Headlines

ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರ ಅದ್ದೂರಿ ಪದಗ್ರಹಣ ಸಮಾರಂಭ – ನೂತನ ಅಧ್ಯಕ್ಷೆ ಶ್ವೇತಾ ಬಂಡಿ ಹೇಳಿದ್ದೇನು.!?

ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರ ಅದ್ದೂರಿ ಪದಗ್ರಹಣ ಸಮಾರಂಭ – ನೂತನ ಅಧ್ಯಕ್ಷೆ ಶ್ವೇತಾ ಬಂಡಿ ಹೇಳಿದ್ದೇನು.!? ಶಿವಮೊಗ್ಗ : ನೂತನ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆಯಾಗಿ ಅಧಿಕಾರ ವಹಿಸಿಕೊಂಡಿರುವ ಶ್ವೇತಾ ಬಂಡಿ ಅದ್ದೂರಿ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ತುಂಗಭದ್ರಾ ನದಿಯಷ್ಟು ಬೃಹತ್ ಶಕ್ತಿ  ತುಂಬಿದೆ ಎಂದು ಬಣ್ಣಿಸಿದರು. ಬಂಜಾರ ಕನ್ವೆಕ್ಷನ್ ಹಾಲ್‌ನಲ್ಲಿ ನಡೆದ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ಸಮಾಜದಲ್ಲಿ ಧ್ವನಿ ಇಲ್ಲದ ಮಹಿಳೆಯರನ್ನು ನಾಲ್ಕು ಗೋಡೆಗಳ…

Read More

ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ವರ್ಗಾವಣೆ

ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ವರ್ಗಾವಣೆ ಹೊಸನಗರ ತಹಶೀಲ್ದಾರ್ ಆಗಿ 08-11-2023 ರಂದು ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನಮನ್ನಣೆ ಗಳಿಸಿದ್ದರು. ಹೊಸನಗರ ತಾಲೂಕಿನ ತಹಶೀಲ್ದಾರ್ ರಶ್ಮಿ ಹಾಲೇಶ್ ರವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ರಶ್ಮಿ ಹೆಚ್. ಅವರನ್ನು ಸಾಗರಕ್ಕೆ ವರ್ಗಾವಣೆಗೊಳಿಸಲಾಗಿದೆ. ಹೊಸನಗರ ತಹಶೀಲ್ದಾರ್ ಆಗಿ 08-11-2023 ರಂದು ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನಮನ್ನಣೆ ಗಳಿಸಿದ್ದರು….

Read More

ಹೃದಯಾಘಾತದಿಂದ ಪದವಿ ವಿದ್ಯಾರ್ಥಿ ಶ್ರೀನಿಧಿ ಸಾವು!

ಹೃದಯಾಘಾತದಿಂದ ಪದವಿ ವಿದ್ಯಾರ್ಥಿ ಸಾವು! ಹೃದಯಾಘಾತ ಹಾಗೂ ನ್ಯೂಮೋನಿಯಾದಿಂದ ಶ್ರೀನಿಧಿ ಮೃತಪಟ್ಟಿದ್ಧಾನೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಲವಲವಿಕೆಯಿಂದಿದ್ದ ಯುವಕ ಶ್ರೀನಿಧಿಯ ಅಕಾಲಿಕ ನಿಧನ ಗ್ರಾಮದಲ್ಲಿ ಶೋಕದ ವಾತಾವರಣ ಉಂಟು ಮಾಡಿದೆ. ಶಿವಮೊಗ್ಗ:  ಹೃದಯಾಘಾತದಿಂದ ಪದವಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಶಿವಮೊಗ್ಗ ನಗರದ ಹೊರವಲಯ ಬಸವನಗಂಗೂರು ಗ್ರಾಮದಲ್ಲಿ ನಡೆದಿದೆ. ಶ್ರೀನಿಧಿ (20) ಮೃತಪಟ್ಟ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಈತ ನಗರದ ಡಿವಿಎಸ್ ಕಾಲೇಜ್ ನಲ್ಲಿ ಅಂತಿಮ ಪದವಿ ಅಭ್ಯಾಸ ಮಾಡುತ್ತಿದ್ದ. ಜೂನ್ 29 ರ ಭಾನುವಾರ ಮುಂಜಾನೆ…

