ರಿಪ್ಪನ್ಪೇಟೆ ಐಪಿಎ ಅಬಾಕಸ್ ವಿದ್ಯಾರ್ಥಿಗಳ ಅದ್ಭುತ ಸಾಧನೆ – ರಾಷ್ಟ್ರಮಟ್ಟದಲ್ಲಿ ಸಮಗ್ರ ಪ್ರಶಸ್ತಿಗೆ ಭಾಜನ
Ripponpete IPA Abacus students achieved outstanding success at the World City Cup and National Level…
ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರ ಅದ್ದೂರಿ ಪದಗ್ರಹಣ ಸಮಾರಂಭ – ನೂತನ ಅಧ್ಯಕ್ಷೆ ಶ್ವೇತಾ ಬಂಡಿ ಹೇಳಿದ್ದೇನು.!? ಶಿವಮೊಗ್ಗ : ನೂತನ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆಯಾಗಿ ಅಧಿಕಾರ ವಹಿಸಿಕೊಂಡಿರುವ ಶ್ವೇತಾ ಬಂಡಿ ಅದ್ದೂರಿ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ತುಂಗಭದ್ರಾ ನದಿಯಷ್ಟು ಬೃಹತ್ ಶಕ್ತಿ ತುಂಬಿದೆ ಎಂದು ಬಣ್ಣಿಸಿದರು. ಬಂಜಾರ ಕನ್ವೆಕ್ಷನ್ ಹಾಲ್ನಲ್ಲಿ ನಡೆದ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ಸಮಾಜದಲ್ಲಿ ಧ್ವನಿ ಇಲ್ಲದ ಮಹಿಳೆಯರನ್ನು ನಾಲ್ಕು ಗೋಡೆಗಳ…
ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ವರ್ಗಾವಣೆ ಹೊಸನಗರ ತಹಶೀಲ್ದಾರ್ ಆಗಿ 08-11-2023 ರಂದು ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನಮನ್ನಣೆ ಗಳಿಸಿದ್ದರು. ಹೊಸನಗರ ತಾಲೂಕಿನ ತಹಶೀಲ್ದಾರ್ ರಶ್ಮಿ ಹಾಲೇಶ್ ರವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ರಶ್ಮಿ ಹೆಚ್. ಅವರನ್ನು ಸಾಗರಕ್ಕೆ ವರ್ಗಾವಣೆಗೊಳಿಸಲಾಗಿದೆ. ಹೊಸನಗರ ತಹಶೀಲ್ದಾರ್ ಆಗಿ 08-11-2023 ರಂದು ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನಮನ್ನಣೆ ಗಳಿಸಿದ್ದರು….
ಹೃದಯಾಘಾತದಿಂದ ಪದವಿ ವಿದ್ಯಾರ್ಥಿ ಸಾವು! ಹೃದಯಾಘಾತ ಹಾಗೂ ನ್ಯೂಮೋನಿಯಾದಿಂದ ಶ್ರೀನಿಧಿ ಮೃತಪಟ್ಟಿದ್ಧಾನೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಲವಲವಿಕೆಯಿಂದಿದ್ದ ಯುವಕ ಶ್ರೀನಿಧಿಯ ಅಕಾಲಿಕ ನಿಧನ ಗ್ರಾಮದಲ್ಲಿ ಶೋಕದ ವಾತಾವರಣ ಉಂಟು ಮಾಡಿದೆ. ಶಿವಮೊಗ್ಗ: ಹೃದಯಾಘಾತದಿಂದ ಪದವಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಶಿವಮೊಗ್ಗ ನಗರದ ಹೊರವಲಯ ಬಸವನಗಂಗೂರು ಗ್ರಾಮದಲ್ಲಿ ನಡೆದಿದೆ. ಶ್ರೀನಿಧಿ (20) ಮೃತಪಟ್ಟ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಈತ ನಗರದ ಡಿವಿಎಸ್ ಕಾಲೇಜ್ ನಲ್ಲಿ ಅಂತಿಮ ಪದವಿ ಅಭ್ಯಾಸ ಮಾಡುತ್ತಿದ್ದ. ಜೂನ್ 29 ರ ಭಾನುವಾರ ಮುಂಜಾನೆ…
ಪಿಡಿಓ ಹುದ್ದೆ ಮೇಲ್ದರ್ಜೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ – ಗ್ರಾಮ ಪಂಚಾಯತ್ ಗಳ ಸೇವೆಗಳು ಸಂಪೂರ್ಣ ಬಂದ್ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ನಡೆಸುತ್ತಿರುವ ಅನಿರ್ದಿಷ್ಟ ಕಾಲ ಮುಷ್ಕರಕ್ಕೆ ಬೆಂಬಲ ಸೂಚಿಸುವ ಸಲುವಾಗಿ ಗ್ರಾಮ ಪಂಚಾಯತ್ ಗಳ ಸೇವೆಗಳನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಉಳಿದಿರುವ ಹುದ್ದೆಗಳ ಭರ್ತಿ, ಪಿಡಿಒ ಹುದ್ದೆಯನ್ನು ಮೇಲ್ದರ್ಜೆಗೆ ಸೇರ್ಪಡಿಸಿಕೊಳ್ಳಬೇಕೆಂದು, ಕಾರ್ಯದರ್ಶಿ ಗ್ರೇಡ್ ಒನ್ ಹುದ್ದೆಯಿಂದ ಪಿಡಿಒ ಆಗಿ ಮುಂಬಡ್ತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ,…
