Headlines

ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರ ಅದ್ದೂರಿ ಪದಗ್ರಹಣ ಸಮಾರಂಭ – ನೂತನ ಅಧ್ಯಕ್ಷೆ ಶ್ವೇತಾ ಬಂಡಿ ಹೇಳಿದ್ದೇನು.!?

ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರ ಅದ್ದೂರಿ ಪದಗ್ರಹಣ ಸಮಾರಂಭ – ನೂತನ ಅಧ್ಯಕ್ಷೆ ಶ್ವೇತಾ ಬಂಡಿ ಹೇಳಿದ್ದೇನು.!? ಶಿವಮೊಗ್ಗ : ನೂತನ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆಯಾಗಿ ಅಧಿಕಾರ ವಹಿಸಿಕೊಂಡಿರುವ ಶ್ವೇತಾ ಬಂಡಿ ಅದ್ದೂರಿ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ತುಂಗಭದ್ರಾ ನದಿಯಷ್ಟು ಬೃಹತ್ ಶಕ್ತಿ  ತುಂಬಿದೆ ಎಂದು ಬಣ್ಣಿಸಿದರು. ಬಂಜಾರ ಕನ್ವೆಕ್ಷನ್ ಹಾಲ್‌ನಲ್ಲಿ ನಡೆದ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ಸಮಾಜದಲ್ಲಿ ಧ್ವನಿ ಇಲ್ಲದ ಮಹಿಳೆಯರನ್ನು ನಾಲ್ಕು ಗೋಡೆಗಳ…

Read More

ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ವರ್ಗಾವಣೆ

ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ವರ್ಗಾವಣೆ ಹೊಸನಗರ ತಹಶೀಲ್ದಾರ್ ಆಗಿ 08-11-2023 ರಂದು ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನಮನ್ನಣೆ ಗಳಿಸಿದ್ದರು. ಹೊಸನಗರ ತಾಲೂಕಿನ ತಹಶೀಲ್ದಾರ್ ರಶ್ಮಿ ಹಾಲೇಶ್ ರವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ರಶ್ಮಿ ಹೆಚ್. ಅವರನ್ನು ಸಾಗರಕ್ಕೆ ವರ್ಗಾವಣೆಗೊಳಿಸಲಾಗಿದೆ. ಹೊಸನಗರ ತಹಶೀಲ್ದಾರ್ ಆಗಿ 08-11-2023 ರಂದು ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನಮನ್ನಣೆ ಗಳಿಸಿದ್ದರು….

Read More

ಹೃದಯಾಘಾತದಿಂದ ಪದವಿ ವಿದ್ಯಾರ್ಥಿ ಶ್ರೀನಿಧಿ ಸಾವು!

ಹೃದಯಾಘಾತದಿಂದ ಪದವಿ ವಿದ್ಯಾರ್ಥಿ ಸಾವು! ಹೃದಯಾಘಾತ ಹಾಗೂ ನ್ಯೂಮೋನಿಯಾದಿಂದ ಶ್ರೀನಿಧಿ ಮೃತಪಟ್ಟಿದ್ಧಾನೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಲವಲವಿಕೆಯಿಂದಿದ್ದ ಯುವಕ ಶ್ರೀನಿಧಿಯ ಅಕಾಲಿಕ ನಿಧನ ಗ್ರಾಮದಲ್ಲಿ ಶೋಕದ ವಾತಾವರಣ ಉಂಟು ಮಾಡಿದೆ. ಶಿವಮೊಗ್ಗ:  ಹೃದಯಾಘಾತದಿಂದ ಪದವಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಶಿವಮೊಗ್ಗ ನಗರದ ಹೊರವಲಯ ಬಸವನಗಂಗೂರು ಗ್ರಾಮದಲ್ಲಿ ನಡೆದಿದೆ. ಶ್ರೀನಿಧಿ (20) ಮೃತಪಟ್ಟ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಈತ ನಗರದ ಡಿವಿಎಸ್ ಕಾಲೇಜ್ ನಲ್ಲಿ ಅಂತಿಮ ಪದವಿ ಅಭ್ಯಾಸ ಮಾಡುತ್ತಿದ್ದ. ಜೂನ್ 29 ರ ಭಾನುವಾರ ಮುಂಜಾನೆ…

