Headlines

ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರ ಅದ್ದೂರಿ ಪದಗ್ರಹಣ ಸಮಾರಂಭ – ನೂತನ ಅಧ್ಯಕ್ಷೆ ಶ್ವೇತಾ ಬಂಡಿ ಹೇಳಿದ್ದೇನು.!?

ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರ ಅದ್ದೂರಿ ಪದಗ್ರಹಣ ಸಮಾರಂಭ – ನೂತನ ಅಧ್ಯಕ್ಷೆ ಶ್ವೇತಾ ಬಂಡಿ ಹೇಳಿದ್ದೇನು.!? ಶಿವಮೊಗ್ಗ : ನೂತನ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆಯಾಗಿ ಅಧಿಕಾರ ವಹಿಸಿಕೊಂಡಿರುವ ಶ್ವೇತಾ ಬಂಡಿ ಅದ್ದೂರಿ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ತುಂಗಭದ್ರಾ ನದಿಯಷ್ಟು ಬೃಹತ್ ಶಕ್ತಿ  ತುಂಬಿದೆ ಎಂದು ಬಣ್ಣಿಸಿದರು. ಬಂಜಾರ ಕನ್ವೆಕ್ಷನ್ ಹಾಲ್‌ನಲ್ಲಿ ನಡೆದ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ಸಮಾಜದಲ್ಲಿ ಧ್ವನಿ ಇಲ್ಲದ ಮಹಿಳೆಯರನ್ನು ನಾಲ್ಕು ಗೋಡೆಗಳ…

Read More

ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ವರ್ಗಾವಣೆ

ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ವರ್ಗಾವಣೆ ಹೊಸನಗರ ತಹಶೀಲ್ದಾರ್ ಆಗಿ 08-11-2023 ರಂದು ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನಮನ್ನಣೆ ಗಳಿಸಿದ್ದರು. ಹೊಸನಗರ ತಾಲೂಕಿನ ತಹಶೀಲ್ದಾರ್ ರಶ್ಮಿ ಹಾಲೇಶ್ ರವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ರಶ್ಮಿ ಹೆಚ್. ಅವರನ್ನು ಸಾಗರಕ್ಕೆ ವರ್ಗಾವಣೆಗೊಳಿಸಲಾಗಿದೆ. ಹೊಸನಗರ ತಹಶೀಲ್ದಾರ್ ಆಗಿ 08-11-2023 ರಂದು ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನಮನ್ನಣೆ ಗಳಿಸಿದ್ದರು….

Read More

ಹೃದಯಾಘಾತದಿಂದ ಪದವಿ ವಿದ್ಯಾರ್ಥಿ ಶ್ರೀನಿಧಿ ಸಾವು!

ಹೃದಯಾಘಾತದಿಂದ ಪದವಿ ವಿದ್ಯಾರ್ಥಿ ಸಾವು! ಹೃದಯಾಘಾತ ಹಾಗೂ ನ್ಯೂಮೋನಿಯಾದಿಂದ ಶ್ರೀನಿಧಿ ಮೃತಪಟ್ಟಿದ್ಧಾನೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಲವಲವಿಕೆಯಿಂದಿದ್ದ ಯುವಕ ಶ್ರೀನಿಧಿಯ ಅಕಾಲಿಕ ನಿಧನ ಗ್ರಾಮದಲ್ಲಿ ಶೋಕದ ವಾತಾವರಣ ಉಂಟು ಮಾಡಿದೆ. ಶಿವಮೊಗ್ಗ:  ಹೃದಯಾಘಾತದಿಂದ ಪದವಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಶಿವಮೊಗ್ಗ ನಗರದ ಹೊರವಲಯ ಬಸವನಗಂಗೂರು ಗ್ರಾಮದಲ್ಲಿ ನಡೆದಿದೆ. ಶ್ರೀನಿಧಿ (20) ಮೃತಪಟ್ಟ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಈತ ನಗರದ ಡಿವಿಎಸ್ ಕಾಲೇಜ್ ನಲ್ಲಿ ಅಂತಿಮ ಪದವಿ ಅಭ್ಯಾಸ ಮಾಡುತ್ತಿದ್ದ. ಜೂನ್ 29 ರ ಭಾನುವಾರ ಮುಂಜಾನೆ…

Read More

ಪಿಡಿಓ ಹುದ್ದೆ ಮೇಲ್ದರ್ಜೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ – ಗ್ರಾಮ ಪಂಚಾಯತ್ ಗಳ ಸೇವೆಗಳು ಸಂಪೂರ್ಣ ಬಂದ್

