Headlines

ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರ ಅದ್ದೂರಿ ಪದಗ್ರಹಣ ಸಮಾರಂಭ – ನೂತನ ಅಧ್ಯಕ್ಷೆ ಶ್ವೇತಾ ಬಂಡಿ ಹೇಳಿದ್ದೇನು.!?

ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರ ಅದ್ದೂರಿ ಪದಗ್ರಹಣ ಸಮಾರಂಭ – ನೂತನ ಅಧ್ಯಕ್ಷೆ ಶ್ವೇತಾ ಬಂಡಿ ಹೇಳಿದ್ದೇನು.!? ಶಿವಮೊಗ್ಗ : ನೂತನ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆಯಾಗಿ ಅಧಿಕಾರ ವಹಿಸಿಕೊಂಡಿರುವ ಶ್ವೇತಾ ಬಂಡಿ ಅದ್ದೂರಿ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ತುಂಗಭದ್ರಾ ನದಿಯಷ್ಟು ಬೃಹತ್ ಶಕ್ತಿ  ತುಂಬಿದೆ ಎಂದು ಬಣ್ಣಿಸಿದರು. ಬಂಜಾರ ಕನ್ವೆಕ್ಷನ್ ಹಾಲ್‌ನಲ್ಲಿ ನಡೆದ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ಸಮಾಜದಲ್ಲಿ ಧ್ವನಿ ಇಲ್ಲದ ಮಹಿಳೆಯರನ್ನು ನಾಲ್ಕು ಗೋಡೆಗಳ…

Read More

ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ವರ್ಗಾವಣೆ

ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ವರ್ಗಾವಣೆ ಹೊಸನಗರ ತಹಶೀಲ್ದಾರ್ ಆಗಿ 08-11-2023 ರಂದು ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನಮನ್ನಣೆ ಗಳಿಸಿದ್ದರು. ಹೊಸನಗರ ತಾಲೂಕಿನ ತಹಶೀಲ್ದಾರ್ ರಶ್ಮಿ ಹಾಲೇಶ್ ರವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ರಶ್ಮಿ ಹೆಚ್. ಅವರನ್ನು ಸಾಗರಕ್ಕೆ ವರ್ಗಾವಣೆಗೊಳಿಸಲಾಗಿದೆ. ಹೊಸನಗರ ತಹಶೀಲ್ದಾರ್ ಆಗಿ 08-11-2023 ರಂದು ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನಮನ್ನಣೆ ಗಳಿಸಿದ್ದರು….

Read More

ಹೃದಯಾಘಾತದಿಂದ ಪದವಿ ವಿದ್ಯಾರ್ಥಿ ಶ್ರೀನಿಧಿ ಸಾವು!

ಹೃದಯಾಘಾತದಿಂದ ಪದವಿ ವಿದ್ಯಾರ್ಥಿ ಸಾವು! ಹೃದಯಾಘಾತ ಹಾಗೂ ನ್ಯೂಮೋನಿಯಾದಿಂದ ಶ್ರೀನಿಧಿ ಮೃತಪಟ್ಟಿದ್ಧಾನೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಲವಲವಿಕೆಯಿಂದಿದ್ದ ಯುವಕ ಶ್ರೀನಿಧಿಯ ಅಕಾಲಿಕ ನಿಧನ ಗ್ರಾಮದಲ್ಲಿ ಶೋಕದ ವಾತಾವರಣ ಉಂಟು ಮಾಡಿದೆ. ಶಿವಮೊಗ್ಗ:  ಹೃದಯಾಘಾತದಿಂದ ಪದವಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಶಿವಮೊಗ್ಗ ನಗರದ ಹೊರವಲಯ ಬಸವನಗಂಗೂರು ಗ್ರಾಮದಲ್ಲಿ ನಡೆದಿದೆ. ಶ್ರೀನಿಧಿ (20) ಮೃತಪಟ್ಟ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಈತ ನಗರದ ಡಿವಿಎಸ್ ಕಾಲೇಜ್ ನಲ್ಲಿ ಅಂತಿಮ ಪದವಿ ಅಭ್ಯಾಸ ಮಾಡುತ್ತಿದ್ದ. ಜೂನ್ 29 ರ ಭಾನುವಾರ ಮುಂಜಾನೆ…

