ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru Government Higher Primary School showcased children’s creativity, cultural values and communal harmony, with parents from different communities participating enthusiastically. ​ಮಕ್ಕಳ ನಗು ಮತ್ತು ಮುಗ್ಧತೆಯಲ್ಲಿ ದೇವರನ್ನು ಕಾಣಬಹುದು ಎಂಬ ಮಾತಿಗೆ ಕೋಡೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ (GHPS Koduru) ಗುರುವಾರ ಅಕ್ಷರಶಃ ಸಾಕ್ಷಿಯಾಯಿತು. ಶಾಲಾ ಆವರಣವು ಕೇವಲ…

Read More

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River from railway bridge in Shivamogga. Fire and Rescue Services personnel safely rescue her using a rubber boat. ಶಿವಮೊಗ್ಗ: ನಗರದ ರೈಲ್ವೆ ಸೇತುವೆ ಮೇಲಿನಿಂದ 19 ವರ್ಷದ ಯುವತಿಯೊಬ್ಬರು ತುಂಗಾ ನದಿಗೆ ಹಾರಿದ ಘಟನೆ ಇಂದು ಸಂಜೆ ನಡೆದಿದೆ. ಅದೃಷ್ಟವಶಾತ್‌ ಯುವತಿಯನ್ನು ಅಗ್ನಿಶಾಮಕ ಸಿಬ್ಬಂದಿ ಸುರಕ್ಷಿತವಾಗಿ ರಕ್ಷಿಸಿದ್ದಾರೆ. ನದಿಯಲ್ಲಿ ನೀರಿನ…

Read More

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a sudden raid at an alleged illegal slaughterhouse in Budh Nagar, Shivamogga, and seize kilograms of meat. A suo motu case has been registered and investigation is underway. ಶಿವಮೊಗ್ಗ: ನಗರದ ಬುದ್ಧನಗರ 1ನೇ ಕ್ರಾಸ್‌ನಲ್ಲಿ ಅಕ್ರಮವಾಗಿ ಗೋಮಾಂಸ ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಪೊಲೀಸರು…

Read More

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government Higher Primary Boys School, established in 1926, forms a centenary committee with Niroop Kumar as president and Suresh Singh M as working president to commemorate its 100-year educational journey. ರಿಪ್ಪನ್‌ಪೇಟೆ: 1926ರಲ್ಲಿ ಸ್ಥಾಪನೆಯಾಗಿ ಗ್ರಾಮೀಣ ಭಾಗದ ಅಸಂಖ್ಯಾತ ವಿದ್ಯಾರ್ಥಿಗಳಿಗೆ ಶಿಕ್ಷಣದ ಬೆಳಕು ನೀಡಿರುವ ರಿಪ್ಪನ್‌ಪೇಟೆ…

Read More

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ ವಿದ್ಯಾರ್ಥಿನಿಯೊಬ್ಬಳ ಮೃತದೇಹ ಪತ್ತೆಯಾಗಿರುವ ಘಟನೆ ನಡೆದಿದೆ. ಮೃತರನ್ನು ನಮಿತಾ (21) ಎಂದು ಗುರುತಿಸಲಾಗಿದ್ದು, ಅವರು ಶಿಕಾರಿಪುರದ ಕಾಲೇಜೊಂದರಲ್ಲಿ ದ್ವಿತೀಯ ವರ್ಷದ ಬಿಸಿಎ ವ್ಯಾಸಂಗ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ನಮಿತಾ ಅವರು ಕಾಲೇಜು ಸಮವಸ್ತ್ರದಲ್ಲಿದ್ದ ಸಂದರ್ಭದಲ್ಲೇ ಕೆರೆಗೆ ಬಿದ್ದು ಮೃತಪಟ್ಟಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಇತ್ತೀಚೆಗೆ ಪ್ರಕಟಗೊಂಡ ಪರೀಕ್ಷಾ ಫಲಿತಾಂಶದಲ್ಲಿ ಒಂದು ಸೆಮಿಸ್ಟರ್‌ನಲ್ಲಿ ಅವರು ಅನುತ್ತೀರ್ಣರಾಗಿದ್ದರು ಎನ್ನಲಾಗಿದೆ….

