ಚಾಲಕನ ನಿಯಂತ್ರಣ ತಪ್ಪಿ ಕಾಡಿಗೆ ನುಗ್ಗಿದ ಬಸ್ – ತಪ್ಪಿದ ಭಾರಿ ದುರಂತ..!
ಚಾಲಕನ ನಿಯಂತ್ರಣ ತಪ್ಪಿ ಕಾಡಿಗೆ ನುಗ್ಗಿದ ಬಸ್ – ತಪ್ಪಿದ ಭಾರಿ ದುರಂತ..! A private bus lost control…
ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರ ಅದ್ದೂರಿ ಪದಗ್ರಹಣ ಸಮಾರಂಭ – ನೂತನ ಅಧ್ಯಕ್ಷೆ ಶ್ವೇತಾ ಬಂಡಿ ಹೇಳಿದ್ದೇನು.!? ಶಿವಮೊಗ್ಗ : ನೂತನ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆಯಾಗಿ ಅಧಿಕಾರ ವಹಿಸಿಕೊಂಡಿರುವ ಶ್ವೇತಾ ಬಂಡಿ ಅದ್ದೂರಿ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ತುಂಗಭದ್ರಾ ನದಿಯಷ್ಟು ಬೃಹತ್ ಶಕ್ತಿ ತುಂಬಿದೆ ಎಂದು ಬಣ್ಣಿಸಿದರು. ಬಂಜಾರ ಕನ್ವೆಕ್ಷನ್ ಹಾಲ್ನಲ್ಲಿ ನಡೆದ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ಸಮಾಜದಲ್ಲಿ ಧ್ವನಿ ಇಲ್ಲದ ಮಹಿಳೆಯರನ್ನು ನಾಲ್ಕು ಗೋಡೆಗಳ…
ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ವರ್ಗಾವಣೆ ಹೊಸನಗರ ತಹಶೀಲ್ದಾರ್ ಆಗಿ 08-11-2023 ರಂದು ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನಮನ್ನಣೆ ಗಳಿಸಿದ್ದರು. ಹೊಸನಗರ ತಾಲೂಕಿನ ತಹಶೀಲ್ದಾರ್ ರಶ್ಮಿ ಹಾಲೇಶ್ ರವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ರಶ್ಮಿ ಹೆಚ್. ಅವರನ್ನು ಸಾಗರಕ್ಕೆ ವರ್ಗಾವಣೆಗೊಳಿಸಲಾಗಿದೆ. ಹೊಸನಗರ ತಹಶೀಲ್ದಾರ್ ಆಗಿ 08-11-2023 ರಂದು ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನಮನ್ನಣೆ ಗಳಿಸಿದ್ದರು….
ಹೃದಯಾಘಾತದಿಂದ ಪದವಿ ವಿದ್ಯಾರ್ಥಿ ಸಾವು! ಹೃದಯಾಘಾತ ಹಾಗೂ ನ್ಯೂಮೋನಿಯಾದಿಂದ ಶ್ರೀನಿಧಿ ಮೃತಪಟ್ಟಿದ್ಧಾನೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಲವಲವಿಕೆಯಿಂದಿದ್ದ ಯುವಕ ಶ್ರೀನಿಧಿಯ ಅಕಾಲಿಕ ನಿಧನ ಗ್ರಾಮದಲ್ಲಿ ಶೋಕದ ವಾತಾವರಣ ಉಂಟು ಮಾಡಿದೆ. ಶಿವಮೊಗ್ಗ: ಹೃದಯಾಘಾತದಿಂದ ಪದವಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಶಿವಮೊಗ್ಗ ನಗರದ ಹೊರವಲಯ ಬಸವನಗಂಗೂರು ಗ್ರಾಮದಲ್ಲಿ ನಡೆದಿದೆ. ಶ್ರೀನಿಧಿ (20) ಮೃತಪಟ್ಟ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಈತ ನಗರದ ಡಿವಿಎಸ್ ಕಾಲೇಜ್ ನಲ್ಲಿ ಅಂತಿಮ ಪದವಿ ಅಭ್ಯಾಸ ಮಾಡುತ್ತಿದ್ದ. ಜೂನ್ 29 ರ ಭಾನುವಾರ ಮುಂಜಾನೆ…
ಪಿಡಿಓ ಹುದ್ದೆ ಮೇಲ್ದರ್ಜೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ – ಗ್ರಾಮ ಪಂಚಾಯತ್ ಗಳ ಸೇವೆಗಳು ಸಂಪೂರ್ಣ ಬಂದ್ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ನಡೆಸುತ್ತಿರುವ ಅನಿರ್ದಿಷ್ಟ ಕಾಲ ಮುಷ್ಕರಕ್ಕೆ ಬೆಂಬಲ ಸೂಚಿಸುವ ಸಲುವಾಗಿ ಗ್ರಾಮ ಪಂಚಾಯತ್ ಗಳ ಸೇವೆಗಳನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಉಳಿದಿರುವ ಹುದ್ದೆಗಳ ಭರ್ತಿ, ಪಿಡಿಒ ಹುದ್ದೆಯನ್ನು ಮೇಲ್ದರ್ಜೆಗೆ ಸೇರ್ಪಡಿಸಿಕೊಳ್ಳಬೇಕೆಂದು, ಕಾರ್ಯದರ್ಶಿ ಗ್ರೇಡ್ ಒನ್ ಹುದ್ದೆಯಿಂದ ಪಿಡಿಒ ಆಗಿ ಮುಂಬಡ್ತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ,…
