Headlines

ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರ ಅದ್ದೂರಿ ಪದಗ್ರಹಣ ಸಮಾರಂಭ – ನೂತನ ಅಧ್ಯಕ್ಷೆ ಶ್ವೇತಾ ಬಂಡಿ ಹೇಳಿದ್ದೇನು.!?

ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರ ಅದ್ದೂರಿ ಪದಗ್ರಹಣ ಸಮಾರಂಭ – ನೂತನ ಅಧ್ಯಕ್ಷೆ ಶ್ವೇತಾ ಬಂಡಿ ಹೇಳಿದ್ದೇನು.!? ಶಿವಮೊಗ್ಗ : ನೂತನ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆಯಾಗಿ ಅಧಿಕಾರ ವಹಿಸಿಕೊಂಡಿರುವ ಶ್ವೇತಾ ಬಂಡಿ ಅದ್ದೂರಿ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ತುಂಗಭದ್ರಾ ನದಿಯಷ್ಟು ಬೃಹತ್ ಶಕ್ತಿ  ತುಂಬಿದೆ ಎಂದು ಬಣ್ಣಿಸಿದರು. ಬಂಜಾರ ಕನ್ವೆಕ್ಷನ್ ಹಾಲ್‌ನಲ್ಲಿ ನಡೆದ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ಸಮಾಜದಲ್ಲಿ ಧ್ವನಿ ಇಲ್ಲದ ಮಹಿಳೆಯರನ್ನು ನಾಲ್ಕು ಗೋಡೆಗಳ…

Read More

ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ವರ್ಗಾವಣೆ

ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ವರ್ಗಾವಣೆ ಹೊಸನಗರ ತಹಶೀಲ್ದಾರ್ ಆಗಿ 08-11-2023 ರಂದು ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನಮನ್ನಣೆ ಗಳಿಸಿದ್ದರು. ಹೊಸನಗರ ತಾಲೂಕಿನ ತಹಶೀಲ್ದಾರ್ ರಶ್ಮಿ ಹಾಲೇಶ್ ರವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ರಶ್ಮಿ ಹೆಚ್. ಅವರನ್ನು ಸಾಗರಕ್ಕೆ ವರ್ಗಾವಣೆಗೊಳಿಸಲಾಗಿದೆ. ಹೊಸನಗರ ತಹಶೀಲ್ದಾರ್ ಆಗಿ 08-11-2023 ರಂದು ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನಮನ್ನಣೆ ಗಳಿಸಿದ್ದರು….

Read More

ಹೃದಯಾಘಾತದಿಂದ ಪದವಿ ವಿದ್ಯಾರ್ಥಿ ಶ್ರೀನಿಧಿ ಸಾವು!

ಹೃದಯಾಘಾತದಿಂದ ಪದವಿ ವಿದ್ಯಾರ್ಥಿ ಸಾವು! ಹೃದಯಾಘಾತ ಹಾಗೂ ನ್ಯೂಮೋನಿಯಾದಿಂದ ಶ್ರೀನಿಧಿ ಮೃತಪಟ್ಟಿದ್ಧಾನೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಲವಲವಿಕೆಯಿಂದಿದ್ದ ಯುವಕ ಶ್ರೀನಿಧಿಯ ಅಕಾಲಿಕ ನಿಧನ ಗ್ರಾಮದಲ್ಲಿ ಶೋಕದ ವಾತಾವರಣ ಉಂಟು ಮಾಡಿದೆ. ಶಿವಮೊಗ್ಗ:  ಹೃದಯಾಘಾತದಿಂದ ಪದವಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಶಿವಮೊಗ್ಗ ನಗರದ ಹೊರವಲಯ ಬಸವನಗಂಗೂರು ಗ್ರಾಮದಲ್ಲಿ ನಡೆದಿದೆ. ಶ್ರೀನಿಧಿ (20) ಮೃತಪಟ್ಟ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಈತ ನಗರದ ಡಿವಿಎಸ್ ಕಾಲೇಜ್ ನಲ್ಲಿ ಅಂತಿಮ ಪದವಿ ಅಭ್ಯಾಸ ಮಾಡುತ್ತಿದ್ದ. ಜೂನ್ 29 ರ ಭಾನುವಾರ ಮುಂಜಾನೆ…

