RIPPONPETE | ಬೀದಿ ಬದಿಯ ಸರ್ಕಸ್ನಲ್ಲಿ ಅಪ್ರಾಪ್ತ ಬಾಲಕಿ ಬಳಕೆ ಆರೋಪ: ಪೊಲೀಸರಿಂದ ರಕ್ಷಣೆ
RIPPONPETE | ಬೀದಿ ಬದಿಯ ಸರ್ಕಸ್ನಲ್ಲಿ ಅಪ್ರಾಪ್ತ ಬಾಲಕಿ ಬಳಕೆ ಆರೋಪ: ಪೊಲೀಸರಿಂದ ರಕ್ಷಣೆ Police rescue a minor…
RIPPONPETE | ಬೀದಿ ಬದಿಯ ಸರ್ಕಸ್ನಲ್ಲಿ ಅಪ್ರಾಪ್ತ ಬಾಲಕಿ ಬಳಕೆ ಆರೋಪ: ಪೊಲೀಸರಿಂದ ರಕ್ಷಣೆ Police rescue a minor girl allegedly used in a dangerous circus performance in Ripponpete. Authorities initiate child protection and education measures under RTE. ರಿಪ್ಪನ್ ಪೇಟೆ: ಪಟ್ಟಣದ ಪ್ರಮುಖ ಬೀದಿಗಳಲ್ಲಿ ನಡೆಯುತ್ತಿದ್ದ ಸರ್ಕಸ್ನಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಬಳಸಿಕೊಳ್ಳಲಾಗುತ್ತಿದೆ ಎಂಬ ಮಾಹಿತಿ ಆಧರಿಸಿ ರಿಪ್ಪನ್ ಪೇಟೆ ಪೊಲೀಸರು ಕಾರ್ಯಾಚರಣೆ ನಡೆಸಿ ಬಾಲಕಿಯನ್ನು ರಕ್ಷಿಸಿದ್ದಾರೆ….
ಅರಸಾಳು ಕೆರೆ ಬಳಿ 20 ಅಡಿ ಆಳದ ಕಂದಕಕ್ಕೆ ಉರುಳಿದ ಲಾರಿ; ತಪ್ಪಿದ ಭಾರಿ ಅನಾಹುತ A truck carrying coke from Mangaluru to Ballari rolled into a 20-foot-deep ditch near Arasalu Kere close to Ripponpete after the driver tried to avoid a two-wheeler. No casualties were reported. ರಿಪ್ಪನ್ ಪೇಟೆ: ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ರಸ್ತೆ ಬದಿಯ ಸುಮಾರು 20 ಅಡಿ ಆಳದ…
ಸಾಗರ: ಜೈಲಿನಿಂದ ಬಿಡುಗಡೆಯಾದ ತಂದೆಯನ್ನೇ ಮಗ ಕೊಲೆ ಮಾಡಿದ ಆರೋಪ; ಮೃತದೇಹ ಬಾವಿಗೆ ಎಸೆದು ಮುಚ್ಚಿಟ್ಟ ಶಂಕೆ A man allegedly killed his father in Goragodu near Tumari, Sagara taluk, Shivamogga, after a heated argument. Police have detained the accused and are investigating the case. ಶಿವಮೊಗ್ಗ: ಜೈಲಿನಿಂದ ಇತ್ತೀಚೆಗಷ್ಟೇ ಬಿಡುಗಡೆಯಾಗಿ ಮನೆಗೆ ಮರಳಿದ್ದ ತಂದೆಯನ್ನೇ ಮಗ ಕೊಲೆ ಮಾಡಿದ ಆರೋಪದ ಘಟನೆ ಸಾಗರ ತಾಲೂಕಿನ ತುಮರಿ…
