Headlines

ಅತಿ ವೇಗದ ಬೈಕ್ ಚಾಲನೆಯಿಂದ ಪಾದಚಾರಿ ಸಾವು : ಬೈಕ್ ಸವಾರನಿಗೆ 1 ವರ್ಷಕ್ಕೂ ಹೆಚ್ಚು ಜೈಲು ಶಿಕ್ಷೆ

ಅತಿ ವೇಗದ ಬೈಕ್ ಚಾಲನೆಯಿಂದ ಪಾದಚಾರಿ ಸಾವು : ಬೈಕ್ ಸವಾರನಿಗೆ 1 ವರ್ಷಕ್ಕೂ ಹೆಚ್ಚು ಜೈಲು ಶಿಕ್ಷೆ Bhadravati court sentences bike rider Nikhil to 1 year 1 month 15 days in jail and imposes ₹11,000 fine for causing pedestrian Bhojaraj’s death in a 2021 road accident. ಭದ್ರಾವತಿ: ಅತಿ ವೇಗ ಹಾಗೂ ಅಜಾಗರೂಕತೆಯಿಂದ ದ್ವಿಚಕ್ರ ವಾಹನ ಚಲಾಯಿಸಿ ಪಾದಚಾರಿಯೊಬ್ಬರ ಸಾವಿಗೆ ಕಾರಣವಾದ ಪ್ರಕರಣದಲ್ಲಿ […]

Read Full News

ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆಗೆ ಸಾವಿರಾರು ಅಭ್ಯರ್ಥಿಗಳು –  ವಸತಿ ಕೊರತೆಯಿಂದ ಬಸ್ ನಿಲ್ದಾಣದಲ್ಲೇ ವಿಶ್ರಾಂತಿ

ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆಗೆ ಸಾವಿರಾರು ಅಭ್ಯರ್ಥಿಗಳು –  ವಸತಿ ಕೊರತೆಯಿಂದ ಬಸ್ ನಿಲ್ದಾಣದಲ್ಲೇ ವಿಶ್ರಾಂತಿ KSRP Police Constable written exam was successfully conducted in Shivamogga and Bhadravati. A total of 12,858 candidates appeared for RPC NKK and RPC KK exams amid various challenges ಶಿವಮೊಗ್ಗ: ಸೆಪ್ಟೆಂಬರ್ 20ರಂದು ಶಿವಮೊಗ್ಗ ಜಿಲ್ಲೆಯಲ್ಲಿ ನಡೆದ ಕೆಎಸ್‌ಆರ್‌ಪಿ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಯ ಲಿಖಿತ ಪರೀಕ್ಷೆಗೆ ದೂರದ ಊರುಗಳಿಂದ ಆಗಮಿಸಿದ ಅಭ್ಯರ್ಥಿಗಳು […]

Read Full News

ಜಿಂಕೆ ಮಾಂಸ ದಾಸ್ತಾನು ಆರೋಪ: ಇಬ್ಬರ ಬಂಧನ

ಜಿಂಕೆ ಮಾಂಸ ದಾಸ್ತಾನು ಆರೋಪ: ಇಬ್ಬರ ಬಂಧನ Forest officials in Shivamogga taluk arrested two persons for allegedly storing deer meat in plastic covers at a house. Another accused is absconding and a search is underway. ಶಿವಮೊಗ್ಗ: ಮನೆಯ ಬಚ್ಚಲು ಮನೆಯಲ್ಲಿ ಕಪ್ಪು ಬಣ್ಣದ ಪ್ಲಾಸ್ಟಿಕ್ ಕವರ್‌ಗಳಲ್ಲಿ ಜಿಂಕೆ ಮಾಂಸವನ್ನು ದಾಸ್ತಾನು ಮಾಡಿದ್ದ ಆರೋಪದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಇಬ್ಬರನ್ನು ಬಂಧಿಸಿರುವ […]

Read Full News

ಕಸ್ತೂರಿರಂಗನ್ ವರದಿ ಸಂವಾದ: ಮಲೆನಾಡಿನ ರೈತರಿಗೆ ಸಿಎಂ ಡಿ.ಕೆ. ಶಿವಕುಮಾರ್ ನೀಡಿದ ಭರವಸೆಗಳೇನು?