Read More

ಪಿಡಿಓ ಹುದ್ದೆ ಮೇಲ್ದರ್ಜೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ – ಗ್ರಾಮ ಪಂಚಾಯತ್ ಗಳ ಸೇವೆಗಳು ಸಂಪೂರ್ಣ ಬಂದ್

ಪಿಡಿಓ ಹುದ್ದೆ ಮೇಲ್ದರ್ಜೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ – ಗ್ರಾಮ ಪಂಚಾಯತ್ ಗಳ ಸೇವೆಗಳು ಸಂಪೂರ್ಣ ಬಂದ್ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ನಡೆಸುತ್ತಿರುವ ಅನಿರ್ದಿಷ್ಟ ಕಾಲ ಮುಷ್ಕರಕ್ಕೆ‌ ಬೆಂಬಲ ಸೂಚಿಸುವ ಸಲುವಾಗಿ ಗ್ರಾಮ ಪಂಚಾಯತ್ ಗಳ ಸೇವೆಗಳನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಉಳಿದಿರುವ ಹುದ್ದೆಗಳ ಭರ್ತಿ, ಪಿಡಿಒ ಹುದ್ದೆಯನ್ನು ಮೇಲ್ದರ್ಜೆಗೆ ಸೇರ್ಪಡಿಸಿಕೊಳ್ಳಬೇಕೆಂದು, ಕಾರ್ಯದರ್ಶಿ ಗ್ರೇಡ್ ಒನ್ ಹುದ್ದೆಯಿಂದ ಪಿಡಿಒ ಆಗಿ ಮುಂಬಡ್ತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ,…

Read More

ಹೆಂಡತಿಗೆ ಜೀವ ಬೆದರಿಕೆ ಹಾಕಿದ್ದ ಪತಿಗೆ 1 ವರ್ಷ ಕಾರಾಗೃಹ ಶಿಕ್ಷೆ ವಿಧಿಸಿದ ಕೋರ್ಟ್

ಹೆಂಡತಿಗೆ ಜೀವ ಬೆದರಿಕೆ ಹಾಕಿದ್ದ ಪತಿಗೆ 1 ವರ್ಷ ಕಾರಾಗೃಹ ಶಿಕ್ಷೆ ವಿಧಿಸಿದ ಕೋರ್ಟ್ ಶಿವಮೊಗ್ಗ : ತನ್ನ ಹೆಂಡತಿಗೆ ಜೀವ ಬೆದರಿಕೆ ಹಾಕಿ ಮನೆಯಿಂದ ಹೊರಹಾಕಿದ್ದ ಪತಿ ಗೆ ಒಂದು ವರ್ಷ ಕಾರಾಗೃಹ ಶಿಕ್ಷೆ ವಿಧಿಸಿ ಶಿವಮೊಗ್ಗ ಕೋರ್ಟ್ ತೀರ್ಪು ನೀಡಿದೆ. ಭದ್ರಾವತಿ ತಾಲೂಕಿನ ಗುಂಡೇರಿ ಕ್ಯಾಂಪ್ ನಿವಾಸಿ ಹರೀಶ್ ಎಂಬಾತ 2018 ರಲ್ಲಿ ಮದುವೆಯಾಗಿದ್ದ ಹೆಂಡತಿಗೆ ಕಿರುಕುಳ ನೀಡಿ ಮನೆಯಿಂದ ಹೊರಹಾಕಿದ್ದ. ನಂತರ ಮತ್ತೆ ಮನೆಗೆ ಬಂದಾಗ ಆಕೆಗೆ ಜೀವ ಬೆದರಿಕೆ ಹಾಕಿ ಮನೆಯಿಂದ…

