ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ
ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ Former Education Minister Kimmane Ratnakar…
ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ Former Education Minister Kimmane Ratnakar says internal divisions within Congress helped the BJP, while challenging MLA Araga Jnanendra for an open comparison of development works in Tirthahalli. ತೀರ್ಥಹಳ್ಳಿ: ಕಾಂಗ್ರೆಸ್ ಪಕ್ಷದೊಳಗಿನ ಭಿನ್ನಾಭಿಪ್ರಾಯ ಮತ್ತು ಒಡಕು ಬಿಜೆಪಿಗೆ ಅನುಕೂಲವಾಗಿದೆ ಎಂದು ಮಾಜಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಬೇಸರ ವ್ಯಕ್ತಪಡಿಸಿದ್ದಾರೆ. ತೀರ್ಥಹಳ್ಳಿ ತಾಲೂಕಿನ…
ಪಟಗುಪ್ಪ ಸೇತುವೆ ಬಳಿಯ ಹಿನ್ನೀರಿನಲ್ಲಿ ಅನಾಮಧೇಯ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ An unidentified man’s partially decomposed body was found near the Sharavathi backwaters at Nelagale village in Hosanagara. Police have appealed to the public for help in identifying him. ಹೊಸನಗರ: ತಾಲೂಕಿನ ನೆಲಗಳಲೆ ಗ್ರಾಮದ ಶರಾವತಿ ಹಿನ್ನೀರಿನ ದಡದಲ್ಲಿ ಸುಮಾರು 30 ರಿಂದ 40 ವರ್ಷದ ಅನಾಮಧೇಯ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಮೃತದೇಹವು…
ಬಸ್-ಬೈಕ್ ಭೀಕರ ಅಪಘಾತ; 27 ವರ್ಷದ ಮೆಕ್ಯಾನಿಕ್ ಸ್ಥಳದಲ್ಲೇ ಸಾವು A 27-year-old mechanic was killed in a tragic bus and bike collision near Unturkatte Kaimara in Thirthahalli taluk of Shivamogga district. ತೀರ್ಥಹಳ್ಳಿ: ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 27 ವರ್ಷದ ಮೆಕ್ಯಾನಿಕ್ ಯುವಕ ಮೃತಪಟ್ಟಿರುವ ದಾರುಣ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಉಂಟೂರುಕಟ್ಟೆ ಕೈಮರ ಸಮೀಪ ನಡೆದಿದೆ. ಮೃತ ಯುವಕನನ್ನು…
ಅಕ್ರಮ ವಿದ್ಯುತ್ ಬೇಲಿಗೆ ಸಿಲುಕಿ ಮೂರು ವರ್ಷದ ಕರಡಿ ಸಾವು – ತೋಟದ ಮಾಲೀಕನ ಬಂಧನ A three-year-old male bear allegedly died after coming into contact with an illegal electric fence around an areca plantation in Bhadravathi, with claims that its body was buried in a canal. ಭದ್ರಾವತಿ: ಅಡಿಕೆ ತೋಟದ ಬೇಲಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ್ದ ಪರಿಣಾಮ ಸುಮಾರು ಮೂರು ವರ್ಷದ…
ಶಿವಮೊಗ್ಗದಲ್ಲಿ ರೌಡಿಶೀಟರ್ ‘ಕುಳ್ಳಿ ಕಿರಣ್’ ಬರ್ಬರ ಹತ್ಯೆ; ಪ್ರಮುಖ ಆರೋಪಿ ಉಮೇಶ್ ಮೇಲೆ ಪೊಲೀಸ್ ಫೈರಿಂಗ್ Shivamogga rowdy sheeter Kulli Kiran was brutally murdered in Ramanakoppa. Police fired at main accused Umesh Naik after he allegedly attempted to escape custody. ಶಿವಮೊಗ್ಗ: ನಗರದ ರಾಮೇನಕೊಪ್ಪ ಪ್ರದೇಶದಲ್ಲಿ ಸೀಗೆಹಟ್ಟಿ ನಿವಾಸಿ ಕುಳ್ಳಿ ಕಿರಣ್ (32) ಎಂಬ ಯುವಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ದುಷ್ಕರ್ಮಿಗಳು…
