravind Kalagujji. ತೀರ್ಥಹಳ್ಳಿ: ತೀರ್ಥಹಳ್ಳಿ ಉಪವಿಭಾಗದ ನೂತನ ಡಿವೈಎಸ್ಪಿಯಾಗಿ ಐಪಿಎಸ್ ಅಧಿಕಾರಿ ಭಾನುಪ್ರಕಾಶ್ ಜೆ. ಅವರನ್ನು ಸರ್ಕಾರ ನೇಮಕ ಮಾಡಿದೆ. ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ತೀರ್ಥಹಳ್ಳಿ…

Read More

ಹೋಟೆಲ್, ಸರ್ಕಾರಿ ಹಾಸ್ಟೆಲ್‌ಗಳಿಗೆ ಅಧಿಕಾರಿಗಳ ದಿಢೀರ್ ಭೇಟಿ: ಆಹಾರ ಸುರಕ್ಷತೆ ಪರಿಶೀಲನೆ

ಹೋಟೆಲ್, ಸರ್ಕಾರಿ ಹಾಸ್ಟೆಲ್‌ಗಳಿಗೆ ಅಧಿಕಾರಿಗಳ ದಿಢೀರ್ ಭೇಟಿ: ಆಹಾರ ಸುರಕ್ಷತೆ ಪರಿಶೀಲನೆ Shivamogga officials led by SDO Dr. Maitri conducted surprise inspections of hotels and institutions to ensure food safety, hygiene and sanitation standards. ಶಿವಮೊಗ್ಗ: ಆಹಾರ ಉದ್ಯಮಗಳಲ್ಲಿ ಆಹಾರ ಸುರಕ್ಷತೆ, ಸ್ವಚ್ಛತೆ ಹಾಗೂ ನೈರ್ಮಲ್ಯಕ್ಕೆ ಸಂಬಂಧಿಸಿದ ಲೋಪದೋಷಗಳ ಹಿನ್ನೆಲೆಯಲ್ಲಿ ಶಿವಮೊಗ್ಗ ಉಪವಿಭಾಗಾಧಿಕಾರಿ ಡಾ. ಮೈತ್ರಿ ಅವರ ನೇತೃತ್ವದ ತಂಡ ವಿವಿಧ ಹೋಟೆಲ್‌ಗಳು ಹಾಗೂ ಸರ್ಕಾರಿ ಸಂಸ್ಥೆಗಳಿಗೆ ದಿಢೀರ್…

Read More

ಶಿವಮೊಗ್ಗದಲ್ಲಿ ಪಿಡಿಒ ಮನೆಗೆ ಕನ್ನ: 943 ಗ್ರಾಂ ಚಿನ್ನಾಭರಣ ಸೇರಿ 71 ಲಕ್ಷ ರೂ. ಮೌಲ್ಯದ ವಸ್ತು ಕಳವು

ಶಿವಮೊಗ್ಗದಲ್ಲಿ ಪಿಡಿಒ ಮನೆಗೆ ಕನ್ನ: 943 ಗ್ರಾಂ ಚಿನ್ನಾಭರಣ ಸೇರಿ 71 ಲಕ್ಷ ರೂ. ಮೌಲ್ಯದ ವಸ್ತು ಕಳವು Shivamogga burglary: 943 grams of gold jewellery, silver items, ₹7.86 lakh cash and other valuables worth around ₹71.42 lakh stolen from a PDO family’s rented house in Vidyanagar. ಶಿವಮೊಗ್ಗ: ನಗರದ ವಿದ್ಯಾನಗರ 4ನೇ ಅಡ್ಡರಸ್ತೆಯಲ್ಲಿರುವ ಪಿಡಿಒ ಕುಟುಂಬ ವಾಸವಿದ್ದ ಬಾಡಿಗೆ ಮನೆಯಲ್ಲಿ ಭರ್ಜರಿ ಕಳ್ಳತನ ನಡೆದಿದ್ದು,…

Read More

ನ್ಯಾಯದ ಜೊತೆಗೆ ಸಾಮಾಜಿಕ ಕಳಕಳಿ – ಖುದ್ದು ಫೀಲ್ಡಿಗಿಳಿದು ಶಾಲೆ ಬಿಟ್ಟಿದ್ದ ವಿದ್ಯಾರ್ಥಿನಿಯ ಭವಿಷ್ಯಕ್ಕೆ ಬೆಳಕಾದ ನ್ಯಾಯಾಧೀಶರು

ನ್ಯಾಯದ ಜೊತೆಗೆ ಸಾಮಾಜಿಕ ಕಳಕಳಿ – ಖುದ್ದು ಫೀಲ್ಡಿಗಿಳಿದು ಶಾಲೆ ಬಿಟ್ಟಿದ್ದ ವಿದ್ಯಾರ್ಥಿನಿಯ ಭವಿಷ್ಯಕ್ಕೆ ಬೆಳಕಾದ ನ್ಯಾಯಾಧೀಶರು Hosanagara JMFC Judge Maruthi Shinde personally intervenes to help a school dropout girl return to school, setting an inspiring example of humanitarian public service. ಶಿಕ್ಷಣವೆಂದರೆ ಕೇವಲ ಅಕ್ಷರಾಭ್ಯಾಸವಲ್ಲ, ಅದು ಅಂಧಕಾರವನ್ನು ಹೋಗಲಾಡಿಸಿ ಬದುಕನ್ನು ಬೆಳಗುವ ದಿವ್ಯ ಜ್ಯೋತಿ. ಈ ಜ್ಯೋತಿಯಿಂದ ಯಾವುದೇ ಮಗು ವಂಚಿತವಾಗಬಾರದು ಎಂಬ ಮಹದಾಸೆಯೊಂದಿಗೆ, ನ್ಯಾಯದಾನ…

Read More