HOSANAGARA | ಮನೆಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು – ಲಕ್ಷಾಂತರ ಮೌಲ್ಯದ ಚಿನ್ನಾಭರಣ ವಶ, ನಾಲ್ವರು ಆರೋಪಿಗಳು ಬಂಧನ
Hosanagar police crack a house burglary case, arrest four accused from Bhatkal and seize gold…
ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರ ಅದ್ದೂರಿ ಪದಗ್ರಹಣ ಸಮಾರಂಭ – ನೂತನ ಅಧ್ಯಕ್ಷೆ ಶ್ವೇತಾ ಬಂಡಿ ಹೇಳಿದ್ದೇನು.!? ಶಿವಮೊಗ್ಗ : ನೂತನ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆಯಾಗಿ ಅಧಿಕಾರ ವಹಿಸಿಕೊಂಡಿರುವ ಶ್ವೇತಾ ಬಂಡಿ ಅದ್ದೂರಿ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ತುಂಗಭದ್ರಾ ನದಿಯಷ್ಟು ಬೃಹತ್ ಶಕ್ತಿ ತುಂಬಿದೆ ಎಂದು ಬಣ್ಣಿಸಿದರು. ಬಂಜಾರ ಕನ್ವೆಕ್ಷನ್ ಹಾಲ್ನಲ್ಲಿ ನಡೆದ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ಸಮಾಜದಲ್ಲಿ ಧ್ವನಿ ಇಲ್ಲದ ಮಹಿಳೆಯರನ್ನು ನಾಲ್ಕು ಗೋಡೆಗಳ…
ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ವರ್ಗಾವಣೆ ಹೊಸನಗರ ತಹಶೀಲ್ದಾರ್ ಆಗಿ 08-11-2023 ರಂದು ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನಮನ್ನಣೆ ಗಳಿಸಿದ್ದರು. ಹೊಸನಗರ ತಾಲೂಕಿನ ತಹಶೀಲ್ದಾರ್ ರಶ್ಮಿ ಹಾಲೇಶ್ ರವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ರಶ್ಮಿ ಹೆಚ್. ಅವರನ್ನು ಸಾಗರಕ್ಕೆ ವರ್ಗಾವಣೆಗೊಳಿಸಲಾಗಿದೆ. ಹೊಸನಗರ ತಹಶೀಲ್ದಾರ್ ಆಗಿ 08-11-2023 ರಂದು ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನಮನ್ನಣೆ ಗಳಿಸಿದ್ದರು….
ಹೃದಯಾಘಾತದಿಂದ ಪದವಿ ವಿದ್ಯಾರ್ಥಿ ಸಾವು! ಹೃದಯಾಘಾತ ಹಾಗೂ ನ್ಯೂಮೋನಿಯಾದಿಂದ ಶ್ರೀನಿಧಿ ಮೃತಪಟ್ಟಿದ್ಧಾನೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಲವಲವಿಕೆಯಿಂದಿದ್ದ ಯುವಕ ಶ್ರೀನಿಧಿಯ ಅಕಾಲಿಕ ನಿಧನ ಗ್ರಾಮದಲ್ಲಿ ಶೋಕದ ವಾತಾವರಣ ಉಂಟು ಮಾಡಿದೆ. ಶಿವಮೊಗ್ಗ: ಹೃದಯಾಘಾತದಿಂದ ಪದವಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಶಿವಮೊಗ್ಗ ನಗರದ ಹೊರವಲಯ ಬಸವನಗಂಗೂರು ಗ್ರಾಮದಲ್ಲಿ ನಡೆದಿದೆ. ಶ್ರೀನಿಧಿ (20) ಮೃತಪಟ್ಟ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಈತ ನಗರದ ಡಿವಿಎಸ್ ಕಾಲೇಜ್ ನಲ್ಲಿ ಅಂತಿಮ ಪದವಿ ಅಭ್ಯಾಸ ಮಾಡುತ್ತಿದ್ದ. ಜೂನ್ 29 ರ ಭಾನುವಾರ ಮುಂಜಾನೆ…
ಪಿಡಿಓ ಹುದ್ದೆ ಮೇಲ್ದರ್ಜೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ – ಗ್ರಾಮ ಪಂಚಾಯತ್ ಗಳ ಸೇವೆಗಳು ಸಂಪೂರ್ಣ ಬಂದ್ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ನಡೆಸುತ್ತಿರುವ ಅನಿರ್ದಿಷ್ಟ ಕಾಲ ಮುಷ್ಕರಕ್ಕೆ ಬೆಂಬಲ ಸೂಚಿಸುವ ಸಲುವಾಗಿ ಗ್ರಾಮ ಪಂಚಾಯತ್ ಗಳ ಸೇವೆಗಳನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಉಳಿದಿರುವ ಹುದ್ದೆಗಳ ಭರ್ತಿ, ಪಿಡಿಒ ಹುದ್ದೆಯನ್ನು ಮೇಲ್ದರ್ಜೆಗೆ ಸೇರ್ಪಡಿಸಿಕೊಳ್ಳಬೇಕೆಂದು, ಕಾರ್ಯದರ್ಶಿ ಗ್ರೇಡ್ ಒನ್ ಹುದ್ದೆಯಿಂದ ಪಿಡಿಒ ಆಗಿ ಮುಂಬಡ್ತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ,…
