ರಿಪ್ಪನ್ಪೇಟೆ ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ : ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಆಶಾ ಕಾರ್ಯಕರ್ತೆಯರಿಗೆ ಗೌರವ
ರಿಪ್ಪನ್ಪೇಟೆ ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ : ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಆಶಾ ಕಾರ್ಯಕರ್ತೆಯರಿಗೆ ಗೌರವ Ripponpet Rotary…
ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರ ಅದ್ದೂರಿ ಪದಗ್ರಹಣ ಸಮಾರಂಭ – ನೂತನ ಅಧ್ಯಕ್ಷೆ ಶ್ವೇತಾ ಬಂಡಿ ಹೇಳಿದ್ದೇನು.!? ಶಿವಮೊಗ್ಗ : ನೂತನ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆಯಾಗಿ ಅಧಿಕಾರ ವಹಿಸಿಕೊಂಡಿರುವ ಶ್ವೇತಾ ಬಂಡಿ ಅದ್ದೂರಿ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ತುಂಗಭದ್ರಾ ನದಿಯಷ್ಟು ಬೃಹತ್ ಶಕ್ತಿ ತುಂಬಿದೆ ಎಂದು ಬಣ್ಣಿಸಿದರು. ಬಂಜಾರ ಕನ್ವೆಕ್ಷನ್ ಹಾಲ್ನಲ್ಲಿ ನಡೆದ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ಸಮಾಜದಲ್ಲಿ ಧ್ವನಿ ಇಲ್ಲದ ಮಹಿಳೆಯರನ್ನು ನಾಲ್ಕು ಗೋಡೆಗಳ…
ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ವರ್ಗಾವಣೆ ಹೊಸನಗರ ತಹಶೀಲ್ದಾರ್ ಆಗಿ 08-11-2023 ರಂದು ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನಮನ್ನಣೆ ಗಳಿಸಿದ್ದರು. ಹೊಸನಗರ ತಾಲೂಕಿನ ತಹಶೀಲ್ದಾರ್ ರಶ್ಮಿ ಹಾಲೇಶ್ ರವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ರಶ್ಮಿ ಹೆಚ್. ಅವರನ್ನು ಸಾಗರಕ್ಕೆ ವರ್ಗಾವಣೆಗೊಳಿಸಲಾಗಿದೆ. ಹೊಸನಗರ ತಹಶೀಲ್ದಾರ್ ಆಗಿ 08-11-2023 ರಂದು ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನಮನ್ನಣೆ ಗಳಿಸಿದ್ದರು….
ಹೃದಯಾಘಾತದಿಂದ ಪದವಿ ವಿದ್ಯಾರ್ಥಿ ಸಾವು! ಹೃದಯಾಘಾತ ಹಾಗೂ ನ್ಯೂಮೋನಿಯಾದಿಂದ ಶ್ರೀನಿಧಿ ಮೃತಪಟ್ಟಿದ್ಧಾನೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಲವಲವಿಕೆಯಿಂದಿದ್ದ ಯುವಕ ಶ್ರೀನಿಧಿಯ ಅಕಾಲಿಕ ನಿಧನ ಗ್ರಾಮದಲ್ಲಿ ಶೋಕದ ವಾತಾವರಣ ಉಂಟು ಮಾಡಿದೆ. ಶಿವಮೊಗ್ಗ: ಹೃದಯಾಘಾತದಿಂದ ಪದವಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಶಿವಮೊಗ್ಗ ನಗರದ ಹೊರವಲಯ ಬಸವನಗಂಗೂರು ಗ್ರಾಮದಲ್ಲಿ ನಡೆದಿದೆ. ಶ್ರೀನಿಧಿ (20) ಮೃತಪಟ್ಟ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಈತ ನಗರದ ಡಿವಿಎಸ್ ಕಾಲೇಜ್ ನಲ್ಲಿ ಅಂತಿಮ ಪದವಿ ಅಭ್ಯಾಸ ಮಾಡುತ್ತಿದ್ದ. ಜೂನ್ 29 ರ ಭಾನುವಾರ ಮುಂಜಾನೆ…
ಪಿಡಿಓ ಹುದ್ದೆ ಮೇಲ್ದರ್ಜೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ – ಗ್ರಾಮ ಪಂಚಾಯತ್ ಗಳ ಸೇವೆಗಳು ಸಂಪೂರ್ಣ ಬಂದ್ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ನಡೆಸುತ್ತಿರುವ ಅನಿರ್ದಿಷ್ಟ ಕಾಲ ಮುಷ್ಕರಕ್ಕೆ ಬೆಂಬಲ ಸೂಚಿಸುವ ಸಲುವಾಗಿ ಗ್ರಾಮ ಪಂಚಾಯತ್ ಗಳ ಸೇವೆಗಳನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಉಳಿದಿರುವ ಹುದ್ದೆಗಳ ಭರ್ತಿ, ಪಿಡಿಒ ಹುದ್ದೆಯನ್ನು ಮೇಲ್ದರ್ಜೆಗೆ ಸೇರ್ಪಡಿಸಿಕೊಳ್ಳಬೇಕೆಂದು, ಕಾರ್ಯದರ್ಶಿ ಗ್ರೇಡ್ ಒನ್ ಹುದ್ದೆಯಿಂದ ಪಿಡಿಒ ಆಗಿ ಮುಂಬಡ್ತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ,…
