Headlines

ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರ ಅದ್ದೂರಿ ಪದಗ್ರಹಣ ಸಮಾರಂಭ – ನೂತನ ಅಧ್ಯಕ್ಷೆ ಶ್ವೇತಾ ಬಂಡಿ ಹೇಳಿದ್ದೇನು.!?

ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರ ಅದ್ದೂರಿ ಪದಗ್ರಹಣ ಸಮಾರಂಭ – ನೂತನ ಅಧ್ಯಕ್ಷೆ ಶ್ವೇತಾ ಬಂಡಿ ಹೇಳಿದ್ದೇನು.!? ಶಿವಮೊಗ್ಗ : ನೂತನ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆಯಾಗಿ ಅಧಿಕಾರ ವಹಿಸಿಕೊಂಡಿರುವ ಶ್ವೇತಾ ಬಂಡಿ ಅದ್ದೂರಿ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ತುಂಗಭದ್ರಾ ನದಿಯಷ್ಟು ಬೃಹತ್ ಶಕ್ತಿ  ತುಂಬಿದೆ ಎಂದು ಬಣ್ಣಿಸಿದರು. ಬಂಜಾರ ಕನ್ವೆಕ್ಷನ್ ಹಾಲ್‌ನಲ್ಲಿ ನಡೆದ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ಸಮಾಜದಲ್ಲಿ ಧ್ವನಿ ಇಲ್ಲದ ಮಹಿಳೆಯರನ್ನು ನಾಲ್ಕು ಗೋಡೆಗಳ…

Read More

ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ವರ್ಗಾವಣೆ

ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ವರ್ಗಾವಣೆ ಹೊಸನಗರ ತಹಶೀಲ್ದಾರ್ ಆಗಿ 08-11-2023 ರಂದು ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನಮನ್ನಣೆ ಗಳಿಸಿದ್ದರು. ಹೊಸನಗರ ತಾಲೂಕಿನ ತಹಶೀಲ್ದಾರ್ ರಶ್ಮಿ ಹಾಲೇಶ್ ರವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ರಶ್ಮಿ ಹೆಚ್. ಅವರನ್ನು ಸಾಗರಕ್ಕೆ ವರ್ಗಾವಣೆಗೊಳಿಸಲಾಗಿದೆ. ಹೊಸನಗರ ತಹಶೀಲ್ದಾರ್ ಆಗಿ 08-11-2023 ರಂದು ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನಮನ್ನಣೆ ಗಳಿಸಿದ್ದರು….

Read More

ಹೃದಯಾಘಾತದಿಂದ ಪದವಿ ವಿದ್ಯಾರ್ಥಿ ಶ್ರೀನಿಧಿ ಸಾವು!

ಹೃದಯಾಘಾತದಿಂದ ಪದವಿ ವಿದ್ಯಾರ್ಥಿ ಸಾವು! ಹೃದಯಾಘಾತ ಹಾಗೂ ನ್ಯೂಮೋನಿಯಾದಿಂದ ಶ್ರೀನಿಧಿ ಮೃತಪಟ್ಟಿದ್ಧಾನೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಲವಲವಿಕೆಯಿಂದಿದ್ದ ಯುವಕ ಶ್ರೀನಿಧಿಯ ಅಕಾಲಿಕ ನಿಧನ ಗ್ರಾಮದಲ್ಲಿ ಶೋಕದ ವಾತಾವರಣ ಉಂಟು ಮಾಡಿದೆ. ಶಿವಮೊಗ್ಗ:  ಹೃದಯಾಘಾತದಿಂದ ಪದವಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಶಿವಮೊಗ್ಗ ನಗರದ ಹೊರವಲಯ ಬಸವನಗಂಗೂರು ಗ್ರಾಮದಲ್ಲಿ ನಡೆದಿದೆ. ಶ್ರೀನಿಧಿ (20) ಮೃತಪಟ್ಟ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಈತ ನಗರದ ಡಿವಿಎಸ್ ಕಾಲೇಜ್ ನಲ್ಲಿ ಅಂತಿಮ ಪದವಿ ಅಭ್ಯಾಸ ಮಾಡುತ್ತಿದ್ದ. ಜೂನ್ 29 ರ ಭಾನುವಾರ ಮುಂಜಾನೆ…

Read More

ಪಿಡಿಓ ಹುದ್ದೆ ಮೇಲ್ದರ್ಜೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ – ಗ್ರಾಮ ಪಂಚಾಯತ್ ಗಳ ಸೇವೆಗಳು ಸಂಪೂರ್ಣ ಬಂದ್