Read More

ಪಿಡಿಓ ಹುದ್ದೆ ಮೇಲ್ದರ್ಜೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ – ಗ್ರಾಮ ಪಂಚಾಯತ್ ಗಳ ಸೇವೆಗಳು ಸಂಪೂರ್ಣ ಬಂದ್

ಪಿಡಿಓ ಹುದ್ದೆ ಮೇಲ್ದರ್ಜೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ – ಗ್ರಾಮ ಪಂಚಾಯತ್ ಗಳ ಸೇವೆಗಳು ಸಂಪೂರ್ಣ ಬಂದ್ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ನಡೆಸುತ್ತಿರುವ ಅನಿರ್ದಿಷ್ಟ ಕಾಲ ಮುಷ್ಕರಕ್ಕೆ‌ ಬೆಂಬಲ ಸೂಚಿಸುವ ಸಲುವಾಗಿ ಗ್ರಾಮ ಪಂಚಾಯತ್ ಗಳ ಸೇವೆಗಳನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಉಳಿದಿರುವ ಹುದ್ದೆಗಳ ಭರ್ತಿ, ಪಿಡಿಒ ಹುದ್ದೆಯನ್ನು ಮೇಲ್ದರ್ಜೆಗೆ ಸೇರ್ಪಡಿಸಿಕೊಳ್ಳಬೇಕೆಂದು, ಕಾರ್ಯದರ್ಶಿ ಗ್ರೇಡ್ ಒನ್ ಹುದ್ದೆಯಿಂದ ಪಿಡಿಒ ಆಗಿ ಮುಂಬಡ್ತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ,…

Read More

ಶಿವಮೊಗ್ಗದಲ್ಲಿ ಐಪಿಎಲ್ ಬೆಟ್ಟಿಂಗ್ ಜಾಲ ಭೇದಿಸಿದ ಪೊಲೀಸರು; ಐವರು ಅರೆಸ್ಟ್

ಶಿವಮೊಗ್ಗದಲ್ಲಿ ಐಪಿಎಲ್ ಬೆಟ್ಟಿಂಗ್ ಜಾಲ ಭೇದಿಸಿದ ಪೊಲೀಸರು; ಐವರು ಅರೆಸ್ಟ್ Vinobanagar police in Shivamogga busted an illegal IPL online betting racket and arrested five accused involved in cricket betting through a mobile app. Cash, mobiles, and a Mahindra XUV300 car worth Rs 6.35 lakh were seized. ಶಿವಮೊಗ್ಗ: ನಗರದಲ್ಲಿ ನಡೆಯುತ್ತಿದ್ದ ಐಪಿಎಲ್ ಕ್ರಿಕೆಟ್ ಪಂದ್ಯಾವಳಿಗಳ ಹಿನ್ನೆಲೆ ಅಕ್ರಮ ಆನ್‌ಲೈನ್ ಬೆಟ್ಟಿಂಗ್ ದಂಧೆಯಲ್ಲಿ…

