ರಿಪ್ಪನ್ಪೇಟೆ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಸುಂದರೇಶ್ ಕೆರೆಹಳ್ಳಿ , ಪ್ರಧಾನ ಕಾರ್ಯದರ್ಶಿಯಾಗಿ ಮಲ್ಲಿಕಾರ್ಜುನ್ ಜಿ ಡಿ ನೇಮಕ
Kerehalli Sundaresha has been appointed as the new President of Ripponpete Mahashakti Kendra, with GD…
ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರ ಅದ್ದೂರಿ ಪದಗ್ರಹಣ ಸಮಾರಂಭ – ನೂತನ ಅಧ್ಯಕ್ಷೆ ಶ್ವೇತಾ ಬಂಡಿ ಹೇಳಿದ್ದೇನು.!? ಶಿವಮೊಗ್ಗ : ನೂತನ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆಯಾಗಿ ಅಧಿಕಾರ ವಹಿಸಿಕೊಂಡಿರುವ ಶ್ವೇತಾ ಬಂಡಿ ಅದ್ದೂರಿ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ತುಂಗಭದ್ರಾ ನದಿಯಷ್ಟು ಬೃಹತ್ ಶಕ್ತಿ ತುಂಬಿದೆ ಎಂದು ಬಣ್ಣಿಸಿದರು. ಬಂಜಾರ ಕನ್ವೆಕ್ಷನ್ ಹಾಲ್ನಲ್ಲಿ ನಡೆದ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ಸಮಾಜದಲ್ಲಿ ಧ್ವನಿ ಇಲ್ಲದ ಮಹಿಳೆಯರನ್ನು ನಾಲ್ಕು ಗೋಡೆಗಳ…
ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ವರ್ಗಾವಣೆ ಹೊಸನಗರ ತಹಶೀಲ್ದಾರ್ ಆಗಿ 08-11-2023 ರಂದು ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನಮನ್ನಣೆ ಗಳಿಸಿದ್ದರು. ಹೊಸನಗರ ತಾಲೂಕಿನ ತಹಶೀಲ್ದಾರ್ ರಶ್ಮಿ ಹಾಲೇಶ್ ರವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ರಶ್ಮಿ ಹೆಚ್. ಅವರನ್ನು ಸಾಗರಕ್ಕೆ ವರ್ಗಾವಣೆಗೊಳಿಸಲಾಗಿದೆ. ಹೊಸನಗರ ತಹಶೀಲ್ದಾರ್ ಆಗಿ 08-11-2023 ರಂದು ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನಮನ್ನಣೆ ಗಳಿಸಿದ್ದರು….
ಹೃದಯಾಘಾತದಿಂದ ಪದವಿ ವಿದ್ಯಾರ್ಥಿ ಸಾವು! ಹೃದಯಾಘಾತ ಹಾಗೂ ನ್ಯೂಮೋನಿಯಾದಿಂದ ಶ್ರೀನಿಧಿ ಮೃತಪಟ್ಟಿದ್ಧಾನೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಲವಲವಿಕೆಯಿಂದಿದ್ದ ಯುವಕ ಶ್ರೀನಿಧಿಯ ಅಕಾಲಿಕ ನಿಧನ ಗ್ರಾಮದಲ್ಲಿ ಶೋಕದ ವಾತಾವರಣ ಉಂಟು ಮಾಡಿದೆ. ಶಿವಮೊಗ್ಗ: ಹೃದಯಾಘಾತದಿಂದ ಪದವಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಶಿವಮೊಗ್ಗ ನಗರದ ಹೊರವಲಯ ಬಸವನಗಂಗೂರು ಗ್ರಾಮದಲ್ಲಿ ನಡೆದಿದೆ. ಶ್ರೀನಿಧಿ (20) ಮೃತಪಟ್ಟ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಈತ ನಗರದ ಡಿವಿಎಸ್ ಕಾಲೇಜ್ ನಲ್ಲಿ ಅಂತಿಮ ಪದವಿ ಅಭ್ಯಾಸ ಮಾಡುತ್ತಿದ್ದ. ಜೂನ್ 29 ರ ಭಾನುವಾರ ಮುಂಜಾನೆ…
