Headlines

ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರ ಅದ್ದೂರಿ ಪದಗ್ರಹಣ ಸಮಾರಂಭ – ನೂತನ ಅಧ್ಯಕ್ಷೆ ಶ್ವೇತಾ ಬಂಡಿ ಹೇಳಿದ್ದೇನು.!?

ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರ ಅದ್ದೂರಿ ಪದಗ್ರಹಣ ಸಮಾರಂಭ – ನೂತನ ಅಧ್ಯಕ್ಷೆ ಶ್ವೇತಾ ಬಂಡಿ ಹೇಳಿದ್ದೇನು.!? ಶಿವಮೊಗ್ಗ : ನೂತನ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆಯಾಗಿ ಅಧಿಕಾರ ವಹಿಸಿಕೊಂಡಿರುವ ಶ್ವೇತಾ ಬಂಡಿ ಅದ್ದೂರಿ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ತುಂಗಭದ್ರಾ ನದಿಯಷ್ಟು ಬೃಹತ್ ಶಕ್ತಿ  ತುಂಬಿದೆ ಎಂದು ಬಣ್ಣಿಸಿದರು. ಬಂಜಾರ ಕನ್ವೆಕ್ಷನ್ ಹಾಲ್‌ನಲ್ಲಿ ನಡೆದ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ಸಮಾಜದಲ್ಲಿ ಧ್ವನಿ ಇಲ್ಲದ ಮಹಿಳೆಯರನ್ನು ನಾಲ್ಕು ಗೋಡೆಗಳ…

Read More

ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ವರ್ಗಾವಣೆ

ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ವರ್ಗಾವಣೆ ಹೊಸನಗರ ತಹಶೀಲ್ದಾರ್ ಆಗಿ 08-11-2023 ರಂದು ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನಮನ್ನಣೆ ಗಳಿಸಿದ್ದರು. ಹೊಸನಗರ ತಾಲೂಕಿನ ತಹಶೀಲ್ದಾರ್ ರಶ್ಮಿ ಹಾಲೇಶ್ ರವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ರಶ್ಮಿ ಹೆಚ್. ಅವರನ್ನು ಸಾಗರಕ್ಕೆ ವರ್ಗಾವಣೆಗೊಳಿಸಲಾಗಿದೆ. ಹೊಸನಗರ ತಹಶೀಲ್ದಾರ್ ಆಗಿ 08-11-2023 ರಂದು ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನಮನ್ನಣೆ ಗಳಿಸಿದ್ದರು….

Read More

ಹೃದಯಾಘಾತದಿಂದ ಪದವಿ ವಿದ್ಯಾರ್ಥಿ ಶ್ರೀನಿಧಿ ಸಾವು!

ಹೃದಯಾಘಾತದಿಂದ ಪದವಿ ವಿದ್ಯಾರ್ಥಿ ಸಾವು! ಹೃದಯಾಘಾತ ಹಾಗೂ ನ್ಯೂಮೋನಿಯಾದಿಂದ ಶ್ರೀನಿಧಿ ಮೃತಪಟ್ಟಿದ್ಧಾನೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಲವಲವಿಕೆಯಿಂದಿದ್ದ ಯುವಕ ಶ್ರೀನಿಧಿಯ ಅಕಾಲಿಕ ನಿಧನ ಗ್ರಾಮದಲ್ಲಿ ಶೋಕದ ವಾತಾವರಣ ಉಂಟು ಮಾಡಿದೆ. ಶಿವಮೊಗ್ಗ:  ಹೃದಯಾಘಾತದಿಂದ ಪದವಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಶಿವಮೊಗ್ಗ ನಗರದ ಹೊರವಲಯ ಬಸವನಗಂಗೂರು ಗ್ರಾಮದಲ್ಲಿ ನಡೆದಿದೆ. ಶ್ರೀನಿಧಿ (20) ಮೃತಪಟ್ಟ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಈತ ನಗರದ ಡಿವಿಎಸ್ ಕಾಲೇಜ್ ನಲ್ಲಿ ಅಂತಿಮ ಪದವಿ ಅಭ್ಯಾಸ ಮಾಡುತ್ತಿದ್ದ. ಜೂನ್ 29 ರ ಭಾನುವಾರ ಮುಂಜಾನೆ…