Read More

ಯುವತಿಯ ಸರ ಕಿತ್ತು ಪರಾರಿಯಾಗಿದ್ದ ಖದೀಮ ಸೆರೆ: ಕಾರು ಹಾಗೂ ಚಿನ್ನದ ಸರ ವಶ

ಯುವತಿಯ ಸರ ಕಿತ್ತು ಪರಾರಿಯಾಗಿದ್ದ ಖದೀಮ ಸೆರೆ: ಕಾರು ಹಾಗೂ ಚಿನ್ನದ ಸರ ವಶ Shivamogga Rural Police arrested a man for snatching a woman’s gold chain near Abbalagere. The stolen 10g gold chain and the EcoSport car used in the crime have been recovered. ​ಶಿವಮೊಗ್ಗ: ತಾಲೂಕಿನ ಅಬ್ಬಲಗೆರೆ ಬಳಿ ಯುವತಿಯೊಬ್ಬಳ ಕುತ್ತಿಗೆಯಿಂದ ಚಿನ್ನದ ಸರ ಕಿತ್ತು ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸುವಲ್ಲಿ ಶಿವಮೊಗ್ಗ ಗ್ರಾಮಾಂತರ…

Read More

ಬೆಲೆ ಕಟ್ಟಲಾಗದ ಗ್ಯಾರಂಟಿ ಶಿಕ್ಷಣ: ಜೂನ್ 1ರಂದು ಶಿವಮೊಗ್ಗದಲ್ಲಿ 1000 ಕೆಪಿಎಸ್ ಶಾಲೆಗಳಿಗೆ ಸಿಎಂ ಶಂಕುಸ್ಥಾಪನೆ

ಬೆಲೆ ಕಟ್ಟಲಾಗದ ಗ್ಯಾರಂಟಿ ಶಿಕ್ಷಣ: ಜೂನ್ 1ರಂದು ಶಿವಮೊಗ್ಗದಲ್ಲಿ 1000 ಕೆಪಿಎಸ್ ಶಾಲೆಗಳಿಗೆ ಸಿಎಂ ಶಂಕುಸ್ಥಾಪನೆ ಶಿವಮೊಗ್ಗ, ಮೇ 22: ಶಿಕ್ಷಣ ಎಂಬುದು ಬೆಲೆ ಕಟ್ಟಲಾಗದ ಗ್ಯಾರಂಟಿಯಾಗಿದ್ದು, ಕರ್ನಾಟಕ ಸರ್ಕಾರ ಅದನ್ನು ಇಡೀ ದೇಶಕ್ಕೇ ಮಾದರಿಯಾಗುವ ರೀತಿಯಲ್ಲಿ ಜಾರಿಗೆ ತರುತ್ತಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು. ನಗರದ ಅಲ್ಲಮ ಪ್ರಭು ಮೈದಾನ (ಫ್ರೀಡಂ ಪಾರ್ಕ್) ನಲ್ಲಿ ಜೂನ್ 1ರಂದು ನಡೆಯಲಿರುವ ಕಾರ್ಯಕ್ರಮದ ಪೂರ್ವಸಿದ್ಧತೆಗಳನ್ನು…

Read More

ಮೇ 27 ರಂದು ಶಿವಮೊಗ್ಗದಲ್ಲಿ ಉದ್ಯೋಗ ಮೇಳ – ನೇರ ಸಂದರ್ಶನ

ಮೇ 27 ರಂದು ಶಿವಮೊಗ್ಗದಲ್ಲಿ ಉದ್ಯೋಗ ಮೇಳ – ನೇರ ಸಂದರ್ಶನ ಶಿವಮೊಗ್ಗ, ಮೇ 22; ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ಇವರ ವತಿಯಿಂದ ಮೇ 27 ರಂದು ಬೆಳಿಗ್ಗೆ 10 ಗಂಟೆಗೆ ಉದ್ಯೋಗಾಕಾಂಕ್ಷಿಗಳಿಗಾಗಿ ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ. ಈ ಸಂದರ್ಶನದಲ್ಲಿ ಖಾಸಗಿ ಪ್ರತಿಷ್ಠಿತ ಕಂಪನಿಯಾದ ಶ್ರೀಲಕ್ಷ್ಮೀ ಗ್ರೂಪ್ಸ್ , ಹೆಚ್.ಡಿ.ಎಫ್.ಸಿ. ಬ್ಯಾಂಕ್, ಸಮೃದ್ಧಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ, ಎಲ್ &ಟಿ ಫೈನಾನ್ಸ್, ರೇಜ್ ಮ್ಯಾನೇಜ್ಮೆಂಟ್ ಸಲ್ಯೂಷನ್ ಸಂಸ್ಥೆಗಳು ಭಾಗವಹಿಸಲಿದ್ದು, ಖಾಲಿ ಇರುವ ಹುದ್ದೆಗಳಿಗೆ…

