ಬಿದರಹಳ್ಳಿಯಲ್ಲಿ 824 ವರ್ಷ ಹಳೆಯ ಅಪ್ರಕಟಿತ ವೀರಗಲ್ಲು ಪತ್ತೆ
ಬಿದರಹಳ್ಳಿಯಲ್ಲಿ 824 ವರ್ಷ ಹಳೆಯ ಅಪ್ರಕಟಿತ ವೀರಗಲ್ಲು ಪತ್ತೆ ಗೂಳಿ-ಹಸುವಿನ ಮದುವೆ ಸಂಪ್ರದಾಯದ ಅಪರೂಪದ ಉಲ್ಲೇಖ; ಇತಿಹಾಸಾಸಕ್ತರ ಗಮನ ಸೆಳೆದ…
ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರ ಅದ್ದೂರಿ ಪದಗ್ರಹಣ ಸಮಾರಂಭ – ನೂತನ ಅಧ್ಯಕ್ಷೆ ಶ್ವೇತಾ ಬಂಡಿ ಹೇಳಿದ್ದೇನು.!? ಶಿವಮೊಗ್ಗ : ನೂತನ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆಯಾಗಿ ಅಧಿಕಾರ ವಹಿಸಿಕೊಂಡಿರುವ ಶ್ವೇತಾ ಬಂಡಿ ಅದ್ದೂರಿ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ತುಂಗಭದ್ರಾ ನದಿಯಷ್ಟು ಬೃಹತ್ ಶಕ್ತಿ ತುಂಬಿದೆ ಎಂದು ಬಣ್ಣಿಸಿದರು. ಬಂಜಾರ ಕನ್ವೆಕ್ಷನ್ ಹಾಲ್ನಲ್ಲಿ ನಡೆದ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ಸಮಾಜದಲ್ಲಿ ಧ್ವನಿ ಇಲ್ಲದ ಮಹಿಳೆಯರನ್ನು ನಾಲ್ಕು ಗೋಡೆಗಳ…
ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ವರ್ಗಾವಣೆ ಹೊಸನಗರ ತಹಶೀಲ್ದಾರ್ ಆಗಿ 08-11-2023 ರಂದು ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನಮನ್ನಣೆ ಗಳಿಸಿದ್ದರು. ಹೊಸನಗರ ತಾಲೂಕಿನ ತಹಶೀಲ್ದಾರ್ ರಶ್ಮಿ ಹಾಲೇಶ್ ರವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ರಶ್ಮಿ ಹೆಚ್. ಅವರನ್ನು ಸಾಗರಕ್ಕೆ ವರ್ಗಾವಣೆಗೊಳಿಸಲಾಗಿದೆ. ಹೊಸನಗರ ತಹಶೀಲ್ದಾರ್ ಆಗಿ 08-11-2023 ರಂದು ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನಮನ್ನಣೆ ಗಳಿಸಿದ್ದರು….
ಹೃದಯಾಘಾತದಿಂದ ಪದವಿ ವಿದ್ಯಾರ್ಥಿ ಸಾವು! ಹೃದಯಾಘಾತ ಹಾಗೂ ನ್ಯೂಮೋನಿಯಾದಿಂದ ಶ್ರೀನಿಧಿ ಮೃತಪಟ್ಟಿದ್ಧಾನೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಲವಲವಿಕೆಯಿಂದಿದ್ದ ಯುವಕ ಶ್ರೀನಿಧಿಯ ಅಕಾಲಿಕ ನಿಧನ ಗ್ರಾಮದಲ್ಲಿ ಶೋಕದ ವಾತಾವರಣ ಉಂಟು ಮಾಡಿದೆ. ಶಿವಮೊಗ್ಗ: ಹೃದಯಾಘಾತದಿಂದ ಪದವಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಶಿವಮೊಗ್ಗ ನಗರದ ಹೊರವಲಯ ಬಸವನಗಂಗೂರು ಗ್ರಾಮದಲ್ಲಿ ನಡೆದಿದೆ. ಶ್ರೀನಿಧಿ (20) ಮೃತಪಟ್ಟ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಈತ ನಗರದ ಡಿವಿಎಸ್ ಕಾಲೇಜ್ ನಲ್ಲಿ ಅಂತಿಮ ಪದವಿ ಅಭ್ಯಾಸ ಮಾಡುತ್ತಿದ್ದ. ಜೂನ್ 29 ರ ಭಾನುವಾರ ಮುಂಜಾನೆ…
ಪಿಡಿಓ ಹುದ್ದೆ ಮೇಲ್ದರ್ಜೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ – ಗ್ರಾಮ ಪಂಚಾಯತ್ ಗಳ ಸೇವೆಗಳು ಸಂಪೂರ್ಣ ಬಂದ್ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ನಡೆಸುತ್ತಿರುವ ಅನಿರ್ದಿಷ್ಟ ಕಾಲ ಮುಷ್ಕರಕ್ಕೆ ಬೆಂಬಲ ಸೂಚಿಸುವ ಸಲುವಾಗಿ ಗ್ರಾಮ ಪಂಚಾಯತ್ ಗಳ ಸೇವೆಗಳನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಉಳಿದಿರುವ ಹುದ್ದೆಗಳ ಭರ್ತಿ, ಪಿಡಿಒ ಹುದ್ದೆಯನ್ನು ಮೇಲ್ದರ್ಜೆಗೆ ಸೇರ್ಪಡಿಸಿಕೊಳ್ಳಬೇಕೆಂದು, ಕಾರ್ಯದರ್ಶಿ ಗ್ರೇಡ್ ಒನ್ ಹುದ್ದೆಯಿಂದ ಪಿಡಿಒ ಆಗಿ ಮುಂಬಡ್ತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ,…