ಪಿಡಿಓ ಹುದ್ದೆ ಮೇಲ್ದರ್ಜೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ – ಗ್ರಾಮ ಪಂಚಾಯತ್ ಗಳ ಸೇವೆಗಳು ಸಂಪೂರ್ಣ ಬಂದ್ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ನಡೆಸುತ್ತಿರುವ ಅನಿರ್ದಿಷ್ಟ ಕಾಲ ಮುಷ್ಕರಕ್ಕೆ‌ ಬೆಂಬಲ ಸೂಚಿಸುವ ಸಲುವಾಗಿ ಗ್ರಾಮ ಪಂಚಾಯತ್ ಗಳ ಸೇವೆಗಳನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಉಳಿದಿರುವ ಹುದ್ದೆಗಳ ಭರ್ತಿ, ಪಿಡಿಒ ಹುದ್ದೆಯನ್ನು ಮೇಲ್ದರ್ಜೆಗೆ ಸೇರ್ಪಡಿಸಿಕೊಳ್ಳಬೇಕೆಂದು, ಕಾರ್ಯದರ್ಶಿ ಗ್ರೇಡ್ ಒನ್ ಹುದ್ದೆಯಿಂದ ಪಿಡಿಒ ಆಗಿ ಮುಂಬಡ್ತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ,…

Read More

ಕೊಡಚಾದ್ರಿ ಪ್ರವಾಸದಿಂದ ಮರಳುತ್ತಿದ್ದ ಕುಟುಂಬಕ್ಕೆ ದುರಂತ: ಜೀಪ್-ಟೆಂಪೋ ಭೀಕರ ಡಿಕ್ಕಿ, ಇಬ್ಬರು ಮಹಿಳೆಯರ ದುರ್ಮರಣ

ಕೊಡಚಾದ್ರಿ ಪ್ರವಾಸದಿಂದ ಮರಳುತ್ತಿದ್ದ ಕುಟುಂಬಕ್ಕೆ ದುರಂತ: ಜೀಪ್-ಟೆಂಪೋ ಭೀಕರ ಡಿಕ್ಕಿ, ಇಬ್ಬರು ಮಹಿಳೆಯರ ದುರ್ಮರಣ Two women from Kerala died and eight others were seriously injured after a tourist jeep returning from Kodachadri collided head-on with a tempo near Kollur in Udupi district. ಕೊಲ್ಲೂರು ಸಮೀಪದ ದಳಿ ಎಂಬಲ್ಲಿ ಭಾನುವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿದ್ದು,…

Read More

ಅಂಬೇಡ್ಕರ್ ಆದರ್ಶಗಳು ಯುವಜನತೆಗೆ ಮಾರ್ಗದರ್ಶಿ: ಆರಗ ಜ್ಞಾನೇಂದ್ರ

ಅಂಬೇಡ್ಕರ್ ಆದರ್ಶಗಳು ಯುವಜನತೆಗೆ ಮಾರ್ಗದರ್ಶಿ: ಆರಗ ಜ್ಞಾನೇಂದ್ರ The 135th Ambedkar Jayanti and Pratibha Puraskar program was held at Billeshwara Ambedkar Bhavan in Huncha Gram Panchayat, where legislators highlighted Dr. B.R. Ambedkar’s ideals and honored talented students. ತೀರ್ಥಹಳ್ಳಿ ತಾಲ್ಲೂಕಿನ ಹುಂಚ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಿಲ್ಲೆಶ್ವರ ಅಂಬೇಡ್ಕರ್ ಭವನದಲ್ಲಿ 135ನೇ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಭಾನುವಾರ ಅದ್ಧೂರಿಯಾಗಿ…

Read More

ಗಾಳಿ ಮಳೆ ಆರ್ಭಟಕ್ಕೆ ಕಾಲೇಜಿನ ಸಭಾಂಗಣದ ಮೇಲ್ಚಾವಣಿ ನಾಶ – ಸ್ಥಳಕ್ಕೆ ಅಧಿಕಾರಿಗಳ ಭೇಟಿ

ಗಾಳಿ ಮಳೆ ಆರ್ಭಟಕ್ಕೆ ಕಾಲೇಜಿನ ಸಭಾಂಗಣದ ಮೇಲ್ಚಾವಣಿ ನಾಶ – ಸ್ಥಳಕ್ಕೆ ಅಧಿಕಾರಿಗಳ ಭೇಟಿ Heavy wind and rain in Ripponpet caused severe damage as the roof of the Government PU College auditorium was blown away. Officials visited the spot and emergency repair work was initiated. ರಿಪ್ಪನ್‌ಪೇಟೆ : ಪಟ್ಟಣದಲ್ಲಿ ಶನಿವಾರ ಸಂಜೆ ಸುರಿದ ಭಾರಿ ಗಾಳಿ ಮಳೆ ಹಲವು ಅನಾಹುತಗಳಿಗೆ ಕಾರಣವಾಗಿದ್ದು, ಸರ್ಕಾರಿ…