Read More

ಗಾಳಿ-ಮಳೆಗೆ ಅಡಿಕೆ ಬೆಳೆ ಹಾನಿ: ರೈತರಿಗೆ ವಿಶೇಷ ಪ್ಯಾಕೇಜ್ ಘೋಷಣೆಗೆ ಕೆಡಿಪಿ ಸಭೆಯಲ್ಲಿ ನಿರ್ಣಯ

ಗಾಳಿ-ಮಳೆಗೆ ಅಡಿಕೆ ಬೆಳೆ ಹಾನಿ: ರೈತರಿಗೆ ವಿಶೇಷ ಪ್ಯಾಕೇಜ್ ಘೋಷಣೆಗೆ ಕೆಡಿಪಿ ಸಭೆಯಲ್ಲಿ ನಿರ್ಣಯ ಶಿವಮೊಗ್ಗ, ಮೇ 22: ಜಿಲ್ಲೆಯ ಹೊಳೆಹೊನ್ನೂರು ಸೇರಿದಂತೆ ಹಲವು ಭಾಗಗಳಲ್ಲಿ ಇತ್ತೀಚೆಗೆ ಸುರಿದ ಭಾರಿ ಗಾಳಿ-ಮಳೆಯಿಂದ ಅಡಿಕೆ ಬೆಳೆಗಳಿಗೆ ಉಂಟಾದ ಹಾನಿಗೆ ಸರ್ಕಾರ ವಿಶೇಷ ಪರಿಹಾರ ಪ್ಯಾಕೇಜ್ ಘೋಷಿಸಬೇಕೆಂದು ಜಿಲ್ಲಾ ಮಟ್ಟದ ಕೆಡಿಪಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸರ್ವಾನುಮತದಿಂದ ನಿರ್ಣಯ ಕೈಗೊಳ್ಳಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ….

Read More

ಅರಸಾಳಿನಲ್ಲಿ ಅಕ್ರಮ ಮದ್ಯ ಸೇವನೆಗೆ ಅವಕಾಶ: ಕಿರಾಣಿ ಅಂಗಡಿ ಮಾಲೀಕನ ವಿರುದ್ಧ ಪ್ರಕರಣ

ಅರಸಾಳಿನಲ್ಲಿ ಅಕ್ರಮ ಮದ್ಯ ಸೇವನೆಗೆ ಅವಕಾಶ: ಕಿರಾಣಿ ಅಂಗಡಿ ಮಾಲೀಕನ ವಿರುದ್ಧ ಪ್ರಕರಣ Police raided a grocery shop in Arasalu village and seized illegal whisky pouches allegedly being sold for public drinking. A case has been registered against the shop owner. ಶಿವಮೊಗ್ಗ ಜಿಲ್ಲೆ ಅರಸಾಳು ಗ್ರಾಮದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮದ್ಯ ಸೇವನೆಗೆ ಅವಕಾಶ ಮಾಡಿಕೊಟ್ಟ ಆರೋಪದಡಿ ಕಿರಾಣಿ ಅಂಗಡಿ ಮಾಲೀಕನ ವಿರುದ್ಧ ಪ್ರಕರಣ…