ಪಿಡಿಓ ಹುದ್ದೆ ಮೇಲ್ದರ್ಜೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ – ಗ್ರಾಮ ಪಂಚಾಯತ್ ಗಳ ಸೇವೆಗಳು ಸಂಪೂರ್ಣ ಬಂದ್ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ನಡೆಸುತ್ತಿರುವ ಅನಿರ್ದಿಷ್ಟ ಕಾಲ ಮುಷ್ಕರಕ್ಕೆ ಬೆಂಬಲ ಸೂಚಿಸುವ ಸಲುವಾಗಿ ಗ್ರಾಮ ಪಂಚಾಯತ್ ಗಳ ಸೇವೆಗಳನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಉಳಿದಿರುವ ಹುದ್ದೆಗಳ ಭರ್ತಿ, ಪಿಡಿಒ ಹುದ್ದೆಯನ್ನು ಮೇಲ್ದರ್ಜೆಗೆ ಸೇರ್ಪಡಿಸಿಕೊಳ್ಳಬೇಕೆಂದು, ಕಾರ್ಯದರ್ಶಿ ಗ್ರೇಡ್ ಒನ್ ಹುದ್ದೆಯಿಂದ ಪಿಡಿಒ ಆಗಿ ಮುಂಬಡ್ತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ,…
Kerehalli Sundaresha has been appointed as the new President of Ripponpete Mahashakti Kendra, with GD Mallikarjun and Katte Arun as General Secretaries, following official orders issued by Hosanagara Mandal President N Satish. ರಿಪ್ಪನ್ಪೇಟೆ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಸುಂದರೇಶ್ ಕೆರೆಹಳ್ಳಿ , ಪ್ರಧಾನ ಕಾರ್ಯದರ್ಶಿಯಾಗಿ ಮಲ್ಲಿಕಾರ್ಜುನ್ ಜಿ ಡಿ ನೇಮಕ ರಿಪ್ಪನ್ಪೇಟೆ: ಪಟ್ಟಣದ ಮಹಾಶಕ್ತಿ ಕೇಂದ್ರದ ನೂತನ ಅಧ್ಯಕ್ಷರಾಗಿ ಕೆರೆಹಳ್ಳಿ ಸುಂದರೇಶ್ ಅವರನ್ನು…
Severe drinking water crisis in Ripponpete Gram Panchayat limits has triggered public anger as borewells have dried up and authorities failed to provide tanker water, leaving residents struggling for basic needs. ರಿಪ್ಪನ್ಪೇಟೆ: ಕಳೆದ ಒಂದು ತಿಂಗಳಿನಿಂದ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರು ಸರಬರಾಜು ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು, ಗವಟೂರು, ಬರುವೆ, ಕೆರೆಹಳ್ಳಿ ಸೇರಿದಂತೆ ಹಲವು ಪ್ರದೇಶಗಳ ನಿವಾಸಿಗಳು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ದಿನಕ್ಕೆ ಒಂದೇ…
Patla Satish Shetty’s Patla Foundation continues to support Yakshagana artists and students by providing free training, housing support, and financial aid, becoming a ray of hope for underprivileged folk artists in Hosanagara. ದುರ್ಬಲ ಕಲಾವಿದರ ಬದುಕಿಗೆ ಬೆಳಕು ನೀಡುತ್ತಿರುವ ಪಟ್ಲ ಸತೀಶ್ ಶೆಟ್ಟಿ – ಶಾಸಕ ಬೇಳೂರು ಗೋಪಾಲಕೃಷ್ಣ ಹೊಸನಗರ : ಇನ್ನೊಬ್ಬರಿಗೆ ಸಹಾಯ ಮಾಡುವುದರಿಂದ ಯಾರೂ ಬಡವರಾಗುವುದಿಲ್ಲ ಬದಲಾಗಿ ಅದು ಹೃದಯವನ್ನು ಶ್ರೀಮಂತಗೊಳಿಸುತ್ತದೆ….
