Headlines

ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರ ಅದ್ದೂರಿ ಪದಗ್ರಹಣ ಸಮಾರಂಭ – ನೂತನ ಅಧ್ಯಕ್ಷೆ ಶ್ವೇತಾ ಬಂಡಿ ಹೇಳಿದ್ದೇನು.!?

ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರ ಅದ್ದೂರಿ ಪದಗ್ರಹಣ ಸಮಾರಂಭ – ನೂತನ ಅಧ್ಯಕ್ಷೆ ಶ್ವೇತಾ ಬಂಡಿ ಹೇಳಿದ್ದೇನು.!? ಶಿವಮೊಗ್ಗ : ನೂತನ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆಯಾಗಿ ಅಧಿಕಾರ ವಹಿಸಿಕೊಂಡಿರುವ ಶ್ವೇತಾ ಬಂಡಿ ಅದ್ದೂರಿ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ತುಂಗಭದ್ರಾ ನದಿಯಷ್ಟು ಬೃಹತ್ ಶಕ್ತಿ  ತುಂಬಿದೆ ಎಂದು ಬಣ್ಣಿಸಿದರು. ಬಂಜಾರ ಕನ್ವೆಕ್ಷನ್ ಹಾಲ್‌ನಲ್ಲಿ ನಡೆದ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ಸಮಾಜದಲ್ಲಿ ಧ್ವನಿ ಇಲ್ಲದ ಮಹಿಳೆಯರನ್ನು ನಾಲ್ಕು ಗೋಡೆಗಳ…

Read More

ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ವರ್ಗಾವಣೆ

ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ವರ್ಗಾವಣೆ ಹೊಸನಗರ ತಹಶೀಲ್ದಾರ್ ಆಗಿ 08-11-2023 ರಂದು ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನಮನ್ನಣೆ ಗಳಿಸಿದ್ದರು. ಹೊಸನಗರ ತಾಲೂಕಿನ ತಹಶೀಲ್ದಾರ್ ರಶ್ಮಿ ಹಾಲೇಶ್ ರವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ರಶ್ಮಿ ಹೆಚ್. ಅವರನ್ನು ಸಾಗರಕ್ಕೆ ವರ್ಗಾವಣೆಗೊಳಿಸಲಾಗಿದೆ. ಹೊಸನಗರ ತಹಶೀಲ್ದಾರ್ ಆಗಿ 08-11-2023 ರಂದು ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನಮನ್ನಣೆ ಗಳಿಸಿದ್ದರು….

Read More

ಹೃದಯಾಘಾತದಿಂದ ಪದವಿ ವಿದ್ಯಾರ್ಥಿ ಶ್ರೀನಿಧಿ ಸಾವು!

ಹೃದಯಾಘಾತದಿಂದ ಪದವಿ ವಿದ್ಯಾರ್ಥಿ ಸಾವು! ಹೃದಯಾಘಾತ ಹಾಗೂ ನ್ಯೂಮೋನಿಯಾದಿಂದ ಶ್ರೀನಿಧಿ ಮೃತಪಟ್ಟಿದ್ಧಾನೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಲವಲವಿಕೆಯಿಂದಿದ್ದ ಯುವಕ ಶ್ರೀನಿಧಿಯ ಅಕಾಲಿಕ ನಿಧನ ಗ್ರಾಮದಲ್ಲಿ ಶೋಕದ ವಾತಾವರಣ ಉಂಟು ಮಾಡಿದೆ. ಶಿವಮೊಗ್ಗ:  ಹೃದಯಾಘಾತದಿಂದ ಪದವಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಶಿವಮೊಗ್ಗ ನಗರದ ಹೊರವಲಯ ಬಸವನಗಂಗೂರು ಗ್ರಾಮದಲ್ಲಿ ನಡೆದಿದೆ. ಶ್ರೀನಿಧಿ (20) ಮೃತಪಟ್ಟ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಈತ ನಗರದ ಡಿವಿಎಸ್ ಕಾಲೇಜ್ ನಲ್ಲಿ ಅಂತಿಮ ಪದವಿ ಅಭ್ಯಾಸ ಮಾಡುತ್ತಿದ್ದ. ಜೂನ್ 29 ರ ಭಾನುವಾರ ಮುಂಜಾನೆ…

Read More

ಪಿಡಿಓ ಹುದ್ದೆ ಮೇಲ್ದರ್ಜೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ – ಗ್ರಾಮ ಪಂಚಾಯತ್ ಗಳ ಸೇವೆಗಳು ಸಂಪೂರ್ಣ ಬಂದ್

