ಹಾಲಿನ ಬಾಟಲ್ ಇಟ್ಟು, ನವಜಾತ ಶಿಶುವನ್ನು ಚೀಲದಲ್ಲಿ ಬಸ್ ನಿಲ್ದಾಣದಲ್ಲಿ ಬಿಟ್ಟ ಹೆತ್ತವರು: ರಿಪ್ಪನ್ಪೇಟೆಯಲ್ಲಿ ಕರುಳು ಹಿಂಡುವ ಘಟನೆ
ಹಾಲಿನ ಬಾಟಲ್ ಇಟ್ಟು, ನವಜಾತ ಶಿಶುವನ್ನು ಚೀಲದಲ್ಲಿ ಬಸ್ ನಿಲ್ದಾಣದಲ್ಲಿ ಬಿಟ್ಟ ಹೆತ್ತವರು: ರಿಪ್ಪನ್ಪೇಟೆಯಲ್ಲಿ ಕರುಳು ಹಿಂಡುವ ಘಟನೆ ಅನಾಥವಾಗಿದ್ದ…
ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರ ಅದ್ದೂರಿ ಪದಗ್ರಹಣ ಸಮಾರಂಭ – ನೂತನ ಅಧ್ಯಕ್ಷೆ ಶ್ವೇತಾ ಬಂಡಿ ಹೇಳಿದ್ದೇನು.!? ಶಿವಮೊಗ್ಗ : ನೂತನ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆಯಾಗಿ ಅಧಿಕಾರ ವಹಿಸಿಕೊಂಡಿರುವ ಶ್ವೇತಾ ಬಂಡಿ ಅದ್ದೂರಿ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ತುಂಗಭದ್ರಾ ನದಿಯಷ್ಟು ಬೃಹತ್ ಶಕ್ತಿ ತುಂಬಿದೆ ಎಂದು ಬಣ್ಣಿಸಿದರು. ಬಂಜಾರ ಕನ್ವೆಕ್ಷನ್ ಹಾಲ್ನಲ್ಲಿ ನಡೆದ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ಸಮಾಜದಲ್ಲಿ ಧ್ವನಿ ಇಲ್ಲದ ಮಹಿಳೆಯರನ್ನು ನಾಲ್ಕು ಗೋಡೆಗಳ…
ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ವರ್ಗಾವಣೆ ಹೊಸನಗರ ತಹಶೀಲ್ದಾರ್ ಆಗಿ 08-11-2023 ರಂದು ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನಮನ್ನಣೆ ಗಳಿಸಿದ್ದರು. ಹೊಸನಗರ ತಾಲೂಕಿನ ತಹಶೀಲ್ದಾರ್ ರಶ್ಮಿ ಹಾಲೇಶ್ ರವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ರಶ್ಮಿ ಹೆಚ್. ಅವರನ್ನು ಸಾಗರಕ್ಕೆ ವರ್ಗಾವಣೆಗೊಳಿಸಲಾಗಿದೆ. ಹೊಸನಗರ ತಹಶೀಲ್ದಾರ್ ಆಗಿ 08-11-2023 ರಂದು ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನಮನ್ನಣೆ ಗಳಿಸಿದ್ದರು….
ಹೃದಯಾಘಾತದಿಂದ ಪದವಿ ವಿದ್ಯಾರ್ಥಿ ಸಾವು! ಹೃದಯಾಘಾತ ಹಾಗೂ ನ್ಯೂಮೋನಿಯಾದಿಂದ ಶ್ರೀನಿಧಿ ಮೃತಪಟ್ಟಿದ್ಧಾನೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಲವಲವಿಕೆಯಿಂದಿದ್ದ ಯುವಕ ಶ್ರೀನಿಧಿಯ ಅಕಾಲಿಕ ನಿಧನ ಗ್ರಾಮದಲ್ಲಿ ಶೋಕದ ವಾತಾವರಣ ಉಂಟು ಮಾಡಿದೆ. ಶಿವಮೊಗ್ಗ: ಹೃದಯಾಘಾತದಿಂದ ಪದವಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಶಿವಮೊಗ್ಗ ನಗರದ ಹೊರವಲಯ ಬಸವನಗಂಗೂರು ಗ್ರಾಮದಲ್ಲಿ ನಡೆದಿದೆ. ಶ್ರೀನಿಧಿ (20) ಮೃತಪಟ್ಟ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಈತ ನಗರದ ಡಿವಿಎಸ್ ಕಾಲೇಜ್ ನಲ್ಲಿ ಅಂತಿಮ ಪದವಿ ಅಭ್ಯಾಸ ಮಾಡುತ್ತಿದ್ದ. ಜೂನ್ 29 ರ ಭಾನುವಾರ ಮುಂಜಾನೆ…
ಪಿಡಿಓ ಹುದ್ದೆ ಮೇಲ್ದರ್ಜೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ – ಗ್ರಾಮ ಪಂಚಾಯತ್ ಗಳ ಸೇವೆಗಳು ಸಂಪೂರ್ಣ ಬಂದ್ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ನಡೆಸುತ್ತಿರುವ ಅನಿರ್ದಿಷ್ಟ ಕಾಲ ಮುಷ್ಕರಕ್ಕೆ ಬೆಂಬಲ ಸೂಚಿಸುವ ಸಲುವಾಗಿ ಗ್ರಾಮ ಪಂಚಾಯತ್ ಗಳ ಸೇವೆಗಳನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಉಳಿದಿರುವ ಹುದ್ದೆಗಳ ಭರ್ತಿ, ಪಿಡಿಒ ಹುದ್ದೆಯನ್ನು ಮೇಲ್ದರ್ಜೆಗೆ ಸೇರ್ಪಡಿಸಿಕೊಳ್ಳಬೇಕೆಂದು, ಕಾರ್ಯದರ್ಶಿ ಗ್ರೇಡ್ ಒನ್ ಹುದ್ದೆಯಿಂದ ಪಿಡಿಒ ಆಗಿ ಮುಂಬಡ್ತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ,…