Read More

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested a man accused of cheating a woman in the name of black magic and recovered 161 grams of gold ornaments and gold bullion worth ₹22.5 lakh. ಭದ್ರಾವತಿ: ವಾಮಾಚಾರ ಮಾಡಲಾಗಿದೆ ಎಂದು ಮಹಿಳೆಯನ್ನು ನಂಬಿಸಿ, ಪೂಜೆ ಮಾಡುವ ನೆಪದಲ್ಲಿ ಚಿನ್ನಾಭರಣ ಹಾಗೂ ಹಣ ಪಡೆದು ವಂಚಿಸಿದ…

Read More

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A calf was allegedly dragged for over 1.5 km after falling from a livestock vehicle near Mugoodthi, Ripponpete. The severely injured calf was rescued and shifted to a veterinary hospital. ರಿಪ್ಪನ್‌ಪೇಟೆ: ಮೂಕಪ್ರಾಣಿಯೊಂದರ ಮೇಲಿನ ಅಮಾನವೀಯ ವರ್ತನೆಗೆ ಸಾಕ್ಷಿಯಾದ ಹೃದಯವಿದ್ರಾವಕ ಘಟನೆ ರಿಪ್ಪನ್‌ಪೇಟೆ ಸಮೀಪದ ಮೂಗೂಡ್ತಿ…

Read More

ಈಸ್ಟ್‌ವೆಸ್ಟ್‌ ಬಸ್ ಸಂಸ್ಥೆ ಮಾಲೀಕ, ಮಾಜಿ ವಕ್ಫ್‌ ಬೋರ್ಡ್ ಅಧ್ಯಕ್ಷ ತಲ್ಕೀನ್ ಅಹ್ಮದ್ ನಿಧನ

ಈಸ್ಟ್‌ವೆಸ್ಟ್‌ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and former Waqf Board chairman, passes away at the age of 66 in Shivamogga after battling kidney failure. ​ಶಿವಮೊಗ್ಗ : ನಗರದ ಸುಪ್ರಸಿದ್ಧ ವ್ಯಕ್ತಿ, ಈಸ್ಟ್‌ವೆಸ್ಟ್‌ ಬಸ್ ಸಂಸ್ಥೆಯ ಮಾಲೀಕರು ಹಾಗೂ ವಕ್ಫ್‌ ಬೋರ್ಡ್‌ನ ಮಾಜಿ ಅಧ್ಯಕ್ಷರಾಗಿದ್ದ ಜನಾಬ್ ತಲ್ಕೀನ್ ಅಹ್ಮದ್ ಸಾಹೇಬ್ (66) ಅವರು ಇಹಲೋಕ ತ್ಯಜಿಸಿದ್ದಾರೆ. ​ಕಳೆದ…

Read More

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi. Ju. Pasha’s house in Shivamogga and allegedly stole gold, silver ornaments and ₹1.5 lakh cash worth an estimated ₹6.57 lakh. Doddapete police have registered a case and are investigating. ಶಿವಮೊಗ್ಗ: ನಗರದ ಆರ್.ಎಂ.ಎಲ್. ನಗರದ ಕಿಣಿ ಲೇಔಟ್‌ನ ಶನಿಮಹಾತ್ಮ ದೇವಸ್ಥಾನ ರಸ್ತೆಯಲ್ಲಿರುವ ಪತ್ರಕರ್ತ ಶಿ.ಜು….

Read More

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ ಯುವಕರನ್ನು ಪರಿಶೀಲಿಸಲು ತೆರಳಿದ್ದ ಪೊಲೀಸರಿಗೆ ಚಾಕು ತೋರಿಸಿ ಬೆದರಿಸಿದ ಐವರು ಕಾರಿನಲ್ಲಿ ಪರಾರಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಚೋರಡಿಯಲ್ಲಿ ನಡೆದಿದೆ. ಈ ಸಂಬಂಧ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಚೋರಡಿಯ ಸಿಗಂದೂರೇಶ್ವರಿ ಲಾಡ್ಜ್‌ನಲ್ಲಿ ಕೆಲ ಯುವಕರು ಅನುಮಾನಾಸ್ಪದವಾಗಿ ತಂಗಿದ್ದಾರೆ ಎಂಬ ಮಾಹಿತಿ ಪೊಲೀಸರಿಗೆ ಲಭಿಸಿತ್ತು. ಈ ಹಿನ್ನೆಲೆಯಲ್ಲಿ…

Read More