Headlines

ಈದ್ ಮಿಲಾದ್ ಹಿನ್ನೆಲೆ: ಶಿವಮೊಗ್ಗ ಜಿಲ್ಲೆಯಲ್ಲಿ ಬೈಕ್ ರ್ಯಾಲಿ, ಡಿಜೆ, ಸಿಡಿಮದ್ದು ನಿಷೇಧ – ಡಿಸಿ ಆದೇಶ

ಈದ್ ಮಿಲಾದ್ ಹಿನ್ನೆಲೆ: ಶಿವಮೊಗ್ಗ ಜಿಲ್ಲೆಯಲ್ಲಿ ಬೈಕ್ ರ್ಯಾಲಿ, ಡಿಜೆ, ಸಿಡಿಮದ್ದು ನಿಷೇಧ – ಡಿಸಿ ಆದೇಶ Shivamogga district administration bans bike rallies, colour paper blasting, firecrackers and DJ systems from August 25 to 28 ahead of Eid Milad celebrations to maintain peace and law and order. ಶಿವಮೊಗ್ಗ, ಆ. 25: ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯಾದ್ಯಂತ ಕಾನೂನು ಸುವ್ಯವಸ್ಥೆ ಹಾಗೂ…

Read More

ದೀರ್ಘಕಾಲದಿಂದ ಗೈರುಹಾಜರಾಗಿದ್ದ ಮಕ್ಕಳನ್ನು ಶಾಲೆಗೆ ಮರಳಿ ಕರೆತರಲು ಜಾಗೃತಿ ಅಭಿಯಾನ

ದೀರ್ಘಕಾಲದಿಂದ ಗೈರುಹಾಜರಾಗಿದ್ದ ಮಕ್ಕಳನ್ನು ಶಾಲೆಗೆ ಮರಳಿ ಕರೆತರಲು ಜಾಗೃತಿ ಅಭಿಯಾನ Awareness campaign conducted by Government High School, Ripponpete, along with education, panchayat, child protection and police departments to bring long-term absent students back to school. Three students re-enrolled. ರಿಪ್ಪನ್‌ಪೇಟೆ: ದೀರ್ಘಕಾಲದಿಂದ ಶಾಲೆಗೆ ಗೈರುಹಾಜರಾಗಿರುವ ಮಕ್ಕಳನ್ನು ಮತ್ತೆ ಶಾಲೆಗೆ ಕರೆತರುವ ಉದ್ದೇಶದಿಂದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ತಾಲೂಕು ಪಂಚಾಯಿತಿ ಹೊಸನಗರ, ಮಕ್ಕಳ ರಕ್ಷಣಾ…

Read More

ದುರಾಸೆ ಗೆಲ್ಲಲಿಲ್ಲ, ಪ್ರಾಮಾಣಿಕತೆ ಸೋಲಲಿಲ್ಲ! ಚಿನ್ನದ ಸರ ಮರಳಿಸಿ ಎಲ್ಲರ ಹೃದಯ ಗೆದ್ದ ಗುರುಶಕ್ತಿ ಬಸ್ ಸಿಬ್ಬಂದಿಗಳು

ದುರಾಸೆ ಗೆಲ್ಲಲಿಲ್ಲ, ಪ್ರಾಮಾಣಿಕತೆ ಸೋಲಲಿಲ್ಲ! ಚಿನ್ನದ ಸರ ಮರಳಿಸಿ ಎಲ್ಲರ ಹೃದಯ ಗೆದ್ದ ಗುರುಶಕ್ತಿ ಬಸ್ ಸಿಬ್ಬಂದಿಗಳು Gold mangalsutra lost in Gurushakti bus returned to its owner by honest bus staff Ashraf and Moujim, earning appreciation for their integrity and humanity. ರಿಪ್ಪನ್‌ಪೇಟೆ: ಗುರುಶಕ್ತಿ ಬಸ್‌ನಲ್ಲಿ ಪ್ರಯಾಣಿಸುವ ವೇಳೆ ಪ್ರಯಾಣಿಕರೊಬ್ಬರು ಕಳೆದುಕೊಂಡಿದ್ದ ಬಂಗಾರದ ಮಾಂಗಲ್ಯ ಸರವನ್ನು ಬಸ್ ಸಿಬ್ಬಂದಿ ಪ್ರಾಮಾಣಿಕತೆಯಿಂದ ಮಾಲೀಕರಿಗೆ ಹಸ್ತಾಂತರಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ….