ಪಿಡಿಓ ಹುದ್ದೆ ಮೇಲ್ದರ್ಜೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ – ಗ್ರಾಮ ಪಂಚಾಯತ್ ಗಳ ಸೇವೆಗಳು ಸಂಪೂರ್ಣ ಬಂದ್ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ನಡೆಸುತ್ತಿರುವ ಅನಿರ್ದಿಷ್ಟ ಕಾಲ ಮುಷ್ಕರಕ್ಕೆ‌ ಬೆಂಬಲ ಸೂಚಿಸುವ ಸಲುವಾಗಿ ಗ್ರಾಮ ಪಂಚಾಯತ್ ಗಳ ಸೇವೆಗಳನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಉಳಿದಿರುವ ಹುದ್ದೆಗಳ ಭರ್ತಿ, ಪಿಡಿಒ ಹುದ್ದೆಯನ್ನು ಮೇಲ್ದರ್ಜೆಗೆ ಸೇರ್ಪಡಿಸಿಕೊಳ್ಳಬೇಕೆಂದು, ಕಾರ್ಯದರ್ಶಿ ಗ್ರೇಡ್ ಒನ್ ಹುದ್ದೆಯಿಂದ ಪಿಡಿಒ ಆಗಿ ಮುಂಬಡ್ತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ,…

Read More

ಮಾನವ–ವನ್ಯಜೀವಿ ಸಂಘರ್ಷ ತಡೆಯಲು ಸಮುದಾಯದ ಸಹಕಾರ ಅಗತ್ಯ: ಪಿಎಸ್‌ಐ ವಿನಾಯಕ್

ಮಾನವ–ವನ್ಯಜೀವಿ ಸಂಘರ್ಷ ತಡೆಯಲು ಸಮುದಾಯದ ಸಹಕಾರ ಅಗತ್ಯ: ಪಿಎಸ್‌ಐ ವಿನಾಯಕ್ Forest Mobile Squad PSI K. Vinayak stressed the need for biodiversity conservation and community participation to prevent increasing human-wildlife conflicts during World Environment Day celebrations in Konandur. ಕೋಣಂದೂರು: ಅರಣ್ಯ ಸಂಪತ್ತು ಹಾಗೂ ಜೀವ ವೈವಿಧ್ಯದ ಸಂರಕ್ಷಣೆ ಇಂದಿನ ಕಾಲದ ತುರ್ತು ಅಗತ್ಯವಾಗಿದ್ದು, ಮಾನವ–ವನ್ಯಜೀವಿ ಸಂಘರ್ಷ ತಡೆಗಟ್ಟಲು ಸಾರ್ವಜನಿಕರ ಸಕ್ರಿಯ ಸಹಕಾರ ಅಗತ್ಯ ಎಂದು ಅರಣ್ಯ…

Read More

ನಾಗರಿಕ ಬಂದೂಕು ತರಬೇತಿ ಶಿಬಿರ: ಆಸಕ್ತರಿಂದ ಅರ್ಜಿ ಆಹ್ವಾನ

ನಾಗರಿಕ ಬಂದೂಕು ತರಬೇತಿ ಶಿಬಿರ: ಆಸಕ್ತರಿಂದ ಅರ್ಜಿ ಆಹ್ವಾನ Shivamogga District Police has invited applications from interested citizens for the Civilian Gun Training Camp scheduled in July 2026. Applications are available at police stations and DAR office. ಶಿವಮೊಗ್ಗ, ಜೂನ್ 7: ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ 2026ರ ಜುಲೈ ತಿಂಗಳಲ್ಲಿ ನಾಗರಿಕರಿಗಾಗಿ ವಿಶೇಷ ಬಂದೂಕು ತರಬೇತಿ ಶಿಬಿರ ಆಯೋಜಿಸಲಾಗಿದ್ದು, ಆಸಕ್ತ ನಾಗರಿಕರಿಂದ ಅರ್ಜಿಗಳನ್ನು…

Read More

ಆನಂದಪುರ ; ‘ಪ್ರಾಚೀನ ಬಂಗಾರದ ನಾಣ್ಯ’ ಹೆಸರಿನಲ್ಲಿ ₹9.60 ಲಕ್ಷ ವಂಚನೆ – ಸಿನಿಮೀಯ ಶೈಲಿಯಲ್ಲಿ ಪರಾರಿಯಾದ ಖದೀಮರು