Read More

ಪಿಡಿಓ ಹುದ್ದೆ ಮೇಲ್ದರ್ಜೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ – ಗ್ರಾಮ ಪಂಚಾಯತ್ ಗಳ ಸೇವೆಗಳು ಸಂಪೂರ್ಣ ಬಂದ್

ಪಿಡಿಓ ಹುದ್ದೆ ಮೇಲ್ದರ್ಜೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ – ಗ್ರಾಮ ಪಂಚಾಯತ್ ಗಳ ಸೇವೆಗಳು ಸಂಪೂರ್ಣ ಬಂದ್ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ನಡೆಸುತ್ತಿರುವ ಅನಿರ್ದಿಷ್ಟ ಕಾಲ ಮುಷ್ಕರಕ್ಕೆ‌ ಬೆಂಬಲ ಸೂಚಿಸುವ ಸಲುವಾಗಿ ಗ್ರಾಮ ಪಂಚಾಯತ್ ಗಳ ಸೇವೆಗಳನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಉಳಿದಿರುವ ಹುದ್ದೆಗಳ ಭರ್ತಿ, ಪಿಡಿಒ ಹುದ್ದೆಯನ್ನು ಮೇಲ್ದರ್ಜೆಗೆ ಸೇರ್ಪಡಿಸಿಕೊಳ್ಳಬೇಕೆಂದು, ಕಾರ್ಯದರ್ಶಿ ಗ್ರೇಡ್ ಒನ್ ಹುದ್ದೆಯಿಂದ ಪಿಡಿಒ ಆಗಿ ಮುಂಬಡ್ತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ,…

Read More

ಖಾಸಗಿ ಬಸ್ ಮಾಫಿಯಾಗೆ ಶರಣಾದ KSRTC : ಹೊಸನಗರ, ರಿಪ್ಪನ್‌ಪೇಟೆ ಜನರ ಪರದಾಟ!

ಖಾಸಗಿ ಬಸ್ ಮಾಫಿಯಾಗೆ ಶರಣಾದ KSRTC : ಹೊಸನಗರ, ರಿಪ್ಪನ್‌ಪೇಟೆ ಜನರ ಪರದಾಟ! ಈ ಭಾಗದ ಮಹಿಳೆಯರಿಗೆ ‘ಶಕ್ತಿ’ ಯೋಜನೆ ಇಲ್ವಾ?ಖಾಸಗಿಯವರಿಗೆ ಆಗುವ ಲಾಭ ಸರ್ಕಾರಿ ಬಸ್‌ಗೆ ಯಾಕಾಗಲ್ಲ? ಅಧಿಕಾರಿಗಳೇ ಉತ್ತರಿಸಿ!?? ರಾಜ್ಯದ ನಂ 1 ಹೆದ್ದಾರಿಯಲ್ಲಿ ಸರ್ಕಾರಿ ಬಸ್ಸೇ ಇಲ್ಲ: ಖಾಸಗಿ ಲಾಭಿಗೆ ತಲೆಬಾಗಿದ ಸಾರಿಗೆ ಇಲಾಖೆ! Residents of Hosanagara, Ripponpet and surrounding areas have demanded more KSRTC buses, alleging inadequate public transport has deprived women and…

Read More

ಸರ್ಕಾರಿ ಉದ್ಯೋಗದ ಹೆಸರಲ್ಲಿ ಕೋಟಿ ಕೋಟಿ ವಂಚನೆ: ನಕಲಿ ನೇಮಕಾತಿ ಪತ್ರ ನೀಡಿ ಹಣ ದೋಚಿದ ದಂಪತಿ ಬಂಧನ

ಸರ್ಕಾರಿ ಉದ್ಯೋಗದ ಹೆಸರಲ್ಲಿ ಕೋಟಿ ಕೋಟಿ ವಂಚನೆ: ನಕಲಿ ನೇಮಕಾತಿ ಪತ್ರ ನೀಡಿ ಹಣ ದೋಚಿದ ದಂಪತಿ ಬಂಧನ Shivamogga police arrested a couple for allegedly cheating job aspirants of over ₹2 crore by promising government jobs and issuing fake appointment letters using forged government documents. ಶಿವಮೊಗ್ಗ, ಜುಲೈ 3: ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ಭರವಸೆ ನೀಡಿ ನಿರುದ್ಯೋಗಿ ಯುವಕ-ಯುವತಿಯರಿಂದ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ್ದ…

