Headlines

ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರ ಅದ್ದೂರಿ ಪದಗ್ರಹಣ ಸಮಾರಂಭ – ನೂತನ ಅಧ್ಯಕ್ಷೆ ಶ್ವೇತಾ ಬಂಡಿ ಹೇಳಿದ್ದೇನು.!?

ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರ ಅದ್ದೂರಿ ಪದಗ್ರಹಣ ಸಮಾರಂಭ – ನೂತನ ಅಧ್ಯಕ್ಷೆ ಶ್ವೇತಾ ಬಂಡಿ ಹೇಳಿದ್ದೇನು.!? ಶಿವಮೊಗ್ಗ : ನೂತನ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆಯಾಗಿ ಅಧಿಕಾರ ವಹಿಸಿಕೊಂಡಿರುವ ಶ್ವೇತಾ ಬಂಡಿ ಅದ್ದೂರಿ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ತುಂಗಭದ್ರಾ ನದಿಯಷ್ಟು ಬೃಹತ್ ಶಕ್ತಿ  ತುಂಬಿದೆ ಎಂದು ಬಣ್ಣಿಸಿದರು. ಬಂಜಾರ ಕನ್ವೆಕ್ಷನ್ ಹಾಲ್‌ನಲ್ಲಿ ನಡೆದ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ಸಮಾಜದಲ್ಲಿ ಧ್ವನಿ ಇಲ್ಲದ ಮಹಿಳೆಯರನ್ನು ನಾಲ್ಕು ಗೋಡೆಗಳ…

Read More

ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ವರ್ಗಾವಣೆ

ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ವರ್ಗಾವಣೆ ಹೊಸನಗರ ತಹಶೀಲ್ದಾರ್ ಆಗಿ 08-11-2023 ರಂದು ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನಮನ್ನಣೆ ಗಳಿಸಿದ್ದರು. ಹೊಸನಗರ ತಾಲೂಕಿನ ತಹಶೀಲ್ದಾರ್ ರಶ್ಮಿ ಹಾಲೇಶ್ ರವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ರಶ್ಮಿ ಹೆಚ್. ಅವರನ್ನು ಸಾಗರಕ್ಕೆ ವರ್ಗಾವಣೆಗೊಳಿಸಲಾಗಿದೆ. ಹೊಸನಗರ ತಹಶೀಲ್ದಾರ್ ಆಗಿ 08-11-2023 ರಂದು ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನಮನ್ನಣೆ ಗಳಿಸಿದ್ದರು….

Read More

ಹೃದಯಾಘಾತದಿಂದ ಪದವಿ ವಿದ್ಯಾರ್ಥಿ ಶ್ರೀನಿಧಿ ಸಾವು!

ಹೃದಯಾಘಾತದಿಂದ ಪದವಿ ವಿದ್ಯಾರ್ಥಿ ಸಾವು! ಹೃದಯಾಘಾತ ಹಾಗೂ ನ್ಯೂಮೋನಿಯಾದಿಂದ ಶ್ರೀನಿಧಿ ಮೃತಪಟ್ಟಿದ್ಧಾನೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಲವಲವಿಕೆಯಿಂದಿದ್ದ ಯುವಕ ಶ್ರೀನಿಧಿಯ ಅಕಾಲಿಕ ನಿಧನ ಗ್ರಾಮದಲ್ಲಿ ಶೋಕದ ವಾತಾವರಣ ಉಂಟು ಮಾಡಿದೆ. ಶಿವಮೊಗ್ಗ:  ಹೃದಯಾಘಾತದಿಂದ ಪದವಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಶಿವಮೊಗ್ಗ ನಗರದ ಹೊರವಲಯ ಬಸವನಗಂಗೂರು ಗ್ರಾಮದಲ್ಲಿ ನಡೆದಿದೆ. ಶ್ರೀನಿಧಿ (20) ಮೃತಪಟ್ಟ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಈತ ನಗರದ ಡಿವಿಎಸ್ ಕಾಲೇಜ್ ನಲ್ಲಿ ಅಂತಿಮ ಪದವಿ ಅಭ್ಯಾಸ ಮಾಡುತ್ತಿದ್ದ. ಜೂನ್ 29 ರ ಭಾನುವಾರ ಮುಂಜಾನೆ…

