RIPPONPETE | ರಸ್ತೆ ಅಗಲೀಕರಣದ ಬೆನ್ನಲ್ಲೇ ಹೆಚ್ಚಿದ ಅಪಘಾತ – ವಿನಾಯಕ ವೃತ್ತದ ನಾಲ್ಕು ರಸ್ತೆಗೆ ಬ್ಯಾರಿಕೇಡ್
RIPPONPETE | ರಸ್ತೆ ಅಗಲೀಕರಣದ ಬೆನ್ನಲ್ಲೇ ಹೆಚ್ಚಿದ ಅಪಘಾತ – ವಿನಾಯಕ ವೃತ್ತದ ನಾಲ್ಕು ರಸ್ತೆಗೆ ಬ್ಯಾರಿಕೇಡ್ To curb…
ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರ ಅದ್ದೂರಿ ಪದಗ್ರಹಣ ಸಮಾರಂಭ – ನೂತನ ಅಧ್ಯಕ್ಷೆ ಶ್ವೇತಾ ಬಂಡಿ ಹೇಳಿದ್ದೇನು.!? ಶಿವಮೊಗ್ಗ : ನೂತನ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆಯಾಗಿ ಅಧಿಕಾರ ವಹಿಸಿಕೊಂಡಿರುವ ಶ್ವೇತಾ ಬಂಡಿ ಅದ್ದೂರಿ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ತುಂಗಭದ್ರಾ ನದಿಯಷ್ಟು ಬೃಹತ್ ಶಕ್ತಿ ತುಂಬಿದೆ ಎಂದು ಬಣ್ಣಿಸಿದರು. ಬಂಜಾರ ಕನ್ವೆಕ್ಷನ್ ಹಾಲ್ನಲ್ಲಿ ನಡೆದ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ಸಮಾಜದಲ್ಲಿ ಧ್ವನಿ ಇಲ್ಲದ ಮಹಿಳೆಯರನ್ನು ನಾಲ್ಕು ಗೋಡೆಗಳ…
ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ವರ್ಗಾವಣೆ ಹೊಸನಗರ ತಹಶೀಲ್ದಾರ್ ಆಗಿ 08-11-2023 ರಂದು ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನಮನ್ನಣೆ ಗಳಿಸಿದ್ದರು. ಹೊಸನಗರ ತಾಲೂಕಿನ ತಹಶೀಲ್ದಾರ್ ರಶ್ಮಿ ಹಾಲೇಶ್ ರವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ರಶ್ಮಿ ಹೆಚ್. ಅವರನ್ನು ಸಾಗರಕ್ಕೆ ವರ್ಗಾವಣೆಗೊಳಿಸಲಾಗಿದೆ. ಹೊಸನಗರ ತಹಶೀಲ್ದಾರ್ ಆಗಿ 08-11-2023 ರಂದು ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನಮನ್ನಣೆ ಗಳಿಸಿದ್ದರು….
