ಮಾಜಿ ಸಿಎಂಗಳ ಪುತ್ರರಿಗೆ ಮಣೆ, ಮಹಿಳೆಯರು, ವಿಪ್ರರು ಹಾಗೂ ಪ್ರಾಮಾಣಿಕರಿಗೆ ಅನ್ಯಾಯ : ಮಾಜಿ ಶಾಸಕ ಬಿ. ಸ್ವಾಮಿರಾವ್ ವಾಗ್ದಾಳಿ
ಮಾಜಿ ಸಿಎಂಗಳ ಪುತ್ರರಿಗೆ ಮಣೆ, ಮಹಿಳೆಯರು, ವಿಪ್ರರು ಹಾಗೂ ಪ್ರಾಮಾಣಿಕರಿಗೆ ಅನ್ಯಾಯ : ಮಾಜಿ ಶಾಸಕ ಬಿ. ಸ್ವಾಮಿರಾವ್ ವಾಗ್ದಾಳಿ…
ಮಾಜಿ ಸಿಎಂಗಳ ಪುತ್ರರಿಗೆ ಮಣೆ, ಮಹಿಳೆಯರು, ವಿಪ್ರರು ಹಾಗೂ ಪ್ರಾಮಾಣಿಕರಿಗೆ ಅನ್ಯಾಯ : ಮಾಜಿ ಶಾಸಕ ಬಿ. ಸ್ವಾಮಿರಾವ್ ವಾಗ್ದಾಳಿ Former Hosanagara MLA B. Swamirao criticizes the Karnataka Congress cabinet expansion, alleging injustice to women, Brahmins, and loyal senior legislators while favoring sons of former chief ministers. ಹೊಸನಗರ, ಆ.4: ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ವಿಸ್ತರಣೆಯಲ್ಲಿ ಮಹಿಳೆಯರು, ವಿಪ್ರ ಸಮುದಾಯ ಹಾಗೂ ಪಕ್ಷಕ್ಕಾಗಿ…
ಮರಕ್ಕೆ ರಭಸವಾಗಿ ಡಿಕ್ಕಿ ಹೊಡೆದು ಮೂರು ತುಂಡಾದ ಕಾರು: 22 ವರ್ಷದ ಯುವಕ ಸ್ಥಳದಲ್ಲೇ ದುರ್ಮರಣ A 22-year-old youth died on the spot after a Honda City car crashed into a tree and split into three pieces near Harige on the outskirts of Shivamogga. Police have registered a case and launched an investigation. ಶಿವಮೊಗ್ಗ, ಆ.4: ಶಿವಮೊಗ್ಗ ಹೊರವಲಯದ ಹರಿಗೆ ಸಮೀಪ…
ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ರಿಪ್ಪನ್ಪೇಟೆ ಘಟಕ: ನೂತನ ಸಾರಥಿಯಾಗಿ ಪಿಯುಸ್ ರೋಡ್ರಿಗಸ್ ಪದಗ್ರಹಣ Pius Rodrigues was sworn in as the President of SCI Ripponpet Legion during a ceremony attended by national and state office bearers. The event highlighted leadership development, social service, and blood donation initiatives. ರಿಪ್ಪನ್ಪೇಟೆ: ಸಮಾಜಮುಖಿ ಕಾರ್ಯಗಳ ಮೂಲಕ ಗುರುತಿಸಿಕೊಂಡಿರುವ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ (ಎಸ್ಸಿಐ) ರಿಪ್ಪನ್ಪೇಟೆ ಲಿಜನ್ನ ನೂತನ…
ಸಿಎಂ ಡಿಕೆಶಿ ಸಲಹೆಗೆ ಮನ್ನಣೆ : ರಾಜೀನಾಮೆ ನಿರ್ಧಾರ ಕೈಬಿಟ್ಟ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ Sagar MLA Beluru Gopalakrishna withdraws his resignation decision after Chief Minister D.K. Shivakumar’s intervention, saying he will continue working for the Congress party despite missing a cabinet berth. ಸಚಿವ ಸಂಪುಟ ವಿಸ್ತರಣೆಯಲ್ಲಿ ಅವಕಾಶ ಸಿಗದ ಹಿನ್ನೆಲೆಯಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದ ಸಾಗರ ಕ್ಷೇತ್ರದ ಕಾಂಗ್ರೆಸ್ ಶಾಸಕ…
ಮದ್ಯದ ಅಮಲಿನಲ್ಲಿ ತಂದೆ-ಮಗನ ನಡುವೆ ಗಲಾಟೆ: ಕತ್ತು ಹಿಸುಕಿ ತಂದೆಯನ್ನೇ ಕೊಂದ ಪುತ್ರ! A 55-year-old man was allegedly strangled to death by his son during a family dispute under the influence of alcohol at Arasinaghatta near Holehonnur in Shivamogga district. A murder case has been registered. ಶಿವಮೊಗ್ಗ: ಜಿಲ್ಲೆಯ ಹೊಳೆಹೊನ್ನೂರು ಸಮೀಪದ ಅರಶಿನಘಟ್ಟ ತಾಂಡಾದಲ್ಲಿ ಕುಟುಂಬ ಕಲಹ ದಾರುಣ ಅಂತ್ಯ ಕಂಡಿದ್ದು, ಮದ್ಯದ…
ಬೇಳೂರುಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಆಕ್ರೋಶ: ಹೆದ್ದಾರಿಯಲ್ಲಿ ಟೈರ್ ಗೆ ಬೆಂಕಿ , ಕಾಂಗ್ರೆಸ್ನಲ್ಲಿ ರಾಜೀನಾಮೆ ಪರ್ವ Supporters of MLA Beluru Gopalakrishna staged a protest in Sagar after he was denied a ministerial berth, burning tyres and blocking the highway. Several Congress leaders have resigned from their party posts in protest. ಸಾಗರ: ಶಾಸಕ ಬೇಳೂರು ಗೋಪಾಲಕೃಷ್ಣ ಅವರಿಗೆ ಸಚಿವ ಸ್ಥಾನ ದೊರೆಯದ…
ಗುಡ್ಡ ಬಗೆದು ಇಲಿ ಹಿಡಿದ ಹೈಕಮಾಂಡ್: ನಾರಿಶಕ್ತಿಯ ಬೆನ್ನಿಗೆ ಚೂರಿ, ನಿಷ್ಠಾವಂತರಿಗೆ ಬರೀ ಕಪ್ಪೆಚಿಪ್ಪು! ಅಧಿಕಾರದ ದರ್ಪದಲ್ಲಿ ನೈತಿಕತೆಯೇ ಬಲಿ, ಸಿದ್ಧಾಂತಗಳ ಗೋರಿಯ ಮೇಲೆ ಸಚಿವ ಸಂಪುಟದ ಮೆರವಣಿಗೆ! Writer Rafi Rippon Pete criticises the Karnataka Congress cabinet expansion, alleging neglect of loyal leaders, lack of women’s representation, and exclusion of MLA Beluru Gopalakrishna. ಕಾಂಗ್ರೆಸ್ ಹೈಕಮಾಂಡ್ ಎಂಬುದು ದೆಹಲಿಯಲ್ಲೆಲ್ಲೋ ಕುಳಿತು ನ್ಯಾಯ, ನೀತಿ, ಧರ್ಮವನ್ನು ಪಾಲಿಸುವ…
ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: 19 ನೂತನ ಸಚಿವರ ಪ್ರಮಾಣವಚನ, ಲೋಕಭವನದಲ್ಲಿ ಸರಳ ಸಮಾರಂಭ Karnataka Cabinet Expansion 2026: Nineteen MLAs, including Dr. Ajay Singh, Madhu Bangarappa, and S.S. Mallikarjun, were sworn in as ministers in the D.K. Shivakumar-led cabinet at Lok Bhavan, Bengaluru. ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ರಾಜ್ಯ ಸಚಿವ ಸಂಪುಟಕ್ಕೆ ಮಂಗಳವಾರ 19 ಮಂದಿ ನೂತನ ಸಚಿವರು ಸೇರ್ಪಡೆಯಾದರು. ಬೆಂಗಳೂರಿನ…
ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಬೇಳೂರು ಗೋಪಾಲಕೃಷ್ಣ ಅಸಮಾಧಾನ: “ನಾಳೆಯೇ ಶಾಸಕ ಸ್ಥಾನಕ್ಕೆ ರಾಜೀನಾಮೆ” ಘೋಷಣೆ Sagar MLA Beluru Gopalakrishna expresses strong dissatisfaction after being denied a ministerial berth in the Karnataka Cabinet and announces he will resign as MLA on August 4. ಶಿವಮೊಗ್ಗ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟಕ್ಕೆ ನೂತನ 20 ಸಚಿವರ ಪಟ್ಟಿಯನ್ನು ಪ್ರಕಟಿಸಿದ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದೊಳಗಿನ ಅಸಮಾಧಾನ…
ಹೊಸನಗರ ತಾಲೂಕಿನಲ್ಲಿ ಶಾಲಾ-ಕಾಲೇಜು ರಜೆ ಬಗ್ಗೆ ಬಿಗ್ ಅಪ್ಡೇಟ್ Big update on school and college holiday in Hosanagara Taluk. Holiday is likely only for Nagara Hobli due to heavy rainfall, while a final decision will be announced by the Tahsildar and BEO at 7 AM on August 3. ಹೊಸನಗರ: ಹೊಸನಗರ ತಾಲೂಕಿನ ಶಾಲಾ-ಕಾಲೇಜುಗಳ ರಜೆ ಕುರಿತು ಮಹತ್ವದ ಅಪ್ಡೇಟ್ ಹೊರಬಿದ್ದಿದೆ….