Read More

ಇಬ್ಬರು ಅಂತರ್ ರಾಜ್ಯ ಬೈಕ್ ಕಳ್ಳರ ಬಂಧನ – 14 ದ್ವಿಚಕ್ರ ವಾಹನಗಳು ವಶಕ್ಕೆ

ಇಬ್ಬರು ಅಂತರ್ ರಾಜ್ಯ ಬೈಕ್ ಕಳ್ಳರ ಬಂಧನ – 14 ದ್ವಿಚಕ್ರ ವಾಹನಗಳು ವಶಕ್ಕೆ ಶಿವಮೊಗ್ಗ : ಇಬ್ಬರು ದ್ವಿಚಕ್ರ ವಾಹನ ಕಳ್ಳರನ್ನು ಬಂಧಿಸಿ ವಿವಿಧ ಜಿಲ್ಲೆಗಳಲ್ಲಿ ಕಳ್ಳತನ ಮಾಡಲಾಗಿದ್ದ 14 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳುವಲ್ಲಿ ಭದ್ರಾವತಿ ಹಳೇನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಶಿವಮೊಗ್ಗ ಟಿಪ್ಪುನಗರದ ನಿವಾಸಿ ಶಾದಾಬ್ ಖಾನ್ (23) ಹಾಗೂ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕು, ನೆಲ್ಲೂರು ಗ್ರಾಮದ ನಿವಾಸಿ ಶಹಬಾಜ್ ಅಹ್ಮದ್(24) ಎಂಬ ಇಬ್ಬರು ಕಳ್ಳರನ್ನು ಬಂಧಿಸಿ 14 ದ್ವಿಚಕ್ರ ವಾಹನಗಳನ್ನು ಪೊಲೀಸರು…

Read More

ಕಾರು ತೆಗೆಯುವಂತೆ ಹಾರನ್ ಮಾಡಿದ್ದಕ್ಕೆ ಖಾಸಗಿ ಬಸ್ ಚಾಲಕನ ಮೇಲೆ ಹಲ್ಲೆ

ಕಾರು ತೆಗೆಯುವಂತೆ ಹಾರನ್ ಮಾಡಿದ್ದಕ್ಕೆ ಖಾಸಗಿ ಬಸ್ ಚಾಲಕನ ಮೇಲೆ ಹಲ್ಲೆ ಶಿವಮೊಗ್ಗ : ಅಡ್ಡ ನಿಲ್ಲಿಸಿದ್ದ ಕಾರು ತೆಗೆಯುವಂತೆ ಹಾರನ್ಮಾಡಿದ್ದಕ್ಕೆ ನವದುರ್ಗ ಬಸ್ ಚಾಲಕನ ಮೇಲೆ ಹಲ್ಲೆ ನಡೆಸಲಾಗಿದೆ. ಶಿವಮೊಗ್ಗದ ಬಸ್‌ ನಿಲ್ದಾಣದ ಸಮೀಪ ಬ್ರೆಟ್ ಹೊಟೇಲ್ ಎದುರು ಘಟನೆ ನಡೆದಿದೆ. ನವದುರ್ಗ ಬಸ್‌ ಚಾಲಕ ಬಿ.ಎಸ್.ರವಿ ಮೇಲೆ ಹಲ್ಲೆ ನಡೆಸಲಾಗಿದೆ. ಬಸ್ಸು ರಾತ್ರಿ ಶಿವಮೊಗ್ಗದಿಂದ ಮಂಗಳೂರಿಗೆ ತೆರಳುತ್ತಿತ್ತು. ನಿಲ್ದಾಣದಿಂದ ಹೊರ ಬಂದು ಬೈಟ್ ಹೊಟೇಲ್ ಮುಂಭಾಗ ಪ್ರಯಾಣಿಕರನ್ನು ಹತ್ತಿಸಿಕೊಳ್ಳಲು ಚಾಲಕ ರವಿ ಬಸ್ ನಿಲ್ಲಿಸಿದ್ದರು….

Read More

RIPPONPETE | ತಳಲೆಯಲ್ಲಿ ನಾಳೆ ಟ್ರಾಕ್ಟರ್ ಮತ್ತು ಟ್ರೈಲರ್ ರಿವರ್ಸ್ ಸ್ಪರ್ಧೆ – ಕನ್ನಡ ರಾಜ್ಯೋತ್ಸವದ ಸಂಭ್ರಮದಲ್ಲಿ ವಿಭಿನ್ನ ಕಾರ್ಯಕ್ರಮ