ಹೃದಯಾಘಾತದಿಂದ ಪದವಿ ವಿದ್ಯಾರ್ಥಿ ಸಾವು! ಹೃದಯಾಘಾತ ಹಾಗೂ ನ್ಯೂಮೋನಿಯಾದಿಂದ ಶ್ರೀನಿಧಿ ಮೃತಪಟ್ಟಿದ್ಧಾನೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಲವಲವಿಕೆಯಿಂದಿದ್ದ ಯುವಕ ಶ್ರೀನಿಧಿಯ ಅಕಾಲಿಕ ನಿಧನ ಗ್ರಾಮದಲ್ಲಿ ಶೋಕದ ವಾತಾವರಣ ಉಂಟು ಮಾಡಿದೆ. ಶಿವಮೊಗ್ಗ: ಹೃದಯಾಘಾತದಿಂದ ಪದವಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಶಿವಮೊಗ್ಗ ನಗರದ ಹೊರವಲಯ ಬಸವನಗಂಗೂರು ಗ್ರಾಮದಲ್ಲಿ ನಡೆದಿದೆ. ಶ್ರೀನಿಧಿ (20) ಮೃತಪಟ್ಟ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಈತ ನಗರದ ಡಿವಿಎಸ್ ಕಾಲೇಜ್ ನಲ್ಲಿ ಅಂತಿಮ ಪದವಿ ಅಭ್ಯಾಸ ಮಾಡುತ್ತಿದ್ದ. ಜೂನ್ 29 ರ ಭಾನುವಾರ ಮುಂಜಾನೆ…
ಪಿಡಿಓ ಹುದ್ದೆ ಮೇಲ್ದರ್ಜೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ – ಗ್ರಾಮ ಪಂಚಾಯತ್ ಗಳ ಸೇವೆಗಳು ಸಂಪೂರ್ಣ ಬಂದ್ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ನಡೆಸುತ್ತಿರುವ ಅನಿರ್ದಿಷ್ಟ ಕಾಲ ಮುಷ್ಕರಕ್ಕೆ ಬೆಂಬಲ ಸೂಚಿಸುವ ಸಲುವಾಗಿ ಗ್ರಾಮ ಪಂಚಾಯತ್ ಗಳ ಸೇವೆಗಳನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಉಳಿದಿರುವ ಹುದ್ದೆಗಳ ಭರ್ತಿ, ಪಿಡಿಒ ಹುದ್ದೆಯನ್ನು ಮೇಲ್ದರ್ಜೆಗೆ ಸೇರ್ಪಡಿಸಿಕೊಳ್ಳಬೇಕೆಂದು, ಕಾರ್ಯದರ್ಶಿ ಗ್ರೇಡ್ ಒನ್ ಹುದ್ದೆಯಿಂದ ಪಿಡಿಒ ಆಗಿ ಮುಂಬಡ್ತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ,…
RIPPONPETE | ರಸ್ತೆ ಅಗಲೀಕರಣದ ಬೆನ್ನಲ್ಲೇ ಹೆಚ್ಚಿದ ಅಪಘಾತ – ವಿನಾಯಕ ವೃತ್ತದ ನಾಲ್ಕು ರಸ್ತೆಗೆ ಬ್ಯಾರಿಕೇಡ್ To curb the sudden rise in accidents following recent road widening, Ripponpete police have installed barricades at the busy Vinayaka Circle to control overspeeding and ensure public safety. ರಿಪ್ಪನ್ಪೇಟೆ: ರಸ್ತೆ ಅಗಲೀಕರಣದ ಬಳಿಕ ಅತಿ ವೇಗದ ಚಾಲನೆ ಹಾಗೂ ಸವಾರರ ನಿರ್ಲಕ್ಷ್ಯದಿಂದಾಗಿ ನಿರಂತರ ಸರಣಿ ಅಪಘಾತಗಳಿಗೆ ಸಾಕ್ಷಿಯಾಗಿದ್ದ…
ಮಾರಿಕಾಂಬ ಜಾತ್ರೆ ವೇಳೆ ಸಾಗರದ ಬಸ್ ನಿಲ್ದಾಣದಲ್ಲಿ ಬಂಗಾರದ ಚೈನ್ ಕಳ್ಳತನ ಮಾಡಿದ್ದ ಮಹಿಳೆ ಅರೆಸ್ಟ್ A 43-year-old woman from Hunsur, Mysuru district, was arrested for stealing a 12-gram gold chain at Sagara KSRTC bus stand during the Marikamba fair. Police recovered the stolen chain worth ₹1.30 lakh. ಸಾಗರ: ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ನಡೆದ ಚಿನ್ನದ ಸರ ಕಳ್ಳತನ ಪ್ರಕರಣವನ್ನು ಭೇದಿಸಿರುವ ಸಾಗರ…