Read More

ಪಿಡಿಓ ಹುದ್ದೆ ಮೇಲ್ದರ್ಜೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ – ಗ್ರಾಮ ಪಂಚಾಯತ್ ಗಳ ಸೇವೆಗಳು ಸಂಪೂರ್ಣ ಬಂದ್

ಪಿಡಿಓ ಹುದ್ದೆ ಮೇಲ್ದರ್ಜೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ – ಗ್ರಾಮ ಪಂಚಾಯತ್ ಗಳ ಸೇವೆಗಳು ಸಂಪೂರ್ಣ ಬಂದ್ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ನಡೆಸುತ್ತಿರುವ ಅನಿರ್ದಿಷ್ಟ ಕಾಲ ಮುಷ್ಕರಕ್ಕೆ‌ ಬೆಂಬಲ ಸೂಚಿಸುವ ಸಲುವಾಗಿ ಗ್ರಾಮ ಪಂಚಾಯತ್ ಗಳ ಸೇವೆಗಳನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಉಳಿದಿರುವ ಹುದ್ದೆಗಳ ಭರ್ತಿ, ಪಿಡಿಒ ಹುದ್ದೆಯನ್ನು ಮೇಲ್ದರ್ಜೆಗೆ ಸೇರ್ಪಡಿಸಿಕೊಳ್ಳಬೇಕೆಂದು, ಕಾರ್ಯದರ್ಶಿ ಗ್ರೇಡ್ ಒನ್ ಹುದ್ದೆಯಿಂದ ಪಿಡಿಒ ಆಗಿ ಮುಂಬಡ್ತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ,…

Read More

ಪತಿ ಸಾವನ್ನಪ್ಪಿ ಐದೇ ದಿನದಲ್ಲಿ ಪತ್ನಿಯೂ ಆತ್ಮ*ಹತ್ಯೆ

A tragic incident in Bhadravati where a woman died by suicide just five days after her husband’s suicide, raising questions over allegations and mental trauma. Police have registered a case and are investigating. ಭದ್ರಾವತಿ: ಪತಿ ಆತ್ಮಹತ್ಯೆ ಮಾಡಿಕೊಂಡ ಐದೇ ದಿನಗಳೊಳಗೆ ಪತ್ನಿಯೂ ಆತ್ಮಹತ್ಯೆಗೆ ಶರಣಾದ ದುರ್ಘಟನೆ ಭದ್ರಾವತಿ ನಗರದ ಹೊಸ ಸಿದ್ದಾಪುರ ಪ್ರದೇಶದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಸ್ವಾತಿ (26) ಎಂದು…

Read More

ಕೋಡೂರು ಸರ್ಕಾರಿ ಶಾಲೆಯಲ್ಲಿ ‘ಮಕ್ಕಳ ಸಂತೆ’—ವಿದ್ಯಾರ್ಥಿಗಳಲ್ಲಿ ವ್ಯವಹಾರ ಜ್ಞಾನಕ್ಕೆ ಉತ್ತೇಜನ

Children’s Market event was successfully organized at Koduru Government Higher Primary School, where students showcased entrepreneurial skills by selling vegetables, snacks, and healthy drinks with support from parents and teachers. ಕೋಡೂರು ಸರ್ಕಾರಿ ಶಾಲೆಯಲ್ಲಿ ‘ಮಕ್ಕಳ ಸಂತೆ’—ವಿದ್ಯಾರ್ಥಿಗಳಲ್ಲಿ ವ್ಯವಹಾರ ಜ್ಞಾನಕ್ಕೆ ಉತ್ತೇಜನ ರಿಪ್ಪನ್‌ಪೇಟೆ : ಇಲ್ಲಿನ ಕೋಡೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಮಕ್ಕಳ ಸಂತೆ’ ಕಾರ್ಯಕ್ರಮವನ್ನು ಉತ್ಸಾಹಭರಿತವಾಗಿ ಆಯೋಜಿಸಲಾಗಿತ್ತು….