Read More

ಪಿಡಿಓ ಹುದ್ದೆ ಮೇಲ್ದರ್ಜೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ – ಗ್ರಾಮ ಪಂಚಾಯತ್ ಗಳ ಸೇವೆಗಳು ಸಂಪೂರ್ಣ ಬಂದ್

ಪಿಡಿಓ ಹುದ್ದೆ ಮೇಲ್ದರ್ಜೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ – ಗ್ರಾಮ ಪಂಚಾಯತ್ ಗಳ ಸೇವೆಗಳು ಸಂಪೂರ್ಣ ಬಂದ್ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ನಡೆಸುತ್ತಿರುವ ಅನಿರ್ದಿಷ್ಟ ಕಾಲ ಮುಷ್ಕರಕ್ಕೆ‌ ಬೆಂಬಲ ಸೂಚಿಸುವ ಸಲುವಾಗಿ ಗ್ರಾಮ ಪಂಚಾಯತ್ ಗಳ ಸೇವೆಗಳನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಉಳಿದಿರುವ ಹುದ್ದೆಗಳ ಭರ್ತಿ, ಪಿಡಿಒ ಹುದ್ದೆಯನ್ನು ಮೇಲ್ದರ್ಜೆಗೆ ಸೇರ್ಪಡಿಸಿಕೊಳ್ಳಬೇಕೆಂದು, ಕಾರ್ಯದರ್ಶಿ ಗ್ರೇಡ್ ಒನ್ ಹುದ್ದೆಯಿಂದ ಪಿಡಿಒ ಆಗಿ ಮುಂಬಡ್ತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ,…

Read More

ಮದುವೆ ಭರವಸೆ ನೀಡಿ ಅತ್ಯಾಚಾರ, ಗರ್ಭಪಾತ ಮಾಡಿಸಿದ ಆರೋಪ: ಪೊಲೀಸ್ ಕಾನ್‌ಸ್ಟೇಬಲ್ ವಿರುದ್ಧ ಯುವತಿಯ ದೂರು

ಮದುವೆ ಭರವಸೆ ನೀಡಿ ಅತ್ಯಾಚಾರ, ಗರ್ಭಪಾತ ಮಾಡಿಸಿದ ಆರೋಪ: ಪೊಲೀಸ್ ಕಾನ್‌ಸ್ಟೇಬಲ್ ವಿರುದ್ಧ ಯುವತಿಯ ದೂರು A young woman in Shivamogga has accused a police constable of rape on the false promise of marriage, forced abortion, blackmail using private videos, and issuing death threats. An FIR has been registered and investigation is underway. ಶಿವಮೊಗ್ಗ: ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿ, ಬಳಿಕ…

