ಮಾವಿನಹಣ್ಣುಗಳನ್ನು ರಸ್ತೆಗೆ ಸುರಿದು ವ್ಯಾಪಾರಿಯ ಆಕ್ರೋಶ!ಕಾರಣವೇನು ಈ ಸುದ್ದಿ ನೋಡಿ
ಮಾವಿನಹಣ್ಣುಗಳನ್ನು ರಸ್ತೆಗೆ ಸುರಿದು ವ್ಯಾಪಾರಿಯ ಆಕ್ರೋಶ!ಕಾರಣವೇನು ಈ ಸುದ್ದಿ ನೋಡಿ Tension prevailed in Shiralakoppa as a trader…
ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರ ಅದ್ದೂರಿ ಪದಗ್ರಹಣ ಸಮಾರಂಭ – ನೂತನ ಅಧ್ಯಕ್ಷೆ ಶ್ವೇತಾ ಬಂಡಿ ಹೇಳಿದ್ದೇನು.!? ಶಿವಮೊಗ್ಗ : ನೂತನ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆಯಾಗಿ ಅಧಿಕಾರ ವಹಿಸಿಕೊಂಡಿರುವ ಶ್ವೇತಾ ಬಂಡಿ ಅದ್ದೂರಿ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ತುಂಗಭದ್ರಾ ನದಿಯಷ್ಟು ಬೃಹತ್ ಶಕ್ತಿ ತುಂಬಿದೆ ಎಂದು ಬಣ್ಣಿಸಿದರು. ಬಂಜಾರ ಕನ್ವೆಕ್ಷನ್ ಹಾಲ್ನಲ್ಲಿ ನಡೆದ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ಸಮಾಜದಲ್ಲಿ ಧ್ವನಿ ಇಲ್ಲದ ಮಹಿಳೆಯರನ್ನು ನಾಲ್ಕು ಗೋಡೆಗಳ…
ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ವರ್ಗಾವಣೆ ಹೊಸನಗರ ತಹಶೀಲ್ದಾರ್ ಆಗಿ 08-11-2023 ರಂದು ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನಮನ್ನಣೆ ಗಳಿಸಿದ್ದರು. ಹೊಸನಗರ ತಾಲೂಕಿನ ತಹಶೀಲ್ದಾರ್ ರಶ್ಮಿ ಹಾಲೇಶ್ ರವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ರಶ್ಮಿ ಹೆಚ್. ಅವರನ್ನು ಸಾಗರಕ್ಕೆ ವರ್ಗಾವಣೆಗೊಳಿಸಲಾಗಿದೆ. ಹೊಸನಗರ ತಹಶೀಲ್ದಾರ್ ಆಗಿ 08-11-2023 ರಂದು ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನಮನ್ನಣೆ ಗಳಿಸಿದ್ದರು….
ಹೃದಯಾಘಾತದಿಂದ ಪದವಿ ವಿದ್ಯಾರ್ಥಿ ಸಾವು! ಹೃದಯಾಘಾತ ಹಾಗೂ ನ್ಯೂಮೋನಿಯಾದಿಂದ ಶ್ರೀನಿಧಿ ಮೃತಪಟ್ಟಿದ್ಧಾನೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಲವಲವಿಕೆಯಿಂದಿದ್ದ ಯುವಕ ಶ್ರೀನಿಧಿಯ ಅಕಾಲಿಕ ನಿಧನ ಗ್ರಾಮದಲ್ಲಿ ಶೋಕದ ವಾತಾವರಣ ಉಂಟು ಮಾಡಿದೆ. ಶಿವಮೊಗ್ಗ: ಹೃದಯಾಘಾತದಿಂದ ಪದವಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಶಿವಮೊಗ್ಗ ನಗರದ ಹೊರವಲಯ ಬಸವನಗಂಗೂರು ಗ್ರಾಮದಲ್ಲಿ ನಡೆದಿದೆ. ಶ್ರೀನಿಧಿ (20) ಮೃತಪಟ್ಟ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಈತ ನಗರದ ಡಿವಿಎಸ್ ಕಾಲೇಜ್ ನಲ್ಲಿ ಅಂತಿಮ ಪದವಿ ಅಭ್ಯಾಸ ಮಾಡುತ್ತಿದ್ದ. ಜೂನ್ 29 ರ ಭಾನುವಾರ ಮುಂಜಾನೆ…
ಪಿಡಿಓ ಹುದ್ದೆ ಮೇಲ್ದರ್ಜೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ – ಗ್ರಾಮ ಪಂಚಾಯತ್ ಗಳ ಸೇವೆಗಳು ಸಂಪೂರ್ಣ ಬಂದ್ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ನಡೆಸುತ್ತಿರುವ ಅನಿರ್ದಿಷ್ಟ ಕಾಲ ಮುಷ್ಕರಕ್ಕೆ ಬೆಂಬಲ ಸೂಚಿಸುವ ಸಲುವಾಗಿ ಗ್ರಾಮ ಪಂಚಾಯತ್ ಗಳ ಸೇವೆಗಳನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಉಳಿದಿರುವ ಹುದ್ದೆಗಳ ಭರ್ತಿ, ಪಿಡಿಒ ಹುದ್ದೆಯನ್ನು ಮೇಲ್ದರ್ಜೆಗೆ ಸೇರ್ಪಡಿಸಿಕೊಳ್ಳಬೇಕೆಂದು, ಕಾರ್ಯದರ್ಶಿ ಗ್ರೇಡ್ ಒನ್ ಹುದ್ದೆಯಿಂದ ಪಿಡಿಒ ಆಗಿ ಮುಂಬಡ್ತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ,…