ಪಿಡಿಓ ಹುದ್ದೆ ಮೇಲ್ದರ್ಜೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ – ಗ್ರಾಮ ಪಂಚಾಯತ್ ಗಳ ಸೇವೆಗಳು ಸಂಪೂರ್ಣ ಬಂದ್ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ನಡೆಸುತ್ತಿರುವ ಅನಿರ್ದಿಷ್ಟ ಕಾಲ ಮುಷ್ಕರಕ್ಕೆ‌ ಬೆಂಬಲ ಸೂಚಿಸುವ ಸಲುವಾಗಿ ಗ್ರಾಮ ಪಂಚಾಯತ್ ಗಳ ಸೇವೆಗಳನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಉಳಿದಿರುವ ಹುದ್ದೆಗಳ ಭರ್ತಿ, ಪಿಡಿಒ ಹುದ್ದೆಯನ್ನು ಮೇಲ್ದರ್ಜೆಗೆ ಸೇರ್ಪಡಿಸಿಕೊಳ್ಳಬೇಕೆಂದು, ಕಾರ್ಯದರ್ಶಿ ಗ್ರೇಡ್ ಒನ್ ಹುದ್ದೆಯಿಂದ ಪಿಡಿಒ ಆಗಿ ಮುಂಬಡ್ತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ,…

Read More

GOOD NEWS: ಗ್ರಾಮೀಣ ಜನರಿಗೆ ಭರ್ಜರಿ ಸಿಹಿಸುದ್ದಿ; ಇನ್ಮುಂದೆ ಗ್ರಾಮ ಪಂಚಾಯತಿಯಲ್ಲೇ ಸಿಗಲಿದೆ ವಾಸ ಸ್ಥಳ ಪ್ರಮಾಣ ಪತ್ರ!

GOOD NEWS: ಗ್ರಾಮೀಣ ಜನರಿಗೆ ಭರ್ಜರಿ ಸಿಹಿಸುದ್ದಿ; ಇನ್ಮುಂದೆ ಗ್ರಾಮ ಪಂಚಾಯತಿಯಲ್ಲೇ ಸಿಗಲಿದೆ ವಾಸ ಸ್ಥಳ ಪ್ರಮಾಣ ಪತ್ರ! Karnataka Government has empowered Gram Panchayat PDOs to issue Residence Certificates locally. Rural citizens can now obtain the document free of cost through Bapuji Seva Kendras without visiting taluk offices. ಬೆಂಗಳೂರು, ಜೂನ್ 20: ಗ್ರಾಮೀಣ ಪ್ರದೇಶದ ನಾಗರಿಕರು ವಾಸಸ್ಥಳ ಪ್ರಮಾಣ ಪತ್ರ (Residence Certificate)…

Read More

ಕುವೆಂಪು ವಿವಿಯಿಂದ ಪಿಎಚ್.ಡಿ ಪದವಿ ಮುಡಿಗೇರಿಸಿಕೊಂಡ ರಿಪ್ಪನ್‌ಪೇಟೆಯ ಪ್ರತಿಭೆ ಸಚಿನ್ ಎನ್.ಜೆ!

ಕುವೆಂಪು ವಿವಿಯಿಂದ ಪಿಎಚ್.ಡಿ ಪದವಿ ಮುಡಿಗೇರಿಸಿಕೊಂಡ ರಿಪ್ಪನ್‌ಪೇಟೆಯ ಪ್ರತಿಭೆ ಸಚಿನ್ ಎನ್.ಜೆ! Kuvempu University has awarded a PhD in Journalism and Mass Communication to Sachin N.J., a resident of Ripponpet, Shivamogga, for his research on Kannada cinema. ​ಶಿವಮೊಗ್ಗ: ಜಿಲ್ಲೆಯ ರಿಪ್ಪನ್‌ಪೇಟೆಯ ಯುವಕ ಸಚಿನ್ ಎನ್.ಜೆ ಅವರು ಶಿಕ್ಷಣ ಕ್ಷೇತ್ರದಲ್ಲಿ ಅತ್ಯುನ್ನತ ಸಾಧನೆ ಮಾಡಿದ್ದು, ಕುವೆಂಪು ವಿಶ್ವವಿದ್ಯಾಲಯವು ಇವರಿಗೆ ಪಿಎಚ್.ಡಿ ಪದವಿಯನ್ನು ಅಧಿಕೃತವಾಗಿ ಘೋಷಿಸಿದೆ. ವಿಶ್ವವಿದ್ಯಾಲಯದ ಪತ್ರಿಕೋದ್ಯಮ…

