ಅಕ್ರಮ ಬಂದೂಕಿನಿಂದ ಬೀದಿ ನಾಯಿಯ ಬರ್ಬರ ಹತ್ಯೆ – ಆರೋಪಿ ಅರೆಸ್ಟ್!
ಅಕ್ರಮ ಬಂದೂಕಿನಿಂದ ಬೀದಿ ನಾಯಿಯ ಬರ್ಬರ ಹತ್ಯೆ – ಆರೋಪಿ ಅರೆಸ್ಟ್! Sagar police arrested a man accused…
ಅಕ್ರಮ ಬಂದೂಕಿನಿಂದ ಬೀದಿ ನಾಯಿಯ ಬರ್ಬರ ಹತ್ಯೆ – ಆರೋಪಿ ಅರೆಸ್ಟ್! Sagar police arrested a man accused of shooting and killing a stray dog with an illegal firearm in Nadavalli village of Sagar taluk. ಆನಂದಪುರ : ತನ್ನ ಸಾಕು ನಾಯಿಗಳೊಂದಿಗೆ ಜಗಳವಾಡಿದೆ ಎಂಬ ಕ್ಷುಲ್ಲಕ ಕಾರಣಕ್ಕೆ ಬೀದಿ ನಾಯಿಯೊಂದನ್ನು ಅಕ್ರಮ ಬಂದೂಕಿನಿಂದ ಗುಂಡಿಕ್ಕಿ ಕೊಂದಿರುವ ಆಘಾತಕಾರಿ ಘಟನೆ ಸಾಗರ ತಾಲೂಕಿನ ನಾಡವಳ್ಳಿ ಗ್ರಾಮದಲ್ಲಿ ವರದಿಯಾಗಿದೆ. ಪ್ರಕರಣಕ್ಕೆ…
ಉಚಿತ ಸೆಲ್ಫೋನ್ ರಿಪೇರಿ ತರಬೇತಿ: ನಿರುದ್ಯೋಗಿ ಯುವಕರಿಂದ ಅರ್ಜಿ ಆಹ್ವಾನ Free 31-day mobile phone repair training for unemployed men aged 18-49 at Canara Bank Rural Self Employment Training Institute, Hoskote, Bengaluru Rural. ಶಿವಮೊಗ್ಗ, ಆಗಸ್ಟ್ 28: ಬೆಂಗಳೂರಿನ ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆಯ ವತಿಯಿಂದ ನಿರುದ್ಯೋಗಿ ಪುರುಷರಿಗಾಗಿ ಉಚಿತ ಸೆಲ್ಫೋನ್ ರಿಪೇರಿ ತರಬೇತಿ ಶಿಬಿರ ಆಯೋಜಿಸಲಾಗಿದೆ. ಸೆಪ್ಟೆಂಬರ್…
ಹೊಸನಗರದಲ್ಲಿ ನಾಳೆ ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆ, ಬಹಿರಂಗ ಸಭೆ Farmers and agricultural workers will hold a padayatra and public meeting in Hosanagara on August 30 opposing the Kasturirangan report notification and proposed eco-sensitive zone. ಶಿವಮೊಗ್ಗ: ರೈತರು ಹಾಗೂ ಕೃಷಿ ಕಾರ್ಮಿಕರ ಬದುಕಿನ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಆತಂಕವಿರುವ ಕಸ್ತೂರಿರಂಗನ್ ವರದಿ ಜಾರಿ ಅಧಿಸೂಚನೆಯನ್ನು ವಿರೋಧಿಸಿ ಪಶ್ಚಿಮ ಘಟ್ಟ ರೈತ ಸಹಕಾರಿ ವೇದಿಕೆ ವತಿಯಿಂದ…
ಸಾಗರ: ಕಸ್ತೂರಿ ರಂಗನ್ ವರದಿ ವಿರುದ್ಧ ರೈತರ ಆಕ್ರೋಶ; ಬ್ಯಾರಿಕೇಡ್ ಕಿತ್ತೆಸೆದು ಪ್ರತಿಭಟನೆ Farmers staged a massive protest in Sagara against the 7th draft notification of the Kasturirangan report, demanding a fresh physical survey and exclusion of inhabited and agricultural areas. ಸಾಗರ: ಕಸ್ತೂರಿ ರಂಗನ್ ವರದಿಯ 7ನೇ ಕರಡು ಅಧಿಸೂಚನೆ ಹೊರಡಿಸಿರುವುದನ್ನು ವಿರೋಧಿಸಿ ಶಿವಮೊಗ್ಗ ಜಿಲ್ಲಾ ರೈತ ಸಂಘದ ವತಿಯಿಂದ ಗುರುವಾರ ಸಾಗರದಲ್ಲಿ ಬೃಹತ್…
ಇಂಡಿಯಾ ಪೋಸ್ಟ್ನಲ್ಲಿ 25,000ಕ್ಕೂ ಹೆಚ್ಚು ಹುದ್ದೆ: 10ನೇ ತರಗತಿ ಪಾಸಾದವರಿಗೆ ಅವಕಾಶ, ಪರೀಕ್ಷೆ ಇಲ್ಲದೆ ನೇಮಕಾತಿ India Post GDS Recruitment 2026 offers 25,000+ vacancies for 10th pass candidates. Check eligibility, application dates, fees, salary and selection process. ನವದೆಹಲಿ: ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ 10ನೇ ತರಗತಿ ಉತ್ತೀರ್ಣ ಅಭ್ಯರ್ಥಿಗಳಿಗೆ ಇಂಡಿಯಾ ಪೋಸ್ಟ್ ಮಹತ್ವದ ಅವಕಾಶ ನೀಡಿದೆ. ಅಂಚೆ ಇಲಾಖೆಯು 2026ನೇ ಸಾಲಿನ ಗ್ರಾಮೀಣ ಡಾಕ್ ಸೇವಕ (GDS) ನೇಮಕಾತಿಗೆ…