Read More

ಪಿಡಿಓ ಹುದ್ದೆ ಮೇಲ್ದರ್ಜೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ – ಗ್ರಾಮ ಪಂಚಾಯತ್ ಗಳ ಸೇವೆಗಳು ಸಂಪೂರ್ಣ ಬಂದ್

ಪಿಡಿಓ ಹುದ್ದೆ ಮೇಲ್ದರ್ಜೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ – ಗ್ರಾಮ ಪಂಚಾಯತ್ ಗಳ ಸೇವೆಗಳು ಸಂಪೂರ್ಣ ಬಂದ್ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ನಡೆಸುತ್ತಿರುವ ಅನಿರ್ದಿಷ್ಟ ಕಾಲ ಮುಷ್ಕರಕ್ಕೆ‌ ಬೆಂಬಲ ಸೂಚಿಸುವ ಸಲುವಾಗಿ ಗ್ರಾಮ ಪಂಚಾಯತ್ ಗಳ ಸೇವೆಗಳನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಉಳಿದಿರುವ ಹುದ್ದೆಗಳ ಭರ್ತಿ, ಪಿಡಿಒ ಹುದ್ದೆಯನ್ನು ಮೇಲ್ದರ್ಜೆಗೆ ಸೇರ್ಪಡಿಸಿಕೊಳ್ಳಬೇಕೆಂದು, ಕಾರ್ಯದರ್ಶಿ ಗ್ರೇಡ್ ಒನ್ ಹುದ್ದೆಯಿಂದ ಪಿಡಿಒ ಆಗಿ ಮುಂಬಡ್ತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ,…

Read More

ಮಾಜಿ ಸಚಿವರ ಆಪ್ತನೆಂದು ಪರಿಚಯ; ಉದ್ಯಮಿಗೆ ಲಕ್ಷಾಂತರ ರೂ. ವಂಚನೆ

ಮಾಜಿ ಸಚಿವರ ಆಪ್ತ ಕಾರ್ಯದರ್ಶಿ ಎಂದು  ಹೇಳಿ ₹7.50 ಲಕ್ಷ ಪಡೆದು ವಂಚನೆ A fraud case has been registered in Shivamogga after a man allegedly posing as a former minister’s personal secretary cheated a businessman of ₹7.50 lakh by promising a ₹1.45 crore government loan under an interest subsidy scheme. ಶಿವಮೊಗ್ಗ: ಸಮಾಜ ಕಲ್ಯಾಣ ಇಲಾಖೆಯಡಿ ರಿಯಾಯಿತಿ ದರದಲ್ಲಿ ಸರ್ಕಾರಿ ಸಾಲ…

Read More

29 ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಬೊಲೆರೋ ಪಲ್ಟಿ : ತಪ್ಪಿದ ಭಾರೀ ದುರಂತ

29 ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಬೊಲೆರೋ ಪಲ್ಟಿ : ತಪ್ಪಿದ ಭಾರೀ ದುರಂತ A Bolero carrying 29 migrant workers overturned near the 15th Mile under Thunga Nagar Police limits in Shivamogga. All passengers, including women and children, escaped with minor injuries. Police have registered a case and launched an investigation. ಶಿವಮೊಗ್ಗ, ಜು. 13: ತುಂಗಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯ 15ನೇ…

