ಬಿಜೆಪಿ ಸಂಸ್ಥಾಪನಾ ದಿನ ಆಚರಣೆ: ಬಿ ವೈ ರಾಘವೇಂದ್ರ, ಹರತಾಳು ಹಾಲಪ್ಪ ಭಾಗಿ
ಬಿಜೆಪಿ ಸಂಸ್ಥಾಪನಾ ದಿನ ಕೆರೆಹಳ್ಳಿಯಲ್ಲಿ ಭವ್ಯ ಆಚರಣೆ: ರಾಘವೇಂದ್ರ, ಹರತಾಳು ಹಾಲಪ್ಪ ಭಾಗಿ Grand celebration of BJP Foundation…
ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರ ಅದ್ದೂರಿ ಪದಗ್ರಹಣ ಸಮಾರಂಭ – ನೂತನ ಅಧ್ಯಕ್ಷೆ ಶ್ವೇತಾ ಬಂಡಿ ಹೇಳಿದ್ದೇನು.!? ಶಿವಮೊಗ್ಗ : ನೂತನ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆಯಾಗಿ ಅಧಿಕಾರ ವಹಿಸಿಕೊಂಡಿರುವ ಶ್ವೇತಾ ಬಂಡಿ ಅದ್ದೂರಿ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ತುಂಗಭದ್ರಾ ನದಿಯಷ್ಟು ಬೃಹತ್ ಶಕ್ತಿ ತುಂಬಿದೆ ಎಂದು ಬಣ್ಣಿಸಿದರು. ಬಂಜಾರ ಕನ್ವೆಕ್ಷನ್ ಹಾಲ್ನಲ್ಲಿ ನಡೆದ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ಸಮಾಜದಲ್ಲಿ ಧ್ವನಿ ಇಲ್ಲದ ಮಹಿಳೆಯರನ್ನು ನಾಲ್ಕು ಗೋಡೆಗಳ…
ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ವರ್ಗಾವಣೆ ಹೊಸನಗರ ತಹಶೀಲ್ದಾರ್ ಆಗಿ 08-11-2023 ರಂದು ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನಮನ್ನಣೆ ಗಳಿಸಿದ್ದರು. ಹೊಸನಗರ ತಾಲೂಕಿನ ತಹಶೀಲ್ದಾರ್ ರಶ್ಮಿ ಹಾಲೇಶ್ ರವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ರಶ್ಮಿ ಹೆಚ್. ಅವರನ್ನು ಸಾಗರಕ್ಕೆ ವರ್ಗಾವಣೆಗೊಳಿಸಲಾಗಿದೆ. ಹೊಸನಗರ ತಹಶೀಲ್ದಾರ್ ಆಗಿ 08-11-2023 ರಂದು ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನಮನ್ನಣೆ ಗಳಿಸಿದ್ದರು….
ಹೃದಯಾಘಾತದಿಂದ ಪದವಿ ವಿದ್ಯಾರ್ಥಿ ಸಾವು! ಹೃದಯಾಘಾತ ಹಾಗೂ ನ್ಯೂಮೋನಿಯಾದಿಂದ ಶ್ರೀನಿಧಿ ಮೃತಪಟ್ಟಿದ್ಧಾನೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಲವಲವಿಕೆಯಿಂದಿದ್ದ ಯುವಕ ಶ್ರೀನಿಧಿಯ ಅಕಾಲಿಕ ನಿಧನ ಗ್ರಾಮದಲ್ಲಿ ಶೋಕದ ವಾತಾವರಣ ಉಂಟು ಮಾಡಿದೆ. ಶಿವಮೊಗ್ಗ: ಹೃದಯಾಘಾತದಿಂದ ಪದವಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಶಿವಮೊಗ್ಗ ನಗರದ ಹೊರವಲಯ ಬಸವನಗಂಗೂರು ಗ್ರಾಮದಲ್ಲಿ ನಡೆದಿದೆ. ಶ್ರೀನಿಧಿ (20) ಮೃತಪಟ್ಟ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಈತ ನಗರದ ಡಿವಿಎಸ್ ಕಾಲೇಜ್ ನಲ್ಲಿ ಅಂತಿಮ ಪದವಿ ಅಭ್ಯಾಸ ಮಾಡುತ್ತಿದ್ದ. ಜೂನ್ 29 ರ ಭಾನುವಾರ ಮುಂಜಾನೆ…