ಚಾಲಕನ ನಿಯಂತ್ರಣ ತಪ್ಪಿ ಕಾಡಿಗೆ ನುಗ್ಗಿದ ಬಸ್ – ತಪ್ಪಿದ ಭಾರಿ ದುರಂತ..! A private bus lost control and veered into a forest area near Heggodu in Thirthahalli taluk. A few passengers sustained minor injuries, while a major tragedy was averted. Police have launched an investigation into the cause of the accident. ತೀರ್ಥಹಳ್ಳಿ, ಜೂನ್ 9: ತಾಲೂಕಿನ ಹೆಗ್ಗೋಡು ಸಮೀಪ…
₹4.50 ಲಕ್ಷ ಮೌಲ್ಯದ ಅಡಿಕೆ ಕಳ್ಳತನ ಪ್ರಕರಣ : ಶಿಗ್ಗಾಂವ್ ಮೂಲದ ಇಬ್ಬರು ಆರೋಪಿಗಳ ಬಂಧನ Thirthahalli police solved an arecanut theft case in Ranjadakatte and arrested two accused from Shiggaon. Around 9 quintals of arecanut worth ₹4.5 lakh and the vehicle used in the crime were recovered. ತೀರ್ಥಹಳ್ಳಿ: ಸಮೀಪದ ರಂಜದಕಟ್ಟೆಯಲ್ಲಿ ನಡೆದಿದ್ದ ಅಡಿಕೆ ಕಳ್ಳತನ ಪ್ರಕರಣವನ್ನು ತೀರ್ಥಹಳ್ಳಿ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದು,…
KSRTC ಬಸ್ನಲ್ಲಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ: ಮಹಿಳೆ ಸೇರಿ ಇಬ್ಬರು ಬಂಧನ Two accused, including a woman, have been arrested by Shiralakoppa police for stealing gold ornaments worth ₹6.20 lakh from a passenger on a KSRTC bus. Police recovered 62 grams of gold jewellery and remanded the accused to judicial custody. ಶಿಕಾರಿಪುರ, ಜೂನ್ 9: ಕೆ.ಎಸ್.ಆರ್.ಟಿ.ಸಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದ…
ಹಂದಿ ಬೇಟೆಗಾರರಿಂದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಪಾನೀಯದಲ್ಲಿ ಮದ್ಯ ಬೆರೆಸಿ ನೀಚ ಕೃತ್ಯ ಎಸಗಿದ ಗ್ಯಾಂಗ್ A 41-year-old woman was allegedly gang-raped in Channagiri taluk of Davanagere district after being offered a drink reportedly laced with alcohol. Police have registered a case and launched an investigation. ದಾವಣಗೆರೆ: ಜಿಲ್ಲೆಯ ಚನ್ನಗಿರಿ ತಾಲೂಕಿನ ಬಸವಾಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಹಿಳೆಯೊಬ್ಬರ ಮೇಲೆ ಸಾಮೂಹಿಕ…
ಗೋಪಾಲಕೃಷ್ಣ ಬೇಳೂರಿಗೆ ಸಚಿವ ಸ್ಥಾನ ನೀಡಿ: ಸಾಗರ-ಹೊಸನಗರ ಕಾಂಗ್ರೆಸ್ ಮುಖಂಡರ ಒತ್ತಾಯ Congress leaders from Sagar and Hosanagar have urged the Karnataka government to induct MLA Gopalakrishna Belur into the state cabinet, citing his seniority, leadership, and contribution to Malnad region development. ಶಿವಮೊಗ್ಗ: ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಅವರನ್ನು ಹಿರಿತನದ ಆಧಾರದಲ್ಲಿ ರಾಜ್ಯ ಸಚಿವ ಸಂಪುಟಕ್ಕೆ ಸೇರ್ಪಡೆಗೊಳಿಸಬೇಕು ಎಂದು ಸಾಗರ ಹಾಗೂ…