A 35-year-old biker died in a tragic accident near LBS Nagar Flyover in Shivamogga after failing to notice an unmarked road hump, raising concerns over unsafe and unscientific speed breakers ಶಿವಮೊಗ್ಗ: ನಗರದ ಎಲ್ಬಿಎಸ್ ನಗರ ಫ್ಲೈಓವರ್ ಬಳಿ ಹೊಸದಾಗಿ ನಿರ್ಮಿಸಲಾದ ರಸ್ತೆ ಹಂಪ್ ಸ್ಪಷ್ಟವಾಗಿ ಕಾಣದೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಮೃತಪಟ್ಟಿದ್ದಾನೆ. ಶಿವಮೊಗ್ಗದ ವಾದಿ ಉದಾ ನಿವಾಸಿ ಉಲ್ಲಾ (35) ಮೃತ ಯುವಕ…
A nationalised bank’s assistant manager was arrested after allegedly stealing customers’ pledged gold worth nearly ₹4 crore to repay debts incurred through online gaming and casino betting. Police recovered over 1 kg of gold; investigation continues. ಆನ್ಲೈನ್ ಗೇಮಿಂಗ್, ಬೆಟ್ಟಿಂಗ್ ಹಾಗೂ ಕ್ಯಾಸಿನೋ ಜೂಜಾಟದ ಚಟಕ್ಕೆ ಬಿದ್ದು ಲಕ್ಷಾಂತರ ರೂ. ಸಾಲ ಮಾಡಿಕೊಂಡಿದ್ದ ರಾಷ್ಟ್ರೀಕೃತ ಬ್ಯಾಂಕ್ನ ಸಹಾಯಕ ಮ್ಯಾನೇಜರ್ ಒಬ್ಬರು, ಗ್ರಾಹಕರು ಅಡಮಾನ…
Four persons were detained by Belthangady police for illegally hunting turtles from a river to prepare turtle curry for a grandmother’s death ceremony. Turtles were seized and the case was handed over to the Forest Department for further action. ಅಜ್ಜಿ ತಿಥಿಗೆ ಆಮೆ ಸಾರು ತಯಾರಿ: ನಾಲ್ವರ ಬಂಧನ ಮೃತಪಟ್ಟ ಅಜ್ಜಿಯ ತಿಥಿ ಕಾರ್ಯಕ್ರಮಕ್ಕೆ ಅವರು ಬಹಳ ಇಷ್ಟಪಟ್ಟಿದ್ದ ಆಮೆ ಸಾರು…
CSC e-Governance Services India has released a recruitment notification for 252 Aadhaar Operator and Supervisor posts. Eligible 12th pass, ITI, and diploma candidates can apply online till March 10, 2026. ಬೆಂಗಳೂರು: CSC e-Governance Services India ಸಂಸ್ಥೆಯು ಆಧಾರ್ ಮೇಲ್ವಿಚಾರಕ/ಆಪರೇಟರ್ ಹುದ್ದೆಗಳ ಭರ್ತಿಗಾಗಿ ಅಧಿಕೃತ ಅಧಿಸೂಚನೆ ಪ್ರಕಟಿಸಿದೆ. ದೇಶದ ವಿವಿಧ ರಾಜ್ಯಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಒಟ್ಟು 252 ಅಭ್ಯರ್ಥಿಗಳನ್ನು ನೇಮಕ ಮಾಡುವ ಗುರಿಯನ್ನು…
