ತುಂಗಾ ಜಲಾಶಯದಿಂದ 46 ಸಾವಿರಕ್ಕೂ ಅಧಿಕ ಕ್ಯೂಸೆಕ್ ನೀರು ಬಿಡುಗಡೆ: ನದಿ ಪಾತ್ರದ ಜನರಿಗೆ ಎಚ್ಚರಿಕೆ
ತುಂಗಾ ಜಲಾಶಯದಿಂದ 46 ಸಾವಿರಕ್ಕೂ ಅಧಿಕ ಕ್ಯೂಸೆಕ್ ನೀರು ಬಿಡುಗಡೆ: ನದಿ ಪಾತ್ರದ ಜನರಿಗೆ ಎಚ್ಚರಿಕೆ Heavy rainfall in…
ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರ ಅದ್ದೂರಿ ಪದಗ್ರಹಣ ಸಮಾರಂಭ – ನೂತನ ಅಧ್ಯಕ್ಷೆ ಶ್ವೇತಾ ಬಂಡಿ ಹೇಳಿದ್ದೇನು.!? ಶಿವಮೊಗ್ಗ : ನೂತನ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆಯಾಗಿ ಅಧಿಕಾರ ವಹಿಸಿಕೊಂಡಿರುವ ಶ್ವೇತಾ ಬಂಡಿ ಅದ್ದೂರಿ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ತುಂಗಭದ್ರಾ ನದಿಯಷ್ಟು ಬೃಹತ್ ಶಕ್ತಿ ತುಂಬಿದೆ ಎಂದು ಬಣ್ಣಿಸಿದರು. ಬಂಜಾರ ಕನ್ವೆಕ್ಷನ್ ಹಾಲ್ನಲ್ಲಿ ನಡೆದ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ಸಮಾಜದಲ್ಲಿ ಧ್ವನಿ ಇಲ್ಲದ ಮಹಿಳೆಯರನ್ನು ನಾಲ್ಕು ಗೋಡೆಗಳ…
ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ವರ್ಗಾವಣೆ ಹೊಸನಗರ ತಹಶೀಲ್ದಾರ್ ಆಗಿ 08-11-2023 ರಂದು ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನಮನ್ನಣೆ ಗಳಿಸಿದ್ದರು. ಹೊಸನಗರ ತಾಲೂಕಿನ ತಹಶೀಲ್ದಾರ್ ರಶ್ಮಿ ಹಾಲೇಶ್ ರವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ರಶ್ಮಿ ಹೆಚ್. ಅವರನ್ನು ಸಾಗರಕ್ಕೆ ವರ್ಗಾವಣೆಗೊಳಿಸಲಾಗಿದೆ. ಹೊಸನಗರ ತಹಶೀಲ್ದಾರ್ ಆಗಿ 08-11-2023 ರಂದು ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನಮನ್ನಣೆ ಗಳಿಸಿದ್ದರು….
ಹೃದಯಾಘಾತದಿಂದ ಪದವಿ ವಿದ್ಯಾರ್ಥಿ ಸಾವು! ಹೃದಯಾಘಾತ ಹಾಗೂ ನ್ಯೂಮೋನಿಯಾದಿಂದ ಶ್ರೀನಿಧಿ ಮೃತಪಟ್ಟಿದ್ಧಾನೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಲವಲವಿಕೆಯಿಂದಿದ್ದ ಯುವಕ ಶ್ರೀನಿಧಿಯ ಅಕಾಲಿಕ ನಿಧನ ಗ್ರಾಮದಲ್ಲಿ ಶೋಕದ ವಾತಾವರಣ ಉಂಟು ಮಾಡಿದೆ. ಶಿವಮೊಗ್ಗ: ಹೃದಯಾಘಾತದಿಂದ ಪದವಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಶಿವಮೊಗ್ಗ ನಗರದ ಹೊರವಲಯ ಬಸವನಗಂಗೂರು ಗ್ರಾಮದಲ್ಲಿ ನಡೆದಿದೆ. ಶ್ರೀನಿಧಿ (20) ಮೃತಪಟ್ಟ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಈತ ನಗರದ ಡಿವಿಎಸ್ ಕಾಲೇಜ್ ನಲ್ಲಿ ಅಂತಿಮ ಪದವಿ ಅಭ್ಯಾಸ ಮಾಡುತ್ತಿದ್ದ. ಜೂನ್ 29 ರ ಭಾನುವಾರ ಮುಂಜಾನೆ…
ಪಿಡಿಓ ಹುದ್ದೆ ಮೇಲ್ದರ್ಜೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ – ಗ್ರಾಮ ಪಂಚಾಯತ್ ಗಳ ಸೇವೆಗಳು ಸಂಪೂರ್ಣ ಬಂದ್ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ನಡೆಸುತ್ತಿರುವ ಅನಿರ್ದಿಷ್ಟ ಕಾಲ ಮುಷ್ಕರಕ್ಕೆ ಬೆಂಬಲ ಸೂಚಿಸುವ ಸಲುವಾಗಿ ಗ್ರಾಮ ಪಂಚಾಯತ್ ಗಳ ಸೇವೆಗಳನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಉಳಿದಿರುವ ಹುದ್ದೆಗಳ ಭರ್ತಿ, ಪಿಡಿಒ ಹುದ್ದೆಯನ್ನು ಮೇಲ್ದರ್ಜೆಗೆ ಸೇರ್ಪಡಿಸಿಕೊಳ್ಳಬೇಕೆಂದು, ಕಾರ್ಯದರ್ಶಿ ಗ್ರೇಡ್ ಒನ್ ಹುದ್ದೆಯಿಂದ ಪಿಡಿಒ ಆಗಿ ಮುಂಬಡ್ತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ,…