Read More

ಭಾರಿ ಗಾಳಿ ಮಳೆ – ಹಾರಿ ಹೋದ ಸರ್ಕಾರಿ ಪಿಯು ಕಾಲೇಜಿನ ಮೇಲ್ಚಾವಣಿ , ತಪ್ಪಿದ ಭಾರಿ ಅನಾಹುತ

ಭಾರಿ ಗಾಳಿ ಮಳೆ – ಹಾರಿ ಹೋದ ಸರ್ಕಾರಿ ಪಿಯು ಕಾಲೇಜಿನ ಮೇಲ್ಚಾವಣಿ , ತಪ್ಪಿದ ಭಾರಿ ಅನಾಹುತ Heavy rain and strong winds caused severe damage in Ripponpet as the roof of the Government PU College auditorium was blown away and fell onto Kerehalli Road. Fortunately, no casualties were reported. ರಿಪ್ಪನ್‌ಪೇಟೆ : ಪಟ್ಟಣದಲ್ಲಿ ಸಂಜೆ ಸುರಿದ ಭಾರಿ ಗಾಳಿ ಮಳೆ ಅನಾಹುತಕ್ಕೆ…

Read More

ಕೋಣಂದೂರು ಬಳಿ ಭೀಕರ ಲಾರಿ ಅಪಘಾತ: ಬಾಲಕ ದುರ್ಮರಣ, ಹಲವರಿಗೆ ಗಂಭೀರ ಗಾಯ

ಕೋಣಂದೂರು ಬಳಿ ಭೀಕರ ಲಾರಿ ಅಪಘಾತ: ಬಾಲಕ ದುರ್ಮರಣ, ಹಲವರಿಗೆ ಗಂಭೀರ ಗಾಯ A tragic lorry accident near Konanduru in Thirthahalli taluk claimed the life of a boy and left several passengers seriously injured after a vehicle carrying 35 people overturned on Hullathi Road. ತೀರ್ಥಹಳ್ಳಿ ತಾಲೂಕಿನ ಕೋಣಂದೂರು ಸಮೀಪದ ಹುಲ್ಲತ್ತಿ ರಸ್ತೆಯಲ್ಲಿ ಮೇ 16ರಂದು ಸಂಭವಿಸಿದ ಭೀಕರ ಲಾರಿ ಅಪಘಾತದಲ್ಲಿ ಓರ್ವ ಬಾಲಕ…

Read More

ಕಾರಿಗೆ ಡಿಕ್ಕಿಯಾಗಿ ಪಲ್ಟಿಯಾದ ಖಾಸಗಿ ಬಸ್ – ಹಲವರಿಗೆ ಗಾಯ

ಕಾರಿಗೆ ಡಿಕ್ಕಿಯಾಗಿ ಪಲ್ಟಿಯಾದ ಖಾಸಗಿ ಬಸ್ – ಹಲವರಿಗೆ ಗಾಯ Several people sustained minor injuries after a private bus and a car collided near Kaimara in Thirthahalli. The bus overturned while the car was completely damaged in the accident reported under Agumbe police station limits. ತೀರ್ಥಹಳ್ಳಿ: ಖಾಸಗಿ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಹಲವರು ಗಾಯಗೊಂಡ ಘಟನೆ…

Read More

ಹುಂಚಾ ಸರ್ವೇ ನಂ 99: ಮರ ಕಡಿತ, ರಸ್ತೆ ವಿವಾದ ಹಾಗೂ ವಾಸ್ತವದ ನೆಲೆಗಟ್ಟು

ಹುಂಚಾ ಸರ್ವೇ ನಂ 99: ಮರ ಕಡಿತ, ರಸ್ತೆ ವಿವಾದ ಹಾಗೂ ವಾಸ್ತವದ ನೆಲೆಗಟ್ಟು An investigative look into the conflict at Survey No. 99 in Huncha, Hosanagara. Beyond the alleged illegal tree felling of valuable timber, this report uncovers a complex road dispute, the plight of an innocent ginger farmer caught in the crossfire, and demands impartial action…