ಮಲೆನಾಡಿನ ರೈತರ ಜಮೀನಿಗೆ ಕೈಹಾಕಬೇಡಿ: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ ಕಸ್ತೂರಿರಂಗನ್ ವರದಿ ಸಂವಾದ: ಮಲೆನಾಡಿನ ರೈತರಿಗೆ ಸಿಎಂ ಡಿ.ಕೆ. ಶಿವಕುಮಾರ್ ನೀಡಿದ ಭರವಸೆಗಳೇನು? CM D.K. Shivakumar directs forest officials not to issue fresh notices to traditional Malnad farmers and discusses Kasturirangan report, land rights, Bagair Hukum, 94C, arecanut prices and tourism development at a farmers’ meeting in Thirthahalli. ತೀರ್ಥಹಳ್ಳಿ: ಮಲೆನಾಡಿನಲ್ಲಿ […]

Read Full News

ವಿಶ್ವಕರ್ಮ ಜಯಂತಿ ಕೌಶಲ, ಶ್ರಮ ಹಾಗೂ ಸೃಜನಶೀಲತೆಯ ಪ್ರತೀಕ: ಗಣೇಶ್ ಆಚಾರ್ಯ

ವಿಶ್ವಕರ್ಮ ಜಯಂತಿ ಕೌಶಲ, ಶ್ರಮ ಹಾಗೂ ಸೃಜನಶೀಲತೆಯ ಪ್ರತೀಕ: ಗಣೇಶ್ ಆಚಾರ್ಯ Vishwakarma Jayanti was celebrated by the Kerehalli Hobli Vishwakarma Samaja at Sri Rama Mandir, highlighting the importance of traditional craftsmanship, skills, hard work and heritage. ರಿಪ್ಪನ್‌ಪೇಟೆ : ವಿಶ್ವಕರ್ಮ ಜಯಂತಿ ಕೇವಲ ಪರಂಪರೆಯ ಆಚರಣೆಯಲ್ಲ. ಕೌಶಲ, ಶ್ರಮ ಹಾಗೂ ಸೃಜನಶೀಲತೆಯ ಮಹತ್ವವನ್ನು ಸಾರುವ ಪವಿತ್ರ ದಿನವಾಗಿದೆ ಎಂದು ಭದ್ರಾವತಿ ಸರ್ ಎಂ ವಿ ಕಾಲೇಜಿನ…

Read Full News

ಕೋಡೂರಿನಲ್ಲಿ ಅಗ್ನಿ ಅವಘಡ: ಸರ್ವಸ್ವ ಕಳೆದುಕೊಂಡ ಕಾರ್ಮಿಕನಿಗೆ ಕಟ್ಟಡ ಕಾರ್ಮಿಕರ ಸಂಘದ ಆಸರೆ

ಕೋಡೂರಿನಲ್ಲಿ ಅಗ್ನಿ ಅವಘಡ: ಸರ್ವಸ್ವ ಕಳೆದುಕೊಂಡ ಕಾರ್ಮಿಕನಿಗೆ ಕಟ್ಟಡ ಕಾರ್ಮಿಕರ ಸಂಘದ ಆಸರೆ A fire caused by a suspected short circuit damaged construction worker Sanjeev’s house in Koduru, Hosanagara taluk. The Sri Ramalingeshwara Construction Workers Association provided financial assistance to the affected family. ರಿಪ್ಪನ್ ಪೇಟೆ : ಕೋಡೂರು ಗ್ರಾಮದ ಬಡ ಕಟ್ಟಡ ಕಾರ್ಮಿಕ ಸಂಜೀವ (ಗಾರೆ ಸಂಜು) ಅವರ ಬದುಕು ಮಂಗಳವಾರ ರಾತ್ರಿ…