ಹಾಲಿನ ಬಾಟಲ್ ಇಟ್ಟು, ನವಜಾತ ಶಿಶುವನ್ನು ಚೀಲದಲ್ಲಿ ಬಸ್ ನಿಲ್ದಾಣದಲ್ಲಿ ಬಿಟ್ಟ ಹೆತ್ತವರು: ರಿಪ್ಪನ್ಪೇಟೆಯಲ್ಲಿ ಕರುಳು ಹಿಂಡುವ ಘಟನೆ ಅನಾಥವಾಗಿದ್ದ ನವಜಾತ ಶಿಶುವಿನ ರಕ್ಷಣೆ ಮಾಡಿದ ರಿಪ್ಪನ್ ಪೇಟೆ ಪೊಲೀಸರು A 10–15-day-old newborn baby girl was found abandoned in a bag with a milk bottle at a bus stop near Gavaturu Hole, Ripponpet. Police rescued the infant and shifted her to Meggan Hospital…
ಭಾರಿ ಮಳೆ : ಹೊಸನಗರ ತಾಲೂಕಿನ ಎಲ್ಲಾ ಶಾಲೆ-ಕಾಲೇಜುಗಳಿಗೆ ಇಂದು (06-07-2026) ರಜೆ ಘೋಷಣೆ Hosanagara Taluk has declared a holiday for all schools, colleges, and Anganwadi centres on July 6 due to heavy rainfall and strong winds. The order was issued by Tahsildar Bharat Raj. ಹೊಸನಗರ, ಜುಲೈ 6: ತಾಲೂಕಿನಾದ್ಯಂತ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆ ಹಾಗೂ ಬಿರುಗಾಳಿಯ ಹಿನ್ನೆಲೆಯಲ್ಲಿ…
ಮಲೆನಾಡಿನ ಮಳೆಯಿಂದ ಮೈದುಂಬಿದ ಜೋಗ ಜಲಪಾತ; ವಿಶ್ವವಿಖ್ಯಾತ ತಾಣದಲ್ಲಿ ಪ್ರವಾಸಿಗರ ದಂಡು Heavy rainfall in Shivamogga’s Malnad region has revived the majestic Jog Falls. Water is gushing through Raja, Rani, Roarer and Rocket streams, attracting large numbers of tourists. ಶಿವಮೊಗ್ಗ, ಜುಲೈ 5: ಮಲೆನಾಡು ಭಾಗದಲ್ಲಿ ಕಳೆದ ಎರಡು-ಮೂರು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯ ಪರಿಣಾಮ ವಿಶ್ವವಿಖ್ಯಾತ ಜೋಗ ಜಲಪಾತ ತನ್ನ ನೈಜ ವೈಭವವನ್ನು ಮರಳಿ…
ಮನೆಗೆ ಬಂದ ಬಳಿಕ ಮಹಿಳೆಗೆ ಆಘಾತ; ಕುತ್ತಿಗೆಯಲ್ಲಿದ್ದ 30 ಗ್ರಾಂ ಚಿನ್ನದ ಸರ ನಾಪತ್ತೆ , ದೂರು ದಾಖಲು ಆನ್ ಲೈನ್ ಶಾಪಿಂಗ್ ಮಾಡಿದ್ದ ವ್ಯಕ್ತಿಯ ಬ್ಯಾಂಕ್ ಖಾತೆಯಿಂದ ₹1.45 ಲಕ್ಷ ಮಾಯ A 65-year-old woman lost a 30-gram gold chain worth ₹1.60 lakh while returning home from work in Shivamogga. A case has been registered at Kote Police Station, and an investigation is…
ಬಸ್ ನಿಲ್ಲಿಸದಿದ್ದಕ್ಕೆ ಅಡ್ಡಗಟ್ಟಿ ಚಾಲಕ-ನಿರ್ವಾಹಕನ ಮೇಲೆ ಹಲ್ಲೆ; ಜೀವ ಬೆದರಿಕೆ ಆರೋಪ Private express bus driver and conductor were allegedly assaulted after refusing to stop at a non-designated bus stop near Shivamogga. A case has been registered at Shivamogga Rural Police Station. ಶಿವಮೊಗ್ಗ, ಜುಲೈ 5: ಎಕ್ಸ್ಪ್ರೆಸ್ ಬಸ್ಗೆ ನಿಗದಿತ ನಿಲುಗಡೆ ಇಲ್ಲದ ಕಾರಣ ಬಸ್ ನಿಲ್ಲಿಸದಿದ್ದಕ್ಕೆ ಸಿಟ್ಟಿಗೆದ್ದ ವ್ಯಕ್ತಿಯೊಬ್ಬ ತನ್ನ ಸಹಚರರೊಂದಿಗೆ ಸೇರಿ…