ಸಚಿವ ಸಂಪುಟದ ಖಾತೆ ಹಂಚಿಕೆ ಫೈನಲ್: ಹಿರಿಯ ಸಚಿವರ ಖಾತೆಗಳಲ್ಲೂ ಭಾರೀ ಬದಲಾವಣೆ!10 ದಿನಗಳ ಕುತೂಹಲಕ್ಕೆ ತೆರೆ – ಇಲ್ಲಿದೆ ಸಂಪೂರ್ಣ ವಿವರ! Karnataka government finalizes cabinet portfolios for 19 new ministers, with key changes in major departments and additional responsibilities for senior leaders. ಬೆಂಗಳೂರು, ಆ.12: ರಾಜ್ಯ ರಾಜಕಾರಣದಲ್ಲಿ ಹಲವು ದಿನಗಳಿಂದ ಕುತೂಹಲ ಮೂಡಿಸಿದ್ದ ಸಚಿವ ಸಂಪುಟದ ಖಾತೆ ಹಂಚಿಕೆ ಗೊಂದಲಕ್ಕೆ ಕೊನೆಗೂ ತೆರೆ ಬಿದ್ದಿದೆ. ಮುಖ್ಯಮಂತ್ರಿ…
ರಸ್ತೆಯಲ್ಲೇ ಭತ್ತ ನಾಟಿ ಮಾಡಿ ಗ್ರಾಮಸ್ಥರ ಪ್ರತಿಭಟನೆ; ಹೆದ್ದಾರಿಪುರ ಸಂಪರ್ಕ ರಸ್ತೆ ದುರಸ್ತಿಗೆ ಆಗ್ರಹ Villagers protest by planting paddy on a damaged road in Heddaripur Gram Panchayat limits, demanding immediate repair of the key road connecting Sampalli, Karadiga, Belakodu and Kolavalli villages. ರಿಪ್ಪನ್ ಪೇಟೆ : ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂಪಳ್ಳಿ, ಕರಡಿಗ, ಬೆಳಕೋಡು ಹಾಗೂ ಕೊಳವಳ್ಳಿ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಪ್ರಮುಖ…
ಉಳ್ಳೂರು ಕೆರೆ ಬಳಿ ಮರಕ್ಕೆ ಢಿಕ್ಕಿ ಹೊಡೆದ ಕಂಟೇನರ್ ಲಾರಿ A container lorry lost control and collided with a roadside tree near Ulluru Kere on NH-69 between Shivamogga and Sagara. The driver sustained minor injuries. ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿದ ಕಂಟೇನರ್ ಲಾರಿಯೊಂದು ಮರಕ್ಕೆ ಢಿಕ್ಕಿ ಹೊಡೆದು ಅಪಘಾತಕ್ಕೀಡಾದ ಘಟನೆ ಶಿವಮೊಗ್ಗ–ಸಾಗರ ರಾಷ್ಟ್ರೀಯ ಹೆದ್ದಾರಿ-69ರ ಉಳ್ಳೂರು ಕೆರೆ ಸಮೀಪ ನಡೆದಿದೆ. ಸಾಗರ ಕಡೆಯಿಂದ ಶಿವಮೊಗ್ಗದತ್ತ ತೆರಳುತ್ತಿದ್ದ…
ರಾಜ್ಯಾದ್ಯಂತ ಗುಟ್ಕಾ, ಪಾನ್ ಮಸಾಲಾ ಸೇರಿದಂತೆ ತಂಬಾಕು–ನಿಕೋಟಿನ್ ಉತ್ಪನ್ನಗಳ ಸಂಪೂರ್ಣ ನಿಷೇಧ Karnataka government bans manufacture, storage, transport, distribution and sale of tobacco and nicotine products including gutka and pan masala across the state for one year. ಬೆಂಗಳೂರು: ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಕರ್ನಾಟಕ ಸರ್ಕಾರವು ರಾಜ್ಯಾದ್ಯಂತ ತಂಬಾಕು ಹಾಗೂ ನಿಕೋಟಿನ್ ಹೊಂದಿರುವ ಗುಟ್ಕಾ, ಪಾನ್ ಮಸಾಲಾ ಸೇರಿದಂತೆ ನಿಷೇಧಿತ ಉತ್ಪನ್ನಗಳ ತಯಾರಿಕೆ, ಸಂಗ್ರಹಣೆ, ಸಾಗಣೆ, ವಿತರಣೆ…