ಬಿದರಹಳ್ಳಿಯಲ್ಲಿ 824 ವರ್ಷ ಹಳೆಯ ಅಪ್ರಕಟಿತ ವೀರಗಲ್ಲು ಪತ್ತೆ ಗೂಳಿ-ಹಸುವಿನ ಮದುವೆ ಸಂಪ್ರದಾಯದ ಅಪರೂಪದ ಉಲ್ಲೇಖ; ಇತಿಹಾಸಾಸಕ್ತರ ಗಮನ ಸೆಳೆದ ಶಾಸನ An 824-year-old unrecorded hero stone discovered at Bidarahalli near Ripponpet reveals rare inscriptions about medieval warfare, donations, and the unique bull-cow marriage ritual practiced for unmarried warriors ರಿಪ್ಪನ್ಪೇಟೆ: ಸಮೀಪದ ಬಿದರಹಳ್ಳಿಯಲ್ಲಿ ಪತ್ತೆಯಾದ ಅಪ್ರಕಟಿತ ವೀರಗಲ್ಲು ಇದೀಗ ಇತಿಹಾಸಾಸಕ್ತರು ಹಾಗೂ ಶಾಸನ ಸಂಶೋಧಕರ ಗಮನ…
ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್ ದಾಳಿ: ನಾಲ್ವರು ಮಹಿಳೆಯರ ರಕ್ಷಣೆ New Town police in Bhadravathi raided a house near Siddapura Bypass and uncovered an alleged prostitution racket. Four women were rescued while the accused remains absconding. ಭದ್ರಾವತಿ: ನಗರದ ಸಿದ್ದಾಪುರ ಬೈಪಾಸ್ ಸಮೀಪದ ಪಿ.ಎಸ್ ಬಾರ್ ಹಿಂಭಾಗದಲ್ಲಿರುವ ಹಳೇ ಬಂಡಾರಹಳ್ಳಿಯ ತಗಡಿನ ಮನೆಯಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ನ್ಯೂಟೌನ್ ಪೊಲೀಸರು ಇತ್ತೀಚೆಗೆ…
ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ, ಯುವಕ ಸಾವು – ಮತ್ತೋರ್ವನ ಕಾಲು ಮುರಿತ A 23-year-old youth died on the spot after a speeding Ford car crashed into a tree near Ranganathapura in Bhadravathi taluk. Another youth suffered a leg fracture and is undergoing treatment at Meggan Hospital in Shivamogga. ಭದ್ರಾವತಿ: ತಾಲೂಕಿನ ಜಂಕ್ಷನ್ ಸಮೀಪದ ರಂಗನಾಥಪುರ ಗ್ರಾಮದ ಬಳಿ…
ರಿಪ್ಪನ್ಪೇಟೆಯಲ್ಲಿ ಜೂನ್ 14 ರಂದು ‘ಮಲೆನಾಡಿನ ಭಾಗ್ಯಧಾರೆ ಮುಂಗಾರು’ ಕವಿಗೋಷ್ಠಿ Ripponpet to host ‘Malenadina Bhagyadhare Mungaru’ poetry recital and poem collection program on June 14. Event includes senior and junior categories, prizes, and book publication plans. ರಿಪ್ಪನ್ಪೇಟೆ: ಕಲಾ ಕೌಸ್ತುಭ ಕನ್ನಡ ಸಂಘ, ಕನ್ನಡ ಸಾಹಿತ್ಯ ಪರಿಷತ್ತು ಹೋಬಳಿ ಘಟಕ ಹಾಗೂ ನಾಥ್ ಬಳಗ ರಿಪ್ಪನ್ಪೇಟೆ ಇವರ ಸಂಯುಕ್ತ ಆಶ್ರಯದಲ್ಲಿ ಜೂನ್ 14ರಂದು ‘ಮಲೆನಾಡಿನ ಭಾಗ್ಯಧಾರೆ…
ಹೊಸನಗರ ತಾಲೂಕು ಗಂಗಾಮತಸ್ಥರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ New office bearers of the Hosanagara Taluk Gangamatha Community Association were elected at a meeting held in Ripponpet. Chidambara H.B. has been selected as the new president. ರಿಪ್ಪನ್ ಪೇಟೆ: ಹೊಸನಗರ ತಾಲೂಕು ಗಂಗಾಮತಸ್ಥರ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ರಿಪ್ಪನ್ ಪೇಟೆಯ ಗಂಗಾಮತಸ್ಥರ ಸಂಘದ ಸಭಾಭವನದಲ್ಲಿ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ನೆರವೇರಿತು. ಸಭೆಯಲ್ಲಿ…