Read More

ಸಂತೆ ಮಾರ್ಕೆಟ್ ನಲ್ಲಿ ಪತ್ರಿಕಾಗೋಷ್ಠಿ: ಪೊಲೀಸ್ ಕ್ವಾರ್ಟರ್ಸ್ ರಸ್ತೆ ಕಾಮಗಾರಿಗೆ ತಡೆ ಆರೋಪಿಸಿ ಕೃಷ್ಣಪ್ಪ ಆಕ್ರೋಶ

ಸಂತೆ ಮಾರ್ಕೆಟ್ ನಲ್ಲಿ ಪತ್ರಿಕಾಗೋಷ್ಠಿ: ಪೊಲೀಸ್ ಕ್ವಾರ್ಟರ್ಸ್ ರಸ್ತೆ ಕಾಮಗಾರಿಗೆ ತಡೆ ಆರೋಪಿಸಿ ಕೃಷ್ಣಪ್ಪ ಆಕ್ರೋಶ Social activist T.R. Krishnappa alleged that police officials stopped the concrete road work leading to Ripponpet Police Quarters during a press meet held at Hosanagara Santhe Market. ಹೊಸನಗರ ತಾಲೂಕಿನ ರಿಪ್ಪನ್‌ಪೇಟೆಯ ಪೊಲೀಸ್ ಕ್ವಾರ್ಟರ್ಸ್‌ಗೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಕಾಂಕ್ರೆಟ್ ರಸ್ತೆಯಾಗಿ ಅಭಿವೃದ್ಧಿಪಡಿಸುವ ಕಾಮಗಾರಿಗೆ ಪೊಲೀಸ್ ಅಧಿಕಾರಿಗಳು ತಡೆಹಿಡಿದಿರುವ ಘಟನೆ…

Read More

ಹೊನ್ನೇಬೈಲು ಗ್ರಾಮದಲ್ಲಿ ಅರಣ್ಯ ಇಲಾಖೆ ದಾಳಿ: ಬೀಟೆ ನಾಟ ಹಾಗೂ ಸೌದೆ ವಶ – ಆರೋಪಿಯ ಬಂಧನ

ಹೊನ್ನೇಬೈಲು ಗ್ರಾಮದಲ್ಲಿ ಅರಣ್ಯ ಇಲಾಖೆ ದಾಳಿ: ಬೀಟೆ ನಾಟ ಹಾಗೂ ಸೌದೆ ವಶ – ಆರೋಪಿಯ ಬಂಧನ Hosanagara Forest Department officials have arrested Suresh N.G. for illegal encroachment and timber smuggling in Honnebailu village. Authorities seized valuable teak and mixed wood logs during the raid. Read more about the operation conducted by the Hosanagara Range Forest team. ​ಹೊಸನಗರ: ಸರ್ಕಾರಿ…

Read More

ಮೇ 17ಕ್ಕೆ ಶಿವಮೊಗ್ಗದಲ್ಲಿ ಅದ್ದೂರಿ ಅಡ್ಡಪಲ್ಲಕ್ಕಿ ಉತ್ಸವ! ಬಿಎಸ್ ವೈ ಗೆ ಸನ್ಮಾನ – ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಕರೆ

ಮೇ 17ಕ್ಕೆ ಶಿವಮೊಗ್ಗದಲ್ಲಿ ಅದ್ದೂರಿ ಅಡ್ಡಪಲ್ಲಕ್ಕಿ ಉತ್ಸವ! ಬಿಎಸ್ ವೈ ಗೆ ಸನ್ಮಾನ – ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಕರೆ Shivamogga will host the Panchapeethadheeshwara Addapallakki Mahotsava and Dharma Jagruti Convention on May 17, where former CM B.S. Yediyurappa will be honoured in the presence of prominent seers and leaders. ಶಿವಮೊಗ್ಗ: ನಗರದದಲ್ಲಿ ಮೇ 17ರಂದು ನಡೆಯಲಿರುವ ಪಂಚಪೀಠಾಧೀಶ್ವರರ ಅಡ್ಡಪಲ್ಲಕ್ಕಿ ಮಹೋತ್ಸವ, ಧರ್ಮಜಾಗೃತಿ ಸಮಾವೇಶ…

Read More