
ಕಾರ್ಮಿಕರ ಹಕ್ಕುಗಳು ಮತ್ತು ಸಾಧನೆಗಳನ್ನು ಗೌರವಿಸುವ ದಿನವೇ ಕಾರ್ಮಿಕ ದಿನ – ಪ್ರವೀಣ್ ಎಸ್ ಪಿ
ರಿಪ್ಪನ್ ಪೇಟೆಯಲ್ಲಿ ಕಾರ್ಮಿಕ ದಿನಾಚರಣೆ. ಕಾರ್ಮಿಕರ ಹಕ್ಕುಗಳು ಮತ್ತು ಸಾಧನೆಗಳನ್ನು ಗೌರವಿಸುವ ದಿನವೇ ಕಾರ್ಮಿಕ ದಿನ – ಪ್ರವೀಣ್ ಎಸ್…
ಪಿಡಿಓ ಹುದ್ದೆ ಮೇಲ್ದರ್ಜೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ – ಗ್ರಾಮ ಪಂಚಾಯತ್ ಗಳ ಸೇವೆಗಳು ಸಂಪೂರ್ಣ ಬಂದ್ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ನಡೆಸುತ್ತಿರುವ ಅನಿರ್ದಿಷ್ಟ ಕಾಲ ಮುಷ್ಕರಕ್ಕೆ ಬೆಂಬಲ ಸೂಚಿಸುವ ಸಲುವಾಗಿ ಗ್ರಾಮ ಪಂಚಾಯತ್ ಗಳ ಸೇವೆಗಳನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಉಳಿದಿರುವ ಹುದ್ದೆಗಳ ಭರ್ತಿ, ಪಿಡಿಒ ಹುದ್ದೆಯನ್ನು ಮೇಲ್ದರ್ಜೆಗೆ ಸೇರ್ಪಡಿಸಿಕೊಳ್ಳಬೇಕೆಂದು, ಕಾರ್ಯದರ್ಶಿ ಗ್ರೇಡ್ ಒನ್ ಹುದ್ದೆಯಿಂದ ಪಿಡಿಒ ಆಗಿ ಮುಂಬಡ್ತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ,…
ಬೆಳಗಿನಜಾವ ಬಸ್ ಹತ್ತಿದ ಮಹಿಳೆ – ಸ್ವಲ್ಪ ದೂರ ತೆರಳಿದಾಗ ಕಾದಿತ್ತು ಆಘಾತ Woman boards early morning bus – shock awaits her after walking a short Woman boards early morning bus – shock awaits her after walking a short distance ಶಿವಮೊಗ್ಗ: ಬೆಳಗಿನ ಜಾವ ಬಸ್ ಹತ್ತುವಾಗ ಮಹಿಳೆಯ ವ್ಯಾನಿಟಿ ಬ್ಯಾಗ್ನಿಂದ ಬಂಗಾರದ ನೆಕ್ಲೇಸ್ ಇದ್ದ ಬಾಕ್ಸ್ ಕಳ್ಳತನ ಮಾಡಲಾಗಿದೆ. ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಕೃತ್ಯ…
