ಡಿ.ಕೆ. ಶಿವಕುಮಾರ್ ಪ್ರಮಾಣವಚನ – ರಿಪ್ಪನ್ಪೇಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ತಾಲೂಕ್ ಒಕ್ಕಲಿಗ ಸಂಘದಿಂದ ಸಂಭ್ರಮಾಚರಣೆ
ಡಿ.ಕೆ. ಶಿವಕುಮಾರ್ ಪ್ರಮಾಣವಚನ – ರಿಪ್ಪನ್ಪೇಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ತಾಲೂಕ್ ಒಕ್ಕಲಿಗ ಸಂಘದಿಂದ ಸಂಭ್ರಮಾಚರಣೆ Congress workers and…
ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರ ಅದ್ದೂರಿ ಪದಗ್ರಹಣ ಸಮಾರಂಭ – ನೂತನ ಅಧ್ಯಕ್ಷೆ ಶ್ವೇತಾ ಬಂಡಿ ಹೇಳಿದ್ದೇನು.!? ಶಿವಮೊಗ್ಗ : ನೂತನ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆಯಾಗಿ ಅಧಿಕಾರ ವಹಿಸಿಕೊಂಡಿರುವ ಶ್ವೇತಾ ಬಂಡಿ ಅದ್ದೂರಿ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ತುಂಗಭದ್ರಾ ನದಿಯಷ್ಟು ಬೃಹತ್ ಶಕ್ತಿ ತುಂಬಿದೆ ಎಂದು ಬಣ್ಣಿಸಿದರು. ಬಂಜಾರ ಕನ್ವೆಕ್ಷನ್ ಹಾಲ್ನಲ್ಲಿ ನಡೆದ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ಸಮಾಜದಲ್ಲಿ ಧ್ವನಿ ಇಲ್ಲದ ಮಹಿಳೆಯರನ್ನು ನಾಲ್ಕು ಗೋಡೆಗಳ…
ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ವರ್ಗಾವಣೆ ಹೊಸನಗರ ತಹಶೀಲ್ದಾರ್ ಆಗಿ 08-11-2023 ರಂದು ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನಮನ್ನಣೆ ಗಳಿಸಿದ್ದರು. ಹೊಸನಗರ ತಾಲೂಕಿನ ತಹಶೀಲ್ದಾರ್ ರಶ್ಮಿ ಹಾಲೇಶ್ ರವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ರಶ್ಮಿ ಹೆಚ್. ಅವರನ್ನು ಸಾಗರಕ್ಕೆ ವರ್ಗಾವಣೆಗೊಳಿಸಲಾಗಿದೆ. ಹೊಸನಗರ ತಹಶೀಲ್ದಾರ್ ಆಗಿ 08-11-2023 ರಂದು ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನಮನ್ನಣೆ ಗಳಿಸಿದ್ದರು….
ಹೃದಯಾಘಾತದಿಂದ ಪದವಿ ವಿದ್ಯಾರ್ಥಿ ಸಾವು! ಹೃದಯಾಘಾತ ಹಾಗೂ ನ್ಯೂಮೋನಿಯಾದಿಂದ ಶ್ರೀನಿಧಿ ಮೃತಪಟ್ಟಿದ್ಧಾನೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಲವಲವಿಕೆಯಿಂದಿದ್ದ ಯುವಕ ಶ್ರೀನಿಧಿಯ ಅಕಾಲಿಕ ನಿಧನ ಗ್ರಾಮದಲ್ಲಿ ಶೋಕದ ವಾತಾವರಣ ಉಂಟು ಮಾಡಿದೆ. ಶಿವಮೊಗ್ಗ: ಹೃದಯಾಘಾತದಿಂದ ಪದವಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಶಿವಮೊಗ್ಗ ನಗರದ ಹೊರವಲಯ ಬಸವನಗಂಗೂರು ಗ್ರಾಮದಲ್ಲಿ ನಡೆದಿದೆ. ಶ್ರೀನಿಧಿ (20) ಮೃತಪಟ್ಟ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಈತ ನಗರದ ಡಿವಿಎಸ್ ಕಾಲೇಜ್ ನಲ್ಲಿ ಅಂತಿಮ ಪದವಿ ಅಭ್ಯಾಸ ಮಾಡುತ್ತಿದ್ದ. ಜೂನ್ 29 ರ ಭಾನುವಾರ ಮುಂಜಾನೆ…
ಪಿಡಿಓ ಹುದ್ದೆ ಮೇಲ್ದರ್ಜೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ – ಗ್ರಾಮ ಪಂಚಾಯತ್ ಗಳ ಸೇವೆಗಳು ಸಂಪೂರ್ಣ ಬಂದ್ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ನಡೆಸುತ್ತಿರುವ ಅನಿರ್ದಿಷ್ಟ ಕಾಲ ಮುಷ್ಕರಕ್ಕೆ ಬೆಂಬಲ ಸೂಚಿಸುವ ಸಲುವಾಗಿ ಗ್ರಾಮ ಪಂಚಾಯತ್ ಗಳ ಸೇವೆಗಳನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಉಳಿದಿರುವ ಹುದ್ದೆಗಳ ಭರ್ತಿ, ಪಿಡಿಒ ಹುದ್ದೆಯನ್ನು ಮೇಲ್ದರ್ಜೆಗೆ ಸೇರ್ಪಡಿಸಿಕೊಳ್ಳಬೇಕೆಂದು, ಕಾರ್ಯದರ್ಶಿ ಗ್ರೇಡ್ ಒನ್ ಹುದ್ದೆಯಿಂದ ಪಿಡಿಒ ಆಗಿ ಮುಂಬಡ್ತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ,…