ಗಾಂಜಾ ಮಾರಾಟ ಮಾಡುತಿದ್ದ ಐವರ ಬಂಧನ, ಲಕ್ಷಾಂತರ ಮೌಲ್ಯದ ವಸ್ತು ವಶ Five individuals were arrested in Shivamogga district for illegal ganja sale. Police seized 4.69 kg of cannabis worth ₹2.34 lakh and a Honda Activa during a raid near Holehonnuru bypass. ಶಿವಮೊಗ್ಗ, ಏ. 25: ಜಿಲ್ಲೆಯ ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾನೂನುಬಾಹಿರವಾಗಿ ಗಾಂಜಾ ಮಾರಾಟ ನಡೆಸುತ್ತಿದ್ದವರ ವಿರುದ್ಧ ಪೊಲೀಸರು ದಾಳಿ ನಡೆಸಿ…
ಮೇರಿಮಾತಾ ಪ್ರೌಢಶಾಲೆಗೆ ಶೇ.95 ಫಲಿತಾಂಶ – ಸಿರಿ ಎನ್ 96% ಅಂಕಗಳೊಂದಿಗೆ ಪ್ರಥಮ Marymatha High School in Ripponpet records 95% SSLC results, with Siri N securing first rank by scoring 96% (599/625). ರಿಪ್ಪನ್ ಪೇಟೆ: ಈ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಪಟ್ಟಣದ ಮೇರಿಮಾತಾ ಪ್ರೌಢಶಾಲೆ ಶೇ.95 ಫಲಿತಾಂಶ ದಾಖಲಿಸಿ ಗಮನ ಸೆಳೆದಿದೆ. ಶಾಲೆಯ ವಿದ್ಯಾರ್ಥಿನಿ ಸಿರಿ ಎನ್ 625ರಲ್ಲಿ 599 ಅಂಕಗಳನ್ನು ಪಡೆದು ಶೇ.96 ಸಾಧನೆ ಮಾಡುವ ಮೂಲಕ…
ಕೇರಳ ಲಾಟರಿ ಹೆಸರಿನಲ್ಲಿ ಶಿವಮೊಗ್ಗದ ವ್ಯಕ್ತಿಗೆ ಲಕ್ಷಾಂತರ ರೂ ವಂಚನೆ – ಪ್ರಕರಣ ದಾಖಲು A Shivamogga man was cheated of ₹1.84 lakh by fraudsters posing as Kerala lottery officials, promising a ₹12 lakh prize and collecting money through QR code payments for fake taxes and charges. ಶಿವಮೊಗ್ಗ: ಕೇರಳ ಲಾಟರಿ ಬಹುಮಾನ ನೀಡುವುದಾಗಿ ನಂಬಿಸಿ ನಗರದ ವ್ಯಕ್ತಿಯೊಬ್ಬರಿಂದ ₹1.84 ಲಕ್ಷ ರೂಪಾಯಿ ವಂಚಿಸಿದ…
ಸಮಾಜ ಸೇವಕ , ಗುಡ್ ಶೆಫರ್ಡ್ ಚರ್ಚ್ ಮಾಜಿ ಅಧ್ಯಕ್ಷ ಕೆ ಎಂ ಜೊಸೇಫ್ ನಿಧನ K.M. Joseph (76), a noted social worker and Congress leader from Halagudde, has passed away. Former Good Shepherd Church president, his funeral will be held on April 25. ರಿಪ್ಪನ್ ಪೇಟೆ : ಹಾಲಗುಡ್ಡೆ ಗ್ರಾಮದ ಖ್ಯಾತ ಸಮಾಜಸೇವಕ ಹಾಗೂ ಹಿರಿಯ ರಾಜಕೀಯ ಮುಖಂಡ ಕೆ. ಎಂ ಜೋಸೆಫ್ (76)…