ಮರ ಕಡಿದು ವಾಹನಕ್ಕೆ ತುಂಬುತ್ತಿದ್ದಾಗ ಅರಣ್ಯ ಇಲಾಖೆ ದಾಳಿ – ವಾಹನ ಸಮೇತ ಆರೋಪಿ ಸೆರೆ Forest officials in Shivamogga arrested a 24-year-old man while he was allegedly loading illegally cut teak wood into an Omni vehicle near Gilalagundi forest. The vehicle, chainsaw, and teak logs were seized. ಶಿವಮೊಗ್ಗ, ಜುಲೈ 5: ಶಿವಮೊಗ್ಗ ತಾಲೂಕಿನ ಕುಂಸಿ ಸಮೀಪದ ಚೋರಡಿ ವಲಯ ಅರಣ್ಯ ವ್ಯಾಪ್ತಿಯ…
HOSANAGARA | ಪಟಗುಪ್ಪ ಸೇತುವೆ ಬಳಿ ಹಸುವಿನ ಕರು ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು: ನಾಲ್ವರು ಆರೋಪಿಗಳ ಬಂಧನ Hosanagara Police in Shivamogga district arrested four accused in connection with the illegal slaughter of a calf near Hosakoppa. The accused have been produced before the court. ಹೊಸನಗರ : ಶಿವಮೊಗ್ಗ ಜಿಲ್ಲೆಯ ಹೊಸನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಹಸುವಿನ ಕರು ಹತ್ಯೆ ಪ್ರಕರಣವನ್ನು ಹೊಸನಗರ…
ಆರೋಗ್ಯ ಸಚಿವ ಯು.ಟಿ. ಖಾದರ್ ಬೆಂಗಾವಲು ವಾಹನ ಅಪಘಾತ : ಸ್ಕೂಟಿ ಸವಾರನಿಗೆ ಗಂಭೀರ ಗಾಯ Health Minister U.T. Khader’s escort vehicle was involved in an accident near Ankola after a scooter collided with it. The scooter rider sustained serious injuries and is undergoing treatment. Police have registered a case and launched an investigation. ಅಂಕೋಲ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…
RIPPONPETE | ಚಲಿಸುತ್ತಿದ್ದ ಬೈಕ್ ಮೇಲೆ ಮರದ ರೆಂಬೆ ಬಿದ್ದು ಯುವಕ ಸಾವು; ಮತ್ತೋರ್ವ ಗಂಭೀರ ಗಾಯ A 26-year-old youth died and another sustained serious injuries after a dry tree branch fell on their moving motorcycle near Sunnadabasti, Garthikere, in Shivamogga district. Ripponpet Police have registered a case and are investigating. ರಿಪ್ಪನ್ಪೇಟೆ, ಜುಲೈ 4: ಶಿವಮೊಗ್ಗ ಜಿಲ್ಲೆಯ ರಿಪ್ಪನ್ಪೇಟೆ ಪೊಲೀಸ್ ಠಾಣೆ…
ಆನಂದಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ: ಟೈರ್ ಹಾಗೂ ರಿಮ್ ಕದ್ದ ಖದೀಮನ ಬಂಧನ, ಸಾವಿರಾರು ರೂ ಮೌಲ್ಯದ ಮಾಲು ಜಪ್ತಿ Anandapura Police in Shivamogga district solved a Tata Intra stepney tyre theft case, arrested one accused, and recovered three stolen tyres and rims worth Rs. 45,000. ಸಾಗರ ಗ್ರಾಮಾಂತರ ವೃತ್ತದ ಆನಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಟಾಟಾ ಇಂಟ್ರಾ ವಾಹನಗಳ ಸ್ಟೆಪ್ನಿ ಟೈರ್ ಹಾಗೂ…