ಪಿಡಿಓ ಹುದ್ದೆ ಮೇಲ್ದರ್ಜೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ – ಗ್ರಾಮ ಪಂಚಾಯತ್ ಗಳ ಸೇವೆಗಳು ಸಂಪೂರ್ಣ ಬಂದ್ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ನಡೆಸುತ್ತಿರುವ ಅನಿರ್ದಿಷ್ಟ ಕಾಲ ಮುಷ್ಕರಕ್ಕೆ ಬೆಂಬಲ ಸೂಚಿಸುವ ಸಲುವಾಗಿ ಗ್ರಾಮ ಪಂಚಾಯತ್ ಗಳ ಸೇವೆಗಳನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಉಳಿದಿರುವ ಹುದ್ದೆಗಳ ಭರ್ತಿ, ಪಿಡಿಒ ಹುದ್ದೆಯನ್ನು ಮೇಲ್ದರ್ಜೆಗೆ ಸೇರ್ಪಡಿಸಿಕೊಳ್ಳಬೇಕೆಂದು, ಕಾರ್ಯದರ್ಶಿ ಗ್ರೇಡ್ ಒನ್ ಹುದ್ದೆಯಿಂದ ಪಿಡಿಒ ಆಗಿ ಮುಂಬಡ್ತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ,…
ಬಿಜೆಪಿ ಸಂಸ್ಥಾಪನಾ ದಿನ ಕೆರೆಹಳ್ಳಿಯಲ್ಲಿ ಭವ್ಯ ಆಚರಣೆ: ರಾಘವೇಂದ್ರ, ಹರತಾಳು ಹಾಲಪ್ಪ ಭಾಗಿ Grand celebration of BJP Foundation Day at Kerehalli Mahashakti Kendra with participation of MP B.Y. Raghavendra and leader Haratalu Halappa in Shivamogga. ರಿಪ್ಪನ್ ಪೇಟೆ ; ಪಟ್ಟಣದ ಕೆರೆಹಳ್ಳಿ ಮಹಾಶಕ್ತಿ ಕೇಂದ್ರದ ಗವಟೂರು-1 (ಬೂತ್ 220)ನಲ್ಲಿ ಭಾರತೀಯ ಜನತಾ ಪಕ್ಷದ ಸಂಸ್ಥಾಪನಾ ದಿನವನ್ನು ಅತ್ಯಂತ ಉತ್ಸಾಹಭರಿತ ಹಾಗೂ ಭವ್ಯವಾಗಿ ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಶಿವಮೊಗ್ಗ ಲೋಕಸಭಾ…
ಹೊಸನಗರ ವಿಧಾನಸಭಾ ಕ್ಷೇತ್ರದ ಸ್ಥಾನಮಾನ ಮರುಸ್ಥಾಪನೆಗೆ ಸಂಪೂರ್ಣ ಬೆಂಬಲ: ಸಂಸದ ಬಿ. ವೈ. ರಾಘವೇಂದ್ರ Political and religious leaders unite in support of restoring the Hosanagara constituency, with MP B.Y. Raghavendra assuring full backing during the padyatra concluding event at Ripponpete. ರಿಪ್ಪನ್ಪೇಟೆ: ಹೊಸನಗರ ವಿಧಾನಸಭಾ ಕ್ಷೇತ್ರದ ಮರುಸ್ಥಾಪನೆಗೆ ರಾಜಕೀಯ ಮತ್ತು ಧಾರ್ಮಿಕ ನಾಯಕರಿಂದ ಒಗ್ಗಟ್ಟಿನ ಬೆಂಬಲ ವ್ಯಕ್ತವಾಗಿದ್ದು, ಹೋರಾಟಕ್ಕೆ ಹೊಸ ಚೈತನ್ಯ ಸಿಕ್ಕಿದೆ. ಸಂಸದ ಬಿ.ವೈ….