Read More

ನೀರಿನ ಪಂಪ್ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು; ₹1.23 ಲಕ್ಷ ಮೌಲ್ಯದ ವಸ್ತುಗಳ ಜಪ್ತಿ

ನೀರಿನ ಪಂಪ್ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು; ₹1.23 ಲಕ್ಷ ಮೌಲ್ಯದ ವಸ್ತುಗಳ ಜಪ್ತಿ Maluru Police cracked a series of motor cable theft cases in Thirthahalli and arrested a Shivamogga man. Stolen copper cables worth ₹93,000 and a Bajaj Pulsar bike were seized. ತೀರ್ಥಹಳ್ಳಿ: ತಾಲೂಕಿನ ತುಂಗಾ ನದಿ ತೀರದ ತೋಟಗಳಲ್ಲಿ ರೈತರಿಗೆ ತಲೆನೋವಾಗಿದ್ದ ನೀರಿನ ಪಂಪ್ ಕೇಬಲ್ ಕಳ್ಳತನ ಪ್ರಕರಣವನ್ನು ಮಾಳೂರು…

Read More

ಬೆಳಗಿನ ಕರೆ ಸ್ವೀಕರಿಸದ ಯುವಕ; ಮನೆಗೆ ಹೋದಾಗ ಕಾದಿತ್ತು ಆಘಾತ | ಕುಂಸಿ ಠಾಣೆ ವ್ಯಾಪ್ತಿಯಲ್ಲಿ ಬೆಚ್ಚಿಬೀಳಿಸುವ ಕೃತ್ಯ

ಬೆಳಗಿನ ಕರೆ ಸ್ವೀಕರಿಸದ ಯುವಕ; ಮನೆಗೆ ಹೋದಾಗ ಕಾದಿತ್ತು ಆಘಾತ | ಕುಂಸಿ ಠಾಣೆ ವ್ಯಾಪ್ತಿಯಲ್ಲಿ ಬೆಚ್ಚಿಬೀಳಿಸುವ ಕೃತ್ಯ A 26-year-old man was found murdered inside his house in Suttukote village of Shivamogga taluk. Police suspect business rivalry behind the brutal killing and have launched an investigation. ಶಿವಮೊಗ್ಗ, ಜೂನ್ 20: ತಾಲೂಕಿನ ಸುತ್ತುಕೋಟೆ ಗ್ರಾಮದಲ್ಲಿ ಯುವಕನೊಬ್ಬನನ್ನು ಮನೆಯಲ್ಲೇ ಹತ್ಯೆಗೈದಿರುವ ಘಟನೆ ಬೆಳಕಿಗೆ ಬಂದಿದೆ. ಮೃತರನ್ನು…

Read More

ಹೊಸನಗರ, ನಗರ ಪೊಲೀಸ್‌ ಠಾಣೆಗಳಿಗೆ ಐಜಿಪಿ ಭೇಟಿ, ಪರಿಶೀಲನೆ

ಹೊಸನಗರ, ನಗರ ಪೊಲೀಸ್‌ ಠಾಣೆಗಳಿಗೆ ಐಜಿಪಿ ಭೇಟಿ, ಪರಿಶೀಲನೆ IGP B.R. Ravikanthegowda conducted an annual inspection of Hosanagara and Nagar Police Stations, reviewing law and order, crime records, file management, and public grievance redressal. Officers were instructed to ensure prompt public service and efficient disposal of cases. ಹೊಸನಗರ: ದಾವಣಗೆರೆ ಪೂರ್ವ ವಲಯದ ಐಜಿಪಿ ಬಿ.ಆರ್. ರವಿಕಾಂತೇಗೌಡ ಅವರು ಹೊಸನಗರ ಹಾಗೂ…