ವಿದ್ಯುತ್ ಅವಘಡಕ್ಕೆ ಬಲಿಯಾದ ಪ್ರತಿಭಾವಂತ ಕ್ರಿಕೆಟಿಗ ಪ್ರವೀಣ್ ಹೆಗಡೆ Talented cricketer Praveen Hegde Boosa (37) died in a tragic electrocution accident at Haregoppa near Keladi in Shivamogga district. The popular batsman’s sudden demise has shocked the local cricket fraternity. ಶಿವಮೊಗ್ಗ: ಸ್ಥಳೀಯ ಕ್ರಿಕೆಟ್ ವಲಯದಲ್ಲಿ ಸ್ಫೋಟಕ ಬ್ಯಾಟಿಂಗ್ ಮೂಲಕ ಅಪಾರ ಅಭಿಮಾನಿಗಳನ್ನು ಸಂಪಾದಿಸಿದ್ದ ಪ್ರತಿಭಾವಂತ ಕ್ರಿಕೆಟಿಗ ಪ್ರವೀಣ್ ಹೆಗಡೆ ಬೂಸಾ (37) ವಿದ್ಯುತ್ ಅವಘಡದಲ್ಲಿ…
ಆನಂದಪುರ ಬಳಿಯಲ್ಲಿ ಭೀಕರ ರಸ್ತೆ ಅಪಘಾತ :ಓರ್ವಯುವಕ ಸಾವು , ಹಲವರು ಗಂಭೀರ ! A fatal road accident near Nedaravalli in Sagar taluk claimed the life of a 29-year-old man after a collision between a tractor and a car. Several others sustained serious injuries and were hospitalized. ಸಾಗರ: ತಾಲೂಕಿನ ಆನಂದಪುರ ಸಮೀಪದ ನೇದರವಳ್ಳಿ ಬಳಿ ಟ್ರ್ಯಾಕ್ಟರ್ ಹಾಗೂ ಕಾರಿನ ನಡುವೆ ಸಂಭವಿಸಿದ…
ಮದ್ಯ ಸೇವಿಸಿ ಶಾಲಾ ವಾಹನ ಚಾಲನೆ ಮಾಡುತ್ತಿದ್ದ ನಾಲ್ವರು ಚಾಲಕರ ವಿರುದ್ಧ ಕೇಸ್ A 35-year-old man was brutally attacked by a group of assailants in Bhadravathi over an old rivalry. The victim suffered severe injuries to both hands and is undergoing treatment in hospital. Police have launched an investigation. ಶಿವಮೊಗ್ಗ: ಸಂಚಾರ ಠಾಣೆ ಪೊಲೀಸರು ಇಂದು ಬೆಳಗ್ಗೆ ನಗರದಾದ್ಯಂತ ಶಾಲಾ, ಕಾಲೇಜು…
ಯುವಕನ ಮಾರಣಾಂತಿಕ ದಾಳಿ : ಎರಡು ಕೈಗಳು ತುಂಡಾಗುವಂತೆ ಹಲ್ಲೆ , ಸ್ಥಿತಿ ಗಂಭೀರ A 35-year-old man was seriously injured after being attacked by a group of assailants in Bhadravathi’s Anwar Colony. Police suspect old rivalry as the motive and have launched a search for the accused. ಭದ್ರಾವತಿ: ಹಳೇ ದ್ವೇಷದ ಹಿನ್ನೆಲೆಯಲ್ಲಿ ಯುವಕನೊಬ್ಬನ ಮೇಲೆ ದುಷ್ಕರ್ಮಿಗಳ ಗುಂಪೊಂದು ಮಾರಣಾಂತಿಕ ಹಲ್ಲೆ ನಡೆಸಿರುವ…
ನಿಶ್ಚಿತಾರ್ಥಕ್ಕೆ ತೆರಳುತ್ತಿದ್ದವರ ಕಾರು ಹಳ್ಳಕ್ಕೆ ಉರುಳಿ ದುರಂತ: ಇಬ್ಬರು ಯುವಕರು ಸಾವು, ಹಲವರಿಗೆ ಗಂಭೀರ ಗಾಯ Two young men were killed and several others injured after an Innova car lost control and plunged into a roadside ditch near Javagal in Hassan district while travelling to attend an engagement ceremony. ಅರಸೀಕೆರೆ: ನಿಶ್ಚಿತಾರ್ಥ ಸಮಾರಂಭದಲ್ಲಿ ಭಾಗವಹಿಸಲು ತೆರಳುತ್ತಿದ್ದ ಯುವಕರ ತಂಡವಿದ್ದ ಇನೋವಾ ಕಾರು ಚಾಲಕನ…