ಶಂಕರಮಠ ರಸ್ತೆಯ ರಾಹುಲ್ ಹುಂಡೈ ಶೋರೂಮ್ನಲ್ಲಿ ಮತ್ತೆ ಅಗ್ನಿ ಆಕಸ್ಮಿಕ Small fire accident reported at Rahul Hyundai car showroom on Shankaram Road in Shivamogga. Firefighters quickly controlled the blaze, preventing a major mishap. ಶಿವಮೊಗ್ಗ: ನಗರದ ಶಂಕರಮ ರಸ್ತೆಯಲ್ಲಿರುವ ರಾಹುಲ್ ಹುಂಡೈ ಕಾರು ಶೋರೂಮ್ನಲ್ಲಿ ಗುರುವಾರ ಸಂಜೆ ಸುಮಾರು 5.25ರ ವೇಳೆಗೆ ಸಣ್ಣ ಪ್ರಮಾಣದ ಅಗ್ನಿ ಆಕಸ್ಮಿಕ ಸಂಭವಿಸಿದೆ. ಶೋರೂಮ್ನ ಮುಂಭಾಗದಲ್ಲಿರುವ ನೇಮ್ಪ್ಲೇಟ್ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು,…
ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ A man identified as Anand Poojari was allegedly murdered at night in Madasuru, Sagar taluk. Police have launched an investigation into the murder. ಸಾಗರ: ತಾಲೂಕಿನ ಪಡವಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಡಸೂರು–ಕಲ್ಮನೆ ಕೇರಿ ನಿವಾಸಿ ಆನಂದ ಪೂಜಾರಿ ಎಂಬುವವರನ್ನು ಕಳೆದ ರಾತ್ರಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಆನಂದ ಪೂಜಾರಿ…
ಚಾನೆಲ್ನಲ್ಲಿ ಈಜಲು ತೆರಳಿದ್ದ ಎಸ್ಎಸ್ಎಲ್ಸಿ ವಿದ್ಯಾರ್ಥಿ ನೀರುಪಾಲು SSLC student Krishna drowned while swimming in Tunga Channel near Abbalagere, Shivamogga. Fire and rescue teams continue search operations with help from locals. ಶಿವಮೊಗ್ಗ: ಈದ್ ಮಿಲಾದ್ ಹಿನ್ನೆಲೆಯಲ್ಲಿ ಶಾಲೆಗೆ ರಜೆ ಇದ್ದ ಸಂದರ್ಭದಲ್ಲಿ ತುಂಗಾ ಚಾನೆಲ್ನಲ್ಲಿ ಈಜಲು ತೆರಳಿದ್ದ ಎಸ್ಎಸ್ಎಲ್ಸಿ ವಿದ್ಯಾರ್ಥಿಯೊಬ್ಬ ನೀರುಪಾಲಾದ ಘಟನೆ ಶಿವಮೊಗ್ಗ ನಗರದ ಅಬ್ಬಲಗೆರೆ ಸಮೀಪದ ಈಶ್ವರ ವನದ ಎದುರು ಇಂದು ಸಂಜೆ ನಡೆದಿದೆ….
ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ Shivamogga witnessed a grand and peaceful Eid Milad procession with green decorations, flags, tableaux and festive lighting, under tight police security. ಶಿವಮೊಗ್ಗ: ಪ್ರವಾದಿ ಮೊಹಮ್ಮದ್ ಅವರ ಜನ್ಮದಿನದ ಸ್ಮರಣಾರ್ಥ ಆಚರಿಸಲಾಗುವ ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದಲ್ಲಿ ಬುಧವಾರ ಸಡಗರದ ವಾತಾವರಣ ಕಂಡುಬಂದಿತು. ನಗರದ ವಿವಿಧ ಭಾಗಗಳಿಂದ ಆಗಮಿಸಿದ ಮುಸ್ಲಿಂ ಬಾಂಧವರು ಅದ್ದೂರಿ ಮೆರವಣಿಗೆಯಲ್ಲಿ ಪಾಲ್ಗೊಂಡರು. ನಗರದ ಪ್ರಮುಖ…
ಹುಂಚ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ Postman News report brings action on Huncha mortuary issue as DHO inspects the facility and authorities begin steps to complete pending works and open it for public use. ಹುಂಚ: ಆರು ವರ್ಷಗಳಿಂದ ಉದ್ಘಾಟನೆಯಾಗದೆ, ಬಳಕೆಗೆ ಬಾರದಿದ್ದ ಹುಂಚ ಗ್ರಾಮದ ಶವಾಗಾರದ ಸಮಸ್ಯೆ ಇದೀಗ ಪೋಸ್ಟ್ಮ್ಯಾನ್ ನ್ಯೂಸ್ ವರದಿಯ ಫಲಶ್ರುತಿಯಾಗಿ ಪರಿಹಾರದ ಹಾದಿ ಹಿಡಿದಿದೆ….