Read More

ಹುಲಿಕಲ್ ಘಾಟಿಯಲ್ಲಿ ಶಟಲ್ ಬಸ್ ಸಂಚಾರಕ್ಕೆ ಹಸಿರು ನಿಶಾನೆ; ಜಿಲ್ಲಾಧಿಕಾರಿಯಿಂದ ಅಧಿಕೃತ ಆದೇಶ

ಹುಲಿಕಲ್ ಘಾಟಿಯಲ್ಲಿ ಶಟಲ್ ಬಸ್ ಸಂಚಾರಕ್ಕೆ ಹಸಿರು ನಿಶಾನೆ; ಜಿಲ್ಲಾಧಿಕಾರಿಯಿಂದ ಅಧಿಕೃತ ಆದೇಶ Shivamogga Deputy Commissioner has permitted shuttle bus services on Hulikal Ghat Road under specific safety conditions. Only designated mini buses with prescribed seating capacity, wheelbase, and weight limits will be allowed. ಹೊಸನಗರ : ಇತ್ತೀಚೆಗಷ್ಟೇ ಮಿನಿ ವಾಹನಗಳ ಸಂಚಾರಕ್ಕೆ ಭಾಗಶಃ ತೆರೆಯಲಾಗಿದ್ದ ಹುಲಿಕಲ್ ಘಾಟಿ ರಸ್ತೆಯಲ್ಲಿ ಇದೀಗ ಶಟಲ್ ಬಸ್‌ಗಳ…

Read More

ತಾಯಿ ಹಾಗೂ ಇಬ್ಬರು ಮಕ್ಕಳು ನಾಪತ್ತೆ; ಸುಳಿವು ಸಿಕ್ಕರೆ ಪೊಲೀಸರಿಗೆ ಮಾಹಿತಿ ನೀಡಲು ಮನವಿ

ತಾಯಿ ಹಾಗೂ ಇಬ್ಬರು ಮಕ್ಕಳು ನಾಪತ್ತೆ; ಸುಳಿವು ಸಿಕ್ಕರೆ ಪೊಲೀಸರಿಗೆ ಮಾಹಿತಿ ನೀಡಲು ಮನವಿ Mother Nagaveni and her two sons, Ashwath and Ashwin, have gone missing from Haraguvalli village in Shikaripura taluk since June 17. Shivamogga police have appealed to the public to share any information regarding their whereabouts. ಶಿವಮೊಗ್ಗ, ಜೂನ್ 19: ಶಿಕಾರಿಪುರ ತಾಲ್ಲೂಕಿನ ಹರಗುವಳ್ಳಿ ಗ್ರಾಮದ ನಿವಾಸಿ ನವೀನ್…

Read More

ಗಾಂಜಾ ಮಾರಾಟ ಜಾಲಕ್ಕೆ ಪೊಲೀಸರ ಬಲೆ: ಇಬ್ಬರು ಡ್ರಗ್ ಪೆಡ್ಲರ್‌ಗಳ ಬಂಧನ

ಗಾಂಜಾ ಮಾರಾಟ ಜಾಲಕ್ಕೆ ಪೊಲೀಸರ ಬಲೆ: ಇಬ್ಬರು ಡ್ರಗ್ ಪೆಡ್ಲರ್‌ಗಳ ಬಂಧನ Police arrested two alleged drug peddlers near Yatri Nivasa and seized 658 grams of ganja worth ₹15,000 during a raid based on credible information. ಶಿಕಾರಿಪುರ : ಶಿಕಾರಿಪುರ ಟೌನ್ ವ್ಯಾಪ್ತಿಯ ಯಾತ್ರಿ ನಿವಾಸದ ಸಮೀಪ ಸಾರ್ವಜನಿಕ ರಸ್ತೆಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಶಿಕಾರಿಪುರ ಟೌನ್ ಪೊಲೀಸರು ಬಂಧಿಸಿದ್ದಾರೆ. ಕಾರ್ಯಾಚರಣೆಯ ವೇಳೆ…

Read More

ಕಣ್ಣೀರಿನಿಂದ ನೆಮ್ಮದಿಯತ್ತ: ಬಡ ತಾಯಿ-ಮಗಳಿಗೆ ಮನೆ ಕಟ್ಟಿಕೊಟ್ಟ ಗ್ರಾಮಸ್ಥರು

ಕಣ್ಣೀರಿನಿಂದ ನೆಮ್ಮದಿಯತ್ತ: ಬಡ ತಾಯಿ-ಮಗಳಿಗೆ ಮನೆ ಕಟ್ಟಿಕೊಟ್ಟ ಗ್ರಾಮಸ್ಥರು ಸುದ್ದಿ ಬದಲಿಸಿತು ಬದುಕು: ಪೋಸ್ಟ್ ಮ್ಯಾನ್ ನ್ಯೂಸ್ ವರದಿಯಿಂದ ನಿರ್ಗತಿಕ ಕುಟುಂಬಕ್ಕೆ ಸೂರು A Postman News report highlighting the plight of Shashikala and her disabled daughter in Melinasampalli village prompted MLA Belur Gopalakrishna, Asare Committee, officials and villagers to come together and build a permanent house for the family. ಶಿವಮೊಗ್ಗ ಜಿಲ್ಲೆಯ…

Read More