Read More

ರಿಪ್ಪನ್‌ಪೇಟೆ: ಗಾಂಜಾ ಸೇವಿಸಿ ಅಸಭ್ಯ ವರ್ತನೆ — ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಮೂವರು ಯುವಕರ ಬಂಧನ

Three youths were arrested by Ripponpete police in Shivamogga district for consuming ganja and behaving indecently in public places. Separate cases have been registered under the NDPS Act. ರಿಪ್ಪನ್‌ಪೇಟೆ: ಗಾಂಜಾ ಸೇವಿಸಿ ಅಸಭ್ಯ ವರ್ತನೆ — ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಮೂವರು ಯುವಕರ ಬಂಧನ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಾಂಜಾ ಸೇವಿಸಿ ಸಾರ್ವಜನಿಕ ಸ್ಥಳಗಳಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದ ಮೂವರು…

Read More

ಟಿ20 ಅಂಧರ ವಿಶ್ವಕಪ್ ವಿಜೇತೆ ಕಾವ್ಯಾ.ವಿ ಅವರಿಗೆ ವಾತ್ಸಲ್ಯ ಶಾಲೆ ವಿದ್ಯಾರ್ಥಿಗಳಿಂದ ಭವ್ಯ ಸನ್ಮಾನ

Blind T20 World Cup champion Kavya V from Ripponpet was felicitated by Vatsalya School students at her residence in Baruve village, celebrating her contribution to India’s historic victory. ಟಿ20 ಅಂಧರ ವಿಶ್ವಕಪ್ ವಿಜೇತೆ ಕಾವ್ಯಾ.ವಿ ಅವರಿಗೆ ವಾತ್ಸಲ್ಯ ಶಾಲೆ ವಿದ್ಯಾರ್ಥಿಗಳಿಂದ ಭವ್ಯ ಸನ್ಮಾನ ರಿಪ್ಪನ್‌ಪೇಟೆ: ಟಿ–20 ಅಂಧರ ವಿಶ್ವಕಪ್‌ನಲ್ಲಿ ಭಾರತಕ್ಕೆ ಕೀರ್ತಿ ತಂದ ಮಹಿಳಾ ತಂಡದ ಪ್ರಮುಖ ಸದಸ್ಯೆಯಾದ ರಿಪ್ಪನ್‌ಪೇಟೆಯ ಕಾವ್ಯಾ.ವಿ ಅವರನ್ನು ಆಯನೂರಿನ ಹುಂಚದಕಟ್ಟೆ…

