ನಾಗರ ಪಂಚಮಿ ವಿಶೇಷ : ಆಗಸ್ಟ್ 17ರಂದು ನಾಗರಹಳ್ಳಿ ಶ್ರೀ ನಾಗೇಂದ್ರ ಸ್ವಾಮಿ ಜಾತ್ರೆ — ಭಕ್ತರಿಗೆ ಇಲ್ಲಿದೆ ಮಾಹಿತಿ
ನಾಗರ ಪಂಚಮಿ ವಿಶೇಷ : ಆಗಸ್ಟ್ 17ರಂದು ನಾಗರಹಳ್ಳಿ ಶ್ರೀ ನಾಗೇಂದ್ರ ಸ್ವಾಮಿ ಜಾತ್ರೆ — ಭಕ್ತರಿಗೆ ಇಲ್ಲಿದೆ ಮಾಹಿತಿ…
ನಾಗರ ಪಂಚಮಿ ವಿಶೇಷ : ಆಗಸ್ಟ್ 17ರಂದು ನಾಗರಹಳ್ಳಿ ಶ್ರೀ ನಾಗೇಂದ್ರ ಸ್ವಾಮಿ ಜಾತ್ರೆ — ಭಕ್ತರಿಗೆ ಇಲ್ಲಿದೆ ಮಾಹಿತಿ Nagarahalli Sri Nagendra Swamy Jatre will be held on August 17 on the occasion of Nagara Panchami. Special abhisheka, puja and Mahamangalarati will be performed. ರಿಪ್ಪನ್ಪೇಟೆ, ಆ.8: ರಿಪ್ಪನ್ಪೇಟೆ ಸಮೀಪದ ಇತಿಹಾಸ ಪ್ರಸಿದ್ಧ ನಾಗರಹಳ್ಳಿಯಲ್ಲಿ ನಾಗರ ಪಂಚಮಿ ಅಂಗವಾಗಿ ಆಗಸ್ಟ್ 17ರಂದು ಶ್ರೀ ನಾಗೇಂದ್ರ ಸ್ವಾಮಿಯ…
ಆಗಸ್ಟ್ 11ರಂದು ಕೆಂಚನಾಲ ಮಾರಿಕಾಂಬಾ ದೇವಿಯ ಜಾತ್ರೆ: ಭಕ್ತರಿಗೆ ಇಲ್ಲಿದೆ ಮಹತ್ವದ ಮಾಹಿತಿ Ripponpete Kenchanala Sri Marikamba Devi rainy season fair will be held on August 11. Special decoration, puja and Maha Mangalarati from 6 AM. ರಿಪ್ಪನ್ಪೇಟೆ, ಆ.8: ರಿಪ್ಪನ್ಪೇಟೆ ಸಮೀಪದ ಇತಿಹಾಸ ಪ್ರಸಿದ್ಧ ಕೆಂಚನಾಲ ಶ್ರೀ ಮಾರಿಕಾಂಬಾ ದೇವಿಯ ಮಳೆಗಾಲದ ಜಾತ್ರಾ ಮಹೋತ್ಸವವು ಆಗಸ್ಟ್ 11ರಂದು ಮಂಗಳವಾರ ನಡೆಯಲಿದೆ ಎಂದು ಮಾರಿಕಾಂಬಾ ದೇವಿ ಜಾತ್ರಾ ಮಹೋತ್ಸವ…
ಅಂಬ್ಲಿಗೋಳ ಜಲಾಶಯ ಭರ್ತಿ: ಶಾಸಕ ಬಿ.ವೈ. ವಿಜಯೇಂದ್ರ, ಸಂಸದ ಬಿ.ವೈ. ರಾಘವೇಂದ್ರರಿಂದ ಬಾಗಿನ ಅರ್ಪಣೆ Shikaripura MLA B.Y. Vijayendra and MP B.Y. Raghavendra offered Bagina to Ambligola Reservoir after it filled up, bringing joy to farmers in the region. ಶಿಕಾರಿಪುರ, ಆ.8: ತಾಲೂಕಿನ ರೈತರ ಜೀವನಾಡಿಯಾಗಿರುವ ಅಂಬ್ಲಿಗೋಳ ಜಲಾಶಯ ಭರ್ತಿಯಾಗಿದ್ದು, ರೈತರಲ್ಲಿ ಸಂತಸ ಮೂಡಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಹಾಗೂ ಶಿಕಾರಿಪುರ ಶಾಸಕ ಬಿ.ವೈ….