ಪ್ರೀತಿ ವಿಚಾರದಲ್ಲಿ ಹಲ್ಲೆ-ಅವಮಾನ: ವಿಷ ಸೇವಿಸಿ ಯುವಕ ಆತ್ಮಹತ್ಯೆ A 28-year-old man from Shikaripura died after consuming poison at Shivamogga KSRTC bus stand, allegedly following assault and humiliation by his girlfriend and her family. Police have registered a case against five ಶಿವಮೊಗ್ಗ: ಪ್ರೀತಿ ಸಂಬಂಧದ ವಿಚಾರದಲ್ಲಿ ಹಲ್ಲೆ ಹಾಗೂ ಅವಮಾನಕ್ಕೊಳಗಾದ ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿಕಾರಿಪುರ…
ಬಟ್ಟೆ ವ್ಯಾಪಾರಿಗೆ ಲಾಂಗ್ ತೋರಿಸಿ ಹಣ ಸುಲಿಗೆ, ಪ್ರಕರಣ ದಾಖಲು Armed miscreants threatened a cloth merchant in Shivamogga and extorted money by showing weapons. A case has been registered at Tunganagar Police Station after repeated intimidation and assault attempts. ಶಿವಮೊಗ್ಗ: ನಗರದ ಸೂಳೆಬೈಲು ಭಾಗದ ಬಟ್ಟೆ ವ್ಯಾಪಾರಿಯೊಬ್ಬರ ಮನೆಗೆ ನುಗ್ಗಿ, ಮಾರಕಾಸ್ತ್ರಗಳನ್ನು ತೋರಿಸಿ ಜೀವ ಬೆದರಿಕೆ ಹಾಕಿ ಹಣ ಸುಲಿಗೆ ಮಾಡಿರುವ ಘಟನೆ ನಡೆದಿದೆ….
ಶಿವಮೊಗ್ಗದಲ್ಲಿ ಏಪ್ರಿಲ್ 28ರಂದು ಉದ್ಯೋಗ ಮೇಳ – ವಿವಿಧ ಕಂಪನಿಗಳಿಂದ ನೇರ ಸಂದರ್ಶನ Job fair to be held in Shivamogga on April 28 with direct interviews by multiple companies. Candidates from SSLC to degree level can attend. ಶಿವಮೊಗ್ಗ, ಏಪ್ರಿಲ್ 24: ಜಿಲ್ಲೆಯ ನಿರುದ್ಯೋಗಿ ಯುವಕರಿಗೆ ಉದ್ಯೋಗಾವಕಾಶ ಒದಗಿಸುವ ಉದ್ದೇಶದಿಂದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಏಪ್ರಿಲ್ 28ರಂದು ಬೆಳಗ್ಗೆ 10 ಗಂಟೆಗೆ ಉದ್ಯೋಗ ಮೇಳವನ್ನು…
ಜಿಲ್ಲಾಧಿಕಾರಿಗಳಿಂದ ಜೋಗ ಭೇಟಿ : ಕಾಮಗಾರಿಗಳ ಪರಿಶೀಲನೆ ಶಿವಮೊಗ್ಗ ಏ.24: ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿಯವರು ಶುಕ್ರವಾರ ಜೋಗಕ್ಕೆ ಭೇಟಿ ನೀಡಿ ಪ್ರವಾಸೋದ್ಯಮ ಇಲಾಖೆ ಹಾಗೂ ಜೋಗ ನಿರ್ವಹಣಾ ಪ್ರಾಧಿಕರದ ವತಿಯಿಂದ ಕೈಗೊಂಡಿರುವ ವಿವಿಧ ಅಭಿವೃದ್ದಿ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಿ, ಸೂಕ್ತ ಸಲಹೆ ಸೂಚನೆಗಳನ್ನು ಸಂಬಂಧಿಸಿದ ಅಧಿಕಾರಿಗಿಗೆ ನೀಡಿದರು. ಜೋಗದಲ್ಲಿ ಕೈಗೊಂಡಿರುವ ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಬೇಕು, ಮತ್ತು ನಿಗದಿತ ಅವಧಿಯೊಳಗೆ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಪ್ರವಾಸಿಗರಿಗಾಗಿ ಕೈಗೊಂಡಿರುವ ವಿವಿಧ ಕಾಮಗಾರಿಗಳು, ಪ್ರವಾಸಿಗರಿಗೆ ಅಗತ್ಯವಿರುವ ಕುಡಿಯುವ ನೀರು,…