Read Full News

ಅರಸಾಳಿನಿಂದ ವಿಶ್ವ ವೇದಿಕೆಗೆ; ಕವನಶ್ರೀಗೆ ಸತತ ಮೂರನೇ ಗಿನ್ನಿಸ್ ಸಾಧನೆ

ಅರಸಾಳಿನಿಂದ ವಿಶ್ವ ವೇದಿಕೆಗೆ; ಕವನಶ್ರೀಗೆ ಸತತ ಮೂರನೇ ಗಿನ್ನಿಸ್ ಸಾಧನೆ Arasalu’s Kavanasree H.M. earns two more Guinness World Records as part of Mother India’s Crochet Queens team, taking her total to three Guinness World Records. ರಿಪ್ಪನ್ ಪೇಟೆ : ಅರಸಾಳು ಗ್ರಾಮದ ಕವನಶ್ರೀ ಹೆಚ್.ಎಂ. ಅವರು ‘ಮದರ್ ಇಂಡಿಯಾಸ್ ಕ್ರೋಶೆ ಕ್ವೀನ್ಸ್’ (Mother India’s Crochet Queens) ತಂಡದ ಸದಸ್ಯೆಯಾಗಿ ಭಾಗವಹಿಸಿ ಮತ್ತೆರಡು ಗಿನ್ನಿಸ್ ವರ್ಲ್ಡ್…

Read Full News

ಸರ್ಕಾರಿ ಜಾಗದಲ್ಲಿ ಖಾಸಗಿ ಬೇಲಿ; ಕಂದಾಯ ಅಧಿಕಾರಿಗಳಿಂದ ತೆರವು – ಹಕ್ಕುಪತ್ರ–9/11 ದಾಖಲೆ ಕುರಿತು ವಾಗ್ವಾದ

ರಿಪ್ಪನ್ ಪೇಟೆಯಲ್ಲಿ ಸರ್ಕಾರಿ ಜಾಗದ ಬೇಲಿ ತೆರವು; ಹಕ್ಕುಪತ್ರ–9/11 ದಾಖಲೆ ಕುರಿತು ವಾಗ್ವಾದ Revenue officials removed a fence allegedly erected on government land reserved for an RI residence near Baruve Government Higher Primary School. Dispute over ownership documents and 9/11 records sparks questions. ರಿಪ್ಪನ್‌ಪೇಟೆ: ನಾಡಕಚೇರಿ ಹಿಂಭಾಗದ ಬರುವೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಮೀಪ, ರೆವಿನ್ಯೂ ಇನ್ಸ್‌ಪೆಕ್ಟರ್‌ ವಸತಿ ನಿವೇಶನಕ್ಕಾಗಿ ಮೀಸಲಿಟ್ಟಿರುವ…

Read Full News

ರಿಪ್ಪನ್‌ಪೇಟೆಯಲ್ಲಿ ಮೋದಿ ಜನ್ಮದಿನಾಚರಣೆ : ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ

ರಿಪ್ಪನ್‌ಪೇಟೆಯಲ್ಲಿ ಮೋದಿ ಜನ್ಮದಿನಾಚರಣೆ : ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ Special pooja was offered at Varasiddhi Vinayaka Swamy Temple in Ripponpete on the occasion of Prime Minister Narendra Modi’s 76th birthday under the Seva Sankalpa Abhiyan. ರಿಪ್ಪನ್‌ಪೇಟೆ: ಪ್ರಧಾನಿ ನರೇಂದ್ರ ಮೋದಿಯವರ 76ನೇ ಜನ್ಮದಿನದ ಅಂಗವಾಗಿ ರಿಪ್ಪನ್‌ಪೇಟೆ–ಕೆರೆಹಳ್ಳಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರು ಹಾಗೂ ಅಭಿಮಾನಿಗಳ ವತಿಯಿಂದ ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ…