Hosanagar police crack a house burglary case, arrest four accused from Bhatkal and seize gold ornaments worth lakhs, including 387 grams of jewellery and a Tata Etios car. Investigation continues. ಹೊಸನಗರ: ತಾಲೂಕಿನ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಮನೆಕಳ್ಳತನ ಪ್ರಕರಣವನ್ನು ನಗರ ಪಿಎಸೈ ಶಿವಾನಂದ ಕೆ ರವರ ನೇತೃತ್ವದಲ್ಲಿ ಪೊಲೀಸರು ಯಶಸ್ವಿಯಾಗಿ ಭೇದಿಸಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ಲಕ್ಷಾಂತರ ರೂಪಾಯಿ ಮೌಲ್ಯದ…
The Tourism Department has invited applications for subsidy under the Mobile Canteen Scheme 2025-26 in Shivamogga district. Eligible SC and ST candidates can apply to receive financial assistance for purchasing mobile canteen vehicles. Last date to apply is March 13 ಶಿವಮೊಗ್ಗ: ರಾಜ್ಯದ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರಿಗೆ ಮೂಲಭೂತ ಸೌಲಭ್ಯ ಒದಗಿಸುವ ಜೊತೆಗೆ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸುವ ಉದ್ದೇಶದಿಂದ ಪ್ರವಾಸೋದ್ಯಮ ಇಲಾಖೆ…
ಮದ್ಯ ಸೇವಿಸಲು ಬಾರ್ ಗೆ ಬಂದ ದಂಪತಿಗಳ ಮೇಲೆ ಮಚ್ಚಿನಿಂದ ದಾಳಿ | A couple was seriously injured after a youth allegedly attacked them with a machete on Sagar Road near Gadikoppa in Shivamogga. The accused fled the scene, and a case has been registered at Tunganagar Police Station. ಶಿವಮೊಗ್ಗ: ನಗರದಲ್ಲಿನ ಸಾಗರ ರಸ್ತೆಯಲ್ಲಿ ದಂಪತಿ ಮೇಲೆ ಯುವಕನೋರ್ವ ಮಚ್ಚಿನಿಂದ ಮಾರಣಾಂತಿಕ…
ಹಿಂದೂ ರುದ್ರಭೂಮಿಗೆ ‘ಸಿಲಿಕಾನ್ ಚೇಂಬರ್’ ಕೊಡುಗೆ – ಗ್ರಾಮಾಡಳಿತಕ್ಕೆ ಅಧಿಕೃತ ಹಸ್ತಾಂತರ ಹೊಸನಗರ ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಗೆ ಒಕ್ಕಲಿಗರ ಸಂಘದ ಆಗ್ರಹ ರಿಪ್ಪನ್ಪೇಟೆ: ಗ್ರಾಮದಲ್ಲಿನ ಹಿಂದೂ ರುದ್ರಭೂಮಿಯ ಸೌಲಭ್ಯಗಳನ್ನು ಸುಧಾರಿಸುವ ಉದ್ದೇಶದಿಂದ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ನಿರ್ಮಿಸಲಾದ ‘ಸಿಲಿಕಾನ್ ಚೇಂಬರ್’ ಹಾಗೂ ದಹನ ಯಂತ್ರವನ್ನು ಇಂದು ಗ್ರಾಮಾಡಳಿತಕ್ಕೆ ಅಧಿಕೃತವಾಗಿ ಹಸ್ತಾಂತರಿಸಲಾಯಿತು. ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿರುವ ಹಿಂದೂ ರುದ್ರಭೂಮಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಶಿವಮೊಗ್ಗ ಜಿಲ್ಲಾ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಿರ್ದೇಶಕ ಮುರುಳಿಧರ್ ಶೆಟ್ಟಿ, ಮಾನವ…
A 53-year-old woman from Kundapura drowned in the Varahi River near Bhagamane, close to Hosangadi, while on a trekking trip with friends. Police have registered a case and are investigating the incident. ಹೊಸಂಗಡಿ ಸಮೀಪದ ಭಾಗಿಮನೆ ಬಳಿ ವಾರಾಹಿ ನದಿಯ ನೀರಿನಲ್ಲಿ ಮುಳುಗಿ ಕುಂದಾಪುರ ಮೂಲದ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಭಾನುವಾರ ವರದಿಯಾಗಿದೆ. ದುರಂತದಲ್ಲಿ ಮೃತಪಟ್ಟವರನ್ನು ಕುಂದಾಪುರ ನಗರದ ಮಯೂರ ಮೆಡಿಕಲ್ ಮಾಲೀಕೆಯಾಗಿರುವ ಶುಭಶ್ರೀ…