Ripponpete IPA Abacus students achieved outstanding success at the World City Cup and National Level competitions held in Puducherry, winning multiple prizes and the overall championship, bringing pride to Ripponpete. ರಿಪ್ಪನ್ಪೇಟೆ ಐಪಿಎ ಅಬಾಕಸ್ ವಿದ್ಯಾರ್ಥಿಗಳ ಅದ್ಭುತ ಸಾಧನೆ – ರಾಷ್ಟ್ರಮಟ್ಟದಲ್ಲಿ ಸಮಗ್ರ ಪ್ರಶಸ್ತಿಗೆ ಭಾಜನ ರಿಪ್ಪನ್ಪೇಟೆ: ಶ್ರಮ, ಶಿಸ್ತು ಮತ್ತು ನಿರಂತರ ಅಭ್ಯಾಸದ ಫಲವಾಗಿ ರಿಪ್ಪನ್ಪೇಟೆಯ ಐಪಿಎ ಅಬಾಕಸ್ ವಿದ್ಯಾರ್ಥಿಗಳು ರಾಷ್ಟ್ರಮಟ್ಟದಲ್ಲೇ ಹೆಮ್ಮೆ ಮೂಡಿಸುವ…
Social media posts claiming to sell Second PUC question papers for money have created panic among students and parents in Karnataka. The examination board has clarified that there is no question paper leak and warned against online fraud. ಬೆಂಗಳೂರು, ಫೆ.26: ಪ್ರಶ್ನೆ ಪತ್ರಿಕೆ ಸೋರಿಕೆ ಮಾಡುವವರ ವಿರುದ್ಧ ನಿರ್ದಾಕ್ಷ್ಯಣ್ಯವಾಗಿ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ಸರ್ಕಾರ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದರೂ, ಮತ್ತೆ…
Malur police cracked a centering sheet theft case in Tirthahalli taluk by arresting a scrap dealer from Byndoor and recovering iron sheets and a goods vehicle worth lakhs. ತೀರ್ಥಹಳ್ಳಿ: ತಾಲ್ಲೂಕಿನ ಕೂಡಿಗೆ ಗ್ರಾಮದಲ್ಲಿ ನಡೆದಿದ್ದ ಮನೆ ನಿರ್ಮಾಣ ಸಾಮಗ್ರಿ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಮಾಳೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಜಿಲ್ಲೆಯ ಬೈಂದೂರು ಮೂಲದ ಗುಜರಿ ವ್ಯಾಪಾರಿಯನ್ನು ಬಂಧಿಸಿ, ಲಕ್ಷಾಂತರ ರೂಪಾಯಿ ಮೌಲ್ಯದ ಸೊತ್ತನ್ನು…
Hosanagara Taluk Working Journalists Association elected new office bearers, with H S Nagaraj as President and Rafi Ripponpete as General Secretary, chosen unanimously at a meeting held in Hosanagara. ಹೊಸನಗರ : ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಹೆಚ್.ಎಸ್. ನಾಗರಾಜ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ರಫ಼ಿ ರಿಪ್ಪನ್ಪೇಟೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಲ್ಲಿನ ಪ್ರವಾಸಿ ಮಂದಿರದಲ್ಲಿ ನಡೆದ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಕಾರ್ಯಕಾರಿ ಸಭೆಯಲ್ಲಿ…
A shocking assault incident reported near Soraba fish market where a driver was tied to a pole and brutally attacked with rods and sticks over a work-related dispute. Police have registered a case against five accused. ಸೊರಬ: ಕೆಲಸದ ವಿಚಾರವಾಗಿ ಉಂಟಾದ ಹಳೆಯ ಕಿರಿಕಿರಿ ಹಿನ್ನೆಲೆಯಲ್ಲಿ ಚಾಲಕನೊಬ್ಬನನ್ನು ಕಂಬಕ್ಕೆ ಕಟ್ಟಿ ಹಾಕಿ ರಾಡ್ ಹಾಗೂ ಕೋಲಿನಿಂದ ಹಲ್ಲೆ ನಡೆಸಿದ ಘಟನೆ ಸೊರಬ ಪಟ್ಟಣದ…