ಮೊಬೈಲ್ ಕಿತ್ತುಕೊಂಡು ಓಡಿದ ಇಬ್ಬರು ಕಳ್ಳರ ಹೆಡೆಮುರಿ ಕಟ್ಟಿದ 112 ಪೊಲೀಸ್ 112 police nab two thieves who snatched mobile phones and ran 112 police nab two thieves who snatched mobile phones and ran away ಮೊಬೈಲ್ ಕಿತ್ತುಕೊಂಡು ಓಡಿದ್ದ ತಾಲೂಕಿನ ಯುವಕರಿಬ್ಬರನ್ನು ನ್ಯಾಮತಿ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ನ್ಯಾಮತಿ ತಾಲೂಕಿನ ಕಲಬ್ಗಿರಿ ರಂಗನಾಥ ದೇವಸ್ಥಾನದ ಬಳಿ ವ್ಯಕ್ತಿಯೊಬ್ಬರ ಮೊಬೈಲ್ ಕಸಿದುಕೊಂಡು ಹೋಗಿದ್ದ ಘಟನೆ ನಡೆದಿತ್ತು. ತಕ್ಷಣವೇ…
ಕಲ್ಯಾಣಮಂಟಪದಲ್ಲಿ 5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ ಕಲ್ಯಾಣಮಂಟಪದಲ್ಲಿ 5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ Gold ornaments worth Rs 5 lakh stolen from Kalyana Mantapa Gold ornaments worth Rs 5 lakh stolen from Kalyana Mantapa ಕಲ್ಯಾಣ ಮಂಟಪದ ಕೊಠಡಿಯಲ್ಲಿ ಇಟ್ಟಿದ್ದ ಬ್ಯಾಗ್ನಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನವಾಗಿರುವ ಘಟನೆ ಶಿವಮೊಗ್ಗ ನಗರದ ಮದಾರಿಪಾಳ್ಯದ ಹೆವೆನ್ ಪ್ಯಾಲೆಸ್ ಕಲ್ಯಾಣ ಮಂಟಪದಲ್ಲಿ ಸಂಭವಿಸಿದೆ. ಅರಸೀಕೆರೆಯ ಮೆಹಬೂಬ ಪಾಷಾ…
ರಿಪ್ಪನ್ ಪೇಟೆಯಲ್ಲಿ ಕಾರ್ಮಿಕ ದಿನಾಚರಣೆ. ಕಾರ್ಮಿಕರ ಹಕ್ಕುಗಳು ಮತ್ತು ಸಾಧನೆಗಳನ್ನು ಗೌರವಿಸುವ ದಿನವೇ ಕಾರ್ಮಿಕ ದಿನ – ಪ್ರವೀಣ್ ಎಸ್ ಪಿ ರಿಪ್ಪನ್ ಪೇಟೆ : ಕಾರ್ಮಿಕ ದಿನಾಚರಣೆ, ಅಥವಾ ಅಂತಾರಾಷ್ಟ್ರೀಯ ಕಾರ್ಮಿಕ ದಿನ, ಪ್ರತಿ ವರ್ಷ ಮೇ 1ರಂದು ವಿಶ್ವದಾದ್ಯಂತ ಕಾರ್ಮಿಕರ ಹಕ್ಕುಗಳು ಮತ್ತು ಸಾಧನೆಗಳನ್ನು ಗೌರವಿಸುವ ದಿನವಾಗಿದೆ. ಇದು ಕಾರ್ಮಿಕ ಚಳವಳಿಯ ಇತಿಹಾಸ ಮತ್ತು ಕಾರ್ಮಿಕರ ಹಕ್ಕುಗಳಿಗಾಗಿ ನಡೆದ ಹೋರಾಟಗಳನ್ನು ಸ್ಮರಿಸುತ್ತದೆ ಎಂದು ರಿಪ್ಪನ್ ಪೇಟೆ ಪಿಎಸ್ಐ ಪ್ರವೀಣ್ ಎಸ್ ಪಿ ಹೇಳಿದರು. ಪಟ್ಟಣದಲ್ಲಿ…