Read More

ಎಟಿಎಂ ಹಣ ಸಾಗಣೆ ವಾಹನ ವಿದ್ಯುತ್ ಕಂಬಕ್ಕೆ ಡಿಕ್ಕಿ: ಚಾಲಕ ಪರಾರಿ

ಎಟಿಎಂ ಹಣ ಸಾಗಣೆ ವಾಹನ ವಿದ್ಯುತ್ ಕಂಬಕ್ಕೆ ಡಿಕ್ಕಿ: ಚಾಲಕ ಪರಾರಿ An ATM cash transport vehicle crashed into an electric pole near PES College on Honnali Main Road in Shivamogga. The driver fled the scene after the accident, and police have launched an investigation. ​ಶಿವಮೊಗ್ಗ: ನಗರದ ಹೊನ್ನಾಳಿ ಮುಖ್ಯರಸ್ತೆಯ ಪೇಸ್ ಕಾಲೇಜು ಸಮೀಪ ಎಟಿಎಂ ಹಣ ಸಾಗಣೆ ವಾಹನವೊಂದು ನಿಯಂತ್ರಣ ತಪ್ಪಿ…

Read More

ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಮರಳಿದ ಗ್ರಾಪಂ ಮಾಜಿ ಅಧ್ಯಕ್ಷ ಎಲ್. ವೆಂಕಟೇಶ್; ಶಾಸಕ ಬೇಳೂರು ಸಮ್ಮುಖದಲ್ಲಿ ಸೇರ್ಪಡೆ

ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಮರಳಿದ ಗ್ರಾಪಂ ಮಾಜಿ ಅಧ್ಯಕ್ಷ ಎಲ್. ವೆಂಕಟೇಶ್; ಶಾಸಕ ಬೇಳೂರು ಸಮ್ಮುಖದಲ್ಲಿ ಸೇರ್ಪಡೆ ರಿಪ್ಪನ್‌ಪೇಟೆ: ಪಟ್ಟಣದ ಹಿರಿಯ ರಾಜಕೀಯ ಮುಖಂಡ ಹಾಗೂ ರಿಪ್ಪನ್‌ಪೇಟೆ ಗ್ರಾಮ ಪಂಚಾಯತ್‌ನ ಮಾಜಿ ಅಧ್ಯಕ್ಷ ಎಲ್. ವೆಂಕಟೇಶ್ ಅವರು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ರಿಪ್ಪನ್‌ಪೇಟೆಯ ಎಸ್.ಆರ್. ಕನ್ವೆನ್ಷನ್ ಹಾಲ್‌ನಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಆಯೋಜಿಸಿದ್ದ ಎಸ್‌ಐಆರ್ (SIR) ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ಅವರ ಸಮ್ಮುಖದಲ್ಲಿ ಪಕ್ಷದ ಧ್ವಜ ಸ್ವೀಕರಿಸುವ ಮೂಲಕ ಅವರು ಕಾಂಗ್ರೆಸ್…

Read More

ಕೇಂದ್ರದಿಂದ ಮತದಾನದ ಹಕ್ಕು ಕಸಿಯುವ ಹುನ್ನಾರ: ಶಾಸಕ ಬೇಳೂರು ಗಂಭೀರ ಆರೋಪ!

ಕೇಂದ್ರದಿಂದ ಮತದಾನದ ಹಕ್ಕು ಕಸಿಯುವ ಹುನ್ನಾರ: ಶಾಸಕ ಬೇಳೂರು ಗಂಭೀರ ಆರೋಪ! Congress MLA Beluru Gopalakrishna alleged that the Central Government is attempting to deprive citizens of their voting rights through the SIR process during a Congress review meeting held at Ripponpete in Shivamogga district. ​ರಿಪ್ಪನ್‌ಪೇಟೆ: ಕೇಂದ್ರದ ಬಿಜೆಪಿ ಸರ್ಕಾರವು ಎಸ್.ಐ.ಆರ್ (SIR) ಮೂಲಕ ಮತದಾರರ ಹಕ್ಕುಗಳನ್ನು ಕಸಿದುಕೊಳ್ಳುವ ಹುನ್ನಾರ ನಡೆಸುತ್ತಿದೆ ಎಂದು…

