ರೌಡಿಶೀಟರ್ ನರಸಿಂಹ ಕೊಲೆ ಪ್ರಕರಣ ಭೇದಿಸಿದ ಪೊಲೀಸರು: ಐವರು ಆರೋಪಿಗಳ ಬಂಧನ
ರೌಡಿಶೀಟರ್ ನರಸಿಂಹ ಕೊಲೆ ಪ್ರಕರಣ ಭೇದಿಸಿದ ಪೊಲೀಸರು: ಐವರು ಆರೋಪಿಗಳ ಬಂಧನ Shivamogga police cracked the Narasimha murder…
ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರ ಅದ್ದೂರಿ ಪದಗ್ರಹಣ ಸಮಾರಂಭ – ನೂತನ ಅಧ್ಯಕ್ಷೆ ಶ್ವೇತಾ ಬಂಡಿ ಹೇಳಿದ್ದೇನು.!? ಶಿವಮೊಗ್ಗ : ನೂತನ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆಯಾಗಿ ಅಧಿಕಾರ ವಹಿಸಿಕೊಂಡಿರುವ ಶ್ವೇತಾ ಬಂಡಿ ಅದ್ದೂರಿ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ತುಂಗಭದ್ರಾ ನದಿಯಷ್ಟು ಬೃಹತ್ ಶಕ್ತಿ ತುಂಬಿದೆ ಎಂದು ಬಣ್ಣಿಸಿದರು. ಬಂಜಾರ ಕನ್ವೆಕ್ಷನ್ ಹಾಲ್ನಲ್ಲಿ ನಡೆದ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ಸಮಾಜದಲ್ಲಿ ಧ್ವನಿ ಇಲ್ಲದ ಮಹಿಳೆಯರನ್ನು ನಾಲ್ಕು ಗೋಡೆಗಳ…
ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ವರ್ಗಾವಣೆ ಹೊಸನಗರ ತಹಶೀಲ್ದಾರ್ ಆಗಿ 08-11-2023 ರಂದು ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನಮನ್ನಣೆ ಗಳಿಸಿದ್ದರು. ಹೊಸನಗರ ತಾಲೂಕಿನ ತಹಶೀಲ್ದಾರ್ ರಶ್ಮಿ ಹಾಲೇಶ್ ರವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ರಶ್ಮಿ ಹೆಚ್. ಅವರನ್ನು ಸಾಗರಕ್ಕೆ ವರ್ಗಾವಣೆಗೊಳಿಸಲಾಗಿದೆ. ಹೊಸನಗರ ತಹಶೀಲ್ದಾರ್ ಆಗಿ 08-11-2023 ರಂದು ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನಮನ್ನಣೆ ಗಳಿಸಿದ್ದರು….
ಹೃದಯಾಘಾತದಿಂದ ಪದವಿ ವಿದ್ಯಾರ್ಥಿ ಸಾವು! ಹೃದಯಾಘಾತ ಹಾಗೂ ನ್ಯೂಮೋನಿಯಾದಿಂದ ಶ್ರೀನಿಧಿ ಮೃತಪಟ್ಟಿದ್ಧಾನೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಲವಲವಿಕೆಯಿಂದಿದ್ದ ಯುವಕ ಶ್ರೀನಿಧಿಯ ಅಕಾಲಿಕ ನಿಧನ ಗ್ರಾಮದಲ್ಲಿ ಶೋಕದ ವಾತಾವರಣ ಉಂಟು ಮಾಡಿದೆ. ಶಿವಮೊಗ್ಗ: ಹೃದಯಾಘಾತದಿಂದ ಪದವಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಶಿವಮೊಗ್ಗ ನಗರದ ಹೊರವಲಯ ಬಸವನಗಂಗೂರು ಗ್ರಾಮದಲ್ಲಿ ನಡೆದಿದೆ. ಶ್ರೀನಿಧಿ (20) ಮೃತಪಟ್ಟ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಈತ ನಗರದ ಡಿವಿಎಸ್ ಕಾಲೇಜ್ ನಲ್ಲಿ ಅಂತಿಮ ಪದವಿ ಅಭ್ಯಾಸ ಮಾಡುತ್ತಿದ್ದ. ಜೂನ್ 29 ರ ಭಾನುವಾರ ಮುಂಜಾನೆ…
ಪಿಡಿಓ ಹುದ್ದೆ ಮೇಲ್ದರ್ಜೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ – ಗ್ರಾಮ ಪಂಚಾಯತ್ ಗಳ ಸೇವೆಗಳು ಸಂಪೂರ್ಣ ಬಂದ್ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ನಡೆಸುತ್ತಿರುವ ಅನಿರ್ದಿಷ್ಟ ಕಾಲ ಮುಷ್ಕರಕ್ಕೆ ಬೆಂಬಲ ಸೂಚಿಸುವ ಸಲುವಾಗಿ ಗ್ರಾಮ ಪಂಚಾಯತ್ ಗಳ ಸೇವೆಗಳನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಉಳಿದಿರುವ ಹುದ್ದೆಗಳ ಭರ್ತಿ, ಪಿಡಿಒ ಹುದ್ದೆಯನ್ನು ಮೇಲ್ದರ್ಜೆಗೆ ಸೇರ್ಪಡಿಸಿಕೊಳ್ಳಬೇಕೆಂದು, ಕಾರ್ಯದರ್ಶಿ ಗ್ರೇಡ್ ಒನ್ ಹುದ್ದೆಯಿಂದ ಪಿಡಿಒ ಆಗಿ ಮುಂಬಡ್ತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ,…