RIPPONPETE | ತಳಲೆಯಲ್ಲಿ ನಾಳೆ ಟ್ರಾಕ್ಟರ್ ಮತ್ತು ಟ್ರೈಲರ್ ರಿವರ್ಸ್ ಸ್ಪರ್ಧೆ – ಕನ್ನಡ ರಾಜ್ಯೋತ್ಸವದ ಸಂಭ್ರಮದಲ್ಲಿ ವಿಭಿನ್ನ ಕಾರ್ಯಕ್ರಮ ರಿಪ್ಪನ್ ಪೇಟೆ : ಕುಮದ್ವತಿ ಟ್ರಾಕ್ಟರ್ ಮಾಲೀಕರು, ಚಾಲಕರು ಹಾಗೂ ಗೆಳೆಯರ ಬಳಗ ಮೂಗೂಡ್ತಿ-ತಳಲೆ ಇವರ ವತಿಯಿಂದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಪ್ರಥಮ ವರ್ಷದ ಟ್ರಾಕ್ಟರ್ ಮತ್ತು ಟ್ರೈಲರ್ ರಿವರ್ಸ್ ಸ್ಪರ್ಧೆ ಆಯೋಜಿಸಲಾಗಿದೆ. ಈ ಸ್ಪರ್ಧೆ ನವೆಂಬರ್ 9, 2025, ಭಾನುವಾರ ಬೆಳಗ್ಗೆ 9 ಗಂಟೆಗೆ ನಡೆಯಲಿದ್ದು, ಶಿವಮೊಗ್ಗ ಜಿಲ್ಲೆಯೊಳಗಿನ ಸ್ಪರ್ಧಿಗಳಿಗೆ ಮಾತ್ರ ಭಾಗವಹಿಸಲು ಅವಕಾಶ…

Read More

SHIVAMOGGA | ‘ಅಕ್ಕ ಪಡೆ’ ತಂಡ‌‌ ರಚನೆಗೆ ಮಹಿಳೆಯರಿಂದ ಅರ್ಜಿ‌ಆಹ್ವಾನ

SHIVAMOGGA | ಅಕ್ಕ ಪಡೆ ತಂಡ‌‌ ರಚನೆಗೆ ಮಹಿಳೆಯರಿಂದ ಅರ್ಜಿ‌ಆಹ್ವಾನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಸಂಕಷ್ಟದಲ್ಲಿರುವ ದುರ್ಬಲ ಮಹಿಳೆಯರು ಮತ್ತು ಮಕ್ಕಳಿಗೆ ತಕ್ಷಣದ ರಕ್ಷಣೆ ನೀಡುವ ಉದ್ದೇಶದಿಂದ ಜಿಲ್ಲೆಯಲ್ಲಿ ಅಕ್ಕ ಪಡೆ ತಂಡ ರಚನೆ ಮಾಡಲು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ತಂಡಕ್ಕೆ ಎನ್ ಸಿ ಸಿ ‘ಸಿ’ ಪ್ರಮಾಣ ಪತ್ರ ಹೊಂದಿರುವ 5 ಮಹಿಳಾ ಅಭ್ಯರ್ಥಿಗಳನ್ನು ಸೇವಾ ಗುತ್ತಿಗೆ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಅಭ್ಯರ್ಥಿಗಳು 35 ರಿಂದ 45 ವರ್ಷದೊಳಗಿನವರಾಗಿದ್ದು,…

Read More

ಧರ್ಮಸ್ಥಳ ಸಂಘಕ್ಕೆ ಹಣ ಕಟ್ಟಲು ತೆರಳುತ್ತಿದ್ದ ಯುವತಿಯ ಸರ ಅಪಹರಣ

ಧರ್ಮಸ್ಥಳ ಸಂಘಕ್ಕೆ ಹಣ ಕಟ್ಟಲು ತೆರಳುತ್ತಿದ್ದ ಯುವತಿಯ ಸರ ಅಪಹರಣ ಶಿವಮೊಗ್ಗ : ಧರ್ಮಸ್ಥಳ ಸಂಘಕ್ಕೆ ಹಣ ಕಟ್ಟಲು ಸ್ಕೂಟಿಯಲ್ಲಿ ತೆರಳುತ್ತಿದ್ದ ಯುವತಿಯೊಬ್ಬರ ಸರವನ್ನು ಕಳ್ಳನೊಬ್ಬ ಎಳೆದು ಕದ್ದೊಯ್ದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಮಾಹಿತಿಯ ಪ್ರಕಾರ, ಪೇಪರ್ ಫ್ಯಾಕ್ಟರಿಯ ಶಾರದ ನಗರ ನಿವಾಸಿಯಾದ ಯುವತಿ ಸ್ಕೂಟಿಯಲ್ಲಿ ತೆರಳುತ್ತಿದ್ದ ವೇಳೆ ಹಿಂದಿನಿಂದ ಬಂದ ಬೈಕ್ ಸವಾರ ಕಳ್ಳನೊಬ್ಬ ಆಕೆಯ ಕೊರಳಲ್ಲಿದ್ದ 9 ಗ್ರಾಂ ತೂಕದ ಚಿನ್ನದ ಸರವನ್ನು ಎಳೆದು ಕದ್ದೊಯ್ದಿದ್ದಾನೆ. ಅಕಸ್ಮಿಕ ಎಳೆಯಾಟದಿಂದ ಯುವತಿ ಬೈಕ್‌ನಿಂದ ಕೆಳಗೆ ಬಿದ್ದು…