RIPPONPET | ಸಾಮಾನ್ಯ ಸಭೆಯಲ್ಲಿ ಲಂಚದ ಹಣ ಹಂಚಿಕೆಯ ತಾರತಮ್ಯ ಪ್ರಶ್ನಿಸಿದ್ದಕ್ಕೆ ಆಯಿತೆ ಮಾರಾಮಾರಿ.!? ನೇರ ಪ್ರಸಾರ ಏಕ್ ದಮ್ ಕಟ್ ಆಗಿದ್ದೇಕೆ .!? ರಿಪ್ಪನ್ ಪೇಟೆ ಗ್ರಾಮ ಪಂಚಾಯಿತಿಯ ಸಾಮಾನ್ಯ ಸಭೆಯ ಕಲಾಪದ ವೇಳೆ ಸದಸ್ಯರುಗಳ ನಡುವೆ ಖಾಸಗಿ ಬಾರ್ ನ ಮಾಲೀಕ ನೀಡಿದ ಲಂಚದ ಹಣದ ವಿಚಾರವಾಗಿ ನಡೆದ ಮಾತಿನ ಚಕಮಕಿ ವಿಕೋಪಕ್ಕೆ ತೆರಳಿ ಮಾರಾಮಾರಿ ನಡೆಯುತ್ತಿದೆ ಅನ್ನುವಷ್ಟರಲ್ಲಿ ವೇಳೆ ಕಲಾಪದ ನೇರ ಪ್ರಸಾರ ಕಡಿತಗೊಳಿಸಲಾಯಿತು. ಗ್ರಾಮ ಸಭೆಯ ಕಲಾಪದಲ್ಲಿ ತಾವು ಮತ ಹಾಕಿ…
ಬಿಜೆಪಿಯವರ ದುಂಡಾವರ್ತನೆಗೆ ಹೆದರುವುದಿಲ್ಲ : ಧನಲಕ್ಷ್ಮಿ ಗಂಗಾಧರ್ ರಿಪ್ಪನ್ ಪೇಟೆ: ಪಟ್ಟಣದ ಗ್ರಾಮ ಪಂಚಾಯಿತಿಯ ಬಿಜೆಪಿಯ ಸದಸ್ಯರು ಗಳು ಗ್ರಾಮ ಪಂಚಾಯಿತಿಯ ಸಾಮಾನ್ಯ ಸಭೆಯಲ್ಲಿ ಗ್ರಾಮದ ಅಭಿವೃದ್ಧಿಯ ಕುರಿತು ಚರ್ಚಿಸುವುದನ್ನು ಬಿಟ್ಟು, ದುಂಡಾ ವರ್ತನೆಯ ಮೂಲಕ ಗ್ರಾಮ ಸಭೆಗೆ ಅಡ್ಡಿಪಡಿಸುತ್ತಿದ್ದಾರೆ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷ ಧನಲಕ್ಷ್ಮಿ ಗಂಗಾಧರ್ ಹೇಳಿದರು. ಪಟ್ಟಣದ ಗ್ರಾಮ ಪಂಚಾಯಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ರಿಪ್ಪನ್ ಪೇಟೆ ಗ್ರಾಮ ಪಂಚಾಯತಿ ಹೊಸನಗರ ತಾಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಯಾಗಿದ್ದು ಈ…
ಎರಡು ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ ನಡೆದಿದೆ. ಎರಡು ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ ನಡೆದಿದೆ. A woman has died in a head-on collision between two bikes. ಸಾಗರ ತಾಲೂಕಿನ ಆನಂದಪುರ ಸಮೀಪದ ಬೊಮ್ಮತ್ತಿ ಬಳಿ ಬೈಕ್ ಹಾಗೂ ಸ್ಕೂಟಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ. ಅಬಸೆಯಿಂದ ಸಾಗರಕ್ಕೆ ತೆರಳುತ್ತಿದ್ದ ಬೈಕಿಗೂ ಹಾಗೂ ಸಾಗರದಿಂದ ಬೆಳ0ದೂರು ಕಡೆ…