Read More

ರಿಪ್ಪನ್ ಪೇಟೆ : ಕೂಲಿ ಕೆಲಸಕ್ಕೆಂದು ಬಂದಿದ್ದ ಬಾಲಕಿಗೆ ಕಂಟಕವಾದ ಕಾಮುಕನಿಂದ ಲೈಂಗಿಕ ದೌರ್ಜನ್ಯ, ಗರ್ಭಿಣಿ! ಆರೋಪಿಯ ಬಂಧನ

ರಿಪ್ಪನ್ ಪೇಟೆ : ಕೂಲಿ ಕೆಲಸಕ್ಕೆಂದು ಬಂದಿದ್ದ ಬಾಲಕಿಗೆ ಕಂಟಕವಾದ ಕಾಮುಕನಿಂದ , ಗರ್ಭಿಣಿ! ಆರೋಪಿಯ ಬಂಧನ A 16-year-old minor girl was allegedly sexually assaulted in Ripponpete and found pregnant. Police have registered a POCSO case against the accused and sent him to judicial custody. ರಿಪ್ಪನ್‌ಪೇಟೆ: ಕೂಲಿ ಕೆಲಸಕ್ಕೆಂದು ಬಂದಿದ್ದ 16 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಯುವಕನ ವಿರುದ್ಧ…

Read More

ರಿಪ್ಪನ್‌ಪೇಟೆ ಪೊಲೀಸ್ ಜೀಪ್‌ಗೆ ಅಪರಿಚಿತ ವಾಹನ ಡಿಕ್ಕಿ: ಮರಕ್ಕೆ ಅಪ್ಪಳಿಸಿದ ಜೀಪ್, ತಪ್ಪಿದ ಭಾರಿ ಅನಾಹುತ

ರಿಪ್ಪನ್‌ಪೇಟೆ ಪೊಲೀಸ್ ಜೀಪ್‌ಗೆ ಅಪರಿಚಿತ ವಾಹನ ಡಿಕ್ಕಿ: ಮರಕ್ಕೆ ಅಪ್ಪಳಿಸಿದ ಜೀಪ್, ತಪ್ಪಿದ ಭಾರಿ ಅನಾಹುತ A major disaster was averted when a Ripponpet police jeep on Eid Milad patrol hit a tree after being rear-ended by an unknown vehicle near Hirejeni. PSI Raju Reddy and staff escaped with minor injuries thanks to airbags. ​ರಿಪ್ಪನ್‌ಪೇಟೆ: ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ…

Read More

ತುಂಗಾ ನದಿಗೆ ಮೂವರು ಮಕ್ಕಳೊಂದಿಗೆ ಹಾರಿದ ತಾಯಿ : ಇಬ್ಬರು ಹೆಣ್ಣು ಮಕ್ಕಳಿಗಾಗಿ ಶೋಧ ಮುಂದುವರಿಕೆ

ತುಂಗಾ ನದಿಗೆ ಮೂವರು ಮಕ್ಕಳೊಂದಿಗೆ ಹಾರಿದ ತಾಯಿ : ಇಬ್ಬರು ಹೆಣ್ಣು ಮಕ್ಕಳಿಗಾಗಿ ಶೋಧ ಮುಂದುವರಿಕೆ Mother and three children jump into Tunga River in Shivamogga amid family dispute; mother and infant rescued, search continues for two missing girls. ಶಿವಮೊಗ್ಗ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ತಾಯಿಯೊಬ್ಬರು ತಮ್ಮ ಮೂವರು ಮಕ್ಕಳೊಂದಿಗೆ ತುಂಗಾ ನದಿಗೆ ಹಾರಿದ ಹೃದಯವಿದ್ರಾವಕ ಘಟನೆ ಶಿವಮೊಗ್ಗದ ಅರಕೆರೆ ದೇವಾಲಯದ ಬಳಿಯ ರೈಲ್ವೆ ಸೇತುವೆ ಬಳಿ…

Read More

ಹಿಟ್ ಅಂಡ್ ರನ್; ಬೈಕ್‌ಗೆ ಟಿಪ್ಪರ್ ಡಿಕ್ಕಿ – ಯುವತಿ ಸ್ಥಳದಲ್ಲಿಯೇ ಸಾವು

ಹಿಟ್ ಅಂಡ್ ರನ್; ಬೈಕ್‌ಗೆ ಟಿಪ್ಪರ್ ಡಿಕ್ಕಿ – ಯುವತಿ ಸ್ಥಳದಲ್ಲಿಯೇ ಸಾವು Young woman Archana Jain dies in a hit-and-run accident after a sand tipper hits her bike in Nellijbeedu, Sagara taluk, Shivamogga. ಸಾಗರ: ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ನೆಲ್ಲಿಬೀಡು ಸಮೀಪ ಮರಳು ಸಾಗಿಸುತ್ತಿದ್ದ ಟಿಪ್ಪರ್ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಯುವತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಮಳೂರು ಗ್ರಾಮದ ಅರ್ಚನಾ ಜೈನ್…