Read More

ಸ್ವೀಟ್‌ ಬಾಕ್ಸ್‌ನಲ್ಲಿ ಗಾಂಜಾ ಅಡಗಿಸಿ ಜೈಲಿಗೆ ತರುವ ಯತ್ನ – ಯುವಕನ ಬಂಧನ

ಸ್ವೀಟ್‌ ಬಾಕ್ಸ್‌ನಲ್ಲಿ ಗಾಂಜಾ ಅಡಗಿಸಿ ಜೈಲಿಗೆ ತರುವ ಯತ್ನ – ಯುವಕನ ಬಂಧನ ಶಿವಮೊಗ್ಗ: ಖೈದಿಯೊಬ್ಬನಿಗೆ ಸಿಹಿ ನೀಡುವ ನೆಪದಲ್ಲಿ ಗಾಂಜಾ ತರುವ ಯತ್ನ ಮಾಡಿದ ಯುವಕನ ಕೃತ್ಯ ಬಹಿರಂಗಗೊಂಡಿದೆ. ಶಿವಮೊಗ್ಗದ ಕೇಂದ್ರ ಕಾರಾಗೃಹದ ತಪಾಸಣೆ ವೇಳೆ ಈ ಘಟನೆ ಬೆಳಕಿಗೆ ಬಂದಿದೆ. ಸೋಮಿನಕೊಪ್ಪದ ನಿವಾಸಿ ಸೈಯದ್ ವಾಸೀಂ (25) ಬಂಧಿತನಾಗಿದ್ದಾನೆ. ಆತ ಸ್ಥಳೀಯ ಬೇಕರಿಯಿಂದ ತಂದಿದ್ದ ಸ್ವೀಟ್‌ ಬಾಕ್ಸ್‌ನಲ್ಲಿ ಗಾಂಜಾ ಅಡಗಿಸಿಕೊಂಡು ಖೈದಿ ಮೆಹಬೂಬ್ ಖಾನ್‌ಗೆ ತಲುಪಿಸಲು ಬಂದಿದ್ದ ಎಂದು ತಿಳಿದುಬಂದಿದೆ. ಜೈಲು ಪ್ರವೇಶದ್ವಾರದಲ್ಲಿ ನಿಯೋಜಿತರಾಗಿದ್ದ…

Read More

ಹೊಸನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ. ಚಂದ್ರಮೌಳಿಗೆ ಮಾತೃವಿಯೋಗ

ಹೊಸನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ. ಚಂದ್ರಮೌಳಿಗೆ ಮಾತೃವಿಯೋಗ ಹೊಸನಗರ: ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ. ಚಂದ್ರಮೌಳಿ ಅವರ ತಾಯಿ ಗಿರಿಜಮ್ಮ (90) ಅಲ್ಪಕಾಲದ ಅನಾರೋಗ್ಯದಿಂದ ಗುರುವಾರ ಮಧ್ಯಾಹ್ನ 12 ಗಂಟೆಗೆ ತಮ್ಮ ಸ್ವಗೃಹ ಗೌಡಕೊಪ್ಪದಲ್ಲಿ ನಿಧನರಾದರು. ಮೃತರು ನಾಲ್ವರು ಪುತ್ರರು, ಇಬ್ಬರು ಪುತ್ರಿಯರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ಕೋಡೂರಿನ ಗೌಡಕೊಪ್ಪದಲ್ಲಿರುವ ಅವರ ಜಮೀನಿನಲ್ಲಿ ವೀರಶೈವ ಲಿಂಗಾಯತ ಸಂಪ್ರದಾಯದಂತೆ ನೆರವೇರಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ….