Rippanpet: Tribute to Pulwama martyrs – Memorial program by Hindu Jagran Vedike ರಿಪ್ಪನ್ಪೇಟೆ: ಪುಲ್ವಾಮಾ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ – ಹಿಂದೂ ಜಾಗರಣ ವೇದಿಕೆಯಿಂದ ಸ್ಮರಣಾ ಕಾರ್ಯಕ್ರಮ POSTMAN NEWS KANNADA ರಿಪ್ಪನ್ಪೇಟೆ: 2019ರ ಫೆಬ್ರವರಿ 14ರಂದು ಜಮ್ಮು–ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ನಡೆದ ಭೀಕರ ಉಗ್ರ ದಾಳಿಯಲ್ಲಿ 40 ಸಿಆರ್ಪಿಎಫ್ ಯೋಧರು ಹುತಾತ್ಮರಾದ ದುರ್ಘಟನೆ ಇಡೀ ದೇಶವನ್ನು ದುಃಖದಲ್ಲಿ ಮುಳುಗಿಸಿತ್ತು. ದೇಶದ ಭದ್ರತೆಗೆ ತಮ್ಮ ಅಮೂಲ್ಯ ಪ್ರಾಣಗಳನ್ನು ಅರ್ಪಿಸಿದ ಆ ವೀರ ಯೋಧರ…
ಹಿಂದೂ ಜಾಗೃತನಾಗಿರುವ ಕಾರಣ ಭಾರತ ವಿಶ್ವಗುರುವಾಗಿದೆ -ತಾಲೂಕು ಕಾರ್ಯವಾಹ ಅಶ್ವಥ್ ಮೂಗುಡ್ತಿ ಅಭಿಮತ ಹುಂಚ ಮಂಡಲ ಹಿಂದೂ ಸಂಗಮ ಕಾರ್ಯಕ್ರಮ | ಬೃಹತ್ ಶೋಭಾಯಾತ್ರೆ POSTMAN NEWS KANNADA ಹುಂಚ: ವ್ಯಕ್ತಿ ನಿರ್ಮಾಣದ ಮೂಲಕ ರಾಷ್ಟ್ರ ನಿರ್ಮಾಣ ಎಂಬಂತಹ ಸಿದ್ಧಾಂತವು ಹಿಂದುಗಳನ್ನು ಜಾಗೃತಗೊಳಿಸಿ ಭಾರತ ವಿಶ್ವಗುರುವನ್ನಾಗಿಸಿದೆ. ಹಿಂದೂ ಸಮಾಜ ಜಗತ್ತಿನ ಅತ್ಯಂತ ಹಿರಿಯ ಸಮಾಜ, ವಸುದೈವ ಕುಟುಂಬಕಂ ಎಂಬ ಸಂದೇಶವನ್ನು ಸಾರಿದ ಸಂಸ್ಕೃತಿ ನಮ್ಮದು ಎಂದು ಆರ್ ಎಸ್ ಎಸ್ ತಾಲೂಕು ಕಾರ್ಯವಾಹ ಅಶ್ವಥ್ ಕುಮಾರ್ ಹೇಳಿದರು….
ಒಕ್ಕಲೆಬ್ಬಿಸುವ ಪ್ರಶ್ನೆಯೇ ಇಲ್ಲ; ಯಡಮನೆ ರೈತರಿಗೆ ಸಚಿವ ಮಧು ಬಂಗಾರಪ್ಪ ಭರವಸೆ ಯಡಮನೆ ಗ್ರಾಮದ ರೈತರಿಗೆ ಅರಣ್ಯ ಇಲಾಖೆ ನೋಟಿಸ್ ವಿಚಾರದಲ್ಲಿ ಆತಂಕ ಬೇಡ, ಒಕ್ಕಲೆಬ್ಬಿಸುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದ್ದಾರೆ. ರೈತರ ಹಿತ ಕಾಯಲು ಸರ್ಕಾರ ಬದ್ಧ. ಶಿವಮೊಗ್ಗ: ಸಾಗರ ತಾಲ್ಲೂಕಿನ ಕರೂರು ಹೋಬಳಿಯ ಯಡಮನೆ ಗ್ರಾಮದ ರೈತಾಪಿ ಕುಟುಂಬಗಳಿಗೆ ಅರಣ್ಯ ಇಲಾಖೆ ನೋಟಿಸ್ ನೀಡಿರುವ ವಿಚಾರ ನನ್ನ ಗಮನಕ್ಕೆ ಬಂದ ತಕ್ಷಣವೇ ಅಗತ್ಯ ಕ್ರಮಕ್ಕೆ ಸೂಚನೆ ನೀಡಲಾಗಿದೆ. ಈ…