Read More

ಕಾರ್ಮಿಕರ ಸಂಘಟನೆ ವಿರುದ್ಧದ ಆರೋಪಗಳು ನಿರಾಧಾರ: ಸುಂದರ್ ಬಾಬು

ಕಾರ್ಮಿಕರ ಸಂಘಟನೆ ವಿರುದ್ಧದ ಆರೋಪಗಳು ನಿರಾಧಾರ: ಸುಂದರ್ ಬಾಬು Ripponpete: Akhila Karnataka Building Workers Organization district president Sunder Babu said allegations against the organization are baseless and denied claims of excess charges for labour cards. ರಿಪ್ಪನ್‌ಪೇಟೆ: ಕಟ್ಟಡ ಕಾರ್ಮಿಕರಿಗೆ ಸರ್ಕಾರದ ಸವಲತ್ತುಗಳನ್ನು ಯಾವುದೇ ಅಡೆತಡೆಯಿಲ್ಲದೆ ಮತ್ತು ಪ್ರಾಮಾಣಿಕವಾಗಿ ತಲುಪಿಸುವ ಏಕೈಕ ಗುರಿ ಹೊಂದಿರುವ ನಮ್ಮ ಅಖಿಲ ಕರ್ನಾಟಕ ಕಟ್ಟಡ ಕಾರ್ಮಿಕರ ಸಂಘಟನೆಯ ವಿರುದ್ಧ ಇತ್ತೀಚೆಗೆ ಕೇಳಿಬಂದಿರುವ…

Read More

ಅಂತರರಾಷ್ಟ್ರೀಯ ಕರಾಟೆ ಪಂದ್ಯಾವಳಿಯಲ್ಲಿ ರಿಪ್ಪನ್‌ಪೇಟೆಯ ಅಪೇಕ್ಷಾಗೆ ರನ್ನರ್‌ಅಪ್ ಸಾಧನೆ

ಅಂತರರಾಷ್ಟ್ರೀಯ ಕರಾಟೆ ಪಂದ್ಯಾವಳಿಯಲ್ಲಿ ರಿಪ್ಪನ್‌ಪೇಟೆಯ ಅಪೇಕ್ಷಾಗೆ ರನ್ನರ್‌ಅಪ್ ಸಾಧನೆ Ripponpete’s Apeksha K. secured second place and runner-up honors in the Kata category at the 7th International Karate Championship held in Shivamogga ಶಿವಮೊಗ್ಗ: ಶಿವಮೊಗ್ಗದಲ್ಲಿ ನಡೆದ 7ನೇ ಅಂತರರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ರಿಪ್ಪನ್‌ಪೇಟೆಯ ವಿದ್ಯಾಸಂಘ ಶಿಶುಮಂದಿರದ ಸ್ಥಳೀಯ ಕರಾಟೆ ತರಗತಿಯ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮಾಡಿದ್ದಾರೆ. ಪಂದ್ಯಾವಳಿಯ ‘ಕಟಾ’ ವಿಭಾಗದಲ್ಲಿ ಭಾಗವಹಿಸಿದ್ದ ರಿಪ್ಪನ್‌ಪೇಟೆಯ ಅಪೇಕ್ಷಾ ಕೆ. ಅವರು…

Read More

ಆಗುಂಬೆಯಲ್ಲಿ ಮಕ್ಕಳೊಂದಿಗೆ ಗದ್ದೆಗಿಳಿದ ಪೊಲೀಸ್‌ ಅಧಿಕಾರಿ; ಹೂಟಿ–ನಾಟಿ ಕಲಿಸಿದ PSI ಶಿವನಗೌಡ ಪಾಟೀಲ್

ಆಗುಂಬೆಯಲ್ಲಿ ಮಕ್ಕಳೊಂದಿಗೆ ಗದ್ದೆಗಿಳಿದ ಪೊಲೀಸ್‌ ಅಧಿಕಾರಿ; ಹೂಟಿ–ನಾಟಿ ಕಲಿಸಿದ PSI ಶಿವನಗೌಡ ಪಾಟೀಲ್ Agumbe PSI Shivanagowda Patil joined students of Honnetalu Government School in paddy transplantation and taught them practical farming skills during an agricultural study programme. ಶಿವಮೊಗ್ಗ: ಶಾಲಾ ಮಕ್ಕಳೊಂದಿಗೆ ಖಾಕಿ ಸಮವಸ್ತ್ರದಲ್ಲೇ ಗದ್ದೆಗಿಳಿದು ಭತ್ತದ ಸಸಿ ನಾಟಿ ಮಾಡುವ ಮೂಲಕ ಆಗುಂಬೆ ಪೊಲೀಸ್‌ ಸಬ್‌ಇನ್ಸ್‌ಪೆಕ್ಟರ್‌ ಶಿವನಗೌಡ ಪಾಟೀಲ್ ಗಮನ ಸೆಳೆದಿದ್ದಾರೆ. ತೀರ್ಥಹಳ್ಳಿ ತಾಲೂಕಿನ ಆಗುಂಬೆ…

Read More