ರಿಪ್ಪನ್ಪೇಟೆ ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ : ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಆಶಾ ಕಾರ್ಯಕರ್ತೆಯರಿಗೆ ಗೌರವ Ripponpet Rotary Club inducted its new office bearers for 2026-27. District Elect Governor Rtn. Vasanth Hobalidar stressed that social service is the true duty of humanity during the installation ceremony and merit awards function. ರಿಪ್ಪನ್ಪೇಟೆ, ಜುಲೈ 6: ಸಮಾಜ ಸೇವೆಯ ಮೂಲಕ ಮಾನವೀಯ ಮೌಲ್ಯಗಳನ್ನು…
ಭಾರಿ ಗಾಳಿ–ಮಳೆ ಅಬ್ಬರ: ರಿಪ್ಪನ್ಪೇಟೆ ವ್ಯಾಪ್ತಿಯಲ್ಲಿ 60ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರೆಗುರುಳಿ, ಹತ್ತಾರು ಮರಗಳು ನೆಲಕ್ಕುರುಳಿ ಅಪಾರ ಹಾನಿ Heavy rain and strong winds uprooted over 60 electricity poles and several trees in Ripponpet region, disrupting power supply to many villages. MESCOM teams are restoring electricity. ರಿಪ್ಪನ್ಪೇಟೆ, ಜುಲೈ 6: ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರಿ ಗಾಳಿ–ಮಳೆಯ ಪರಿಣಾಮ ರಿಪ್ಪನ್ಪೇಟೆ ಹಾಗೂ ಸುತ್ತಮುತ್ತಲಿನ…
ಹೊಸನಗರ ತಾಲೂಕಿನಲ್ಲಿ ಗಾಳಿ–ಮಳೆಯ ಅಬ್ಬರಕ್ಕೆ 170ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರೆಗುರುಳಿ, ಹಲವೆಡೆ ವಿದ್ಯುತ್ ವ್ಯತ್ಯಯ Over 170 electricity poles collapsed across Hosanagara Taluk following heavy rain and strong winds, causing widespread power outages. Restoration work is underway. ಹೊಸನಗರ, ಜುಲೈ 6: ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆ ಹಾಗೂ ಬಿರುಗಾಳಿಯ ಪರಿಣಾಮ ಹೊಸನಗರ ತಾಲೂಕಿನಾದ್ಯಂತ ಭಾರೀ ಹಾನಿ ಸಂಭವಿಸಿದೆ. ತಾಲೂಕಿನಲ್ಲಿ 170ಕ್ಕೂ ಹೆಚ್ಚು ವಿದ್ಯುತ್…
ಹಸಿರುಮಕ್ಕಿ ಲಾಂಚ್ ಸೇವೆ ಜುಲೈ 8ರಿಂದ ಪುನರಾರಂಭ: ಶಾಸಕ ಬೇಳೂರು ಸೂಚನೆಗೆ ಸರ್ಕಾರದ ಸ್ಪಂದನೆ Hasirumakki launch service will resume from July 8, 2026, following the direction of MLA Beluru Gopalakrishna, providing relief to villagers, students, traders, and patients in the Linganamakki region. ಸಾಗರ, ಜುಲೈ 6: ಮುಂಗಾರು ಮಳೆಯ ಪರಿಣಾಮ ಲಿಂಗನಮಕ್ಕಿ ಜಲಾಶಯದಲ್ಲಿ ನೀರಿನ ಮಟ್ಟ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಹಸಿರುಮಕ್ಕಿ ಲಾಂಚ್ ಸೇವೆ…