Read More

ಸಿವಿಲ್ ನ್ಯಾಯಾಧೀಶೆ ಹುದ್ದೆಗೆ ಆಯ್ಕೆಯಾದ ರಿಪ್ಪನ್‌ಪೇಟೆಯ ರಕ್ಷಿತಾ ಕೆ ಎಸ್

ಸಿವಿಲ್ ನ್ಯಾಯಾಧೀಶೆ ಹುದ್ದೆಗೆ ಆಯ್ಕೆಯಾದ ರಿಪ್ಪನ್‌ಪೇಟೆಯ ರಕ್ಷಿತಾ ಕೆ ಎಸ್ ರಿಪ್ಪನ್‌ಪೇಟೆ: ಪಟ್ಟಣದ ಸಮೀಪದ ಕಾಳೇಶ್ವರ ಗ್ರಾಮದ ಯುವತಿ ರಕ್ಷಿತಾ ಕೆ ಎಸ್ ಅವರು ಸಿವಿಲ್ ನ್ಯಾಯಧೀಶೆ (civil judge) ಹುದ್ದೆಗೆ ಆಯ್ಕೆಯಾಗುವ ಮೂಲಕ ಗ್ರಾಮೀಣ ಪ್ರದೇಶದ ಪ್ರತಿಭೆಗೆ ಹೊಸ ಆಯಾಮ ನೀಡಿದ್ದಾರೆ. ಅತೀ ಕಿರಿಯ ವಯಸ್ಸಿನಲ್ಲಿ ನ್ಯಾಯಾಂಗ ಸೇವೆಗೆ ಪ್ರವೇಶ ಪಡೆದಿರುವುದು ಅವರ ಶ್ರಮ, ಸಾಧನೆ ಮತ್ತು ನಿಷ್ಠೆಯ ಪ್ರತಿಬಿಂಬವಾಗಿದೆ. ಕಾಳೇಶ್ವರ ಗ್ರಾಮದ ಸತ್ಯನಾರಾಯಣ್ ಹಾಗೂ ನಾಗರತ್ನ ದಂಪತಿಗಳ ಪುತ್ರಿಯಾದ ರಕ್ಷಿತಾ, ಶಿಕ್ಷಣದ ಮೊದಲ ಹಂತದಿಂದಲೇ…

Read More

ಹಾರೋಹಿತ್ಲು ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ : ಪೊಲೀಸರ ದಾಳಿ , ಓರ್ವ ವಶಕ್ಕೆ!

ಹಾರೋಹಿತ್ಲು ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ : ಪೊಲೀಸರ ದಾಳಿ , ಓರ್ವ ವಶಕ್ಕೆ! Police conducted a sudden raid in Harohithlu after illegal oil sales were reported at a grocery shop, leading to the shop owner being caught red-handed. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಸಮೀಪದ ಅರಸಾಳು ಗ್ರಾಮ ಪಂಚಾಯತ್ ವ್ಯಾಪ್ತಿಯ ಹಾರೋಹಿತ್ಲು ಸಮೀಪದ ಕಲ್ಲುಹಳ್ಳ ಗ್ರಾಮದಲ್ಲಿ ಕಿರಾಣಿ ಅಂಗಡಿಯ ಮುಂಭಾಗ ಸಾರ್ವಜನಿಕರಿಗೆ…

Read More

“ನಡತೆ ಶುದ್ಧವಾದರೆ ಜೀವನ ದಿವ್ಯ” — ಮಳಲಿ ಶ್ರೀಗಳು | ಹಾಲುಗುಡ್ಡೆಯಲ್ಲಿ ಮಹಾಶಿವರಾತ್ರಿ ಧರ್ಮ ಸಮಾರಂಭ

A Mahashivaratri religious program was held with devotion at Sri Haleshwara Temple in Halugudde village near Ripponpete, where Malali Math Peethadhipathi Dr. Gurunagabhushana Shivacharya Swamiji delivered spiritual discourse highlighting the importance of righteous conduct. “ನಡತೆ ಶುದ್ಧವಾದರೆ ಜೀವನ ದಿವ್ಯ” — ಹಾಲುಗುಡ್ಡೆಯಲ್ಲಿ ಮಹಾಶಿವರಾತ್ರಿ ಧರ್ಮ ಸಮಾರಂಭ ರಿಪ್ಪನ್‌ಪೇಟೆ: ಮಹಾಶಿವರಾತ್ರಿಯ ಅಂಗವಾಗಿ ರಿಪ್ಪನ್‌ಪೇಟೆ ಸಮೀಪದ ಹಾಲುಗುಡ್ಡೆ ಗ್ರಾಮದ ಶ್ರೀ ಹಾಲೇಶ್ವರ ದೇವಸ್ಥಾನದಲ್ಲಿ ಭಕ್ತಿಭಾವದಿಂದ ಧರ್ಮ…

Read More

ಅಮ್ಜದ್ ಕೊಲೆ ಕೇಸ್: ಜೈಲಿನಿಂದ ರೌಡಿಗಳಿಬ್ಬರ ಶಿಫ್ಟ್ – ಫೌಝಾನ್ ಬೆಳಗಾವಿಗೆ, ಅಬಿದ್ ಬೆಂಗಳೂರಿಗೆ