ಮಾವಿನಹಣ್ಣುಗಳನ್ನು ರಸ್ತೆಗೆ ಸುರಿದು ವ್ಯಾಪಾರಿಯ ಆಕ್ರೋಶ!ಕಾರಣವೇನು ಈ ಸುದ್ದಿ ನೋಡಿ Tension prevailed in Shiralakoppa as a trader protested against road encroachment clearance by dumping mangoes on the main road during a municipal eviction drive. ಶಿರಾಳಕೊಪ್ಪ: ರಸ್ತೆ ಒತ್ತುವರಿ ಮಾಡಿಕೊಂಡು ವ್ಯಾಪಾರ ನಡೆಸುತ್ತಿದ್ದ ವ್ಯಾಪಾರಿಗಳನ್ನು ತೆರವುಗೊಳಿಸುವ ವೇಳೆ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಪಟ್ಟಣದಲ್ಲಿ ಹೈಡ್ರಾಮಾ ನಡೆದಿದೆ. ಪಟ್ಟಣ ಪಂಚಾಯಿತಿ ಅಧಿಕಾರಿಗಳ ಕ್ರಮಕ್ಕೆ ವಿರೋಧ ವ್ಯಕ್ತಪಡಿಸಿದ ವ್ಯಾಪಾರಿಯೊಬ್ಬರು ಬುಟ್ಟಿಗಳಲ್ಲಿದ್ದ…
ಕೇರಳ ಸಚಿವ ಸಂಪುಟಕ್ಕೆ ಸಾಗರದ ಅಳಿಯ ಪಿ.ಸಿ. ವಿಷ್ಣುನಾಥ್ ಸೇರ್ಪಡೆ The induction of Kerala Congress Cabinet Minister P.C. Vishnunadh brings joy to Tumari in Sagar taluk, as he is married to local Kannada poet Ha.Ma. Kanaka. ಶಿವಮೊಗ್ಗ: ವಿ.ಡಿ. ಸತೀಶನ್ ನೇತೃತ್ವದ ನೂತನ ಕೇರಳ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟದಲ್ಲಿ ಪಿ.ಸಿ. ವಿಷ್ಣುನಾಥ್ ಅವರಿಗೆ ಸ್ಥಾನ ಒಲಿದಿರುವುದು, ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಶರಾವತಿ ಹಿನ್ನೀರಿನ…
ಕೃಷಿ ಹೊಂಡದ ಬಳಿ ಮಣ್ಣಿನಲ್ಲಿ ಮುಚ್ಚಿಟ್ಟಿದ್ದ ಬೀಟೆ ಮರ ವಶ – ಹೊಸನಗರ ಅರಣ್ಯಾಧಿಕಾರಿಗಳ ದಾಳಿ Forest officials in Hosanagara taluk seized 14 illegally stored old Beete wood log pieces hidden near an encroached land close to Nandri reserve forest. A forest case has been registered under Karnataka Forest Acts. ಹೊಸನಗರ ತಾಲ್ಲೂಕಿನ ಕೆರೆಹಳ್ಳಿ ಹೋಬಳಿಯ ನಂದ್ರಿ ಗ್ರಾಮದ ಸರ್ವೇ ನಂ.15ರ ನಂದ್ರಿ…
ರೌಡಿಶೀಟರ್ ಆದಿಲ್ ಬಂಧನ: ಪರಪ್ಪನ ಅಗ್ರಹಾರ ಜೈಲಿಗೆ ಸ್ಥಳಾಂತರ Shivamogga police arrested rowdy-sheeter Adil, a prime accused in the Yaseen Qureshi murder and kidnapping cases. He has been shifted to Parappana Agrahara Jail under tight security. ಶಿವಮೊಗ್ಗ: ನಗರದಲ್ಲಿ ಸರಣಿ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದಾನೆ ಎನ್ನಲಾದ ಹಾಗೂ ಯಾಸೀನ್ ಖುರೇಶಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ರೌಡಿಶೀಟರ್ ಆದಿಲ್ ಹಾಗೂ ಆತನ ಸಹಚರನನ್ನು ಡಿವೈಎಸ್ಪಿ ಸಂಜೀವ್…
ಸಿಡಿಲಿನ ಅಬ್ಬರ: 52 ಕುರಿಗಳ ದುರ್ಮರಣ Lightning strike at Siriyuru in Bhadravathi taluk kills 52 sheep, causing huge loss to shepherds. Heavy rain and strong winds also damage houses in several villages. ಭದ್ರಾವತಿ: ತಾಲೂಕಿನ ಕಲ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಿರಿಯೂರು ಗ್ರಾಮದಲ್ಲಿ ಭಾನುವಾರ ಸಂಜೆ ಸಂಭವಿಸಿದ ಸಿಡಿಲಿನ ಅವಘಡದಲ್ಲಿ ೫೨ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ…