ರಿಪ್ಪನ್ಪೇಟೆಯಲ್ಲಿ ಬಕ್ರೀದ್ ಹಬ್ಬದ ಶಾಂತಿ ಸಮಿತಿ ಸಭೆ ಸೌಹಾರ್ದದಿಂದ ಹಬ್ಬ ಆಚರಿಸಲು ಕರೆ – ಸುಳ್ಳು ಸುದ್ದಿ ಹರಡಿದರೆ ಕಠಿಣ ಕ್ರಮ: ಸಿಪಿಐ Police in Ripponpet held a peace committee meeting ahead of Bakrid festival, urging people to celebrate with communal harmony and warning against spreading fake news on social media. ರಿಪ್ಪನ್ಪೇಟೆ: ತ್ಯಾಗ ಮತ್ತು ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬವನ್ನು ಎಲ್ಲರೂ ಜಾತಿ-ಮತ ಭೇದವಿಲ್ಲದೆ…
ಜಿಂಕೆ ಮಾಂಸ ಮಾರಾಟ: ಮೂವರ ಬಂಧನ, 20 ಕೆಜಿ ಮಾಂಸ ವಶ Three persons were arrested by Bhadravathi forest officials for illegally selling deer meat in Shivamogga. Around 20 kg of venison was seized during the raid, while the prime accused remains absconding. ಶಿವಮೊಗ್ಗ: ಅಕ್ರಮವಾಗಿ ಜಿಂಕೆ ಮಾಂಸ ತಂದು ಮಾರಾಟ ಮಾಡುತ್ತಿದ್ದ ಮೂವರನ್ನು ಭದ್ರಾವತಿ ವಿಭಾಗದ ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದು, ಸುಮಾರು…
ಆಶ್ರಯ ನಿವೇಶನ ಪ್ರದೇಶ ಒತ್ತುವರಿ ತೆರವಿಗೆ ಒತ್ತಾಯ: ಮೂಲಭೂತ ಸೌಕರ್ಯ ಕಲ್ಪಿಸಲು ಮನವಿ Residents and beneficiaries urge authorities to clear encroachments on Ashraya housing land in Gavatooru village, Hosanagara, and develop basic infrastructure for 23 beneficiaries. ರಿಪ್ಪನ್ ಪೇಟೆ : ಕೆರೆಹಳ್ಳಿ ಹೋಬಳಿ ಗವಟೂರು ಗ್ರಾಮದ ಸರ್ವೇ ನಂ. 260/2ರಲ್ಲಿ 2 ಎಕರೆ 5 ಗುಂಟೆ ಪ್ರದೇಶದಲ್ಲಿ 1991-92ನೇ ಸಾಲಿನಲ್ಲಿ 23 ಮಂದಿ ಫಲಾನುಭವಿಗಳಿಗೆ ಆಶ್ರಯ ನಿವೇಶನಗಳನ್ನು…
ಕೊಲ್ಲೂರು ಅಪಘಾತ: ಸತ್ತವರ ಮೈ ಮೇಲಿನ ಒಡವೆ ದೋಚಿದ ಖದೀಮ ; 24 ಗಂಟೆಯೊಳಗೆ ಆರೋಪಿ ಅರೆಸ್ಟ್! Shocking humanity-defying crime near Kollur: Following a tragic road accident that claimed two lives, a local thief stole 18g of gold jewelry from a victim’s body. Within 24 hours of the complaint, Kollur police swiftly tracked down and arrested the accused, recovering…
ಹತ್ತು ದಿನದ ಹಿಂದಷ್ಟೇ ಮದುವೆ, ಈಗ ಜೈಲು : ಪ್ರೇಮಿಗಳನ್ನೇ ಟಾರ್ಗೆಟ್ ಮಾಡುತ್ತಿದ್ದ ಹೈಟೆಕ್ ಕಳ್ಳನ ಬಂಧನ A newly married man from Shivamogga was arrested for chain snatching just 10 days after his wedding. Police tracked him down using the car number noted by the victims. ಶಿವಮೊಗ್ಗ: ಮದುವೆಯಾಗಿ ಹತ್ತು ದಿನಗಳೂ ಕಳೆಯುವ ಮುನ್ನವೇ ಐಷಾರಾಮಿ ಜೀವನದ ಆಸೆಗೆ ಬಿದ್ದು ಸರಗಳ್ಳತನಕ್ಕಿಳಿದಿದ್ದ ನವವಿವಾಹಿತನನ್ನು ಶಿವಮೊಗ್ಗ…