Read More

ತಹಶೀಲ್ದಾರ್ ಕಚೇರಿ ಮೇಲೆ ಲೋಕಾಯುಕ್ತ ದಾಳಿ : ದಾಖಲೆಗಳ ಪರಿಶೀಲನೆ

ತಹಶೀಲ್ದಾರ್ ಕಚೇರಿ ಮೇಲೆ ಲೋಕಾಯುಕ್ತ ದಾಳಿ : ದಾಖಲೆಗಳ ಪರಿಶೀಲನೆ ಶಿವಮೊಗ್ಗ: ಜಿಲ್ಲಾ ಕೇಂದ್ರದ ತಹಶೀಲ್ದಾರ್ ಕಾರ್ಯಾಲಯದ ಮೇಲೆ ಇಂದು ಲೋಕಾಯುಕ್ತ ಪೊಲೀಸರ ತಂಡ ಹಠಾತ್ ಭೇಟಿ ನೀಡಿದ್ದಾರೆ. ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಅವರ ಆದೇಶದ ಮೇರೆಗೆ ನ್ಯಾಯಾಲಯದಿಂದ ಸರ್ಚ್ ವಾರೆಂಟ್ ಪಡೆದುಕೊಂಡು ಬಂದಿರುವ 15 ಅಧಿಕಾರಿಗಳ ತುಕಡಿಯು ತಹಶೀಲ್ದಾರ್ ಕಚೇರಿ ಸೇರಿದಂತೆ ಕಂದಾಯ ನಿರೀಕ್ಷಕರ (R.I) ಕಚೇರಿಗಳಲ್ಲಿನ ನೂರಾರು ಕಡತಗಳನ್ನು ಪರಿಶೀಲನೆಗೆ ಒಳಪಡಿಸಿದೆ. ನಗರದ ಹೊರವಲಯದ ಗೋವಿಂದಾಪುರದಲ್ಲಿ ಸುಮಾರು 5.36 ಎಕರೆ ವಿಸ್ತೀರ್ಣದ ಸರ್ಕಾರಿ…

Read More

ಹೈಕೋರ್ಟ್ ಪೀಠಕ್ಕಾಗಿ ಶಿವಮೊಗ್ಗದ ಒಗ್ಗಟ್ಟು; ಮುಖ್ಯಮಂತ್ರಿ ಎದುರು ಬೇಡಿಕೆ ಮಂಡಿಸಿದ ಜನಪ್ರತಿನಿಧಿಗಳು

ಹೈಕೋರ್ಟ್ ಪೀಠಕ್ಕಾಗಿ ಶಿವಮೊಗ್ಗದ ಒಗ್ಗಟ್ಟು; ಮುಖ್ಯಮಂತ್ರಿ ಎದುರು ಬೇಡಿಕೆ ಮಂಡಿಸಿದ ಜನಪ್ರತಿನಿಧಿಗಳು Shivamogga MP B.Y. Raghavendra led a delegation to meet Chief Minister D.K. Shivakumar, urging the establishment of a High Court Circuit Bench in Shivamogga and immediate correction of crop insurance compensation anomalies affecting farmers. ಬೆಂಗಳೂರು, ಜೂನ್ 24: ಶಿವಮೊಗ್ಗದಲ್ಲಿ ಹೈಕೋರ್ಟ್ ಸರ್ಕ್ಯೂಟ್ ಪೀಠ ಸ್ಥಾಪನೆಗೆ ರಾಜ್ಯ ಸರ್ಕಾರ ತಕ್ಷಣ ಕ್ರಮ…

Read More

ಲೋಕಾಯುಕ್ತ ಅಧಿಕಾರಿ ಸೋಗಿನಲ್ಲಿ ಸರ್ಕಾರಿ ಅಧಿಕಾರಿಗೆ ಕರೆ ಮಾಡಿ ಹಣ ಕೇಳಿದ್ದ ವಂಚಕ ಅರೆಸ್ಟ್!

ಲೋಕಾಯುಕ್ತ ಅಧಿಕಾರಿ ಸೋಗಿನಲ್ಲಿ ಸರ್ಕಾರಿ ಅಧಿಕಾರಿಗೆ ಕರೆ ಮಾಡಿ ಹಣ ಕೇಳಿದ್ದ ವಂಚಕ ಅರೆಸ್ಟ್! A man from Andhra Pradesh was arrested by Shivamogga Cyber Crime Police for allegedly impersonating a Lokayukta officer and demanding money from a PWD Assistant Executive Engineer to close a case. ಶಿವಮೊಗ್ಗ, ಜೂನ್ 24: ತಾನು ಲೋಕಾಯುಕ್ತ ಬೆಂಗಳೂರು ಮುಖ್ಯ ಕಚೇರಿಯ ಅಧಿಕಾರಿ ಎಂದು ಪರಿಚಯಿಸಿಕೊಂಡು ಸರ್ಕಾರಿ ಅಧಿಕಾರಿಗೆ…