ಆನಂದಪುರ ; ‘ಪ್ರಾಚೀನ ಬಂಗಾರದ ನಾಣ್ಯ’ ಹೆಸರಿನಲ್ಲಿ ₹9.60 ಲಕ್ಷ ವಂಚನೆ – ಸಿನಿಮೀಯ ಶೈಲಿಯಲ್ಲಿ ಪರಾರಿಯಾದ ಖದೀಮರು A Mysuru man was allegedly cheated of ₹9.60 lakh in Shivamogga after fraudsters lured him with a fake deal involving ancient gold coins and treasure. Police have registered a case and launched an investigation. ಶಿವಮೊಗ್ಗ: ಹಳೆಯ ಕಾಲದ ನಿಧಿ ಹಾಗೂ ಪ್ರಾಚೀನ ಬಂಗಾರದ…

Read More

ಹಳ್ಳದಲ್ಲಿ ಮಹಿಳಾ ಬ್ಯಾಂಕ್ ಉದ್ಯೋಗಿಯ ನಗ್ನ ಮೃತದೇಹ ಪತ್ತೆ

ಹಳ್ಳದಲ್ಲಿ ಮಹಿಳಾ ಬ್ಯಾಂಕ್ ಉದ್ಯೋಗಿಯ ನಗ್ನ ಮೃತದೇಹ ಪತ್ತೆ A 38-year-old woman employee of Karnataka Grameena Bank was found dead in a drain near DC Camp Road in Ballari. Police have launched an investigation to determine the cause of death. ಬಳ್ಳಾರಿ ; ನಗರದಲ್ಲಿ ಆತಂಕ ಸೃಷ್ಟಿಸಿರುವ ಘಟನೆಯೊಂದು ಬೆಳಕಿಗೆ ಬಂದಿದ್ದು, ಡಿ.ಸಿ. ಕ್ಯಾಂಪ್ ರಸ್ತೆ ಸಮೀಪದ ಅಂದ್ರಾಳ್ ಹಳ್ಳದಲ್ಲಿ ಮಹಿಳೆಯ ನಗ್ನ ಮೃತದೇಹ…

Read More

ಕ್ರೇನ್‌ಗೆ ಸಿಲುಕಿ ಕಾರ್ಮಿಕ ದುರ್ಮರಣ: ಶಿವಮೊಗ್ಗದಲ್ಲಿ ಕಾಮಗಾರಿ ವೇಳೆ ದುರಂತ

ಕ್ರೇನ್‌ಗೆ ಸಿಲುಕಿ ಕಾರ್ಮಿಕ ದುರ್ಮರಣ: ಶಿವಮೊಗ್ಗದಲ್ಲಿ ಕಾಮಗಾರಿ ವೇಳೆ ದುರಂತ A 45-year-old construction worker from Belthangady died after getting trapped in a crane during temple construction work near Doddamma Temple in Shivamogga. Police have registered a case and launched an investigation. ಶಿವಮೊಗ್ಗ: ನಗರದ ದೊಡ್ಡಮ್ಮ ದೇವಸ್ಥಾನದ ಸಮೀಪ ನಡೆಯುತ್ತಿದ್ದ ಕಾಮಗಾರಿ ವೇಳೆ ಕ್ರೇನ್‌ಗೆ ಸಿಲುಕಿ ಕಾರ್ಮಿಕನೊಬ್ಬ ಮೃತಪಟ್ಟ ದುರ್ಘಟನೆ ಶುಕ್ರವಾರ ಸಂಭವಿಸಿದೆ. ಮೃತರನ್ನು…

Read More

RIPPONPETE | ಮಲೆನಾಡಿನ ಮಡಿಲಲ್ಲಿ ಮತ್ತೆ ಅನಾವರಣಗೊಂಡ ಪ್ರಾಚೀನ ಜೈನ ಧರ್ಮದ ಹೆಜ್ಜೆಗುರುತುಗಳು – ಗವಟೂರಿನಲ್ಲಿ 12-13ನೇ ಶತಮಾನದ ಶಿಲ್ಪಕಲಾ ವೈಭವ ಪತ್ತೆ