ಕಾಂಗ್ರೆಸ್ಗೆ ಅಧಿಕಾರ ವಿಕೇಂದ್ರಿಕರಣದ ಮೇಲೆ ನಂಬಿಕೆ ಇಲ್ಲ: ಶಾಸಕ ಆರಗ ಜ್ಞಾನೇಂದ್ರ ಟೀಕೆ ರಿಪ್ಪನ್ಪೇಟೆ: ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ವಿಕೇಂದ್ರಿಕರಣದ ಮೇಲೆ ನಂಬಿಕೆ ಇಲ್ಲ. ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಮಹಾತ್ಮ ಗಾಂಧೀಜಿಯವರ ರಾಮರಾಜ್ಯದ ಕನಸನ್ನು ಸಾಕಾರಗೊಳಿಸುವಲ್ಲಿ ಕಾಂಗ್ರೆಸ್ ಸಂಪೂರ್ಣ ವಿಫಲವಾಗಿದೆ ಎಂದು ಶಾಸಕ ಆರಗ ಜ್ಞಾನೇಂದ್ರ ಆರೋಪಿಸಿದರು. ಕೆರೆಹಳ್ಳಿ ಹೋಬಳಿ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ರಿಪ್ಪನ್ಪೇಟೆಯ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದಲ್ಲಿ ಆಯೋಜಿಸಿದ್ದ ವಿಬಿ–ಜಿ ರಾಮ್ ಜಿ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ…
A tragic incident in Shivamogga where a 15-year-old SSLC student was allegedly killed by his classmates following a minor dispute over a cricket game. Police have detained seven juvenile suspects, and the Karnataka government has announced ₹15 lakh compensation to the victim’s family. ಕ್ರಿಕೆಟ್ ಜಗಳಕ್ಕೆ ಎಸ್ಎಸ್ಎಲ್ಸಿ ವಿದ್ಯಾರ್ಥಿ ಬಲಿ; ಏಳು ಮಂದಿ ಸಹಪಾಠಿಗಳು ಪೊಲೀಸ್ ವಶಕ್ಕೆ | ಪ್ರಕರಣದ…
Historic moment for Shivamogga as Ripponpete’s Gagan Gowda is selected as captain of the Karnataka State Kabaddi Team for the National Championship 2026. A proud achievement for the district. ಶಿವಮೊಗ್ಗ ಜಿಲ್ಲೆಯ ಕ್ರೀಡಾ ಇತಿಹಾಸಕ್ಕೆ ಸುವರ್ಣಾಕ್ಷರಗಳಲ್ಲಿ ಸೇರಿಸುವಂತಹ ಮಹತ್ವದ ಸಾಧನೆ ಇದಾಗಿದೆ. ಹೊಸನಗರ ತಾಲೂಕಿನ ರಿಪ್ಪನ್ಪೇಟೆಯ ಇಬ್ಬರು ಪ್ರತಿಭಾನ್ವಿತ ಕ್ರೀಡಾಪಟುಗಳು ಕರ್ನಾಟಕ ರಾಜ್ಯ ಕಬ್ಬಡಿ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದು, ಅದರಲ್ಲೂ ಶಿವಮೊಗ್ಗ ಜಿಲ್ಲೆಯ ಇತಿಹಾಸದಲ್ಲೇ ಮೊದಲ…
A chain accident occurred on the Shivamogga bypass road in front of a Kia showroom, involving a car, auto-rickshaw and a two-wheeler. Several people were injured and the auto driver sustained a leg fracture. Police have registered an FIR. ಶಿವಮೊಗ್ಗ: ನಗರದ ಬೈಪಾಸ್ ರಸ್ತೆಯ ಕಿಯಾ ಶೋರೂಂ ಮುಂಭಾಗದಲ್ಲಿ ನಿನ್ನೆ ಸಂಜೆ 4.30ರ ಸುಮಾರಿಗೆ ಸಂಭವಿಸಿದ ಸರಣಿ ಅಪಘಾತದಲ್ಲಿ ಹಲವರಿಗೆ ಗಾಯಗಳಾಗಿದ್ದು,…
Farmers in Revachikoppa village near Kumsi protested after Forest Department officials stopped borewell drilling on agricultural land, leading to intervention by BJP leaders and talks over land record confusion. ಕುಂಸಿ ತಾಲ್ಲೂಕಿನ ಸಮೀಪದ ರೇವಚಿಕೊಪ್ಪ (ರೇಚಿಕೊಪ್ಪ) ಗ್ರಾಮದಲ್ಲಿ ರೈತರ ಜಮೀನಿನಲ್ಲಿ ಕೊಳವೆ ಬಾವಿ (ಬೋರ್ವೆಲ್) ಕೊರೆಯಲು ಮುಂದಾದ ವೇಳೆ ಅರಣ್ಯ ಇಲಾಖೆ ಅಧಿಕಾರಿಗಳು ಅಡ್ಡಿಪಡಿಸಿದ ಘಟನೆ ಸೋಮವಾರ ನಡೆದಿದೆ. ಇದರಿಂದಾಗಿ ಗ್ರಾಮಸ್ಥ ರೈತರು ಅರಣ್ಯ ಇಲಾಖೆಯ…