ಜಂಬಳ್ಳಿ ಅರಣ್ಯದಲ್ಲಿ ಕಾರು ಬಿಟ್ಟು ನಾಪತ್ತೆಯಾಗಿದ್ದ ಕುಡುಮಲ್ಲಿಗೆ ಸೊಸೈಟಿ ಸಿಇಒ ಮದನ್ ಸುರಕ್ಷಿತ ಪತ್ತೆ Kudumallige Society CEO Madan, who went missing after leaving his car in a forest near Ripponpete, has been found safely in Bhatkal and returned home, bringing the case to a happy ending. ರಿಪ್ಪನ್ಪೇಟೆ: ರಿಪ್ಪನ್ಪೇಟೆ ಸಮೀಪದ ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಂಬಳ್ಳಿ ಬಳಿಯ ದಟ್ಟ ಅರಣ್ಯ ಪ್ರದೇಶದಲ್ಲಿ…
ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು ರಿಪ್ಪನ್ ಪೇಟೆ : ಬಾಳಿನ ದಾರಿಯಲ್ಲಿ ನಾವೆಲ್ಲರೂ ಒಂದೇ ತಾಯಿಯ ಮಕ್ಕಳಂತೆ ಬಾಳಬೇಕು ಎಂಬ ಹಿರಿಯರ ಆಶಯಕ್ಕೆ ಕನ್ನಡಿ ಹಿಡಿದಂತಹ ಅತ್ಯಂತ ಭಾವುಕ ಹಾಗೂ ಸ್ಪೂರ್ತಿದಾಯಕ ಘಟನೆಗೆ ರಿಪ್ಪನ್ಪೇಟೆ ಸಾಕ್ಷಿಯಾಗಿದೆ. ದ್ವೇಷದ ಕಿಡಿಗಳನ್ನು ಹತ್ತಿಸುವವರೇ ಹೆಚ್ಚಾಗಿರುವ ಪ್ರಸ್ತುತ ಸಮಾಜದಲ್ಲಿ, ಮನುಷ್ಯತ್ವದ ತೇವ ಇನ್ನೂ ಆರಿಲ್ಲ ಎಂಬುದನ್ನು ಇಲ್ಲಿನ ಹಿಂದೂ ಸಂಘಟನೆಯ ಯುವಕರು ತಮ್ಮ ನಿಸ್ವಾರ್ಥ ನಡೆಯ ಮೂಲಕ ಇಡೀ ನಾಡಿಗೆ ಸಾರಿ…
ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ BJP leaders in Sagar have criticised MLA Belur Gopalakrishna for allegedly remaining absent from Teachers’ Day celebrations and giving priority to a protest march in a neighbouring taluk. ಸಾಗರ: ದೇಶಾದ್ಯಂತ ಸಡಗರ-ಸಂಭ್ರಮದಿಂದ ಆಚರಿಸಲಾಗುವ ಶಿಕ್ಷಕರ ದಿನಾಚರಣೆ ಕಾರ್ಯಕ್ರಮಗಳಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಗೈರಾಗಿರುವುದು ಶಿಕ್ಷಕ ಸಮುದಾಯಕ್ಕೆ ಹಾಗೂ ಭಾರತದ ಮಾಜಿ ರಾಷ್ಟ್ರಪತಿ…
ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness campaign during the Eid Milad procession, urging youth to stay away from ganja and build a drug-free society. ರಿಪ್ಪನ್ಪೇಟೆ: ಈದ್ ಮಿಲಾದ್ ಹಬ್ಬದ ಸಂಭ್ರಮದ ನಡುವೆಯೇ ರಿಪ್ಪನ್ಪೇಟೆ ಪಟ್ಟಣದಲ್ಲಿ ಮಾದಕ ವ್ಯಸನದ ವಿರುದ್ಧ ಜಾಗೃತಿ ಮೂಡಿಸುವ ವಿಶಿಷ್ಟ ಕಾರ್ಯಕ್ರಮ ನಡೆಯಿತು. ಪಟ್ಟಣದ ವಿನಾಯಕ ಸರ್ಕಲ್ನಲ್ಲಿ ಪೊಲೀಸ್ ಇಲಾಖೆಯ ವತಿಯಿಂದ…
ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama unfolded in Hosanagara as forest officials attempted to evict a physically challenged youth from his residential plot. Angry villagers protested, leading to police intervention. Read the full ground report on Postman News Kannada. ಹೊಸನಗರ: ತಾಲೂಕಿನ ಗರ್ತಿಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಳೆಕೇವಿಯಲ್ಲಿರುವ…