RIPPONPETE | ಕೆರೆ ಅಗೆಯುವಾಗ ಸಿಕ್ಕಿತು ಬೃಹತ್ ಜೈನ ತೀರ್ಥಂಕರರ ಮೂರ್ತಿ! – ಗವಟೂರಿನಲ್ಲಿ 12-13ನೇ ಶತಮಾನದ ಶಿಲ್ಪಕಲಾ ವೈಭವ ಪತ್ತೆ An ancient 12th-century Jain Tirthankara idol and pedestal ruins were unearthed during a lake excavation in Gavatru village, near Ripponpet. Explore this historic Malenadu discovery! ರಿಪ್ಪನ್‌ಪೇಟೆ : ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಗವಟೂರು ಗ್ರಾಮದಲ್ಲಿ ನಡೆಯುತ್ತಿದ್ದ ಕೆರೆ ಅಭಿವೃದ್ಧಿ ಕಾಮಗಾರಿಯ ವೇಳೆ ಪುರಾತನ…

Read More

ಹುಲಿಕಲ್ ಘಾಟಿಯಲ್ಲಿ ಹೊತ್ತಿ ಉರಿದ ಶ್ರೀ ದುರ್ಗಾಂಬ ಬಸ್; ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು

ಹುಲಿಕಲ್ ಘಾಟಿಯಲ್ಲಿ ಹೊತ್ತಿ ಉರಿದ ಶ್ರೀ ದುರ್ಗಾಂಬ ಬಸ್; ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು A major fire accident occurred involving a Sri Durgamba bus at Balebare Ghat on the Shivamogga-Udupi border. The bus was completely gutted, but all passengers and crew escaped safely without injuries. ಶಿವಮೊಗ್ಗ, ಜೂನ್ 6: ಶಿವಮೊಗ್ಗ-ಉಡುಪಿ ಗಡಿ ಭಾಗದ ಪ್ರಸಿದ್ಧ ಬಾಳೆಬರೇ ಘಾಟಿಯಲ್ಲಿ ಇಂದು ಬೆಳಿಗ್ಗೆ ಭಾರೀ ಆತಂಕದ…

Read More

ರಿಪ್ಪನ್ ಪೇಟೆ ಸಮೀಪ ಭೀಕರ ರಸ್ತೆ ಅಪಘಾತ: ಹತ್ತಕ್ಕೂ ಹೆಚ್ಚು ಮಂದಿಗೆ ಗಾಯ, ಶಿವಮೊಗ್ಗಕ್ಕೆ ರವಾನೆ

ರಿಪ್ಪನ್ ಪೇಟೆ ಸಮೀಪ ಭೀಕರ ರಸ್ತೆ ಅಪಘಾತ: ಹತ್ತಕ್ಕೂ ಹೆಚ್ಚು ಮಂದಿಗೆ ಗಾಯ, ಶಿವಮೊಗ್ಗಕ್ಕೆ ರವಾನೆ More than ten people were injured in a serious road accident near Baluru, close to Ripponpet, after a collision between a Bolero pickup and a Canter lorry. The injured were shifted to Shivamogga for treatment. ರಿಪ್ಪನ್ ಪೇಟೆ :  ಸಮೀಪದ ಬಾಳೂರು ಬಳಿ ಶನಿವಾರ ಸಂಭವಿಸಿದ…

Read More

ವಾಹನ ಸವಾರರಿಗೆ ಗುಡ್ ನ್ಯೂಸ್: ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ 50% ರಿಯಾಯಿತಿ

ವಾಹನ ಸವಾರರಿಗೆ ಗುಡ್ ನ್ಯೂಸ್: ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ 50% ರಿಯಾಯಿತಿ The Karnataka government has announced a 50% concession on pending traffic violation fines registered between 1991 and 2022. Vehicle owners can avail the benefit from June 21 to July 10, 2026. ಶಿವಮೊಗ್ಗ, ಜೂನ್ 5: ವಾಹನಗಳ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಬಾಕಿ ಇರುವ ದಂಡವನ್ನು ಶೇಕಡಾ…

Read More

ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ಸಿಹಿ ಹಂಚಿ NSUI ಸಂಭ್ರಮಾಚರಣೆ

ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ಸಿಹಿ ಹಂಚಿ NSUI ಸಂಭ್ರಮಾಚರಣೆ NSUI workers and students in Shivamogga celebrated the Karnataka government’s announcement of free bus passes for school and college students by distributing sweets and expressing gratitude to Chief Minister D.K. Shivakumar. ಶಿವಮೊಗ್ಗ, ಜೂನ್ 5: ರಾಜ್ಯ ಸರ್ಕಾರವು ಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸೌಲಭ್ಯ ಘೋಷಣೆ ಮಾಡಿರುವ…

Read More