ಸರ್ಕಾರಿ ಆಸ್ಪತ್ರೆ ಹಾಗೂ ವಿದ್ಯಾರ್ಥಿ ನಿಲಯಕ್ಕೆ ಜಿಲ್ಲಾಧಿಕಾರಿ ದಿಡೀರ್ ಭೇಟಿ – ಪರಿಶೀಲನೆ District Commissioner conducted a surprise inspection at Ripponpet Primary Health Centre and Ambedkar Pre-Matric Boys Hostel, reviewing facilities, medicine stock, and interacting with students about their future aspirations. ರಿಪ್ಪನ್ ಪೇಟೆ: ತಾಲೂಕಿನ ರಿಪ್ಪನ್ ಪೇಟೆಯ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಜಿಲ್ಲಾಧಿಕಾರಿ ಪ್ರಭುಲಿಂಗ…
RIPPONPETE | ವಿದ್ಯುತ್ ಕಂಬದಿಂದ ಕೆಳಗೆ ಬಿದ್ದು ಕಾರ್ಮಿಕ ಸಾವು A worker from Mysuru died after falling from an electric pole during maintenance work in Nanjavalli village near Ripponpete. The accident occurred when the pole suddenly broke, leading to severe injuries and death despite treatment. ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಹರತಾಳು ಗ್ರಾಪಂ ವ್ಯಾಪ್ತಿಯ ನಂಜವಳ್ಳಿ ಗ್ರಾಮದಲ್ಲಿ ವಿದ್ಯುತ್ ನಿರ್ವಹಣಾ…
ಹುಂಚದಲ್ಲಿ ಅಗ್ನಿ ಅವಘಡ: ಕ್ಷಣಾರ್ಧದಲ್ಲಿ ಮನೆ ಭಸ್ಮ, ಅಘಾತಕ್ಕೊಳಗಾದ ಮಹಿಳೆ ಆಸ್ಪತ್ರೆಗೆ ದಾಖಲು A sudden fire accident in Huncha village of Hosanagara taluk destroyed a house completely. The house owner was hospitalized due to shock, while locals struggled to control the fire. No casualties were reported, and the cause of the fire is under investigation. ಶಿವಮೊಗ್ಗ ಜಿಲ್ಲೆಯ ಹೊಸನಗರ…
ಹೊಸನಗರ ಕ್ಷೇತ್ರ ಮರುಸ್ಥಾಪನೆಗೆ ಗಟ್ಟಿಯಾದ ಧ್ವನಿ | ಪಕ್ಷಾತೀತ ಹೋರಾಟಕ್ಕೆ ಜನ ಬೆಂಬಲ , ರಾಜಕೀಯ-ಧಾರ್ಮಿಕ ನಾಯಕರ ಒಕ್ಕೊರಲ ಕೂಗು: ಪಾದಯಾತ್ರೆಗೆ ಹರಿದು ಬಂದ ಜನಸಾಗರ Thousands join a massive padayatra in Hosanagar demanding restoration of the विधानसभा constituency, as political leaders, seers, and the public unite for administrative justice and regional development. ಹೊಸನಗರ: ಹಲವು ವರ್ಷಗಳಿಂದ ಮೂಲಭೂತ ಸೌಕರ್ಯಗಳ ಕೊರತೆಯಿಂದ ಬಳಲುತ್ತಿರುವ ಹೊಸನಗರ ಪ್ರದೇಶ…