Read More

ಗದ್ದೆಯಿಂದ ಗರ್ಭಗುಡಿಗೆ ಶುದ್ಧ ನೈವೇದ್ಯ: ಕೊಳವಂಕ ಗ್ರಾಮದಲ್ಲಿ ಸೋದೆ ಶ್ರೀಗಳ ಪಾದಯಾತ್ರೆಗೆ ಅಭೂತಪೂರ್ವ ಸ್ವಾಗತ

ಗದ್ದೆಯಿಂದ ಗರ್ಭಗುಡಿಗೆ ಶುದ್ಧ ನೈವೇದ್ಯ: ಕೊಳವಂಕ ಗ್ರಾಮದಲ್ಲಿ ಸೋದೆ ಶ್ರೀಗಳ ಪಾದಯಾತ್ರೆಗೆ ಅಭೂತಪೂರ್ವ ಸ್ವಾಗತ Sode Sri Math seers received a grand welcome in Kolavanka, Hosanagara during their padayatra for the ‘Gaddedinda Garbhagudige’ pure naivedya initiative. ರಿಪ್ಪನ್ ಪೇಟೆ : ದೇವರಿಗೆ ಸಮರ್ಪಿಸುವ ನೈವೇದ್ಯ ಸಂಪೂರ್ಣ ಶುದ್ಧವಾಗಿರಬೇಕು ಮತ್ತು ಅದರಲ್ಲಿ ರೈತರ ಶ್ರಮದ ಜೊತೆಗೆ ಭಕ್ತಿ ಬೆರೆತಿರಬೇಕು ಎಂಬ ಮಹತ್ವಾಕಾಂಕ್ಷೆಯ ‘ಗದ್ದೆಯಿಂದ ಗರ್ಭಗುಡಿಗೆ ಶುದ್ಧ ನೈವೇದ್ಯ ಸಮರ್ಪಣಂ’ ಅಭಿಯಾನದ…

Read More

ಅಪ್ರಾಪ್ತ ಬಾಲಕಿಗೆ ಆಮಿಷವೊಡ್ಡಿ ಲೈಂಗಿಕ ದೌರ್ಜನ್ಯ ಆರೋಪ : ರಿಪ್ಪನ್ ಪೇಟೆಯಲ್ಲಿ ಗಂಡ-ಹೆಂಡತಿ ವಿರುದ್ಧ ಎಫ್‌ಐಆರ್

ಅಪ್ರಾಪ್ತ ಬಾಲಕಿಗೆ ಆಮಿಷವೊಡ್ಡಿ ಲೈಂಗಿಕ ದೌರ್ಜನ್ಯ ಆರೋಪ : ರಿಪ್ಪನ್ ಪೇಟೆಯಲ್ಲಿ ಗಂಡ-ಹೆಂಡತಿ ವಿರುದ್ಧ ಎಫ್‌ಐಆರ್ Rare POCSO case registered in Ripponpete. Police have booked a husband and wife over alleged sexual assault of a minor girl and are investigating the alleged involvement of seven other youths. ರಿಪ್ಪನ್‌ಪೇಟೆ: ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ ಅಪರೂಪದ ರೀತಿಯ ಪೋಕ್ಸೋ (POCSO) ಪ್ರಕರಣ ದಾಖಲಾಗಿದ್ದು,…

Read More

ಬಿಎಸ್‌ಎನ್‌ಎಲ್‌ನಿಂದ ₹1.34 ಲಕ್ಷದ ಸ್ಯಾಟಲೈಟ್ ಫೋನ್ ಬಿಡುಗಡೆ: ಎಷ್ಟೇ ದುಡ್ಡಿದ್ದರೂ ಎಲ್ಲರೂ ಖರೀದಿಸಲು ಸಾಧ್ಯವಿಲ್ಲ! ಕಾರಣವೇನು?