Bhadravati BEO Nagendrappa AK was caught by Lokayukta police while accepting a bribe of Rs 1 lakh for approving teachers’ salary increments and pending allowances in Shivamogga district. ಭದ್ರಾವತಿ: ಶಿಕ್ಷಕರ ವಾರ್ಷಿಕ ವೇತನ ಬಡ್ತಿ ಹಾಗೂ ಇತರೆ ಸರ್ಕಾರಿ ಭತ್ಯೆಗಳನ್ನು ಮಂಜೂರು ಮಾಡುವುದಕ್ಕಾಗಿ ಲಂಚ ಬೇಡಿಕೆ ಇಟ್ಟು ಹಣ ಸ್ವೀಕರಿಸುತ್ತಿದ್ದ ವೇಳೆ ಭದ್ರಾವತಿ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಒ) ನಾಗೇಂದ್ರಪ್ಪ ಎ.ಕೆ. ಅವರು ಕರ್ನಾಟಕ ಲೋಕಾಯುಕ್ತ…
A young man disguised in a burqa to secretly meet his girlfriend was mistaken for a child kidnapper by locals in Sagar, Shivamogga district, leading to police intervention and brief tension in the area. ಸಾಗರ: ಪ್ರೇಯಸಿಯನ್ನು ರಹಸ್ಯವಾಗಿ ಭೇಟಿ ಮಾಡಲು ಬುರ್ಖಾ ಧರಿಸಿ ಬಂದಿದ್ದ ಯುವಕನೊಬ್ಬನನ್ನು ಮಕ್ಕಳ ಕಳ್ಳನೆಂದು ಶಂಕಿಸಿದ ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ ಘಟನೆ ಭಾನುವಾರ ನಗರದಲ್ಲಿ ನಡೆದಿದೆ. ತಾಲೂಕಿನ ತ್ಯಾಗರ್ತಿ…
Tension erupted in Shikaripura of Shivamogga district over Ramadan donation collection, leading to a clash between two groups. Police intervened and arrested 10 people in connection with the incident ಶಿವಮೊಗ್ಗ: ಶಿಕಾರಿಪುರ ಪಟ್ಟಣದ ಗಗ್ರಿ ಪ್ರದೇಶದಲ್ಲಿ ರಂಜಾನ್ ಹಬ್ಬದ ದೇಣಿಗೆ ಸಂಗ್ರಹ ವಿಚಾರವಾಗಿ ಎರಡು ಗುಂಪುಗಳ ನಡುವೆ ತೀವ್ರ ಗಲಾಟೆ ನಡೆದಿದ್ದು, ಘಟನೆ ಸಂಬಂಧ 10 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಭಾನುವಾರ ಸಂಜೆ ನಡೆದ ಈ…
A young man from Kaggali village near Ripponpet died after consuming weedicide. He was under treatment in Shivamogga but succumbed to injuries. Police have registered a case and investigation is underway. ರಿಪ್ಪನ್ಪೇಟೆ: ರಿಪ್ಪನ್ಪೇಟೆ ಸಮೀಪದ ಕಗ್ಗಲಿ ಗ್ರಾಮದ ಯುವಕ ರಾಕೇಶ್ ಕಳೆನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ವರದಿಯಾಗಿದೆ. ಫೆಬ್ರವರಿ 24ರಂದು ಮನೆ ಸಮೀಪದ ಅಡಿಕೆ ತೋಟದಲ್ಲಿ ರಾಕೇಶ್ ವಿಷ ಸೇವಿಸಿ ಕುಸಿದುಬಿದ್ದಿದ್ದನ್ನು ಗಮನಿಸಿದ…
Hundreds of farmers under the Malenadu Raita Horata Samiti blocked the national highway near Siganduru, demanding permanent solutions for Sharavathi submergence victims and forest land cultivators, including immediate issuance of land ownership rights. ಶಿವಮೊಗ್ಗ: ಶರಾವತಿ ಯೋಜನೆಯಿಂದ ದಶಕಗಳ ಕಾಲ ಸಂಕಷ್ಟ ಅನುಭವಿಸುತ್ತಿರುವ ಮುಳುಗಡೆ ಸಂತ್ರಸ್ತರು ಹಾಗೂ ಅರಣ್ಯ ಭೂಮಿ ಸಾಗುವಳಿದಾರರ ಸಮಸ್ಯೆಗಳಿಗೆ ತಕ್ಷಣದ ಮತ್ತು ಶಾಶ್ವತ ಪರಿಹಾರ ಒದಗಿಸಬೇಕೆಂದು ಆಗ್ರಹಿಸಿ, ಮಲೆನಾಡು ರೈತ…