ಡಿ.ಕೆ. ಶಿವಕುಮಾರ್ ಪ್ರಮಾಣವಚನ – ರಿಪ್ಪನ್ಪೇಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ತಾಲೂಕ್ ಒಕ್ಕಲಿಗ ಸಂಘದಿಂದ ಸಂಭ್ರಮಾಚರಣೆ Congress workers and the Hosanagara Taluk Vokkaliga Sangha held grand celebrations in Ripponpet following D.K. Shivakumar’s oath-taking as Karnataka’s Chief Minister. ರಿಪ್ಪನ್ಪೇಟೆ : ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ಪಕ್ಷದ ಪ್ರಬಲ ನಾಯಕ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ ಐತಿಹಾಸಿಕ ಕ್ಷಣದ ಹಿನ್ನೆಲೆಯಲ್ಲಿ, ರಿಪ್ಪನ್ಪೇಟೆ ಪಟ್ಟಣದಲ್ಲಿ ಬುಧವಾರ ಹಬ್ಬದ ವಾತಾವರಣ…
ಅಜ್ಜಯ್ಯ, ದೇವರು, ಸಂವಿಧಾನ, ಅಂಬೇಡ್ಕರ್ ಹೆಸರಿನಲ್ಲಿ ಶಪಥ; ನೂತನ ಸಚಿವರ ಪ್ರಮಾಣವಚನದಲ್ಲಿ ವೈವಿಧ್ಯತೆ Karnataka’s new ministers took oath in the name of God, the Constitution, Dr. B.R. Ambedkar, Veera Gangadhara Ajjaya and other revered figures. Here is the complete list of who swore by whom during the swearing-in ceremony. ಬೆಂಗಳೂರು: ಲೋಕಭವನದಲ್ಲಿ ನಡೆದ ನೂತನ ಸಚಿವರ ಪ್ರಮಾಣವಚನ ಸ್ವೀಕಾರ ಸಮಾರಂಭವು ಭಕ್ತಿ,…
ವೀರ ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿ.ಕೆ. ಶಿವಕುಮಾರ್: ಯಾರು ಈ ಅಜ್ಜಯ್ಯ? DK Shivakumar took oath as Karnataka’s 25th Chief Minister in the name of Veera Gangadhara Ajjayya. Here’s the story behind Ajjayya and the famous Nonavinakere Kadashiddeshwara Math. ಬೆಂಗಳೂರು: ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದ್ದು, ಈ ವೇಳೆ ಅವರು ವೀರ ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿರುವುದು…
38 ವರ್ಷಗಳ ದೇಶಸೇವೆ ಬಳಿಕ ಸ್ವಗ್ರಾಮಕ್ಕೆ ಮರಳಿದ ನಿವೃತ್ತ ಸೈನಿಕ ಕೆ.ವಿ. ಕೃಷ್ಣಮೂರ್ತಿಗೆ ಭವ್ಯ ಸ್ವಾಗತ Ripponpet welcomed retired CRPF veteran K.V. Krishnamurthy with a grand procession and public felicitation after 38 years of dedicated service in various parts of India. ರಿಪ್ಪನ್ಪೇಟೆ, ಜೂನ್ 3: ದೇಶಸೇವೆಯಲ್ಲಿ ಸುಮಾರು 38 ವರ್ಷಗಳ ಕಾಲ ವಿವಿಧ ರಾಜ್ಯಗಳು ಹಾಗೂ ಸೂಕ್ಷ್ಮ ಪ್ರದೇಶಗಳಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ಸೈನಿಕ ಕೆ.ವಿ….