ಬಿಎಸ್‌ಎನ್‌ಎಲ್‌ನಿಂದ ₹1.34 ಲಕ್ಷದ ಸ್ಯಾಟಲೈಟ್ ಫೋನ್ ಬಿಡುಗಡೆ: ಎಷ್ಟೇ ದುಡ್ಡಿದ್ದರೂ ಎಲ್ಲರೂ ಖರೀದಿಸಲು ಸಾಧ್ಯವಿಲ್ಲ! ಕಾರಣವೇನು? BSNL has launched a satellite phone in India priced at ₹1,34,166. Here’s how it works, its features, who can buy it, and why DoT approval is mandatory. ನವದೆಹಲಿ: ಸರ್ಕಾರಿ ಸ್ವಾಮ್ಯದ ಟೆಲಿಕಾಂ ಸಂಸ್ಥೆ ಬಿಎಸ್‌ಎನ್‌ಎಲ್ (BSNL) ಭಾರತದಲ್ಲಿ ಹೊಸ ಸ್ಯಾಟಲೈಟ್ ಫೋನ್‌ನ್ನು ಪರಿಚಯಿಸಿದೆ. ಈ ಫೋನ್‌ನ ಬೆಲೆ ₹1,34,166…

Read More

ಲಂಡನ್‌ನಲ್ಲಿ ಉನ್ನತ ಶಿಕ್ಷಣ, ರಿಪ್ಪನ್‌ಪೇಟೆಯಲ್ಲಿ ಸೇವೆ : ಗ್ರಾಮೀಣ ಜನರ ಪಾಲಿಗೆ ಸಂಜೀವಿನಿಯಾದ ‘ಆರೋಗ್ಯ ಹೆಲ್ತ್ ಕೇರ್’ನ ಡಾ. ಸುಮಂತ್ ಕೊಹಿಮ

ಲಂಡನ್‌ನಲ್ಲಿ ಉನ್ನತ ಶಿಕ್ಷಣ, ರಿಪ್ಪನ್‌ಪೇಟೆಯಲ್ಲಿ ಸೇವೆ : ಗ್ರಾಮೀಣ ಜನರ ಪಾಲಿಗೆ ಸಂಜೀವಿನಿಯಾದ ‘ಆರೋಗ್ಯ ಹೆಲ್ತ್ ಕೇರ್’ನ ಡಾ. ಸುಮಂತ್ ಕೊಹಿಮ ರಿಪ್ಪನ್‌ಪೇಟೆಯಲ್ಲೇ ಸಿಗುತ್ತಿದೆ ಜಾಗತಿಕ ಮಟ್ಟದ ವೈದ್ಯಕೀಯ ಸೇವೆ! Discover Arogya Health Care in Ripponpete, led by London-educated Dr. Sumanth Kohima. Providing expert family medicine, advanced lab facilities, ECG, and successful diabetes management for the rural community. ​ರಿಪ್ಪನ್‌ಪೇಟೆ:ಪಟ್ಟಣದ ಸಾಗರ ರಸ್ತೆಯ ವಿನಾಯಕ ವೃತ್ತದಲ್ಲಿರುವ…

Read More

ಬಸ್ ನಿಲ್ದಾಣದಲ್ಲಿ ಕಂದಮ್ಮನನ್ನು ಬಿಸಾಡಿದ್ದ ಪೋಷಕರು ಅಂದರ್! ರಿಪ್ಪನ್‌ಪೇಟೆ ಪೊಲೀಸರ ಸಿನಿಮೀಯ ಶೈಲಿಯ ಕಾರ್ಯಾಚರಣೆ

ಬಸ್ ನಿಲ್ದಾಣದಲ್ಲಿ ಕಂದಮ್ಮನನ್ನು ಬಿಸಾಡಿದ್ದ ಪೋಷಕರು ಅಂದರ್! ರಿಪ್ಪನ್‌ಪೇಟೆ ಪೊಲೀಸರ ಸಿನಿಮೀಯ ಶೈಲಿಯ ಕಾರ್ಯಾಚರಣೆ Ripponpete Police cracked the newborn baby abandonment case within a week using tower dump analysis and technical investigation. A 21-year-old woman and a 20-year-old man from Sagar have been taken into custody for allegedly abandoning the infant at a bus stand near Gavaturu. ​ರಿಪ್ಪನ್‌ಪೇಟೆ:…

Read More