ರೌಡಿಶೀಟರ್ ನರಸಿಂಹ ಕೊಲೆ ಪ್ರಕರಣ ಭೇದಿಸಿದ ಪೊಲೀಸರು: ಐವರು ಆರೋಪಿಗಳ ಬಂಧನ Shivamogga police cracked the Narasimha murder case within 24 hours and arrested five accused, including Ambu Anil, Madhu, Ravi, Katte Karthik, and Shabarish. Investigation is underway. ಶಿವಮೊಗ್ಗ: ನಗರದ ಗಾಂಧಿ ಬಜಾರ್ ಸಮೀಪ ನಡೆದಿದ್ದ ರೌಡಿಶೀಟರ್ ನರಸಿಂಹ ಹತ್ಯೆ ಪ್ರಕರಣವನ್ನು ಶಿವಮೊಗ್ಗ ಪೊಲೀಸರು ಕೇವಲ 24 ಗಂಟೆಗಳಲ್ಲೇ ಭೇದಿಸಿ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಈ…
SAGARA | ಸರ್ಕಾರಿ ಅಧಿಕಾರಿಯೊಬ್ಬರಿಗೆ ಲೈಂಗಿಕ ಕಿರುಕುಳ ಹಾಗೂ ಬೆದರಿಕೆ : ಗುತ್ತಿಗೆದಾರನ ವಿರುದ್ಧ ದೂರು ದಾಖಲು A contractor has been booked in Shivamogga for allegedly sexually harassing and threatening a woman government officer. The case was registered based on a complaint filed at the Women Police Station. ಶಿವಮೊಗ್ಗ: ಶಿವಮೊಗ್ಗದ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಹಿಳಾ ಅಧಿಕಾರಿಯೊಬ್ಬರಿಗೆ ಲೈಂಗಿಕ ಕಿರುಕುಳ ಹಾಗೂ…
ಮನೆಯೊಳಗೆ ಮಹಿಳೆ ಮತ್ತು ಸಾಕು ನಾಯಿಯ ಕೊಳೆತ ಶವ ಪತ್ತೆ; ದುರ್ವಾಸನೆಯಿಂದ ಘಟನೆ ಬೆಳಕಿಗೆ A 57-year-old woman and her pet dog were found dead in a decomposed state inside a house in Ravindra Nagar, Shivamogga. The incident came to light after neighbors noticed a foul smell and alerted the police. ಶಿವಮೊಗ್ಗ, ಜೂನ್ 13: ನಗರದ ರವೀಂದ್ರನಗರದಲ್ಲಿ ವೃದ್ಧೆಯೊಬ್ಬರು ಹಾಗೂ ಅವರ…
ವಿಶ್ವನಾಥ್ ಕೊಲೆ ಯತ್ನ ಪ್ರಕರಣ: ಐವರು ಆರೋಪಿಗಳು ನ್ಯಾಯಾಲಯಕ್ಕೆ ಶರಣು Five accused in the attempted murder case of Vishwanath alias Mudde in Bhadravathi have surrendered before the 2nd Additional JMFC Court. Police investigation into the brutal assault case continues. ಭದ್ರಾವತಿ: ಹಳೇನಗರದ ಕುರುಬರ ಬೀದಿ ನಿವಾಸಿ ವಿಶ್ವನಾಥ್ ಅಲಿಯಾಸ್ ಮುದ್ದೆ ಮೇಲೆ ನಡೆದಿದ್ದ ಮಾರಣಾಂತಿಕ ಹಲ್ಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಐವರು ಆರೋಪಿಗಳು ಶುಕ್ರವಾರ ನಗರದ…
ಬಂಕಾಪುರದಲ್ಲಿ 486ನೇ ಮಹಾರಾಣಾ ಪ್ರತಾಪ್ ಸಿಂಹ ಜಯಂತೋತ್ಸವ ಆಚರಣೆ ಬಂಕಾಪುರ, ಜೂ.12: ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಂಕಾಪುರ ಪಟ್ಟಣದ ಕನೋಜಗಲ್ಲಿಯ ಈಶ್ವರ ದೇವಸ್ಥಾನದಲ್ಲಿ 486ನೇ ಮಹಾರಾಣಾ ಪ್ರತಾಪ್ ಸಿಂಹ ಜಯಂತೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಪುರಸಭೆ ಸದಸ್ಯ ರಾಜೇಂದ್ರ ಟೋಪಣ್ಣವರ್ ಚಾಲನೆ ನೀಡಿ ಮಾತನಾಡಿ, ಮಹಾರಾಣಾ ಪ್ರತಾಪ್ ಸಿಂಹ ಭಾರತೀಯ ಇತಿಹಾಸದ ಅತ್ಯಂತ ಧೈರ್ಯಶಾಲಿ ಆಡಳಿತಗಾರರಲ್ಲಿ ಒಬ್ಬರಾಗಿದ್ದು, ದೇಶಭಕ್ತಿ, ಶೌರ್ಯ ಹಾಗೂ ತ್ಯಾಗದ ಪ್ರತೀಕವಾಗಿದ್ದಾರೆ ಎಂದು ಹೇಳಿದರು. ಮೊಘಲ್ ಸಾಮ್ರಾಜ್ಯದ ಅಕ್ಬರ್ನ ದಬ್ಬಾಳಿಕೆಯ ವಿರುದ್ಧ ಧೈರ್ಯದಿಂದ…