Read More

ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, 1.270 ಕೆಜಿ ಗಾಂಜಾ ವಶ

ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, 1.270 ಕೆಜಿ ಗಾಂಜಾ ವಶ Two persons were arrested by Thunganagar Police in Shivamogga for allegedly selling ganja. Police seized 1.270 kg of ganja worth ₹60,000 and ₹600 cash. ಶಿವಮೊಗ್ಗ, ಜುಲೈ 3: ನಗರದ ಅನುಪಿನಕಟ್ಟೆ ರಸ್ತೆಯ ತುಂಗಾ ಮೇಲ್ದಂಡೆ ಚಾನಲ್ ಸಮೀಪ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ತುಂಗಾನಗರ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಸೈಯ್ಯದ್…

Read More

ಮಣ್ಣಿನ ಮಡಿಕೆಯಲ್ಲಿ ಚಿನ್ನ ಸಿಕ್ಕಿದೆ ಎಂದು ನಂಬಿಸಿ ಲಕ್ಷಾಂತರ ರೂ. ವಂಚನೆ – ಪ್ರಕರಣ ದಾಖಲು

ಮಣ್ಣಿನ ಮಡಿಕೆಯಲ್ಲಿ ಚಿನ್ನ ಸಿಕ್ಕಿದೆ ಎಂದು ನಂಬಿಸಿ ಲಕ್ಷಾಂತರ ರೂ. ವಂಚನೆ – ಪ್ರಕರಣ ದಾಖಲು A private travels manager in Shivamogga was allegedly cheated of ₹10 lakh after fraudsters lured him with fake gold chains, claiming they had discovered 3 kg of gold during trench work in Vijayawada. ಶಿವಮೊಗ್ಗ, ಜುಲೈ 3: ವಿಜಯವಾಡದಲ್ಲಿ ಟೆಲಿಫೋನ್ ಕೇಬಲ್ ಅಳವಡಿಸುವ ವೇಳೆ ಮಣ್ಣಿನ ಮಡಿಕೆಯಲ್ಲಿ…

Read More

ಜುಲೈ 04 ರಂದು ರಿಪ್ಪನ್ ಪೇಟೆ ರೋಟರಿ ಕ್ಲಬ್ ನ ಪದಗ್ರಹಣ ಸಮಾರಂಭ

ಜುಲೈ 04 ರಂದು ರಿಪ್ಪನ್ ಪೇಟೆ ರೋಟರಿ ಕ್ಲಬ್ ನ ಪದಗ್ರಹಣ ಸಮಾರಂಭ ಅಧ್ಯಕ್ಷರಾಗಿ ರವೀಂದ್ರ ಬಲ್ಲಾಳ್ ಕಾರ್ಯದರ್ಶಿಯಾಗಿ ರಮೇಶ್ ಹೆಬ್ಬಾರ್ ಪದವಿ ಸ್ವೀಕಾರ Rotary Club Ripponpet will hold its 2026-27 Installation Ceremony on July 4, featuring the induction of President Ravindra Ballal and Secretary Ramesh Hebbar, along with a merit awards program honoring outstanding SSLC, PUC, and degree students. ರಿಪ್ಪನ್‌ಪೇಟೆ…

Read More

ಮಾದಕ ವಸ್ತು ಮಾರಾಟಕ್ಕೆ ಕಡಿವಾಣ: 113 ಗ್ರಾಂ ಗಾಂಜಾ ವಶ , ಆರೋಪಿ ವಶಕ್ಕೆ !

ಮಾದಕ ವಸ್ತು ಮಾರಾಟಕ್ಕೆ ಕಡಿವಾಣ: 113 ಗ್ರಾಂ ಗಾಂಜಾ ವಶ , ಆರೋಪಿ ವಶಕ್ಕೆ ! Shikaripura Town Police arrested a 36-year-old man for allegedly selling ganja and seized 113 grams of cannabis worth around ₹3,000 near Bhadrapura village in Shivamogga district. ಶಿವಮೊಗ್ಗ, ಜುಲೈ 2: ಜಿಲ್ಲೆಯ ಶಿಕಾರಿಪುರ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ನಡೆಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿ 113 ಗ್ರಾಂ…

