Headlines

ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರ ಅದ್ದೂರಿ ಪದಗ್ರಹಣ ಸಮಾರಂಭ – ನೂತನ ಅಧ್ಯಕ್ಷೆ ಶ್ವೇತಾ ಬಂಡಿ ಹೇಳಿದ್ದೇನು.!?

ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರ ಅದ್ದೂರಿ ಪದಗ್ರಹಣ ಸಮಾರಂಭ – ನೂತನ ಅಧ್ಯಕ್ಷೆ ಶ್ವೇತಾ ಬಂಡಿ ಹೇಳಿದ್ದೇನು.!? ಶಿವಮೊಗ್ಗ : ನೂತನ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆಯಾಗಿ ಅಧಿಕಾರ ವಹಿಸಿಕೊಂಡಿರುವ ಶ್ವೇತಾ ಬಂಡಿ ಅದ್ದೂರಿ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ತುಂಗಭದ್ರಾ ನದಿಯಷ್ಟು ಬೃಹತ್ ಶಕ್ತಿ  ತುಂಬಿದೆ ಎಂದು ಬಣ್ಣಿಸಿದರು. ಬಂಜಾರ ಕನ್ವೆಕ್ಷನ್ ಹಾಲ್‌ನಲ್ಲಿ ನಡೆದ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ಸಮಾಜದಲ್ಲಿ ಧ್ವನಿ ಇಲ್ಲದ ಮಹಿಳೆಯರನ್ನು ನಾಲ್ಕು ಗೋಡೆಗಳ…

Read More

ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ವರ್ಗಾವಣೆ

ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ವರ್ಗಾವಣೆ ಹೊಸನಗರ ತಹಶೀಲ್ದಾರ್ ಆಗಿ 08-11-2023 ರಂದು ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನಮನ್ನಣೆ ಗಳಿಸಿದ್ದರು. ಹೊಸನಗರ ತಾಲೂಕಿನ ತಹಶೀಲ್ದಾರ್ ರಶ್ಮಿ ಹಾಲೇಶ್ ರವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ರಶ್ಮಿ ಹೆಚ್. ಅವರನ್ನು ಸಾಗರಕ್ಕೆ ವರ್ಗಾವಣೆಗೊಳಿಸಲಾಗಿದೆ. ಹೊಸನಗರ ತಹಶೀಲ್ದಾರ್ ಆಗಿ 08-11-2023 ರಂದು ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನಮನ್ನಣೆ ಗಳಿಸಿದ್ದರು….

Read More

ಹೃದಯಾಘಾತದಿಂದ ಪದವಿ ವಿದ್ಯಾರ್ಥಿ ಶ್ರೀನಿಧಿ ಸಾವು!

ಹೃದಯಾಘಾತದಿಂದ ಪದವಿ ವಿದ್ಯಾರ್ಥಿ ಸಾವು! ಹೃದಯಾಘಾತ ಹಾಗೂ ನ್ಯೂಮೋನಿಯಾದಿಂದ ಶ್ರೀನಿಧಿ ಮೃತಪಟ್ಟಿದ್ಧಾನೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಲವಲವಿಕೆಯಿಂದಿದ್ದ ಯುವಕ ಶ್ರೀನಿಧಿಯ ಅಕಾಲಿಕ ನಿಧನ ಗ್ರಾಮದಲ್ಲಿ ಶೋಕದ ವಾತಾವರಣ ಉಂಟು ಮಾಡಿದೆ. ಶಿವಮೊಗ್ಗ:  ಹೃದಯಾಘಾತದಿಂದ ಪದವಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಶಿವಮೊಗ್ಗ ನಗರದ ಹೊರವಲಯ ಬಸವನಗಂಗೂರು ಗ್ರಾಮದಲ್ಲಿ ನಡೆದಿದೆ. ಶ್ರೀನಿಧಿ (20) ಮೃತಪಟ್ಟ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಈತ ನಗರದ ಡಿವಿಎಸ್ ಕಾಲೇಜ್ ನಲ್ಲಿ ಅಂತಿಮ ಪದವಿ ಅಭ್ಯಾಸ ಮಾಡುತ್ತಿದ್ದ. ಜೂನ್ 29 ರ ಭಾನುವಾರ ಮುಂಜಾನೆ…