ಹುಲಿಕಲ್ ಘಾಟಿಯಲ್ಲಿ ಇಂದಿನಿಂದ ಲಘು ವಾಹನಗಳ ಸಂಚಾರಕ್ಕೆ ಅವಕಾಶ – ಜಿಲ್ಲಾಡಳಿತದಿಂದ ಆದೇಶ Light vehicle movement has been restored on Hulikal Ghat Road (SH-52) between Shivamogga and Kundapura from June 12, 2026, after temporary repair works and safety measures were completed following a landslide. ಹೊಸನಗರ, ಜೂನ್ 12: ಶಿವಮೊಗ್ಗ-ಕುಂದಾಪುರ ರಾಜ್ಯ ಹೆದ್ದಾರಿ-52ರ ಹುಲಿಕಲ್ (ಬಾಳೆಬರೆ) ಘಾಟ್ ರಸ್ತೆಯಲ್ಲಿ ಜೂನ್ 12ರಿಂದ ಲಘು ವಾಹನಗಳ…
ಶಿವಮೊಗ್ಗದಲ್ಲಿ ರೌಡಿಶೀಟರ್ನ ಭೀಕರ ಹತ್ಯೆ: ಕೈ ಕತ್ತರಿಸಿ, ಮುಖ ಗುರುತು ಸಿಗದಂತೆ ಕೊಚ್ಚಿದ ದುಷ್ಕರ್ಮಿಗಳು Rowdy-sheeter Narasimha, 39, was brutally hacked to death by unidentified assailants in Shivamogga’s Gandhi Bazaar area. Police suspect old rivalry behind the gruesome murder and have launched an intensive investigation. ಶಿವಮೊಗ್ಗ: ನಗರದಲ್ಲಿ ಮತ್ತೊಮ್ಮೆ ರಕ್ತರಂಜಿತ ಘಟನೆ ನಡೆದಿದ್ದು, ರೌಡಿಶೀಟರ್ ಒಬ್ಬನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಮನಸೋ ಇಚ್ಛೆ ಕೊಚ್ಚಿ ಭೀಕರವಾಗಿ…
HOSANAGARA | ಟ್ರ್ಯಾಕ್ಟರ್ – ಕಾರು ನಡುವೆ ಡಿಕ್ಕಿ – ಮೂವರಿಗೆ ಗಾಯ , ಮೆಗ್ಗಾನ್ ಗೆ ದಾಖಲು Three people were injured in a head-on collision between a tractor and a car near Marakutika Cross on Kollur National Highway in Hosanagara. The injured have been admitted to Shivamogga Meggan Hospital. ಹೊಸನಗರ, ಜೂನ್ 12: ತಾಲೂಕಿನ ಮೂಲಕ ಹಾದುಹೋಗಿರುವ ಕೊಲ್ಲೂರು ರಾಷ್ಟ್ರೀಯ ಹೆದ್ದಾರಿಯ…
ನಾನು ಸತ್ತಿಲ್ಲ , ಆರೋಗ್ಯವಾಗಿದ್ದೇನೆ, ಆತಂಕ ಬೇಡ : ಸಾವಿನ ಸುಳ್ಳು ಸುದ್ದಿ ಬಗ್ಗೆ ಸ್ಪಷ್ಟನೆ ನೀಡಿದ ನಟ ದೊಡ್ಡಣ್ಣ Veteran Kannada actor Dodanna has clarified that he is alive and healthy after false death rumors spread on social media. The actor urged fans not to believe fake news and expressed anger over the irresponsible posts. ಕನ್ನಡ ಚಿತ್ರರಂಗದ ಹಿರಿಯ ಹಾಗೂ…
ಬುರ್ಖಾ ಧರಿಸಿ ಅನುಮಾನಾಸ್ಪದವಾಗಿ ಓಡಾಡುತಿದ್ದ ಮೂವರು ಯುವಕರು ಪೊಲೀಸರ ವಶಕ್ಕೆ – ಸಾರ್ವಜನಿಕರಿಂದ ಧರ್ಮಧೇಟು! Three youths wearing burqas were detained by Shivamogga police after locals grew suspicious of their movements. Investigation revealed they were allegedly sent by an undertrial prisoner to threaten his wife. Two cases have been registered. ಶಿವಮೊಗ್ಗ, ಜೂನ್ 11: ಬುರ್ಖಾ ಧರಿಸಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಮೂವರು ಯುವಕರನ್ನು…