Read More

SSLC, ದ್ವಿತೀಯ ಪಿಯುಸಿ ಪರೀಕ್ಷೆ : 1 ಮತ್ತು 2 ಅಂತಿಮ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

SSLC, ದ್ವಿತೀಯ ಪಿಯುಸಿ ಪರೀಕ್ಷೆ : 1 ಮತ್ತು 2 ಅಂತಿಮ ಪರೀಕ್ಷೆಯ ವೇಳಾಪಟ್ಟಿ ಪ್ರಕಟ ಬೆಂಗಳೂರು: 2025-26ನೇ ಸಾಲಿನ SSLC ಮತ್ತು ದ್ವೀತಿಯ ಪಿಯುಸಿ ಪರೀಕ್ಷೆ 1 ಮತ್ತು 2 ಅಂತಿಮ ವೇಳಾಪಟ್ಟಿಯನ್ನ ಶಿಕ್ಷಣ ‌ಇಲಾಖೆ ಪ್ರಕಟ ಮಾಡಿದೆ. ಫೆಬ್ರವರಿಯಿಂದಲೇ ಈ ವರ್ಷದ ಪರೀಕ್ಷೆಗಳು ಪ್ರಾರಂಭವಾಗಲಿದ್ದು, ಮೇ ಗೆ ಎರಡು ಪರೀಕ್ಷೆಗಳು ಮುಗಿಯಲಿವೆ. SSLC ಪರೀಕ್ಷೆ 1 ಮಾರ್ಚ್ 18 ರಿಂದ ಏಪ್ರಿಲ್ 2 ವರೆಗೆ ನಡೆದರೆ, SSLC ಪರೀಕ್ಷೆ 2 ಮೇ 18 ರಿಂದ…

Read More

ಅಂಗನವಾಡಿಗೆ ನುಗ್ಗಿ ಎಣ್ಣೆ ಪಾರ್ಟಿ ಮಾಡಿ ಮೊಟ್ಟೆ ತಿಂದು , ಧಾನ್ಯಗಳನ್ನು ಹಾಳುಗೆಡವಿದ ದುಷ್ಕರ್ಮಿಗಳು

ಅಂಗನವಾಡಿಗೆ ನುಗ್ಗಿ ಎಣ್ಣೆ ಪಾರ್ಟಿ ಮಾಡಿ ಮೊಟ್ಟೆ , ಧಾನ್ಯ ಹಾಳುಗೆಡವಿದ ದುಷ್ಕರ್ಮಿಗಳು ಶಿವಮೊಗ್ಗ: ತಾಲೂಕಿನ ಕುಂಸಿ ಗ್ರಾಮದ ಅಂಗನವಾಡಿ ಕೇಂದ್ರ ಮತ್ತು ಮಹಿಳಾ ಒಕ್ಕೂಟದ ಕೊಠಡಿಗೆ ನುಗ್ಗಿದ ದುಷ್ಕರ್ಮಿಗಳ ಕೃತ್ಯ ಸ್ಥಳೀಯರನ್ನು ಬೆಚ್ಚಿಬೀಳಿಸಿದೆ. ಮದ್ಯಪಾನದಲ್ಲೇ ತೇಲಿದ ದುಷ್ಕರ್ಮಿಗಳು ಮೊದಲು ಕೊಠಡಿಗಳ ಬೀಗಗಳನ್ನು ಮುರಿದು ಒಳನುಗ್ಗಿದ್ದಾರೆ. ನಂತರ ಟೇಬಲ್ ಸುತ್ತಲು ಕುರ್ಚಿಗಳನ್ನು ಅಣಿಗೊಳಿಸಿ ಕುಳಿತು ಮದ್ಯ ಸೇವಿಸಿದ್ದು, ಸ್ಥಳದಲ್ಲಿ ಮದ್ಯದ ಬಾಟಲಿಗಳ ಕವರ್‌ಗಳು ಹಾಗೂ ಟವೆಲ್‌ಗಳು ಚೆಲ್ಲಾಪಿಲ್ಲಿಯಾಗಿರುವುದು ಪತ್ತೆಯಾಗಿದೆ. ಅಲ್ಲದೆ, ಸರ್ಕಾರದಿಂದ ಅಂಗನವಾಡಿಗೆ ನೀಡಲಾಗಿದ್ದ ಆಹಾರ ಧಾನ್ಯಗಳನ್ನು…

Read More