ತುಂಗಾ ಜಲಾಶಯದಿಂದ 46 ಸಾವಿರಕ್ಕೂ ಅಧಿಕ ಕ್ಯೂಸೆಕ್ ನೀರು ಬಿಡುಗಡೆ: ನದಿ ಪಾತ್ರದ ಜನರಿಗೆ ಎಚ್ಚರಿಕೆ Heavy rainfall in Chikkamagaluru and Shivamogga has increased inflow into the Tunga Reservoir, prompting the release of 46,385 cusecs of water through all gates. Residents along the riverbank have been advised to stay alert. ಶಿವಮೊಗ್ಗ, ಜುಲೈ 7: ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಕಳೆದ ಕೆಲ…
ಭಾರಿ ಮಳೆ : ಹೊಸನಗರ ತಾಲೂಕಿನ ಎಲ್ಲಾ ಶಾಲೆ-ಕಾಲೇಜುಗಳಿಗೆ ನಾಳೆ (08-07-2026) ರಜೆ ಘೋಷಣೆ Heavy rainfall continues in Hosanagara Taluk. The Tahsildar has declared a holiday for all schools and colleges on July 8, 2026, as a precautionary measure due to adverse weather conditions. ಹೊಸನಗರ ತಾಲೂಕಿನಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆ ಹಾಗೂ ಬಿರುಗಾಳಿಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನಾಳೆ (ಜುಲೈ 8, ಬುಧವಾರ)…
ಶಿವಮೊಗ್ಗದಲ್ಲಿ ಬ್ಯೂಟಿ ಸಲೂನ್ ಮೇಲೆ ಪೊಲೀಸ್ ದಾಳಿ: ಮೂವರು ಮಹಿಳೆಯರು, ಒಬ್ಬ ಪುರುಷ ವಶಕ್ಕೆ Shivamogga Police conducted a raid on a beauty salon and detained three women and one man for questioning. Investigation into the case is underway. ಶಿವಮೊಗ್ಗ, ಜುಲೈ 7: ಶಿವಮೊಗ್ಗ ನಗರದ ಖಾಸಗಿ ಬ್ಯೂಟಿ ಸಲೂನ್ವೊಂದರ ಮೇಲೆ ಪೊಲೀಸರು ದಾಳಿ ನಡೆಸಿ ಮೂವರು ಮಹಿಳೆಯರು ಹಾಗೂ ಒಬ್ಬ ಪುರುಷನನ್ನು ವಶಕ್ಕೆ ಪಡೆದಿರುವ ಘಟನೆ…
ಚಿನ್ನಮನೆ ಬಳಿ ಹಿಟ್ ಅಂಡ್ ರನ್: ಬೈಕ್ಗಳಿಗೆ ಲಾರಿ ಡಿಕ್ಕಿ, ಓರ್ವನಿಗೆ ಗಂಭೀರ ಗಾಯ – ಅರಸಾಳುವರೆಗೆ ಬೆನ್ನತ್ತಿದ ಸಾರ್ವಜನಿಕರು A hit-and-run incident near Chinnamane bus stand left one person seriously injured after a lorry rammed two parked motorcycles. The lorry was chased by the public up to Arasalu Railway Station before the driver fled. Police have seized the vehicle…
ಕರ್ತವ್ಯದಲ್ಲೇ ಕುಸಿದು ಮೃತಪಟ್ಟ BLO ಮಂಜುಳಾ – ಕುಟುಂಬಕ್ಕೆ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಸಾಂತ್ವನ Shivamogga Deputy Commissioner Prabhulinga Kavalikatti visited the residence of deceased BLO and teacher Manjula, who died while on SIR election duty, and assured the family of government assistance ಶಿವಮೊಗ್ಗ, ಜುಲೈ 7: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಮೃತಪಟ್ಟ ಬೂತ್ ಮಟ್ಟದ ಅಧಿಕಾರಿ (BLO)…
ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಕಳ್ಳತನ – ಭದ್ರಾವತಿಯ ಮೂವರು ಮಹಿಳೆಯರ ಬಂಧನ Kollur Police solved an ₹80,000 theft at Kollur Mookambika Temple within 24 hours, arresting three women from Bhadravathi based on CCTV footage and public photographs. ಕೊಲ್ಲೂರು, ಜುಲೈ 7: ಕೊಲ್ಲೂರಿನ ಪ್ರಸಿದ್ಧ ಮೂಕಾಂಬಿಕಾ ದೇವಸ್ಥಾನದಲ್ಲಿ ಭಕ್ತೆಯೊಬ್ಬರ ವ್ಯಾನಿಟಿ ಬ್ಯಾಗ್ನಲ್ಲಿದ್ದ ₹80 ಸಾವಿರ ನಗದು ಕಳ್ಳತನ ಮಾಡಿದ ಪ್ರಕರಣವನ್ನು ಕೊಲ್ಲೂರು ಪೊಲೀಸರು ಕೇವಲ 24 ಗಂಟೆಯೊಳಗೆ…
ಭಾರಿ ಮಳೆ : ಹೊಸನಗರ ಹಾಗೂ ಸಾಗರ ತಾಲೂಕಿನ ಎಲ್ಲಾ ಶಾಲೆ-ಕಾಲೇಜುಗಳಿಗೆ ನಾಳೆ (07-07-2026) ರಜೆ ಘೋಷಣೆ Heavy rain lashes Hosanagara and Sagara taluks in Shivamogga district. Authorities declare a holiday for all schools, colleges, and Anganwadi centres on July 7, 2026, as a precautionary safety measure. ಹೊಸನಗರ ಹಾಗೂ ಸಾಗರ ತಾಲೂಕಿನಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆ ಹಾಗೂ ಬಿರುಗಾಳಿಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ…
ಭಾರಿ ಮಳೆ ಹಿನ್ನೆಲೆ: ತೀರ್ಥಹಳ್ಳಿ ತಾಲೂಕಿನ ಎಲ್ಲಾ ಶಾಲಾ-ಕಾಲೇಜುಗಳಿಗೆ ನಾಳೆ (07-07-2026) ರಜೆ ಘೋಷಣೆ Heavy rainfall has prompted the Teerthahalli Tahsildar to declare a holiday for all Anganwadi centres, government, aided and private schools and colleges across Teerthahalli Taluk on July 7, 2026. ತೀರ್ಥಹಳ್ಳಿ, ಜುಲೈ 6: ತಾಲೂಕಿನಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆ ಹಾಗೂ ಶೀತಗಾಳಿಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ…
ರಿಪ್ಪನ್ಪೇಟೆ ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ : ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಆಶಾ ಕಾರ್ಯಕರ್ತೆಯರಿಗೆ ಗೌರವ Ripponpet Rotary Club inducted its new office bearers for 2026-27. District Elect Governor Rtn. Vasanth Hobalidar stressed that social service is the true duty of humanity during the installation ceremony and merit awards function. ರಿಪ್ಪನ್ಪೇಟೆ, ಜುಲೈ 6: ಸಮಾಜ ಸೇವೆಯ ಮೂಲಕ ಮಾನವೀಯ ಮೌಲ್ಯಗಳನ್ನು…
ಭಾರಿ ಗಾಳಿ–ಮಳೆ ಅಬ್ಬರ: ರಿಪ್ಪನ್ಪೇಟೆ ವ್ಯಾಪ್ತಿಯಲ್ಲಿ 60ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರೆಗುರುಳಿ, ಹತ್ತಾರು ಮರಗಳು ನೆಲಕ್ಕುರುಳಿ ಅಪಾರ ಹಾನಿ Heavy rain and strong winds uprooted over 60 electricity poles and several trees in Ripponpet region, disrupting power supply to many villages. MESCOM teams are restoring electricity. ರಿಪ್ಪನ್ಪೇಟೆ, ಜುಲೈ 6: ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರಿ ಗಾಳಿ–ಮಳೆಯ ಪರಿಣಾಮ ರಿಪ್ಪನ್ಪೇಟೆ ಹಾಗೂ ಸುತ್ತಮುತ್ತಲಿನ…