ಅರಸಾಳು ರೈಲ್ವೆ ನಿಲ್ದಾಣಕ್ಕೆ DRM ಭೇಟಿ: ಜ್ವಲಂತ ಸಮಸ್ಯೆಗಳು ಗಮನಕ್ಕೆ, ಪರಿಹಾರದ ಭರವಸೆ Mysuru DRM Mudit Mittal inspected Arasalu Railway Station and Malgudi Museum, assuring action on basic facilities and seeking additional funds for museum development. ರಿಪ್ಪನ್ಪೇಟೆ, ಆ.8: ಸಮೀಪದ ಅರಸಾಳು ರೈಲ್ವೆ ನಿಲ್ದಾಣಕ್ಕೆ ಮೈಸೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕ (DRM) ಮುದಿತ್ ಮಿತ್ತಲ್ ಭೇಟಿ ನೀಡಿ ನಿಲ್ದಾಣದ ವಿವಿಧ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಇದೇ ವೇಳೆ ನಿಲ್ದಾಣದ…
ರಿಪ್ಪನ್ಪೇಟೆ–ಆಯನೂರು ರಸ್ತೆ ಬಂದ್; 9 MS ಬಳಿ ಬೃಹತ್ ಮರ ಉರುಳಿ ಟ್ರಾಫಿಕ್ ಜಾಮ್ , ಪರ್ಯಾಯ ಮಾರ್ಗ ಮಾಹಿತಿ ಇಲ್ಲಿದೆ. Traffic disrupted on the Ripponpete-Ayanur road after a huge tree fell near Arasalu 9 MS. Police are clearing the road; alternative routes are available. ರಿಪ್ಪನ್ಪೇಟೆ, ಆ.8: ರಿಪ್ಪನ್ಪೇಟೆ–ಆಯನೂರು ಸಂಪರ್ಕಿಸುವ ಪ್ರಮುಖ ರಸ್ತೆಯಲ್ಲಿ ಬೃಹತ್ ಮರವೊಂದು ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡು,…
ರಮ್-ವಿಸ್ಕಿ ಪ್ರಿಯರೇ ಗಮನಿಸಿ: ಕೃತಕ ಫ್ಲೇವರ್ ಬಳಕೆ ಆರೋಪ, FSSAI ಕಠಿಣ ಕ್ರಮ – ಯಾವೆಲ್ಲಾ ಬ್ರ್ಯಾಂಡ್ ಮೇಲೆ ಕ್ರಮ!!?? ಈ ಸುದ್ದಿ ನೋಡಿ FSSAI has reportedly acted against alcoholic beverages allegedly made using artificial rum and whisky flavours, following inspections of samples from popular brands in India. ನವದೆಹಲಿ, ಆ.8: ತಟಸ್ಥ ಆಲ್ಕೋಹಾಲ್ಗೆ ಕೃತಕ ವಿಸ್ಕಿ ಮತ್ತು ರಮ್ ಫ್ಲೇವರ್ಗಳನ್ನು ಸೇರಿಸಿ, ನೈಸರ್ಗಿಕವಾಗಿ ತಯಾರಿಸಿದ ಮದ್ಯವೆಂಬ…
ಕರ್ನಾಟಕ SIR ಅವಧಿ ಮತ್ತೆ ವಿಸ್ತರಣೆ: ಆಗಸ್ಟ್ 17ರವರೆಗೆ ಮನೆ ಮನೆಗೆ BLO ಭೇಟಿ ; ಅಕ್ಟೋಬರ್ 27ಕ್ಕೆ ಅಂತಿಮ ಮತದಾರರ ಪಟ್ಟಿ ಪ್ರಕಟ Election Commission of India extends Karnataka SIR voter list revision schedule. Door-to-door BLO verification continues until August 17, draft electoral roll on August 24, and final voter list to be published on October 27. ನವದೆಹಲಿ, ಆ.7: ಕರ್ನಾಟಕದ…
RIPPONPETE | ಹಿಂದೂ ಮಹಾಸಭಾ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಸುಧೀರ್ ಪಿ , ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಆಯ್ಕೆ – ಪದಾಧಿಕಾರಿಗಳ ವಿವರ ಇಲ್ಲಿದೆ The Karnataka Prantiya Hindu Rashtra Sene, Ripponpet, has announced the committee for the 59th Annual Ganeshotsava. Sudhir P is Honorary President, Sudheendra Poojari S is President, and office bearers have been appointed for the grand celebration. ರಿಪ್ಪನ್ಪೇಟೆ,…
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಬಳಿಕ ಮನನೊಂದು ವಿಷ ಸೇವಿಸಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೇ ಸಾವು A NEET aspirant from Shikaripura in Shivamogga district died after consuming poison, allegedly due to mental distress following the NEET re-examination announcement. A case has been registered based on the father’s complaint. ಶಿವಮೊಗ್ಗ, ಆ.6: ನೀಟ್ (NEET) ಪರೀಕ್ಷೆಗೆ ಸಂಬಂಧಿಸಿದ ಮಾನಸಿಕ ಒತ್ತಡದಿಂದ ವಿಷ ಸೇವಿಸಿದ್ದ ವಿದ್ಯಾರ್ಥಿಯೊಬ್ಬ…
ಆಗುಂಬೆಯಿಂದ ರಿಪ್ಪನ್ಪೇಟೆವರೆಗೆ ಪೊಲೀಸರ ಚೇಸಿಂಗ್ ಪ್ರಕರಣ : ಕಾರು ಬಿಟ್ಟು ಕಾಡಿಗೆ ಪರಾರಿಯಾಗಿದ್ದ ಆರೋಪಿಯ ಬಂಧನ Agumbe Police arrested Abdul Majeed, an accused in a series of cattle theft cases, after a dramatic chase from Hebri to Ripponpet. The suspect had abandoned his car and escaped into the forest before being traced and arrested. ತೀರ್ಥಹಳ್ಳಿ, ಆ.6: ಆಗುಂಬೆಯಿಂದ ರಿಪ್ಪನ್ಪೇಟೆವರೆಗೆ ಪೊಲೀಸರ…