Two notorious accused, including the prime suspect in Shivamogga scrap trader Amjad murder case, have been shifted from Shivamogga Central Prison to Belagavi Hindalga and Bengaluru Parappana Agrahara prisons citing security reasons. ಅಮ್ಜದ್ ಕೊಲೆ ಕೇಸ್: ಶಿವಮೊಗ್ಗ ಜೈಲಿನಿಂದ ರೌಡಿಗಳಿಬ್ಬರ ಶಿಫ್ಟ್ – ಫೌಝಾನ್ ಬೆಳಗಾವಿಗೆ, ಅಬಿದ್ ಬೆಂಗಳೂರಿಗೆ ಶಿವಮೊಗ್ಗ: ನಗರದ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗಳಾಗಿದ್ದ ಸ್ಕ್ರ್ಯಾಪ್ ವ್ಯಾಪಾರಿ ಅಮ್ಜದ್ ಕೊಲೆ ಪ್ರಕರಣದ…

Read More

ಆದಿತ್ಯ ಬಿರ್ಲಾ ಕ್ಯಾಪಿಟಲ್ ಹೆಸರಿನಲ್ಲಿ 12 ಲಕ್ಷ ರೂ. ಸೈಬರ್ ವಂಚನೆ ; ಪ್ರಕರಣ ದಾಖಲು

ಆದಿತ್ಯ ಬಿರ್ಲಾ ಕ್ಯಾಪಿಟಲ್ ಹೆಸರಿನಲ್ಲಿ 12 ಲಕ್ಷ ರೂ. ಸೈಬರ್ ವಂಚನೆ ; ಪ್ರಕರಣ ದಾಖಲು A Shivamogga resident was cheated of ₹12.15 lakh by cyber fraudsters posing as Aditya Birla Capital, promising high returns through fake stock trading investment schemes. ಶಿವಮೊಗ್ಗ: ನಗರದ ವ್ಯಕ್ತಿಯೊಬ್ಬರಿಗೆ ಸೈಬರ್ ವಂಚಕರು ಆದಿತ್ಯ ಬಿರ್ಲಾ ಕ್ಯಾಪಿಟಲ್ ಹೆಸರಿನಲ್ಲಿ ಲಾಭಾಂಶ ನೀಡುವುದಾಗಿ ನಂಬಿಸಿ ಸುಮಾರು 12.15 ಲಕ್ಷ ರೂಪಾಯಿ ವಂಚಿಸಿರುವ ಘಟನೆ…

Read More

ರಿಪ್ಪನ್‌ಪೇಟೆ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಸುಂದರೇಶ್ ಕೆರೆಹಳ್ಳಿ , ಪ್ರಧಾನ ಕಾರ್ಯದರ್ಶಿಯಾಗಿ ಮಲ್ಲಿಕಾರ್ಜುನ್ ಜಿ ಡಿ ನೇಮಕ

Kerehalli Sundaresha has been appointed as the new President of Ripponpete Mahashakti Kendra, with GD Mallikarjun and Katte Arun as General Secretaries, following official orders issued by Hosanagara Mandal President N Satish. ರಿಪ್ಪನ್‌ಪೇಟೆ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಸುಂದರೇಶ್ ಕೆರೆಹಳ್ಳಿ , ಪ್ರಧಾನ ಕಾರ್ಯದರ್ಶಿಯಾಗಿ ಮಲ್ಲಿಕಾರ್ಜುನ್ ಜಿ ಡಿ ನೇಮಕ ರಿಪ್ಪನ್‌ಪೇಟೆ: ಪಟ್ಟಣದ ಮಹಾಶಕ್ತಿ ಕೇಂದ್ರದ ನೂತನ ಅಧ್ಯಕ್ಷರಾಗಿ ಕೆರೆಹಳ್ಳಿ ಸುಂದರೇಶ್ ಅವರನ್ನು…

Read More