ಕೆಂಚನಾಲ ಮಾರಿಕಾಂಬಾ ಜಾತ್ರಾ ಮಹೋತ್ಸವ: ಭಕ್ತಿಭಾವದ ಸಾಗರದಲ್ಲಿ ಮಿಂದೆದ್ದ ಭಕ್ತ ಸಮೂಹ Kenchanaala Marikamba Jatre was celebrated with great devotion and enthusiasm as thousands of devotees gathered to seek the blessings of Sri Marikamba Devi. ಕೆಂಚನಾಲ: ಐತಿಹಾಸಿಕ ಹಿನ್ನೆಲೆಯುಳ್ಳ ಪ್ರಸಿದ್ಧ ಕೆಂಚನಾಲ ಶ್ರೀ ಮಾರಿಕಾಂಬಾ ದೇವಿಯ ವಾರ್ಷಿಕ ಜಾತ್ರಾ ಮಹೋತ್ಸವವು ಅತ್ಯಂತ ವಿಜೃಂಭಣೆ ಹಾಗೂ ಸಡಗರ-ಸಂಭ್ರಮದಿಂದ ಜರುಗಿತು. ಮುಂಜಾನೆಯಿಂದಲೇ ದೇವಾಲಯದ ಆವರಣದಲ್ಲಿ ಸಾವಿರಾರು ಸಂಖ್ಯೆಯಲ್ಲಿ ನೆರೆದ ಭಕ್ತಾದಿಗಳು…
ಹಸೆಮಣೆಗಿಂತ ವೃತ್ತಿಜೀವನಕ್ಕೆ ಆದ್ಯತೆ: ಬದಲಾಗುತ್ತಿರುವ ಭಾರತೀಯ ಮಹಿಳೆಯರ ಮನಸ್ಥಿತಿ! Changing trends among Indian women show a growing preference for education, career, financial independence and personal choice over traditional marriage expectations. ಭಾರತೀಯ ಸಮಾಜದಲ್ಲಿ ವಿವಾಹಕ್ಕೆ ನೀಡಲಾಗುತ್ತಿದ್ದಸಾಂಪ್ರದಾಯಿಕ ಆದ್ಯತೆಯ ನಡುವೆ ಇದೀಗ ಮಹತ್ವದ ಬದಲಾವಣೆಗಳು ಗೋಚರಿಸುತ್ತಿವೆ. ಶಿಕ್ಷಣ, ಉದ್ಯೋಗ, ಆರ್ಥಿಕ ಸ್ವಾವಲಂಬನೆ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿರುವ ಮಹಿಳೆಯರು ಮದುವೆಯನ್ನು ಜೀವನದ ಅನಿವಾರ್ಯ ಹಂತವಾಗಿ ಪರಿಗಣಿಸುವ ಬದಲು,…
ಮಳೆಯಿಂದ ಬಸ್ ನಿಲ್ದಾಣದಲ್ಲಿ ನಿಂತಿದ್ದವರು ಪೊಲೀಸರ ಬಲೆಗೆ : ಸಾವಿರಾರು ಮೌಲ್ಯದ ಗಾಂಜಾ ವಶ Three people were arrested in NR Pura taluk of Shivamogga district for allegedly transporting and selling cannabis. Police seized cannabis worth around ₹50,000 and two bikes. ಶಿವಮೊಗ್ಗ: ಮಳೆಯಿಂದಾಗಿ ಬಸ್ ನಿಲ್ದಾಣದಲ್ಲಿ ಆಶ್ರಯ ಪಡೆದಿದ್ದ ವೇಳೆ ಗಾಂಜಾ ಸಾಗಿಸುತ್ತಿದ್ದ ಮೂವರು ಆರೋಪಿಗಳು ಪೊಲೀಸರ ಬಲೆಗೆ ಬಿದ್ದಿರುವ ಘಟನೆ ಎನ್.ಆರ್.ಪುರ ತಾಲೂಕಿನ ಮುತ್ತಿನಕೊಪ್ಪ…