Read More

ಪಿಡಿಓ ಹುದ್ದೆ ಮೇಲ್ದರ್ಜೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ – ಗ್ರಾಮ ಪಂಚಾಯತ್ ಗಳ ಸೇವೆಗಳು ಸಂಪೂರ್ಣ ಬಂದ್

ಪಿಡಿಓ ಹುದ್ದೆ ಮೇಲ್ದರ್ಜೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ – ಗ್ರಾಮ ಪಂಚಾಯತ್ ಗಳ ಸೇವೆಗಳು ಸಂಪೂರ್ಣ ಬಂದ್ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ನಡೆಸುತ್ತಿರುವ ಅನಿರ್ದಿಷ್ಟ ಕಾಲ ಮುಷ್ಕರಕ್ಕೆ‌ ಬೆಂಬಲ ಸೂಚಿಸುವ ಸಲುವಾಗಿ ಗ್ರಾಮ ಪಂಚಾಯತ್ ಗಳ ಸೇವೆಗಳನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಉಳಿದಿರುವ ಹುದ್ದೆಗಳ ಭರ್ತಿ, ಪಿಡಿಒ ಹುದ್ದೆಯನ್ನು ಮೇಲ್ದರ್ಜೆಗೆ ಸೇರ್ಪಡಿಸಿಕೊಳ್ಳಬೇಕೆಂದು, ಕಾರ್ಯದರ್ಶಿ ಗ್ರೇಡ್ ಒನ್ ಹುದ್ದೆಯಿಂದ ಪಿಡಿಒ ಆಗಿ ಮುಂಬಡ್ತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ,…

Read More

ಬುರ್ಖಾ ಧರಿಸಿ ಅನುಮಾನಾಸ್ಪದವಾಗಿ ಓಡಾಡುತಿದ್ದ ಮೂವರು ಯುವಕರು ಪೊಲೀಸರ ವಶಕ್ಕೆ – ಸಾರ್ವಜನಿಕರಿಂದ ಧರ್ಮಧೇಟು!

ಬುರ್ಖಾ ಧರಿಸಿ ಅನುಮಾನಾಸ್ಪದವಾಗಿ ಓಡಾಡುತಿದ್ದ ಮೂವರು ಯುವಕರು ಪೊಲೀಸರ ವಶಕ್ಕೆ – ಸಾರ್ವಜನಿಕರಿಂದ ಧರ್ಮಧೇಟು! Three youths wearing burqas were detained by Shivamogga police after locals grew suspicious of their movements. Investigation revealed they were allegedly sent by an undertrial prisoner to threaten his wife. Two cases have been registered. ಶಿವಮೊಗ್ಗ, ಜೂನ್ 11: ಬುರ್ಖಾ ಧರಿಸಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಮೂವರು ಯುವಕರನ್ನು…

Read More

ಚೆಕ್ ಬೌನ್ಸ್ ಪ್ರಕರಣದಲ್ಲಿ 2 ವರ್ಷಕ್ಕಿಂತ ಹೆಚ್ಚು ಜೈಲು ಶಿಕ್ಷೆ ವಿಧಿಸಲು ಅವಕಾಶವಿಲ್ಲ – ಹೈಕೋರ್ಟ್ ಮಹತ್ವದ ತೀರ್ಪು

ಚೆಕ್ ಬೌನ್ಸ್ ಪ್ರಕರಣದಲ್ಲಿ 2 ವರ್ಷಕ್ಕಿಂತ ಹೆಚ್ಚು ಜೈಲು ಶಿಕ್ಷೆ ವಿಧಿಸಲು ಅವಕಾಶವಿಲ್ಲ – ಹೈಕೋರ್ಟ್ ಮಹತ್ವದ ತೀರ್ಪು Karnataka High Court rules that in cheque bounce cases under Section 138 of the NI Act, the maximum imprisonment cannot exceed two years, even if the accused fails to pay the fine. ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣಗಳಲ್ಲಿ ಆರೋಪಿಗಳಿಗೆ ವಿಧಿಸಬಹುದಾದ ಜೈಲು ಶಿಕ್ಷೆಯ ಗರಿಷ್ಠ…

Read More

ಮನೆ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ₹5.41 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಹಾಗೂ ನಗದು ವಶ