RIPPONPETE | ಗ್ರಾಪಂ ಸಾಮಾನ್ಯ ಸಭೆಯಲ್ಲಿ ಸದಸ್ಯರಿಬ್ಬರ ನಡುವೆ ಹೊಡಿಬಡಿ – ದೂರು ಪ್ರತಿದೂರು ದಾಖಲು Fight between two members in Gram Panchayat General Meeting – Complaint and counter-complaint filed RIPPONPETE | ಗ್ರಾಪಂ ಸಾಮಾನ್ಯ ಸಭೆಯಲ್ಲಿ ಸದಸ್ಯರಿಬ್ಬರ ನಡುವೆ ಹೊಡಿಬಡಿ – ದೂರು ಪ್ರತಿದೂರು ದಾಖಲು ರಿಪ್ಪನ್ ಪೇಟೆ : ಇಲ್ಲಿನ ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಯಲ್ಲಿ ಸದಸ್ಯರಿಬ್ಬರ ನಡುವೆ ಮಾರಾಮಾರಿ ಗಲಾಟೆ ನಡೆದಿದ್ದು ಎನ್ನಲಾಗುತಿದ್ದು ಈ ಸಂಬಂಧ ರಿಪ್ಪನ್…
ಕೋಡೂರು ವ್ಯಾಪ್ತಿಯಲ್ಲಿ ಹೆಚ್ಚುತ್ತಿರುವ ಅಪಘಾತಗಳನ್ನು ತಡೆಗಟ್ಟಲು ಮುಂದಾದ ರಿಪ್ಪನ್ ಪೇಟೆ ಪೊಲೀಸರು ಪೊಲೀಸ್ ಇಲಾಖೆ ಜನರ ರಕ್ಷಣೆ ಹಾಗೂ ಸೇವೆಗಾಗಿ ಹಗಲಿರುಳು ಶ್ರಮಿಸುತ್ತಿದೆ.ಜನ ಹಾಗೂ ವಾಹನ ಸವಾರರ ಸುರಕ್ಷತೆಯ ದೃಷ್ಟಿಯಿಂದ ವಾಹನ ಸವಾರರಿಗೆ ಅನೇಕ ರೀತಿಯ ಅಭಿಯಾನ ಹಾಗೂ ಅರಿವು ಕಾರ್ಯಕ್ರಮಗಳನ್ನು ಪೊಲೀಸ್ ಇಲಾಖೆ ಮೂಡಿಸುತ್ತಿದೆ.ಇಂತಹ ಹಲವು ಜಾಗೃತಿ ಕಾರ್ಯಕ್ರಮಗಳನ್ನು ಮಾಡಿದರೂ ಯಾವುದೇ ಪ್ರಯೋಜನವಾಗುತ್ತಿಲ್ಲ ಹೀಗಾಗಿ ರಿಪ್ಪನ್ ಪೇಟೆ ಪೊಲೀಸರು ಸೂಡೂರು ಅಪಘಾತ ವಲಯದಲ್ಲಿ ಯಶಸ್ವಿಯಾದ ರೀತಿಯಲ್ಲಿಯೇ ಮತ್ತೊಂದು ವಿನೂತನ ಜಾಗೃತಿ ಕಾರ್ಯಕ್ಕೆ ಕೋಡೂರಿನ ಶಾಂತಪುರದಲ್ಲಿ ಕೈ…
ಗರ್ತಿಕೆರೆ ಸತೀಶ್ ಶೆಟ್ಟಿ ಕೊಲೆ ಆರೋಪಿಗಳಾದ ಫಯಾಜ್ ಹಾಗೂ ಕೃಷ್ಣನಿಗೆ ಜೀವಾವಧಿ ಶಿಕ್ಷೆ ಪ್ರಕಟ ಗರ್ತಿಕೆರೆ ಸತೀಶ್ ಶೆಟ್ಟಿ ಕೊಲೆ ಆರೋಪಿಗಳಾದ ಫಯಾಜ್ ಹಾಗೂ ಕೃಷ್ಣನಿಗೆ ಜೀವಾವಧಿ ಶಿಕ್ಷೆ ಪ್ರಕಟ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಗರ್ತಿಕೆರೆ ಗ್ರಾಮದಲ್ಲಿ ನಡೆದಿದ್ದ ಸ್ನೇಹಿತರ ನಡುವೆ ಕ್ಷುಲ್ಲಕ ವಿಚಾರಕ್ಕೆ ನಡೆದಿದ್ದ ಗಲಾಟೆ ವಿಕೋಪಕ್ಕೆ ತೆರಳಿ ಸ್ನೇಹಿತನೊಬ್ಬ ಕೊಲೆ ಮಾಡಿದ್ದ ಪ್ರಕರಣದಲ್ಲಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆಯನ್ನು ವಿಧಿಸಿ ಸಾಗರ ನ್ಯಾಯಾಲಯ ಆದೇಶಿಸಿದೆ. ಗರ್ತಿಕೆರೆ ನಿವಾಸಿಗಳಾದ ಫಯಾಜ್ ಹಾಗೂ ಕೃಷ್ಣ ಎಂಬಾತನಿಗೆ ಜೀವಾವಧಿ…