Read More

ಐದು ವರ್ಷ ಹಿಂದಿನ ದರೋಡೆ ಪ್ರಕರಣಕ್ಕೆ ತೀರ್ಪು – ಆರೋಪಿಗೆ 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ

ಐದು ವರ್ಷ ಹಿಂದಿನ ದರೋಡೆ ಪ್ರಕರಣಕ್ಕೆ ತೀರ್ಪು – ಆರೋಪಿಗೆ 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ A Shivamogga court sentenced an accused to seven years of rigorous imprisonment and imposed a ₹10,000 fine in a five-year-old robbery case involving cash and a mobile phone. ಶಿವಮೊಗ್ಗ, ಜುಲೈ 2: ಐದು ವರ್ಷಗಳ ಹಿಂದೆ ಶಿವಮೊಗ್ಗ ನಗರದ ಹೊನ್ನಾಳಿ ರಸ್ತೆಯ ರಾಘವೇಂದ್ರ ಕ್ಲಾತ್ ಸಮೀಪ ನಡೆದಿದ್ದ…

Read More

ಉಚಿತ ಬ್ಯೂಟಿ ಪಾರ್ಲರ್ ತರಬೇತಿಗೆ ಅರ್ಜಿ ಆಹ್ವಾನ: 35 ದಿನಗಳ ವಸತಿ ಸಹಿತ ಉಚಿತ ತರಬೇತಿ

ಉಚಿತ ಬ್ಯೂಟಿ ಪಾರ್ಲರ್ ತರಬೇತಿಗೆ ಅರ್ಜಿ ಆಹ್ವಾನ: 35 ದಿನಗಳ ವಸತಿ ಸಹಿತ ಉಚಿತ ತರಬೇತಿ Canara Bank RSETI invites applications for a free 35-day Beauty Parlour Training Program for unemployed women and young women across Karnataka with free food, accommodation and government certification. ಶಿವಮೊಗ್ಗ, ಜುಲೈ 2: ನಿರುದ್ಯೋಗಿ ಯುವತಿಯರು ಹಾಗೂ ಮಹಿಳೆಯರನ್ನು ಸ್ವಯಂ ಉದ್ಯೋಗದತ್ತ ಪ್ರೋತ್ಸಾಹಿಸುವ ಉದ್ದೇಶದಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ…

Read More

ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು: ಪೊಲೀಸ್ ಪೇದೆ ಮೇಲೆ ಮಚ್ಚು ಬೀಸಿದ ವೃದ್ಧೆಯ ಹಂತಕನಿಗೆ ಫೈರಿಂಗ್!

Shivamogga Encounter: Brutal Murder Accused Shot in the Leg After Attacking Police ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು: ಪೊಲೀಸ್ ಪೇದೆ ಮೇಲೆ ಮಚ್ಚು ಬೀಸಿದ ವೃದ್ಧೆಯ ಹಂತಕನಿಗೆ ಫೈರಿಂಗ್! Shivamogga police open fire on a 28-year-old murder accused early Thursday morning after he assaulted a police constable with a machete to evade arrest. Read the full details of the operation…

Read More

ಗಾಂಜಾ ವ್ಯವಹಾರಕ್ಕೆ ಅಡ್ಡಿಯಾದ ಅಜ್ಜಿಯನ್ನೇ ಸೈಜ್ ಕಲ್ಲಿನಿಂದ ಕೊಂದು ಬರ್ಬರ ಹತ್ಯೆ ಮಾಡಿದ ಮೊಮ್ಮಗ!

ಗಾಂಜಾ ವ್ಯವಹಾರಕ್ಕೆ ಅಡ್ಡಿಯಾದ ಅಜ್ಜಿಯನ್ನೇ ಸೈಜ್ ಕಲ್ಲಿನಿಂದ ಕೊಂದು ಬರ್ಬರ ಹತ್ಯೆ ಮಾಡಿದ ಮೊಮ್ಮಗ! An elderly woman was allegedly murdered by her grandson with a stone in Shivamogga after she attempted to file a police complaint against his alleged ganja trade. Police have detained the accused and are investigating the case. ಶಿವಮೊಗ್ಗ: ಗಾಂಜಾ ವ್ಯವಹಾರದ ವಿರುದ್ಧ ಪೊಲೀಸರಿಗೆ ದೂರು ನೀಡಲು…

Read More