ದಾದಿಯರ ಸೇವೆ ಚಂಡಿಕಾ ಹೋಮದ ಪುಣ್ಯಕ್ಕೆ ಸಮ: ವಿನಯ್ಗುರೂಜಿ Spiritual leader Vinay GurujI praises nurses’ service as equal to a sacred Chandika Homa during NGO inauguration and free health camp in Ripponpete, highlighting rural healthcare awareness. ರಿಪ್ಪನ್ಪೇಟೆ: ಆಸ್ಪತ್ರೆಗಳಲ್ಲಿ ರೋಗಿಗಳ ಶೂಶ್ರುಷೆ ಮಾಡುವ ದಾದಿಯರ ಸೇವೆ ಚಂಡಿಕಾ ಹೋಮ ಮಾಡಿದಷ್ಟು ಪುಣ್ಯಕರವಾಗಿದ್ದು, ಮಾನವೀಯತೆಯ ಅತ್ಯುನ್ನತ ರೂಪವೆಂದು ಗೌರಿಗದ್ದೆ ಅವದೂತ ಸದ್ಗುರು ವಿನಯ್ಗುರೂಜಿ ಹೇಳಿದರು. ಪಟ್ಟಣದ ಗುಡ್ಶಪರ್ಡ್…
ಕೊಡಚಾದ್ರಿ ಪ್ರವಾಸ ಈಗ ಅಪಾಯಕಾರಿ , ಜೀವಕ್ಕಿಲ್ಲ ಭದ್ರತೆ – ಜೀಪ್ ಮಾಫಿಯಾದ ಅರಾಜಕತೆ ವಿರುದ್ಧ ಪ್ರವಾಸಿಗರ ಆಕ್ರೋಶ! Serious allegations emerge from Kodachadri hill as tourists face overpricing, unsafe jeep rides, and lack of regulation. Concerns rise over safety, illegal practices, and inaction by authorities. ಶಿವಮೊಗ್ಗ ಜಿಲ್ಲೆ ಹಾಗೂ ಪಶ್ಚಿಮ ಘಟ್ಟದ ಪ್ರಮುಖ ಧಾರ್ಮಿಕ-ಪ್ರವಾಸಿ ತಾಣವಾದ ಕೊಡಚಾದ್ರಿ ಪರ್ವತ ಪ್ರದೇಶದಲ್ಲಿ ಪ್ರವಾಸಿಗರು ಹಾಗೂ ಭಕ್ತರು…
ಕೊಳವಂಕ ವ್ಯಾಪ್ತಿಯಲ್ಲಿ ಕಾಡಾನೆ ಪ್ರತ್ಯಕ್ಷ: ಅರಣ್ಯ ಇಲಾಖೆಯ ಕಾರ್ಯಾಚರಣೆ, ಸಾರ್ವಜನಿಕರಿಗೆ ಎಚ್ಚರಿಕೆ ಆನೆ ಸುರಕ್ಷಿತ ಸ್ಥಳಾಂತರಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ಖಡಕ್ ಸೂಚನೆ A lone wild elephant was spotted near Kolavanka limits in Ripponpet, causing panic among villagers. Forest officials launched an operation to drive the elephant back safely into the forest, while MLA Beluru Gopalakrishna issued strict instructions to ensure…
ಪಾದಯಾತ್ರೆಗೆ ತಾಲ್ಲೂಕಿನ ವಿವಿಧ ಸಂಘಟನೆಗಳ ಸಾರ್ವಜನಿಕರ ಅಭೂತ ಪೂರ್ವ ಬೆಂಬಲಕ್ಕೆ ಹೋರಾಟಗಾರರ ಮನವಿ ರಿಪ್ಪನ್ಪೇಟೆ;-ಏಪ್ರಿಲ್ 5 ಮತ್ತು 6 ರಂದು ಹೊಸನಗರ ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಗೆ ಒತ್ತಾಯಿಸಿ ತಾಲ್ಲೂಕಿನ ನಗರದಿಂದ ಸುಮಾರು 45 ಕಿ.ಮೀ. ದೂರದ ರಿಪ್ಪನ್ಪೇಟೆಯವರೆಗೆ ಮಾಜಿ ಶಾಸಕ ಬಿ.ಸ್ವಾಮಿರಾವ್ ಮತ್ತು ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ ಆಭಿನವ ಚನ್ನಬಸವ ಮಹಾಸ್ವಾಮಿಜಿಯವರ ನೇತೃತ್ವದಲ್ಲಿ ನಡೆಸಲಾಗುತ್ತಿರುವ ಪಾದಯಾತ್ರೆಗೆ ತಾಲ್ಲೂಕಿನ ವಿವಿಧ ಸಂಘಟನೆಗಳ ಸಾರ್ವಜನಿಕರ ಅಭೂತ ಪೂರ್ವ ಬೆಂಬಲವನ್ನು ನೀಡುವುದರೊಂದಿಗೆ ಹೋರಾಟಕ್ಕೆ ಶಕ್ತಿಯಾಗಬೇಕು ಎಂದು ಜಿಲ್ಲಾ ಪಂಚಾಯಿತ್ ಮಾಜಿ ಅಧ್ಯಕ್ಷ…