ಈಸ್ಟ್ವೆಸ್ಟ್ ಬಸ್ ಸಂಸ್ಥೆ ಮಾಲೀಕ, ಮಾಜಿ ವಕ್ಫ್ ಬೋರ್ಡ್ ಅಧ್ಯಕ್ಷ ತಲ್ಕೀನ್ ಅಹ್ಮದ್ ನಿಧನ
ಈಸ್ಟ್ವೆಸ್ಟ್ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…
ಈಸ್ಟ್ವೆಸ್ಟ್ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and former Waqf Board chairman, passes away at the age of 66 in Shivamogga after battling kidney failure. ಶಿವಮೊಗ್ಗ : ನಗರದ ಸುಪ್ರಸಿದ್ಧ ವ್ಯಕ್ತಿ, ಈಸ್ಟ್ವೆಸ್ಟ್ ಬಸ್ ಸಂಸ್ಥೆಯ ಮಾಲೀಕರು ಹಾಗೂ ವಕ್ಫ್ ಬೋರ್ಡ್ನ ಮಾಜಿ ಅಧ್ಯಕ್ಷರಾಗಿದ್ದ ಜನಾಬ್ ತಲ್ಕೀನ್ ಅಹ್ಮದ್ ಸಾಹೇಬ್ (66) ಅವರು ಇಹಲೋಕ ತ್ಯಜಿಸಿದ್ದಾರೆ. ಕಳೆದ…
ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi. Ju. Pasha’s house in Shivamogga and allegedly stole gold, silver ornaments and ₹1.5 lakh cash worth an estimated ₹6.57 lakh. Doddapete police have registered a case and are investigating. ಶಿವಮೊಗ್ಗ: ನಗರದ ಆರ್.ಎಂ.ಎಲ್. ನಗರದ ಕಿಣಿ ಲೇಔಟ್ನ ಶನಿಮಹಾತ್ಮ ದೇವಸ್ಥಾನ ರಸ್ತೆಯಲ್ಲಿರುವ ಪತ್ರಕರ್ತ ಶಿ.ಜು….
ಚೋರಡಿ ಲಾಡ್ಜ್ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್ನಲ್ಲಿ ತಂಗಿದ್ದ ಯುವಕರನ್ನು ಪರಿಶೀಲಿಸಲು ತೆರಳಿದ್ದ ಪೊಲೀಸರಿಗೆ ಚಾಕು ತೋರಿಸಿ ಬೆದರಿಸಿದ ಐವರು ಕಾರಿನಲ್ಲಿ ಪರಾರಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಚೋರಡಿಯಲ್ಲಿ ನಡೆದಿದೆ. ಈ ಸಂಬಂಧ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಚೋರಡಿಯ ಸಿಗಂದೂರೇಶ್ವರಿ ಲಾಡ್ಜ್ನಲ್ಲಿ ಕೆಲ ಯುವಕರು ಅನುಮಾನಾಸ್ಪದವಾಗಿ ತಂಗಿದ್ದಾರೆ ಎಂಬ ಮಾಹಿತಿ ಪೊಲೀಸರಿಗೆ ಲಭಿಸಿತ್ತು. ಈ ಹಿನ್ನೆಲೆಯಲ್ಲಿ…
ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ A school bus lost control and crashed into a roadside tree near Sakkrebail in Shivamogga, leaving the driver and several children with minor injuries. ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಹಾಗೂ ಕೆಲವು ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ಶಿವಮೊಗ್ಗ ಸಮೀಪದ…
ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ Congress leaders in Sagar have hit back at BJP criticism over MLA Beluru Gopalakrishna’s absence from a Teachers’ Day programme, calling the controversy politically motivated. ರಿಪ್ಪನ್ ಪೇಟೆ : ಶಿಕ್ಷಕರ ದಿನಾಚರಣೆ ಕಾರ್ಯಕ್ರಮಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ಗೈರುಹಾಜರಾಗಿದ್ದ ವಿಚಾರವನ್ನೇ ಬಂಡವಾಳವಾಗಿಸಿಕೊಂಡು ಬಿಜೆಪಿ ನಾಯಕರು ಮಾಡುತ್ತಿರುವ ಟೀಕೆಗಳು ಸಂಪೂರ್ಣ ರಾಜಕೀಯ ದುರುದ್ದೇಶದಿಂದ ಕೂಡಿವೆ ಎಂದು…
ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ Summa S. receives the prestigious District Level Best Teacher Award in Shivamogga for her dedicated and sincere contribution to the field of education. ಜ್ಞಾನದ ದೀವಿಗೆಯನ್ನು ಬೆಳಗುತ್ತಾ, ಅಸಂಖ್ಯಾತ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವ ಶಿಕ್ಷಕ ವೃತ್ತಿ ಅತ್ಯಂತ ಪವಿತ್ರವಾದದ್ದು. ತಮ್ಮ ನಿಸ್ವಾರ್ಥ ಸೇವೆ ಹಾಗೂ ಅಚಲವಾದ ಶ್ರದ್ಧೆಯ ಮೂಲಕ ಸಮಾಜದಲ್ಲಿ…
ರಿಪ್ಪನ್ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ Power outage in Ripponpete and surrounding areas on September 9, 2026, from 10 AM to 6 PM due to maintenance work at the 110/11 KV power distribution centre. ರಿಪ್ಪನ್ಪೇಟೆ: ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಹಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರದೇಶಗಳಲ್ಲಿ ನಾಳೆ ಬುಧವಾರ (09-09-2026) ಬೆಳಿಗ್ಗೆ 10 ಗಂಟೆಯಿಂದ…
ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior citizens at Spandana Old Age Home in Guddadachannapur village of Shiggaon taluk, Haveri district. ಬಂಕಾಪುರ: ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಗುಡ್ಡದಚನ್ನಾಪುರ ಗ್ರಾಮದಲ್ಲಿರುವ ಸ್ಪಂದನಾ ವೃದ್ಧಾಶ್ರಮದಲ್ಲಿ ನಿವೃತ್ತ ಸರ್ಕಾರಿ ನೌಕರರನ್ನು ಹಿರಿಯ ನಾಗರಿಕರಿಂದ ವಿಶೇಷವಾಗಿ ಸನ್ಮಾನಿಸುವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಪಿಎಸ್ಐ ಆಗಿ ನಿವೃತ್ತರಾದ ಪರಶುರಾಮ ನಿರೋಳ್ಳಿ ಮಾತನಾಡಿ, ಅಧಿಕಾರವು…
ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10 ಸಾವಿರ ಬಹುಮಾನ – ಬೇಳೂರು ಘೋಷಣೆ Hosanagara MLA Beluru Gopalakrishna said teachers play a vital role in the development of any nation during Dr. S. Radhakrishnan’s 138th birth anniversary celebration. ಹೊಸನಗರ: ಯಾವುದೇ ದೇಶ ಅಭಿವೃದ್ಧಿ ಹೊಂದಬೇಕಾದರೆ ಆ ದೇಶದ ಶಿಕ್ಷಕರ ಪಾತ್ರ ಅತ್ಯಂತ ಪ್ರಮುಖವಾಗಿರುತ್ತದೆ…
RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ – ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು Foundation stone laid for the new building of Sri Shiva Ramakrishna International School at Kanabandur. Kalagodu Ratnakar and Shwetha Bandi attended as chief guests and addressed the gathering. ರಿಪ್ಪನ್ಪೇಟೆ : ಗ್ರಾಮೀಣ ಭಾಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಅವಕಾಶವನ್ನು ವಿಸ್ತರಿಸುವ ಮಹತ್ವದ ಉದ್ದೇಶದಿಂದ ಕಣಬಂದೂರಿನ…