ರಿಪ್ಪನ್ಪೇಟೆಯ ಯುವಕ ನಾಪತ್ತೆ; ಮಾಹಿತಿ ನೀಡುವಂತೆ ಕುಟುಂಬದ ಮನವಿ Junaid, a 31-year-old resident of Ripponpet in Hosanagara taluk, Shivamogga district, has been reported missing after leaving home on May 31, 2026. Family seeks public assistance to trace him. ಶಿವಮೊಗ್ಗ: ಹೊಸನಗರ ತಾಲೂಕಿನ ರಿಪ್ಪನ್ಪೇಟೆ ನಿವಾಸಿಯಾದ ಜುನೇದ್ (31), ಪಿ.ಕೆ. ಹಸನ್ ಅವರ ಪುತ್ರ, ಮೇ 31, 2026ರಂದು ರಾತ್ರಿ ಸುಮಾರು 12 ಗಂಟೆ ವೇಳೆಗೆ…
ಕುಸಿದು ಬಿದ್ದ ನರ್ಸ್ ಬದುಕಲಿಲ್ಲ… ಆದರೆ ಸಾವಿನಲ್ಲೂ 7 ಮಂದಿಗೆ ಹೊಸ ಬದುಕು ಕೊಟ್ಟ ಕೀರ್ತನಾ! Kirthana, a 23-year-old nurse from Bhadravati, gave the gift of life through multi-organ donation after her untimely death. Her selfless act has brought hope to several patients awaiting transplants. ಭದ್ರಾವತಿ: ಹಳೇನಗರದ ಸುಭಾಷ್ ನಗರದ ನಿವಾಸಿಗಳಾದ ಕುಮಾರ್ ಮತ್ತು ಲೀಲಾ ದಂಪತಿಯ ಪುತ್ರಿ ಕೀರ್ತನಾ (23) ತಮ್ಮ ಸಾವಿನಲ್ಲೂ…
ಡಿಕೆಶಿ ಸಂಪುಟದಲ್ಲಿ ಬೇಳೂರು ಗೋಪಾಲಕೃಷ್ಣಗೆ ಮಂತ್ರಿಗಿರಿ ಪಕ್ಕಾ? ಒಲಿಯಲಿದೆಯಾ ಕ್ರೀಡಾ ಅಥವಾ ಆಹಾರ ಇಲಾಖೆ? Sagara MLA Belur Gopalakrishna emerges as a strong frontrunner for a ministerial berth in the newly formed D.K. Shivakumar-led Karnataka cabinet, with high chances of securing the Sports or Food and Civil Supplies department. ರಾಜ್ಯ ರಾಜಕಾರಣದಲ್ಲಿ ಕ್ಷಿಪ್ರ ಬೆಳವಣಿಗೆಗಳು ನಡೆಯುತ್ತಿದ್ದು, ನೂತನ ಸಚಿವ ಸಂಪುಟ ರಚನೆಯ ಕಸರತ್ತು…
ಅಂದರ್-ಬಾಹಾರ್ ಅಡ್ಡೆ ಮೇಲೆ ಪೊಲೀಸರ ದಾಳಿ; ನಗದು ಸಹಿತ 9 ಮಂದಿ ಅಂದರ್! Shivamogga police raided an illegal Andar-Bahar gambling den operating in a house at Hosamane and arrested 9 persons. Cash, mobile phones, and playing cards were seized during the operation. ಶಿವಮೊಗ್ಗ: ನಗರದ ಹೊಸಮನೆ ಪ್ರದೇಶದಲ್ಲಿರುವ ಮನೆಯೊಂದರಲ್ಲಿ ಅಕ್ರಮವಾಗಿ ಅಂದರ್-ಬಾಹಾರ್ ಇಸ್ಟೀಟ್ ಜೂಜಾಟ ನಡೆಸಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ದೊಡ್ಡಪೇಟೆ ಪೊಲೀಸರು…
ವಿಧಿಯ ಕ್ರೂರ ಆಟ: ಬೈಕ್ನಲ್ಲಿ ಹೋಗುತ್ತಿದ್ದವನ ಮೇಲೆ ದಿಢೀರ್ ಉರುಳಿದ ಅಡಿಕೆ ಮರ, ಕಲ್ಲು ವ್ಯಾಪಾರಿ ದುರ್ಮರಣ! A 61-year-old stone merchant from Thirthahalli died on the spot after a falling arecanut tree struck him while he was returning home on his bike. The tragic incident occurred near Nellisara-Balagaru road. ತೀರ್ಥಹಳ್ಳಿ: ಕೆಲಸ ಮುಗಿಸಿಕೊಂಡು ಬೈಕ್ನಲ್ಲಿ ಮನೆಗೆ ಹಿಂದಿರುಗುತ್ತಿದ್ದ ಕಲ್ಲು ವ್ಯಾಪಾರಿಯೊಬ್ಬರ ಮೇಲೆ ಅಡಕೆ…
RIPPONPETE | ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ; ಯುವಕನಿಗೆ ಗಂಭೀರ ಗಾಯ, ಶಿವಮೊಗ್ಗಕ್ಕೆ ರವಾನೆ A head-on collision between two motorcycles near Jyothi Mangalya Mandir on Thirthahalli Road in Ripponpet left a youth seriously injured. The victim was shifted to McGann Hospital, Shivamogga for advanced treatment. ರಿಪ್ಪನ್ ಪೇಟೆ, ಜೂನ್ 1: ಪಟ್ಟಣದ ತೀರ್ಥಹಳ್ಳಿ ರಸ್ತೆಯ ಜ್ಯೋತಿ ಮಾಂಗಲ್ಯ ಮಂದಿರದ ಸಮೀಪ…