Read More

ಶಿವಮೊಗ್ಗದಲ್ಲಿ – ಬಸ್ ನಿಲ್ದಾಣದಿಂದ ಆ್ಯಕ್ಟಿವಾ, ಬೈಪಾಸ್ ರಸ್ತೆಯಿಂದ ಬೊಲೆರೋ ಪಿಕಪ್ ಕಳವು

ಶಿವಮೊಗ್ಗದಲ್ಲಿ – ಬಸ್ ನಿಲ್ದಾಣದಿಂದ ಆ್ಯಕ್ಟಿವಾ, ಬೈಪಾಸ್ ರಸ್ತೆಯಿಂದ ಬೊಲೆರೋ ಪಿಕಪ್ ಕಳವು Two separate vehicle theft cases have been reported in Shivamogga, including the theft of a Honda Activa from the private bus stand and a Bolero pickup vehicle from Urugaduru Bypass Road. Police have registered cases and launched an investigation. ಶಿವಮೊಗ್ಗ : ನಗರದಲ್ಲಿ ವಾಹನ ಕಳ್ಳರ ಹಾವಳಿ…

Read More

ಒಂದೇ ಕುಟುಂಬದ ನಾಲ್ವರು ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ

ಒಂದೇ ಕುಟುಂಬದ ನಾಲ್ವರು ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ Four members of the same family from Buddhanagar in Shivamogga have been missing since April 15. Doddapete police have appealed to the public to provide any information about the missing persons. ಶಿವಮೊಗ್ಗ ನಗರದ ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಬುದ್ಧನಗರ ನಿವಾಸಿಗಳಾದ ಒಂದೇ ಕುಟುಂಬದ ನಾಲ್ವರು ಕಳೆದ ಏಪ್ರಿಲ್ 15ರಿಂದ ಕಾಣೆಯಾಗಿರುವ ಘಟನೆ…

Read More

ಕೆಎಸ್‌ಆರ್‌ಟಿಸಿ ಬಸ್‌-ಕಾರಿನ ನಡುವೆ ಭೀಕರ ಅಪಘಾತ : ಹಲವರಿಗೆ ಗಾಯ

ಕೆಎಸ್‌ಆರ್‌ಟಿಸಿ ಬಸ್‌-ಕಾರಿನ ನಡುವೆ ಭೀಕರ ಅಪಘಾತ : ಹಲವರಿಗೆ ಗಾಯ Several people were injured after a KSRTC bus and a car collided near Purale Kere in Shivamogga taluk. The injured were shifted to McGann Hospital for treatment. ಶಿವಮೊಗ್ಗ : ಕೆಎಸ್‌ಆರ್‌ಟಿಸಿ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಹಲವರು ಗಾಯಗೊಂಡಿರುವ ಘಟನೆ ಶಿವಮೊಗ್ಗ ತಾಲೂಕಿನ ಪುರಲೆ ಕೆರೆ ಸಮೀಪ ನಡೆದಿದೆ. ಚಿತ್ರದುರ್ಗ…

Read More

ಹೊಸನಗರದಿಂದ ಬೆಂಗಳೂರಿಗೆ ಹೊರಟಿದ್ದ ಗುರುಶಕ್ತಿ ಬಸ್ ಶಿರಾ ಬಳಿಯಲ್ಲಿ ಅಪಘಾತ – ಹಲವರಿಗೆ ಗಾಯ

ಹೊಸನಗರದಿಂದ ಬೆಂಗಳೂರಿಗೆ ಹೊರಟಿದ್ದ ಗುರುಶಕ್ತಿ ಬಸ್ ಶಿರಾ ಬಳಿಯಲ್ಲಿ ಅಪಘಾತ – ಹಲವರಿಗೆ ಗಾಯ A Gurushakti bus traveling from Hosanagara to Bengaluru met with an accident near Sira on Tumakuru highway after colliding with a parked onion-loaded lorry. Several passengers sustained minor injuries. ಹೊಸನಗರ : ತುಮಕೂರು ಜಿಲ್ಲೆಯ ಶಿರಾ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಬೆಳಗಿನ ಜಾವ ಸಂಭವಿಸಿದ ರಸ್ತೆ ಅಪಘಾತದಲ್ಲಿ ಚಾಲಕ…

Read More