ನ್ಯಾಮತಿ ಬಳಿ ಕಾರು-ಬೈಕ್ ಭೀಕರ ಡಿಕ್ಕಿ: ರಿಪ್ಪನ್ಪೇಟೆ ಮೂಲದ ಯುವಕ ಚಿಕಿತ್ಸೆ ಫಲಿಸದೆ ಸಾವು A youth from Belanduru village near Ripponpet died after succumbing to injuries sustained in a bike and Santro car collision at Savalanga Circle under Nyamathi Police Station limits. ರಿಪ್ಪನ್ಪೇಟೆ : ನ್ಯಾಮತಿ ಪೊಲೀಸ್ ಠಾಣೆ ವ್ಯಾಪ್ತಿಯ ಸವಳಂಗ ಸರ್ಕಲ್ನಲ್ಲಿ ಭಾನುವಾರ ಸಂಭವಿಸಿದ್ದ ಕಾರು ಹಾಗೂ ಬೈಕ್ ನಡುವಿನ ಭೀಕರ ರಸ್ತೆ…
ಹಾಲಿನ ಬಾಟಲ್ ಇಟ್ಟು, ನವಜಾತ ಶಿಶುವನ್ನು ಚೀಲದಲ್ಲಿ ಬಸ್ ನಿಲ್ದಾಣದಲ್ಲಿ ಬಿಟ್ಟ ಹೆತ್ತವರು: ರಿಪ್ಪನ್ಪೇಟೆಯಲ್ಲಿ ಕರುಳು ಹಿಂಡುವ ಘಟನೆ ಅನಾಥವಾಗಿದ್ದ ನವಜಾತ ಶಿಶುವಿನ ರಕ್ಷಣೆ ಮಾಡಿದ ರಿಪ್ಪನ್ ಪೇಟೆ ಪೊಲೀಸರು A 10–15-day-old newborn baby girl was found abandoned in a bag with a milk bottle at a bus stop near Gavaturu Hole, Ripponpet. Police rescued the infant and shifted her to Meggan Hospital…
ಭಾರಿ ಮಳೆ : ಹೊಸನಗರ ತಾಲೂಕಿನ ಎಲ್ಲಾ ಶಾಲೆ-ಕಾಲೇಜುಗಳಿಗೆ ಇಂದು (06-07-2026) ರಜೆ ಘೋಷಣೆ Hosanagara Taluk has declared a holiday for all schools, colleges, and Anganwadi centres on July 6 due to heavy rainfall and strong winds. The order was issued by Tahsildar Bharat Raj. ಹೊಸನಗರ, ಜುಲೈ 6: ತಾಲೂಕಿನಾದ್ಯಂತ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆ ಹಾಗೂ ಬಿರುಗಾಳಿಯ ಹಿನ್ನೆಲೆಯಲ್ಲಿ…
ಮಲೆನಾಡಿನ ಮಳೆಯಿಂದ ಮೈದುಂಬಿದ ಜೋಗ ಜಲಪಾತ; ವಿಶ್ವವಿಖ್ಯಾತ ತಾಣದಲ್ಲಿ ಪ್ರವಾಸಿಗರ ದಂಡು Heavy rainfall in Shivamogga’s Malnad region has revived the majestic Jog Falls. Water is gushing through Raja, Rani, Roarer and Rocket streams, attracting large numbers of tourists. ಶಿವಮೊಗ್ಗ, ಜುಲೈ 5: ಮಲೆನಾಡು ಭಾಗದಲ್ಲಿ ಕಳೆದ ಎರಡು-ಮೂರು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯ ಪರಿಣಾಮ ವಿಶ್ವವಿಖ್ಯಾತ ಜೋಗ ಜಲಪಾತ ತನ್ನ ನೈಜ ವೈಭವವನ್ನು ಮರಳಿ…
ಮನೆಗೆ ಬಂದ ಬಳಿಕ ಮಹಿಳೆಗೆ ಆಘಾತ; ಕುತ್ತಿಗೆಯಲ್ಲಿದ್ದ 30 ಗ್ರಾಂ ಚಿನ್ನದ ಸರ ನಾಪತ್ತೆ , ದೂರು ದಾಖಲು ಆನ್ ಲೈನ್ ಶಾಪಿಂಗ್ ಮಾಡಿದ್ದ ವ್ಯಕ್ತಿಯ ಬ್ಯಾಂಕ್ ಖಾತೆಯಿಂದ ₹1.45 ಲಕ್ಷ ಮಾಯ A 65-year-old woman lost a 30-gram gold chain worth ₹1.60 lakh while returning home from work in Shivamogga. A case has been registered at Kote Police Station, and an investigation is…
ಬಸ್ ನಿಲ್ಲಿಸದಿದ್ದಕ್ಕೆ ಅಡ್ಡಗಟ್ಟಿ ಚಾಲಕ-ನಿರ್ವಾಹಕನ ಮೇಲೆ ಹಲ್ಲೆ; ಜೀವ ಬೆದರಿಕೆ ಆರೋಪ Private express bus driver and conductor were allegedly assaulted after refusing to stop at a non-designated bus stop near Shivamogga. A case has been registered at Shivamogga Rural Police Station. ಶಿವಮೊಗ್ಗ, ಜುಲೈ 5: ಎಕ್ಸ್ಪ್ರೆಸ್ ಬಸ್ಗೆ ನಿಗದಿತ ನಿಲುಗಡೆ ಇಲ್ಲದ ಕಾರಣ ಬಸ್ ನಿಲ್ಲಿಸದಿದ್ದಕ್ಕೆ ಸಿಟ್ಟಿಗೆದ್ದ ವ್ಯಕ್ತಿಯೊಬ್ಬ ತನ್ನ ಸಹಚರರೊಂದಿಗೆ ಸೇರಿ…