ಮನೆ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ₹5.41 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಹಾಗೂ ನಗದು ವಶ Shikaripura Police crack a house burglary case and arrest an accused. Gold ornaments, silver articles and cash worth ₹5.41 lakh recovered during the operation. ಶಿಕಾರಿಪುರ, ಜೂನ್ 11: ಶಿಕಾರಿಪುರ ಪಟ್ಟಣದಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಶಿವಮೊಗ್ಗ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಮನೆಯೊಂದರ ಬೀರುವಿನ ಬೀಗ ಮುರಿದು…

Read More

ಆಗುಂಬೆ ಘಾಟಿಯಲ್ಲಿ ಜೂನ್ 15ರಿಂದ ಭಾರಿ ವಾಹನಗಳ ಸಂಚಾರ ನಿಷೇಧ; ಪರ್ಯಾಯ ಮಾರ್ಗಗಳಲ್ಲಿ ಸಂಚರಿಸಲು ಜಿಲ್ಲಾಡಳಿತ ಸೂಚನೆ

ಆಗುಂಬೆ ಘಾಟಿಯಲ್ಲಿ ಜೂನ್ 15ರಿಂದ ಭಾರಿ ವಾಹನಗಳ ಸಂಚಾರ ನಿಷೇಧ; ಪರ್ಯಾಯ ಮಾರ್ಗಗಳಲ್ಲಿ ಸಂಚರಿಸಲು ಜಿಲ್ಲಾಡಳಿತ ಸೂಚನೆ Heavy vehicles will be banned on Agumbe Ghat Road from June 15 until the end of the monsoon season. Shivamogga district administration has issued alternative routes to ensure safe travel and prevent landslide-related disruptions. ಶಿವಮೊಗ್ಗ, ಜೂನ್ 11: ರಾಷ್ಟ್ರೀಯ ಹೆದ್ದಾರಿ 169ಎರ ಆಗುಂಬೆ ಘಾಟಿಯಲ್ಲಿ…

Read More

ಆನಂದಪುರ | ಬ್ಯಾಂಕ್ ಸಾಲದ ವಿವಾದ ದುರಂತ ಅಂತ್ಯ: ಅಣ್ಣನಿಂದಲೇ ತಮ್ಮನ ಹತ್ಯೆ

ಆನಂದಪುರ | ಬ್ಯಾಂಕ್ ಸಾಲದ ವಿವಾದ ದುರಂತ ಅಂತ್ಯ: ಅಣ್ಣನಿಂದಲೇ ತಮ್ಮನ ಹತ್ಯೆ A dispute over a bank loan notice turned tragic in Sagar taluk of Shivamogga district, as a man allegedly assaulted his younger brother, leading to his death after prolonged treatment. Police have registered a murder case ಸಾಗರ: ಬ್ಯಾಂಕ್ ಸಾಲದ ನೋಟಿಸ್ ವಿಚಾರವಾಗಿ ಆರಂಭವಾದ ಕುಟುಂಬದೊಳಗಿನ ಕಲಹ ಕೊನೆಗೆ…

Read More

ಸೆಂಡ್‌ಆಫ್ ಕಾರ್ಯಕ್ರಮದ ಸಿದ್ಧತೆಗೆ ತೆರಳಿದ್ದ ವಿದ್ಯಾರ್ಥಿ ಬೈಕ್ ಅಪಘಾತದಲ್ಲಿ ಸಾವು

ಸೆಂಡ್‌ಆಫ್ ಕಾರ್ಯಕ್ರಮದ ಸಿದ್ಧತೆಗೆ ತೆರಳಿದ್ದ ವಿದ್ಯಾರ್ಥಿ ಬೈಕ್ ಅಪಘಾತದಲ್ಲಿ ಸಾವು Kuvempu University MA student Peerya Nayak, who suffered severe head injuries in a road accident involving a municipal garbage truck near MRS Circle in Shivamogga, succumbed to injuries after days of treatment. ಶಿವಮೊಗ್ಗ: ನಗರದ ಎಂ.ಆರ್.ಎಸ್. ಸರ್ಕಲ್ ಬಳಿ ಮಹಾನಗರ ಪಾಲಿಕೆಯ ಕಸದ ವಾಹನ ಮತ್ತು ಬೈಕ್ ನಡುವೆ ಸಂಭವಿಸಿದ್ದ ಭೀಕರ ರಸ್ತೆ…