Read Full News

ಪ್ರಧಾನಿ ಮೋದಿ ಜನ್ಮದಿನ: ಶಿವಮೊಗ್ಗದಲ್ಲಿ ‘ಸೇವಾ ಸಂಕಲ್ಪ ಅಭಿಯಾನ’ಕ್ಕೆ ಚಾಲನೆ

ಪ್ರಧಾನಿ ಮೋದಿ ಜನ್ಮದಿನ: ಶಿವಮೊಗ್ಗದಲ್ಲಿ ‘ಸೇವಾ ಸಂಕಲ್ಪ ಅಭಿಯಾನ’ಕ್ಕೆ ಚಾಲನೆ BJP launches a month-long Seva Sankalpa Abhiyan in Shivamogga to mark Prime Minister Narendra Modi’s birthday, beginning with special prayers at Kote Anjaneya Swamy Temple. ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಬಿಜೆಪಿ ವತಿಯಿಂದ ದೇಶಾದ್ಯಂತ ಒಂದು ತಿಂಗಳ ಕಾಲ ವಿವಿಧ ಸೇವಾ ಕಾರ್ಯಗಳನ್ನು ಒಳಗೊಂಡ ‘ಸೇವಾ ಸಂಕಲ್ಪ ಅಭಿಯಾನ’ ಹಮ್ಮಿಕೊಳ್ಳಲಾಗಿದೆ. ಅಭಿಯಾನದ…

Read Full News

ಮೋದಿ ಹುಟ್ಟುಹಬ್ಬ ‘ನಿರುದ್ಯೋಗಿಗಳ ದಿನ’ವಾಗಿ ಆಚರಣೆ; ಯುವ ಕಾಂಗ್ರೆಸ್ ಪ್ರತಿಭಟನೆ

ಮೋದಿ ಹುಟ್ಟುಹಬ್ಬ ‘ನಿರುದ್ಯೋಗಿಗಳ ದಿನ’ವಾಗಿ ಆಚರಣೆ; ಯುವ ಕಾಂಗ್ರೆಸ್ ಪ್ರತಿಭಟನೆ Youth Congress and NSUI workers in Shivamogga observed Prime Minister Narendra Modi’s birthday as ‘Unemployment Day’ and staged a protest over employment and youth-related issues. ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಯುವ ಕಾಂಗ್ರೆಸ್ ಹಾಗೂ NSUI ಕಾರ್ಯಕರ್ತರು ‘ನಿರುದ್ಯೋಗಿಗಳ ದಿನ’ ಆಚರಿಸಿ ಪ್ರತಿಭಟನೆ ನಡೆಸಿದರು. ನಗರದ ಖಾಸಗಿ ಬಸ್ ನಿಲ್ದಾಣದ…

Read Full News

ಶಿವಮೊಗ್ಗ ಲೋಕಾಯುಕ್ತ ಎಸ್‌ಪಿಯಾಗಿ ಆಂಟನಿ ಜಾನ್ ನೇಮಕ

ಶಿವಮೊಗ್ಗ ಲೋಕಾಯುಕ್ತ ಎಸ್‌ಪಿಯಾಗಿ ಆಂಟನಿ ಜಾನ್ ನೇಮಕ Anthony John has been appointed as the new Lokayukta SP of Shivamogga district. Citizens can report corruption, irregularities and delays in government services to the Lokayukta office. ಶಿವಮೊಗ್ಗ : ಜಿಲ್ಲೆಯ ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗದ ನೂತನ ಪೊಲೀಸ್ ಅಧೀಕ್ಷಕರಾಗಿ (ಎಸ್‌ಪಿ) ಆಂಟನಿ ಜಾನ್ ಅವರು ಅಧಿಕಾರ ವಹಿಸಿಕೊಂಡಿದ್ದಾರೆ. ಈವರೆಗೆ ಶಿವಮೊಗ್ಗ ಲೋಕಾಯುಕ್ತ ಎಸ್‌ಪಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಎಂ.ಎಸ್….