ಯುವ ಕವಿ ಮಂಜುನಾಥ ಭಂಡಾರಿ ಅವರ “ಚೈತ್ರ ಚೇತನ” ಕವನ ಸಂಕಲನ ಬಿಡುಗಡೆ The “Chaitra Chetana” poetry collection by young poet and writer Manjunath Bhandari was released in a literary and cultural event attended by writers, poets, and literature lovers. ರಿಪ್ಪನ್ ಪೇಟೆ : ಪಟ್ಟಣದ ಯುವ ಕವಿ ಹಾಗೂ ಸಾಹಿತಿ ಮಂಜುನಾಥ ಭಂಡಾರಿ ಅವರ “ಚೈತ್ರ ಚೇತನ” ಕವನ ಸಂಕಲನ ಬಿಡುಗಡೆ ಸಮಾರಂಭವು ಭಾನುವಾರ…
ಕಾಣೆಯಾಗಿದ್ದಾರೆ ; ಮಾಹಿತಿ ನೀಡಲು ಮನವಿ ಶಿವಮೊಗ್ಗ; ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಬುದ್ಧನಗರ ನಿವಾಸಿಯಾದ 32 ವರ್ಷದ ಮೊಹಮ್ಮದ್ ಆದಿಲ್ ಎಂಬುವವರು, ಏ.15 ರಿಂದ ಕಾಣೆಯಾಗಿದ್ದಾರೆ. ಈತನ ಚಹರೆ 5.4 ಅಡಿ ಎತ್ತರ, ದಪ್ಪ ಮೈಕಟ್ಟು, ಎಣ್ಣೆಗೆಂಪು ಮೈಬಣ್ಣ ಹೊಂದಿರುತ್ತಾರೆ. ಈತನ ಬಗ್ಗೆ ಸುಳಿವು ಇದ್ದಲ್ಲಿ ದೊಡ್ಡಪೇಟೆ ಪೊಲೀಸ್ ಠಾಣೆಯನ್ನು 08182-261414/ 9972426144 ಗಳನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ಪ್ರಕಟಣೆ ತಿಳಿಸಿದೆ.
ವಿದ್ಯುತ್ ತಂತಿ ದುರಸ್ತಿ ವೇಳೆ ದುರಂತ: ಮೆಸ್ಕಾಂ ಲೈನ್ಮನ್ ವಿದ್ಯುತ್ ಸ್ಪರ್ಶಿಸಿ ಸಾವು MESCOM lineman Shivakumar Chakrasali died due to electric shock while repairing a damaged power line in Shiralakoppa of Shivamogga district. Police have registered a case. ಶಿವಮೊಗ್ಗ: ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಪಟ್ಟಣದಲ್ಲಿ ಕೆಟ್ಟು ಹೋಗಿದ್ದ ವಿದ್ಯುತ್ ತಂತಿ ದುರಸ್ತಿ ಮಾಡುವ ವೇಳೆ ವಿದ್ಯುತ್ ಸ್ಪರ್ಶಿಸಿ ಮೆಸ್ಕಾಂ ಲೈನ್ಮನ್ ಮೃತಪಟ್ಟ ಘಟನೆ ನಡೆದಿದೆ. ವಿಜಯನಗರ…
A Bhadravathi man lost ₹98,000 in a cyber fraud after his colleague allegedly hacked his mobile phone using a hidden app. A case has been registered at Shivamogga Cyber Crime Police Station. ಸ್ನೇಹಿತನಿಂದಲೇ ಮೊಬೈಲ್ ಹ್ಯಾಕ್ , ಬ್ಯಾಂಕ್ ಖಾತೆಗೆ ಕನ್ನ; ದೂರು ದಾಖಲು ಭದ್ರಾವತಿ: ವ್ಯಕ್ತಿಯೊಬ್ಬರ ಮೊಬೈಲ್ ಹ್ಯಾಕ್ ಮಾಡಿ, ಅವರ ಖಾತೆಯಿಂದಲೇ ಸುಮಾರು 98 ಸಾವಿರ ರೂಪಾಯಿ ವಂಚಿಸಿರುವ ಘಟನೆ ಭದ್ರಾವತಿಯಲ್ಲಿ…
ಕೊಡಚಾದ್ರಿ ಪ್ರವಾಸದಿಂದ ಮರಳುತ್ತಿದ್ದ ಕುಟುಂಬಕ್ಕೆ ದುರಂತ: ಜೀಪ್-ಟೆಂಪೋ ಭೀಕರ ಡಿಕ್ಕಿ, ಇಬ್ಬರು ಮಹಿಳೆಯರ ದುರ್ಮರಣ Two women from Kerala died and eight others were seriously injured after a tourist jeep returning from Kodachadri collided head-on with a tempo near Kollur in Udupi district. ಕೊಲ್ಲೂರು ಸಮೀಪದ ದಳಿ ಎಂಬಲ್ಲಿ ಭಾನುವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿದ್ದು,…