Read More

ಶೀಘ್ರವೇ ವಾಹನ ಸಂಚಾರಕ್ಕೆ ಮುಕ್ತವಾಗಲಿರುವ ಹುಲಿಕಲ್ ಘಾಟಿ ರಸ್ತೆ

ಶೀಘ್ರವೇ ವಾಹನ ಸಂಚಾರಕ್ಕೆ ಮುಕ್ತವಾಗಲಿರುವ ಹುಲಿಕಲ್ ಘಾಟಿ ರಸ್ತೆ Hulikal Ghat Road, closed for nearly two months following a landslide and road widening works, is likely to reopen for light vehicles and buses within the next few days. ತೀರ್ಥಹಳ್ಳಿ: ಕಳೆದ ಎರಡು ತಿಂಗಳುಗಳಿಂದ ವಾಹನ ಸಂಚಾರಕ್ಕೆ ಬಂದ್ ಆಗಿದ್ದ ಹುಲಿಕಲ್ ಘಾಟಿ (ಬಾಳೆಬರೆ ಘಾಟಿ) ರಸ್ತೆ ಶೀಘ್ರದಲ್ಲೇ ಮತ್ತೆ ಸಾರ್ವಜನಿಕರ ಬಳಕೆಗೆ ಲಭ್ಯವಾಗುವ ಸಾಧ್ಯತೆ…

Read More

ಜೂನ್ 12 ರಂದು ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ತಮಿಳುನಾಡು ಸಿಎಂ ವಿಜಯ್ ಭೇಟಿ : ಬಿಗಿ ಭದ್ರತೆ

ಜೂನ್ 12 ರಂದು ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ತಮಿಳುನಾಡು ಸಿಎಂ ವಿಜಯ್ ಭೇಟಿ : ಬಿಗಿ ಭದ್ರತೆ Tamil Nadu Chief Minister C. Joseph Vijay will visit Kollur Mookambika Temple in Udupi district on June 12. Karnataka Police have tightened security arrangements due to his Z+ security cover. ಕೊಲ್ಲೂರು : ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಜೂನ್ 12ರಂದು ಉಡುಪಿ ಜಿಲ್ಲೆಯ…

Read More

ಚಾಲಕನ ನಿಯಂತ್ರಣ ತಪ್ಪಿ ಕಾಡಿಗೆ ನುಗ್ಗಿದ ಬಸ್ – ತಪ್ಪಿದ ಭಾರಿ ದುರಂತ..!

ಚಾಲಕನ ನಿಯಂತ್ರಣ ತಪ್ಪಿ ಕಾಡಿಗೆ ನುಗ್ಗಿದ ಬಸ್ – ತಪ್ಪಿದ ಭಾರಿ ದುರಂತ..! A private bus lost control and veered into a forest area near Heggodu in Thirthahalli taluk. A few passengers sustained minor injuries, while a major tragedy was averted. Police have launched an investigation into the cause of the accident. ತೀರ್ಥಹಳ್ಳಿ, ಜೂನ್ 9: ತಾಲೂಕಿನ ಹೆಗ್ಗೋಡು ಸಮೀಪ…

Read More

₹4.50 ಲಕ್ಷ ಮೌಲ್ಯದ ಅಡಿಕೆ ಕಳ್ಳತನ ಪ್ರಕರಣ : ಶಿಗ್ಗಾಂವ್ ಮೂಲದ ಇಬ್ಬರು ಆರೋಪಿಗಳ ಬಂಧನ

₹4.50 ಲಕ್ಷ ಮೌಲ್ಯದ ಅಡಿಕೆ ಕಳ್ಳತನ ಪ್ರಕರಣ : ಶಿಗ್ಗಾಂವ್ ಮೂಲದ ಇಬ್ಬರು ಆರೋಪಿಗಳ ಬಂಧನ Thirthahalli police solved an arecanut theft case in Ranjadakatte and arrested two accused from Shiggaon. Around 9 quintals of arecanut worth ₹4.5 lakh and the vehicle used in the crime were recovered. ತೀರ್ಥಹಳ್ಳಿ: ಸಮೀಪದ ರಂಜದಕಟ್ಟೆಯಲ್ಲಿ ನಡೆದಿದ್ದ ಅಡಿಕೆ ಕಳ್ಳತನ ಪ್ರಕರಣವನ್ನು ತೀರ್ಥಹಳ್ಳಿ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದು,…

Read More