Read Full News

ಕಡವೆ ಬೇಟೆ ಮಾಡಿ ಮಾಂಸ ಕತ್ತರಿಸುತ್ತಿದ್ದಾಗಲೇ ದಾಳಿ! ಮೂವರ ಬಂಧನ | 70 ಕೆ.ಜಿ. ಮಾಂಸ , ಬಂದೂಕು ಜಪ್ತಿ

ಕಡವೆ ಬೇಟೆ ಮಾಡಿ ಮಾಂಸ ಕತ್ತರಿಸುತ್ತಿದ್ದಾಗಲೇ ದಾಳಿ! ಮೂವರ ಬಂಧನ | 70 ಕೆ.ಜಿ. ಮಾಂಸ , ಬಂದೂಕು ಜಪ್ತಿ Forest department officials arrested three accused for illegal deer hunting in M.C. Halli range of Bhadravati and seized 70 kg deer meat, a country-made gun, vehicle and hunting weapons. ಭದ್ರಾವತಿ: ಲಕ್ಕವಳ್ಳಿ ವಲಯದ ಎಂ.ಸಿ.ಹಳ್ಳಿ ಶಾಖಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಕಡವೆ ಬೇಟೆಯಾಡಿ, ಮಾಂಸವನ್ನು ಕತ್ತರಿಸುತ್ತಿದ್ದ…

Read Full News

ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ

ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ One-month skill development training on bakery product preparation will be conducted at the College of Agriculture, Navule, Shivamogga from September 23 to October 22, 2026. Applications are invited from interested candidates. ಶಿವಮೊಗ್ಗ, ಸೆ.16: ಶಿವಮೊಗ್ಗ ನಗರದ ನವುಲೆಯಲ್ಲಿರುವ ಕೃಷಿ ಮಹಾವಿದ್ಯಾಲಯದ ಆವರಣದ ಬೇಕರಿ ಘಟಕದಲ್ಲಿ ವಿವಿಧ ಬೇಕರಿ ಉತ್ಪನ್ನಗಳ ತಯಾರಿಕೆ ಕುರಿತು ಒಂದು ತಿಂಗಳ…

Read Full News

ತೀರ್ಥಹಳ್ಳಿ ಪೊಲೀಸ್ ಠಾಣೆಯ ಗಣಪತಿ ವಿಸರ್ಜನೆ ; ಚಂಡೆ ಸದ್ದಿಗೆ ಡಿವೈಎಸ್‌ಪಿ ಭಾನುಪ್ರಕಾಶ್, ಸಿಪಿಐ ಇಮ್ರಾನ್ ಹೆಜ್ಜೆ

ತೀರ್ಥಹಳ್ಳಿ ಪೊಲೀಸ್ ಠಾಣೆಯ ಗಣಪತಿ ವಿಸರ್ಜನೆ ; ಚಂಡೆ ಸದ್ದಿಗೆ ಡಿವೈಎಸ್‌ಪಿ ಭಾನುಪ್ರಕಾಶ್, ಸಿಪಿಐ ಇಮ್ರಾನ್ ಹೆಜ್ಜೆ Thirthahalli police celebrated Ganesh Visarjan with simplicity as DySP Bhanu Prakash, CPI Imran Baig and other policemen danced to Chende and Nashik Band beats. ತೀರ್ಥಹಳ್ಳಿ: ಪಟ್ಟಣದ ರಥಬೀದಿಯಲ್ಲಿರುವ ಪೊಲೀಸ್ ಠಾಣೆಯಲ್ಲಿ ಕಳೆದ ಮೂರು ವರ್ಷಗಳಿಂದ ಗಣೇಶ ಚತುರ್ಥಿಯಂದು ಗಣಪತಿ ಪ್ರತಿಷ್ಠಾಪಿಸಿ, ಸರಳವಾಗಿ ವಿಸರ್ಜನೆ ಮಾಡುವ ಸಂಪ್ರದಾಯ ಮುಂದುವರಿದಿದೆ. ಈ…

Read Full News