Read More

ಶಿವಮೊಗ್ಗ ಕೋರ್ಟ್‌ಗೆ ಬಾಂಬ್ ಬೆದರಿಕೆ! ಶ್ವಾನದಳ, ಬಾಂಬ್ ನಿಷ್ಕ್ರಿಯ ದಳದಿಂದ ತೀವ್ರ ತಪಾಸಣೆ

ಶಿವಮೊಗ್ಗ ಕೋರ್ಟ್‌ಗೆ ಬಾಂಬ್ ಬೆದರಿಕೆ! ಶ್ವಾನದಳ, ಬಾಂಬ್ ನಿಷ್ಕ್ರಿಯ ದಳದಿಂದ ತೀವ್ರ ತಪಾಸಣೆ Bomb threat email sent to Shivamogga District Court triggers high alert. Police, bomb disposal squad, and dog squad conduct extensive security checks across the court premises. ಶಿವಮೊಗ್ಗ, ಜೂನ್ 24: ಶಿವಮೊಗ್ಗದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಬಂದಿರುವ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಹೈ ಅಲರ್ಟ್ ಘೋಷಿಸಿ ನ್ಯಾಯಾಲಯ…

Read More

ಆನಂದಪುರ ಪೊಲೀಸರ ಮಿಂಚಿನ ಕಾರ್ಯಾಚರಣೆ: ಗಾಂಜಾ ಸಹಿತ ಇಬ್ಬರ ಬಂಧನ

ಆನಂದಪುರ ಪೊಲೀಸರ ಮಿಂಚಿನ ಕಾರ್ಯಾಚರಣೆ: 95 ಗ್ರಾಂ ಗಾಂಜಾ ಸಹಿತ ಇಬ್ಬರ ಬಂಧನ Anandapur Police arrested two accused for transporting 95 grams of ganja on a motorcycle near Ulluru village in Sagar taluk. The contraband and vehicle were seized during a special operation led by PSI Praveen. ಸಾಗರ, ಜೂನ್ 23: ಸಾಗರ ತಾಲೂಕಿನ ಆನಂದಪುರ ಪೊಲೀಸ್ ಠಾಣೆಯ ಪಿ.ಎಸ್.ಐ. ಪ್ರವೀಣ್ ನೇತೃತ್ವದಲ್ಲಿ…

Read More

RIPPONPETE | ಬಾವಿಯ ಮೋಟಾರ್ ಸಂಪರ್ಕಿಸುವಾಗ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿ ಸಾವು

RIPPONPETE | ಬಾವಿಯ ಮೋಟಾರ್ ಸಂಪರ್ಕಿಸುವಾಗ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿ ಸಾವು A 59-year-old labourer from Donanduru village in Hosanagara taluk died after accidentally coming into contact with electricity while connecting a motor pump. Ripponpet Police have registered a UDR case. ರಿಪ್ಪನ್ ಪೇಟೆ ಜೂನ್ 22: ವಿದ್ಯುತ್ ಮೋಟಾರ್ ಸಂಪರ್ಕಿಸುವ ವೇಳೆ ಆಕಸ್ಮಿಕವಾಗಿ ವಿದ್ಯುತ್ ಸ್ಪರ್ಶಿಸಿ ಕೂಲಿ ಕಾರ್ಮಿಕರೊಬ್ಬರು ಮೃತಪಟ್ಟ ಘಟನೆ ಹೊಸನಗರ ತಾಲೂಕಿನ…

Read More

ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿದ್ದ ಇಬ್ಬರು ಕಿಶೋರ ಕಾರ್ಮಿಕರ ರಕ್ಷಣೆ – ಮಾಲೀಕರಿಗೆ ಎಚ್ಚರಿಕೆ

ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿದ್ದ ಇಬ್ಬರು ಕಿಶೋರ ಕಾರ್ಮಿಕರ ರಕ್ಷಣೆ – ಮಾಲೀಕರಿಗೆ ಎಚ್ಚರಿಕೆ Two adolescent laborers were rescued from a construction site in Shiralkoppa, Shivamogga, in a joint operation. Authorities warn owners of strict legal action, including fines and imprisonment, under the Child Labour Act. ಶಿವಮೊಗ್ಗ ಜೂ, 23: ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಶಿರಾಳಕೊಪ್ಪದ ಕ್ರಷರ್ ಹತ್ತಿರದ ಗಣಿ ಪ್ರದೇಶದಲ್ಲಿ ಕಿಶೋರ ಕಾರ್ಮಿಕರು…

Read More

ಶಿವಮೊಗ್ಗ ಡಿಎಆರ್‌ ಡಿವೈಎಸ್‌ಪಿ ದಿಲೀಪ್‌ ಎಸ್.ವಿ. ಮುಡಿಗೇರಿದ ಪ್ರತಿಷ್ಠಿತ ‘ಡಿಜಿ ಮತ್ತು ಐಜಿಪಿ’ ಪ್ರಶಂಸಾ ಪದಕ!

ಶಿವಮೊಗ್ಗ ಡಿಎಆರ್‌ ಡಿವೈಎಸ್‌ಪಿ ದಿಲೀಪ್‌ ಎಸ್.ವಿ. ಮುಡಿಗೇರಿದ ಪ್ರತಿಷ್ಠಿತ ‘ಡಿಜಿ ಮತ್ತು ಐಜಿಪಿ’ ಪ್ರಶಂಸಾ ಪದಕ! Shivamogga DAR DySP Dileep S.V. has been awarded the prestigious DG & IGP Commendation Disc 2025-26 for his outstanding service, dedication, public-friendly policing, and contributions to environmental initiatives. The award adds another feather to the cap of the talented officer from Thirthahalli, Shivamogga….

Read More

ಇನ್‌ಸ್ಟಾಗ್ರಾಮ್ ‘ಜ್ಯೋತಿಷ್ಯ’ಕ್ಕೆ ಮರುಳಾದ ಯುವತಿ: ತಾಯಿಗೆ ಮಾಟ-ಮಂತ್ರದ ಭೀತಿ ಹುಟ್ಟಿಸಿ 1.84 ಲಕ್ಷ ರೂ. ಪೀಕಿದ ಖದೀಮರು!

ಇನ್‌ಸ್ಟಾಗ್ರಾಮ್ ‘ಜ್ಯೋತಿಷ್ಯ’ಕ್ಕೆ ಮರುಳಾದ ಯುವತಿ: ತಾಯಿಗೆ ಮಾಟ-ಮಂತ್ರದ ಭೀತಿ ಹುಟ್ಟಿಸಿ 1.84 ಲಕ್ಷ ರೂ. ಪೀಕಿದ ಖದೀಮರು! Shivamogga lost ₹1.84 lakh to cyber fraudsters after an Instagram astrologer claimed her ailing mother was a victim of black magic. Read how the online scam unfolded. ​ಶಿವಮೊಗ್ಗ: ಸೈಬರ್ ವಂಚಕರು ದಿನಕ್ಕೊಂದು ಹೊಸ ಮಾರ್ಗಗಳ ಮೂಲಕ ಮುಗ್ಧ ಜನರನ್ನು ಬಲೆಗೆ ಬೀಳಿಸುತ್ತಿದ್ದಾರೆ. ಇದೀಗ ಆನ್‌ಲೈನ್ ಜ್ಯೋತಿಷ್ಯದ ಹೆಸರಿನಲ್ಲಿ…

Read More